• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಭಾರತೀಯರ ‘ಸ್ಕಿಲ್’ ನೋಡಿ ಸೌದಿ ಉದ್ಯೋಗ ನೀಡಿದೆ : ಸಿ.ಟಿ ರವಿ!

Mohan Shetty by Mohan Shetty
in Vijaya Time
political
0
SHARES
0
VIEWS
Share on FacebookShare on Twitter

ನಮ್ಮ ಭಾರತೀಯ ತಂತ್ರಜ್ಞರ ಪರಿಣಿತಿಯನ್ನು ಗಮನಿಸಿ ಸೌದಿ ಅರೇಬಿಯಾ(Saudi Arabia) ಭಾರತೀಯರಿಗೆ ಉದ್ಯೋಗ ನೀಡಿದೆ. ಸೌದಿ ಅರೇಬಿಯಾದಲ್ಲಿ ನಡೆಯುತ್ತಿರುವ ಅನೇಕ ಅಭಿವೃದ್ದಿ(Developing) ಕಾರ್ಯಗಳಲ್ಲಿ ಭಾರತೀಯ ತಂತ್ರಜ್ಞರ ಪಾತ್ರ ಪ್ರಮುಖವಾದದು. ಕೇವಲ ‘ಭಾರತೀಯರು’ ಎಂಬ ಕಾರಣಕ್ಕೆ ಅವರು ನಮಗೆ ಉದ್ಯೋಗ ನೀಡಿಲ್ಲ. ನಮ್ಮಲ್ಲಿರುವ ಸ್ಕಿಲ್‍ನ ಅವಶ್ಯಕತೆ ಅವರಿಗೂ ಇದೆ ಎಂದು ಬಿಜೆಪಿ ನಾಯಕ(BJP Leader) ಸಿಟಿ ರವಿ(CT Ravi) ಹೇಳಿದರು.

CT Ravi

ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಸೌದಿ ಅರೇಬಿಯಾದವರು ತೈಲವನ್ನು ನಮಗೆ ಪುಕ್ಕಟೆಯಾಗಿ ನೀಡುತ್ತಿಲ್ಲ. ಅವರು ನೀಡುವ ತೈಲಕ್ಕೆ ತಕ್ಕ ಬೆಲೆಯನ್ನು ನಾವು ನೀಡುತ್ತಿದ್ದೇವೆ. ಅದೇ ರೀತಿ ಸೌದಿ ಅರೇಬಿಯಾ ‘ಭಾರತೀಯ’ ಎಂಬ ಕಾರಣಕ್ಕೆ ತನ್ನ ದೇಶದಲ್ಲಿ ಉದ್ಯೋಗ ನೀಡಿಲ್ಲ. ಬದಲಾಗಿ ಭಾರತೀಯರಲ್ಲಿರುವ ‘ಸ್ಕಿಲ್’ ಕಾರಣಕ್ಕೆ ಉದ್ಯೋಗ ನೀಡಿದೆ. ಸೌದಿ ಅರೇಬಿಯಾದಲ್ಲಿರುವ ಭಾರತೀಯರು ಸೌದಿಯನ್ನು ತೊರೆದರೆ ಸೌದಿ ಏನಾಗಲಿದೆ ಎಂಬುದನ್ನು ನೀವೇ ಹೇಳಬೇಕು ಎಂದು ವ್ಯಂಗ್ಯವಾಡಿದರು.

ಇನ್ನು ಹಿಂದೂ ಯುವತಿಯನ್ನು ಮುಸ್ಲಿಂ ಯುವಕ ಮದುವೆಯಾಗಬಹುದು. ಆದರೆ ಮುಸ್ಲಿಂ ಯುವತಿಯನ್ನು ಹಿಂದೂ ಯುವಕ ಮದುವೆಯಾಗುವುದಕ್ಕೆ ಸಾಧ್ಯವಿದೆಯೇ? ಹಾಗೇ ಮದುವೆಯಾದವರು ಅನೇಕರು ಕೊಲೆಯಾಗಿದ್ದಾರೆ. ಪ್ರೀತಿ ‘ಒನ್ ವೇ’ ಆದರೆ ಡೇಂಜರ್. ‘ಟು ವೇ’ ಆದರೆ ಯಾವುದೇ ಸಮಸ್ಯೆ ಇರುವುದಿಲ್ಲ. ಪ್ರೀತಿಗೆ ಯಾವುದೇ ಜಾತಿ-ಧರ್ಮಗಳ ಗಡಿಯಿಲ್ಲದೇ ‘ಟು ವೇ’ ಆಗಿದ್ದರೆ ಅಂತ ಪ್ರೀತಿಯನ್ನು ನಾನು ಬೆಂಬಲಿಸುತ್ತೇನೆ. ಆದರೆ ಮುಸ್ಲಿಂ ಯುವಕರು ಧರ್ಮದ ಕಾರಣದಿಂದ ಹಿಂದೂ ಯುವತಿಯರನ್ನು ಮದುವೆಯಾಗುತ್ತಿರುವಾಗ ಕೆಲವರು ನಮಗೆ ಜಾತ್ಯಾತೀತತೆಯ ಪಾಠ ಹೇಳುತ್ತಿದ್ದಾರೆ ಎಂದರು.

