• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Sports

ಆಟಗಾರರು ಯಂತ್ರಗಳಲ್ಲ – ರೋಹಿತ್ ಶರ್ಮಾ

Preetham Kumar P by Preetham Kumar P
in Sports
ಆಟಗಾರರು ಯಂತ್ರಗಳಲ್ಲ – ರೋಹಿತ್ ಶರ್ಮಾ
0
SHARES
0
VIEWS
Share on FacebookShare on Twitter

ಜೈಪುರ ನ 17 : ಬುಧವಾರದಿಂದ ಆರಂಭವಾಗಲಿರುವ ಟಿ20 ಟೂರ್ನಿ ಸರಣಿಯಿಂದ ನ್ಯೂಜಿಲೆಂಡ್  ನಾಯಕ ಕೇನ್ ವಿಲಿಯಮ್ಸನ್  ಹಿಂದೆ  ಸರಿದ  ಬೆನ್ನಲ್ಲೇ  ಟೀಮ್ ಇಂಡಿಯಾದ ನೂತನ ನಾಯಕ ರೋಹಿತ್ ಶರ್ಮಾ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

‘ಸತತ ಕ್ರಿಕೆಟ್ ಆಡಲು ಆಟಗಾರರು ಯಂತ್ರಗಳಲ್ಲ, ಅವರಿಗೂ ವಿಶ್ರಾಂತಿಯ ಅಗತ್ಯವಿದೆ’ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ-20 ಪಂದ್ಯಕ್ಕೂ ಮುನ್ನ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೋಹಿತ್ ಶರ್ಮ, ಆಟಗಾರರ ಮೇಲಿನ ಒತ್ತಡದ ಕುರಿತು ಖಡಕ್ ಮಾತುಗಳನ್ನಾಡಿದ್ದಾರೆ.

 ಸತತ ಹಾಗೂ ಬಿಡುವಿಲ್ಲದ ಕ್ರಿಕೆಟ್ ಹಾಗೂ  ಪ್ರಯಾಣದಿಂದ  ದೇಹ ಮಾತ್ರವಲ್ಲ ಮನಸ್ಸು ಕೂಡ ದಣಿಯುತ್ತದೆ. ಇದರಿಂದ ಉತ್ತಮ ಫಲಿತಾಂಶ  ನಿರೀಕ್ಷಿಸಲು ಸಾಧ್ಯವಿಲ್ಲ. ಹೀಗಾಗಿ ಕೆಲ ಟೂರ್ನಿಗಳಿಂದ  ಹೊರಗುಳಿಯಲೇಬೇಕಾಗಿದೆ. ಆಟಗಾರರ  ವರ್ಕ್‌ಲೋಡ್  ಅರಿತುಕೊಳ್ಳುವ ಅಗತ್ಯವಿದೆ  ಎಂದು  ರೋಹಿತ್ ಶರ್ಮಾ  ಹೇಳಿದ್ದಾರೆ. ಕೆಲ ಆಟಗಾರರು ಯಾವುದೇ ಪಂದ್ಯಗಳನ್ನು ಮಿಸ್  ಮಾಡಿಕೊಳ್ಳದೇ  ಆಡುತ್ತಿದ್ದಾರೆ. ಅಂಥವರಿಗೆ ವಿಶ್ರಾಂತಿಯ ಅಗತ್ಯವಿದೆ. ಇದರಿಂದ ಆಟಗಾರರು ಮಾನಸಿಕ ಹಾಗೂ ಶಾರೀರಕವಾಗಿ ಫಿಟ್ ಆಗಿರುತ್ತಾರೆ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.

ಟಿ20 ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಲೀಗ್ ಹಂತದಿಂದ ಹೊರಬಿದ್ದಿತ್ತು. ಹೀಗಾಗಿ ಕೆಲ ದಿನಗಳ ವಿಶ್ರಾಂತಿ ಸಿಕ್ಕಿದೆ. ಆದರೆ ನ್ಯೂಜಿಲೆಂಡ್ ತಂಡ ನವೆಂಬರ್ 14 ರಂದು ಆಸ್ಟ್ರೇಲಿಯಾ ವಿರುದ್ಧ ಫೈನಲ್ ಪಂದ್ಯ ಆಡಿದೆ. ರನ್ನರ್ ಅಪ್ ಆಗಿರುವ ನ್ಯೂಜಿಲೆಂಡ್ ತಂಡಕ್ಕೆ ವಿಶ್ರಾಂತಿಯೇ ಇಲ್ಲ. ದುಬೈನಿಂದ ಭಾರತ ತಲುಪಿರುವ ನ್ಯೂಜಿಲೆಂಡ್ ಬುಧವಾರ ಮೈದಾನಕ್ಕಿಳಿಯಲಿದೆ. ಆದರೆ ಟಿ20 ಸರಣಿಯಿಂದ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಹೊರಗುಳಿದ್ದಾರೆ. ಸತತ ಕ್ರಿಕೆಟ್‌ನಿಂದ ವಿಶ್ರಾಂತಿ ಪಡೆದಿದ್ದಾರೆ. ವಿಲಿಯಮ್ಸನ್ ಟೆಸ್ಟ್ ಟೂರ್ನಿಗೆ ಮರಳಲಿದ್ದಾರೆ.

