• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ರಾಜ್ಯದಲ್ಲಿ ಕೊರೊನಾ ಸೊಂಕಿನ ಆರ್ಭಟ ಮತ್ತಷ್ಟು ಉಪಟಳ.!

Mohan Shetty by Mohan Shetty
in ರಾಜ್ಯ
ರಾಜ್ಯದಲ್ಲಿ ಕೊರೊನಾ ಸೊಂಕಿನ ಆರ್ಭಟ ಮತ್ತಷ್ಟು ಉಪಟಳ.!
0
SHARES
0
VIEWS
Share on FacebookShare on Twitter

ರಾಜ್ಯದಲ್ಲಿ ಕೊರೊನಾ ಮಹಾಮಾರಿ ಸೊಂಕಿನ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆ ಕಾಣುತ್ತಿದೆ ಎಂಬ ಖುಷಿ ಜನರಲ್ಲಿ ನೆಮ್ಮದಿಯ ನಿಟ್ಟುಸಿರು ಬಿಡುವಂತ್ತಿತ್ತು. ಆದರೆ ಸದ್ಯ ಸಿಕ್ಕಿರುವ ವರದಿಯನ್ನು ಗಮನಿಸಿದರೆ ರಾಜ್ಯದ ಜನರಿಗೆ ಮತ್ತೆ ಅಘಾತ ಎದುರಾಗಿದೆ. ಹೌದು, ಸತತವಾಗಿ ಕೊರೊನಾ ಸೋಂಕಿತರು ಹೆಚ್ಚುತ್ತಿದ್ದು, ಈ ಸಂಖ್ಯೆಯೂ ವೇಗವಾಗಿ ತೊಂದರೆಯನ್ನು ಹೆಚ್ಚಿಸುತ್ತಿದ್ದು, ಮುಂದಿನ ದಿನಗಳಲ್ಲಿ ಕೊರೊನಾ ಮೂರನೇ ಅಲೆಯ ಅರ್ಭಟ ದಾಖಲೆ ಮಟ್ಟಕ್ಕೆ ಮೀರಲಿದೆ ಎಂಬುದನ್ನು ತಜ್ಞರು ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ.

corona

ದೇಶದಲ್ಲಿ ಕೊರೊನಾ ವಿಪರೀತ ಏರಿಕೆಯಾಗಿದ್ದಂತ ಮಹಾರಾಷ್ಟ್ರ ರಾಜ್ಯದಲ್ಲಿ ಇಂದು ಇಳಿಕೆ ಪ್ರಮಾಣ ಕಂಡಿದೆ. ಆದರೆ ಕರ್ನಾಟಕ ರಾಜ್ಯದಲ್ಲಿ ಕೊರೊನಾ ಮೂರನೇ ಅಲೆಯಲ್ಲಿ ಸಾವಿನ ಸಂಖ್ಯೆ ಎಲ್ಲವೂ ದಾಖಲೆಯಾಗುತ್ತಿದೆ. ಇದೇ ರೀತಿ ಮುಂದುವರಿದರೆ ಕಷ್ಟ ಎಂದು ವರದಿಯಲ್ಲಿ ತಿಳಿಸಲಾಗಿದೆ. ಈ ಕುರಿತು ವೈದ್ಯರು ಏನು ಹೇಳಿದ್ದಾರೆ ಎಂಬುದನ್ನು ಮುಂದೆ ತಿಳಿಯೋಣ.

.ಮಹಾರಾಷ್ಟ್ರ ಮತ್ತು ದೆಹಲಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಸೋಂಕಿನ ತೀವ್ರತೆ ಅವಧಿ ಮೂರು ವಾರಗಳ ವ್ಯತ್ಯಾಸವಿದೆ. ಕೊರೋನಾ ಮೊದಲೆರಡು ಅಲೆಗಳಲ್ಲಿಯೂ ಮಹಾರಾಷ್ಟ್ರ ದೆಹಲಿಯಲ್ಲಿ ಸೋಂಕು ಏರಿಕೆಯಾಗಿ ಮೂರು ವಾರದ ಬಳಿಕ ಕರ್ನಾಟಕದಲ್ಲಿ ಏರಿಕೆಯಾಗಿತ್ತು. ಮೂರನೇ ಅಲೆಯಲ್ಲಿಯೂ ಇದೇ ರೀತಿ ಮುಂದುವರೆದಿದೆ. ಸದ್ಯ ಮಹಾರಾಷ್ಟ್ರ, ದೆಹಲಿಯಲ್ಲಿ ಸೋಂಕು ತಗ್ಗಿದ್ದು, ನಮ್ಮಲ್ಲಿ ಫೆಬ್ರವರಿ ಎರಡನೇ ವಾರದಲ್ಲಿ ಇಳಿಕೆಯಾಗಬಹುದು ಎಂದು ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ, ಕೊರೋನಾ ತಾಂತ್ರಿಕ ಸಲಹಾ ಸಮಿತಿ ಸದಸ್ಯ ಡಾ.ಸಿ.ಎನ್.ಮಂಜುನಾಥ್ ತಿಳಿಸಿದ್ದಾರೆ.