politician

ಇನ್ನು ನಮ್ಮ ದೇಶದಲ್ಲಿ ಎಲ್ಲ ಜಾತಿ-ಧರ್ಮಗಳಿಗೂ ದೇವರಗಳಿವೆ. ಎಲ್ಲ ಜಾತಿಗಳ ಅರ್ಚಕರು ಇದ್ದಾರೆ. ವಿಭಜಿಸಿ ನೋಡುವ ಜಾಯಮಾನ ನಮ್ಮದಲ್ಲ. ಆದರೆ ಕೆಲವರು ವಿಭಜನೆ ಮಾಡಿ ನೋಡುತ್ತಾರೆ. ಮೋದಿ ಸರ್ಕಾರ ಅಧಿಕಾರಕ್ಕೆ ಬರುವುದಕ್ಕೂ ಮುಂಚೆ ಮುಸ್ಲಿಂ ದೇಶಗಳು ಕೋಪಗೊಳ್ಳುತ್ತವೆ ಎಂದು ಭಾರತ ಇಸ್ರೇಲ್‍ನೊಂದಿಗೆ ರಾಜತಾಂತ್ರಿಕ ಸಂಬಂಧವನ್ನು ಹೊಂದಿರಲಿಲ್ಲ. ಆದರೆ ಇಂದು ಇಸ್ರೇಲ್ ನಮ್ಮ ಅಗತ್ಯ ಪಾಲುದಾರ ದೇಶವಾಗಿದೆ. ಭಾರತ ಕೇವಲ ತನ್ನ ಹಿತಾಸಕ್ತಿಗಾಗಿ ಕೆಲಸ ಮಾಡುತ್ತದೆ. ನಮ್ಮ ವಿದೇಶಾಂಗ ನೀತಿಯೂ ಕೂಡಾ ಭಾರತದ ಹಿತಾಸಕ್ತಿಗಳನ್ನು ಕಾಪಾಡುವುದರ ಕಡೆಗೆ ಹೆಚ್ಚಿನ ಗಮನ ಹರಿಸಿದೆ ಎಂದರು.

Tags: bjpctraviIndiapoliticalstatement

Related News

ಪಾಕ್‌ ಮಣಿಸಿ ಏಷ್ಯಾಕಪ್ ಗೆದ್ದ ಭಾರತದ ಜೂನಿಯರ್ ಹಾಕಿ ತಂಡ
Sports

ಪಾಕ್‌ ಮಣಿಸಿ ಏಷ್ಯಾಕಪ್ ಗೆದ್ದ ಭಾರತದ ಜೂನಿಯರ್ ಹಾಕಿ ತಂಡ

June 2, 2023
ಅಂಚೆ ಕಚೇರಿಯ ಈ ಹೊಸ ಯೋಜನೆಯಲ್ಲಿ ಹಣ ಹೂಡಿಕೆ ಮಾಡಿ, ದುಪ್ಪಟ್ಟು ಹಣ ಗಳಿಸಿ!
Vijaya Time

ಅಂಚೆ ಕಚೇರಿಯ ಈ ಹೊಸ ಯೋಜನೆಯಲ್ಲಿ ಹಣ ಹೂಡಿಕೆ ಮಾಡಿ, ದುಪ್ಪಟ್ಟು ಹಣ ಗಳಿಸಿ!

June 1, 2023
ಮಹಿಳೆ ಮೃತದೇಹದ ಮೇಲೆ ನಡೆಯುವ ಅತ್ಯಾಚಾರ ತಡೆಗೆ ಕರ್ನಾಟಕ ಹೈಕೋರ್ಟ್ ಶಿಫಾರಸು : ಶವಗಳನ್ನೂ ಬಿಡುತ್ತಿಲ್ಲ ಕಾಮುಕರು!
Vijaya Time

ಮಹಿಳೆ ಮೃತದೇಹದ ಮೇಲೆ ನಡೆಯುವ ಅತ್ಯಾಚಾರ ತಡೆಗೆ ಕರ್ನಾಟಕ ಹೈಕೋರ್ಟ್ ಶಿಫಾರಸು : ಶವಗಳನ್ನೂ ಬಿಡುತ್ತಿಲ್ಲ ಕಾಮುಕರು!

June 1, 2023
ಕರ್ನಾಟಕದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ಹಳೆ ಬಸ್ ಪಾಸ್ ಅವಧಿ ವಿಸ್ತರಿಸಿದ KSRTC
Vijaya Time

ಕರ್ನಾಟಕದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ಹಳೆ ಬಸ್ ಪಾಸ್ ಅವಧಿ ವಿಸ್ತರಿಸಿದ KSRTC

June 1, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.