ಟೀಂ ಇಂಡಿಯಾ ನೂತನ ಕೋಚ್ ರಾಹುಲ್ ದ್ರಾವಿಡ್ ಕೂಡ ಆಟಗಾರರ ಮೇಲಿನ ಒತ್ತಡ ಕುರಿತು ಮಾತನಾಡಿದ್ದಾರೆ. ಕ್ರಿಕೆಟಿಗರು ಫುಟ್ಬಾಲ್ ಪಟುಗಳ ರೀತಿ ಅನುಕರಿಸಬೇಕಿದೆ. ವರ್ಕ್‌ಲೋಡ್ ನಿಭಾಯಿಸಲು ಫುಟ್ಬಾಲ್ ಪಟುಗಳು ಎಲ್ಲಾ ಪಂದ್ಯಗಳನ್ನು ಆಡುವುದಿಲ್ಲ. ಇದನ್ನು ಕ್ರಿಕೆಟಿಗರು ಅನುಸರಿಸಬೇಕು ಎಂದು ರಾಹುಲ್ ದ್ರಾವಿಡ್ ಹೇಳಿದ್ದಾರೆ.

Related News

ಪಾಕ್‌ ಮಣಿಸಿ ಏಷ್ಯಾಕಪ್ ಗೆದ್ದ ಭಾರತದ ಜೂನಿಯರ್ ಹಾಕಿ ತಂಡ
Sports

ಪಾಕ್‌ ಮಣಿಸಿ ಏಷ್ಯಾಕಪ್ ಗೆದ್ದ ಭಾರತದ ಜೂನಿಯರ್ ಹಾಕಿ ತಂಡ

June 2, 2023
ಒಂದು ಕಪ್ ಗೆಲ್ಲೋದೇ ಕಷ್ಟ, 5 ಕಪ್ ಗೆಲ್ಲುವುದು ಎಂದರೆ ಅಸಾಧಾರಣ ಸಾಧನೆ : ಪರೋಕ್ಷವಾಗಿ ಆರ್‌ಸಿಬಿ ಮತ್ತು ಕೊಹ್ಲಿ ಕಾಲೆಳೆದ ಗೌತಮ್ ಗಂಭೀರ್!
Sports

ಒಂದು ಕಪ್ ಗೆಲ್ಲೋದೇ ಕಷ್ಟ, 5 ಕಪ್ ಗೆಲ್ಲುವುದು ಎಂದರೆ ಅಸಾಧಾರಣ ಸಾಧನೆ : ಪರೋಕ್ಷವಾಗಿ ಆರ್‌ಸಿಬಿ ಮತ್ತು ಕೊಹ್ಲಿ ಕಾಲೆಳೆದ ಗೌತಮ್ ಗಂಭೀರ್!

June 2, 2023
IPL 2023: ಮೈದಾನದಲ್ಲಿ ಮಿಂಚಿ ಪ್ರಶಸ್ತಿ ಗೆದ್ದ ಕ್ರಿಕೆಟ್‌ ತಾರೆ ಪಟ್ಟಿ ಇಲ್ಲಿದೆ ನೋಡಿ
Sports

IPL 2023: ಮೈದಾನದಲ್ಲಿ ಮಿಂಚಿ ಪ್ರಶಸ್ತಿ ಗೆದ್ದ ಕ್ರಿಕೆಟ್‌ ತಾರೆ ಪಟ್ಟಿ ಇಲ್ಲಿದೆ ನೋಡಿ

May 30, 2023
2023 ಟಾಟಾ ಐಪಿಎಲ್ : 5ನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದ ಸಿಎಸ್ಕೆ..! ಸಿಕ್ಸರ್ ಸಿಡಿಸಿ ಗೆಲುವು ತಂದು ಕೊಟ್ಟ ಜಡೇಜಾ
Sports

2023 ಟಾಟಾ ಐಪಿಎಲ್ : 5ನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದ ಸಿಎಸ್ಕೆ..! ಸಿಕ್ಸರ್ ಸಿಡಿಸಿ ಗೆಲುವು ತಂದು ಕೊಟ್ಟ ಜಡೇಜಾ

May 30, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.