• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಎಲ್ಲ ಬೆಲೆಗಳನ್ನ ಹೆಚ್ಚಿಸಿ ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ʼಸಿದ್ರಾಮಿಕ್ಸ್ʼ – ಸಿಟಿ ರವಿ ಟೀಕೆ

Shameena Mulla by Shameena Mulla
in ದೇಶ-ವಿದೇಶ, ಪ್ರಮುಖ ಸುದ್ದಿ, ಮಾಹಿತಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌, ವಿಶೇಷ ಸುದ್ದಿ, ವೈರಲ್ ಸುದ್ದಿ
ಎಲ್ಲ ಬೆಲೆಗಳನ್ನ ಹೆಚ್ಚಿಸಿ ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ʼಸಿದ್ರಾಮಿಕ್ಸ್ʼ – ಸಿಟಿ ರವಿ ಟೀಕೆ
0
SHARES
39
VIEWS
Share on FacebookShare on Twitter

Bangalore : ಸಿದ್ದರಾಮಯ್ಯ (CT Ravi criticizes siddu GOVT) ನೇತೃತ್ವದ ಕಾಂಗ್ರೆಸ್ ಸರ್ಕಾರ (Congress Government) ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಅನೇಕ ವಸ್ತುಗಳ ಬೆಲೆ

(Cost of goods) ಹೆಚ್ಚಾಗಿದೆ.ಮುದ್ರಾಂಕ ಶುಲ್ಕ ಹೆಚ್ಚಾಗಿದೆ (Stamp duty) , ಅಬಕಾರಿಗೆ ತೆರಿಗೆ ಹೆಚ್ಚಿಸಲಾಗಿದೆ, ರೈತರಿಗೆ (Farmers) ಉಚಿತವಾಗಿ ನೀಡುತ್ತಿದ್ದ ವಿದ್ಯುತ್ ಟ್ರಾನ್ಸ್ಫರ್ಮರ್ಗಳಿಗೆ ಶುಲ್ಕ

(Charges for power transformers) ವಿಧಿಸಲಾಗುತ್ತಿದೆ, ವ್ಯಾಪಾರಿಗಳಿಗೆ ವಿದ್ಯುತ್ ಶುಲ್ಕ ಹೆಚ್ಚಿಸಲಾಗಿದೆ, ಬಸ್ ದರ ಹೆಚ್ಚಿಸಲಾಗಿದೆ. ಹೀಗೆ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ ಒಂದು

ಕಡೆ ಬೆಲೆಗಳನ್ನು ಹೆಚ್ಚಿಸಿ, ಗಂಡನಿಂದ ಕಿತ್ತುಕೊಂಡು, ಹೆಂಡತಿಗೆ ಕೊಡುವುದೇ ಸಿದ್ರಾಮಿಕ್ಸ್ ಎಂದು ಬಿಜೆಪಿ (BJP) ನಾಯಕ ಸಿಟಿ ರವಿ (C T Ravi) ಟೀಕಿಸಿದ್ದಾರೆ.

CT Ravi criticizes siddu GOVT

ಖಾಸಗಿ ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ (Siddaramaiah Govt) ಅಧಿಕಾರಕ್ಕೆ ಬಂದ ನಂತರ ಒಂದು ಕಡೆಯಿಂದ ಕಿತ್ತುಕೊಂಡು,

ಇನ್ನೊಂದು ಕಡೆ ಕೊಡುತ್ತಿದ್ದಾರೆ. ಇದನ್ನೇ ಅಭಿವೃದ್ದಿ (Development) ಎಂದು ಹೇಳುತ್ತಿದ್ದಾರೆ. ಇನ್ನೊಂದು ವರ್ಷ ಕಳೆದರೆ, ಕಾಂಗ್ರೆಸ್ ಸರ್ಕಾರದ ಶಾಸಕರೇ ಅನುದಾನವಿಲ್ಲದೇ, ಯಾವುದೇ ಅಭಿವೃದ್ದಿ

ಕಾರ್ಯ ಮಾಡಲಾಗದೇ, ಪಕ್ಷವನ್ನು ಬಿಟ್ಟು ಹೊರಗೆ ಬರುತ್ತಾರೆ. ಈಗಾಗಲೇ ಅನೇಕ ಕಾಂಗ್ರೆಸ್ (Congress) ಶಾಸಕರು ಅಭಿವೃದ್ದಿ ಕಾರ್ಯಗಳಿಗೆ ಅನುದಾನವಿಲ್ಲದೇ ಪರಿತಪಿಸುತ್ತಿದ್ದಾರೆ.

ಆದರೆ ಮೋದಿ ಸರ್ಕಾರ (Modi Government) ನೀಡುವ ಗ್ಯಾರಂಟಿ, ಜನರ ಬದುಕನ್ನು ರೂಪಿಸುತ್ತದೆ, ಮುಂದಿನ ಪೀಳಿಗೆಯ ಭವಿಷ್ಯವನ್ನು ರೂಪಿಸುತ್ತದೆ, ಬಡವರಿಗೆ ಶಕ್ತಿ ತುಂಬುತ್ತದೆ,

ಯುವಕರಲ್ಲಿ ಭರವಸೆ (CT Ravi criticizes siddu GOVT) ಮೂಡಿಸುತ್ತದೆ ಎಂದು ಹೇಳಿದ್ದಾರೆ.