ರಾಜ್ಯದಲ್ಲಿ ಕೊರೋನಾ ಹೊಸ ಪ್ರಕರಣ, ಪಾಸಿಟಿವಿಟಿ ದರ ನೋಡಿದರೆ ಸೋಂಕು ಉಚ್ಛ್ರಾಯ ಸ್ಥಿತಿಯಲ್ಲಿದೆ. ಮಹಾರಾಷ್ಟ್ರ, ದೆಹಲಿಯಲ್ಲಿ ಈಗಾಗಲೇ ಏರಿಕೆಯಾಗಿ ತಗ್ಗಿದ್ದು, ಮುಂದಿ ಎರಡು ವಾರದಲ್ಲಿ ರಾಜ್ಯದಲ್ಲಿಯೂ ತೀವ್ರತೆ ತಗ್ಗಬಹುದು ಅಂತ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್, ಮಂಜುನಾಥ್ ತಿಳಿಸಿದ್ದಾರೆ.
ಕೋವಿಡ್ ಸೋಂಕು ದಿನೇದಿನೇ ಹೆಚ್ಚುತ್ತಿದ್ದರೂ ಅದು ಒಬ್ಬರಿಂದ ಒಬ್ಬರಿಗೆ ಹರಡುವ ಪ್ರಮಾಣ ನಿರಂತರವಾಗಿ ಇಳಿಕೆಯಾಗುತ್ತಿದ್ದು, ಮುಂದಿನ 14 ದಿನಗಳಲ್ಲಿ ದೇಶದಲ್ಲಿ ಮೂರನೇ ಅಲೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಐಐಟಿ ಮದ್ರಾಸ್ನ ಅಧ್ಯಯನ ಹೇಳಿದೆ.

Tags: covidcovidrecordcovidreportKarnatakamaharastrapeakrise

Related News

ಇನ್ಮುಂದೆ ಐಡಿ ಕಾರ್ಡ್ ಇಲ್ಲದಿದ್ದರೆ ಪಬ್, ಬಾರ್, ಕ್ಲಬ್‌ಗಳಿಗೆ ಪ್ರವೇಶ ಇಲ್ಲ: ಅಪ್ರಾಪ್ತರ ಮದ್ಯಪಾನ ತಡೆಗೆ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮ
ಪ್ರಮುಖ ಸುದ್ದಿ

ಇನ್ಮುಂದೆ ಐಡಿ ಕಾರ್ಡ್ ಇಲ್ಲದಿದ್ದರೆ ಪಬ್, ಬಾರ್, ಕ್ಲಬ್‌ಗಳಿಗೆ ಪ್ರವೇಶ ಇಲ್ಲ: ಅಪ್ರಾಪ್ತರ ಮದ್ಯಪಾನ ತಡೆಗೆ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮ

June 9, 2026
CET Result 2026: ಇಂದು ಪ್ರಕಟವಾಗಲಿದೆ ಸಿಇಟಿ ಫಲಿತಾಂಶ; ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಕಾತುರ
ಪ್ರಮುಖ ಸುದ್ದಿ

CET Result 2026: ಇಂದು ಪ್ರಕಟವಾಗಲಿದೆ ಸಿಇಟಿ ಫಲಿತಾಂಶ; ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಕಾತುರ

June 6, 2026
ಬಿಸಿಲಿನ ಬೇಗೆಗೆ ಬ್ರೇಕ್: ಟ್ರಾಫಿಕ್ ಪೊಲೀಸರಿಗೆ ಎಸಿ ಹೆಲ್ಮೆಟ್
ಪ್ರಮುಖ ಸುದ್ದಿ

ಬಿಸಿಲಿನ ಬೇಗೆಗೆ ಬ್ರೇಕ್: ಟ್ರಾಫಿಕ್ ಪೊಲೀಸರಿಗೆ ಎಸಿ ಹೆಲ್ಮೆಟ್

June 5, 2026
ಡಿ.ಕೆ. ಶಿವಕುಮಾರ್ ಸರ್ಕಾರಕ್ಕೆ ಆರಂಭದಲ್ಲೇ ಆಘಾತ: ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ
ಪ್ರಮುಖ ಸುದ್ದಿ

ಡಿ.ಕೆ. ಶಿವಕುಮಾರ್ ಸರ್ಕಾರಕ್ಕೆ ಆರಂಭದಲ್ಲೇ ಆಘಾತ: ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ

June 5, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.