CT Ravi criticizes

ರಾಜ್ಯದಲ್ಲಿ ಬಿಜೆಪಿ (BJP) 28 ಸ್ಥಾನ : ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ (BJP JDS) ಮೈತ್ರಿಕೂಟ ಈ ಬಾರಿ 28ಕ್ಕೆ 28 ಸ್ಥಾನಗಳನ್ನು ಗೆಲ್ಲಲಿದೆ. ಈ ಬಗ್ಗೆ ನಮಗೆ ಯಾವುದೇ ಅನುಮಾನವಿಲ್ಲ.

ದೇಶದ ಜನರು ಮೋದಿ ಅವರ ಜನಪರ ಯೋಜನೆಗಳು, ಪ್ರಾಮಾಣಿಕತೆ, ಸದೃಢ ನಾಯಕತ್ವ, ಅವರ ದೂರದೃಷ್ಟಿ ಯೋಚನೆಗಳನ್ನು ನೋಡಿ ಮತಚಲಾಯಿಸುತ್ತಾರೆ. ನರೇಂದ್ರ ಮೋದಿ (Narendra Modi)

ಅವರ ನಾಯಕತ್ವದಲ್ಲಿ ಭಾರತ ಸದೃಡವಾಗಿ ಮುನ್ನಡೆಯಲಿದೆ. ದೇಶದ ಜನತೆಗೆ ಕಾಂಗ್ರೆಸ್ (Congress) ನೇತೃತ್ವದ ಕಿಚಡಿ ಸರ್ಕಾರ ಬೇಕಿಲ್ಲ. ಇಂಡಿಯಾ ಮೈತ್ರಿಕೂಟದಲ್ಲಿ ಯಾರು ಪ್ರಧಾನಿಯಾಗುತ್ತಾರೆ,

ದೇಶವನ್ನು ಯಾರು ಮುನ್ನಡೆಸುತ್ತಾರೆ ಎಂಬ ಸ್ಪಷ್ಟತೆಯೇ ಇಲ್ಲ. ಹೀಗಾಗಿ ದೇಶದ ಮತದಾರರು ಈ ಬಾರಿಯೂ ಮೋದಿ ಅವರ ನಾಯಮಕತ್ವಕ್ಕೆ ಮತಚಲಾಯಿಸುತ್ತಾರೆ ಎಂದು ಸಿಟಿ ರವಿ (C T Ravi)

ಅವರು ಭವಿಷ್ಯ ನುಡಿದಿದ್ದಾರೆ.

ಇದನ್ನು ಓದಿ; ಮೋದಿ ಅಲೆ ಎದುರಿಸಲು ವಿರೋಧಿಗಳಿಗೂ ಶರಣೆಂದ ಸಿಎಂ ಸಿದ್ದರಾಮಯ್ಯ

Tags: bjpCongressCT RaviIndiaKarnatakapoliticalpoliticsSiddaramaiah

Related News

ಪಹಲ್ಗಾಂ ದಾಳಿಗೆ ಒಂದು ವರ್ಷ: ಭಾರತೀಯ ಸೇನೆಯಿಂದ ಖಡಕ್ ಪೋಸ್ಟ್
ದೇಶ-ವಿದೇಶ

ಪಹಲ್ಗಾಂ ದಾಳಿಗೆ ಒಂದು ವರ್ಷ: ಭಾರತೀಯ ಸೇನೆಯಿಂದ ಖಡಕ್ ಪೋಸ್ಟ್

April 22, 2026
ಕಡಿಮೆ ಹೂಡಿಕೆಯಲ್ಲಿ ಹೆಚ್ಚಿನ ಲಾಭ: ಪ್ಯಾಸಿವ್ ಆದಾಯದ ಹೊಸ ಮಾರ್ಗಗಳು
ಪ್ರಮುಖ ಸುದ್ದಿ

ಕಡಿಮೆ ಹೂಡಿಕೆಯಲ್ಲಿ ಹೆಚ್ಚಿನ ಲಾಭ: ಪ್ಯಾಸಿವ್ ಆದಾಯದ ಹೊಸ ಮಾರ್ಗಗಳು

April 22, 2026
ಮುಂದಿನ 7 ದಿನಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ: ಹವಾಮಾನ ಇಲಾಖೆಯ ಮುನ್ಸೂಚನೆ
ಪ್ರಮುಖ ಸುದ್ದಿ

ಮುಂದಿನ 7 ದಿನಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ: ಹವಾಮಾನ ಇಲಾಖೆಯ ಮುನ್ಸೂಚನೆ

April 22, 2026
ಇರಾನ್ ವಿರುದ್ಧ ದಾಳಿಗೆ ತಾತ್ಕಾಲಿಕ ‘ಬ್ರೇಕ್’: ಪಾಕಿಸ್ತಾನದ ಮಧ್ಯಸ್ಥಿಕೆಗೆ ಒಪ್ಪಿದ ಡೊನಾಲ್ಡ್ ಟ್ರಂಪ್
ದೇಶ-ವಿದೇಶ

ಇರಾನ್ ವಿರುದ್ಧ ದಾಳಿಗೆ ತಾತ್ಕಾಲಿಕ ‘ಬ್ರೇಕ್’: ಪಾಕಿಸ್ತಾನದ ಮಧ್ಯಸ್ಥಿಕೆಗೆ ಒಪ್ಪಿದ ಡೊನಾಲ್ಡ್ ಟ್ರಂಪ್

April 22, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.