• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸಚಿವ ಸಿ.ಟಿ ರವಿಗೆ ಥರ್ಡ್ ಅಂಪೈರ್ ಟೆಸ್ಟ್‌ನಲ್ಲೂ ಪಾಸಿಟಿವ್

padma by padma
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಸಚಿವ ಸಿ.ಟಿ ರವಿಗೆ ಥರ್ಡ್ ಅಂಪೈರ್ ಟೆಸ್ಟ್‌ನಲ್ಲೂ ಪಾಸಿಟಿವ್
0
SHARES
0
VIEWS
Share on FacebookShare on Twitter

ಚಿಕ್ಕಮಗಳೂರು: ರಾಜ್ಯದಲ್ಲಿ ಕೊರೊನಾ ಮಹಾಮಾರಿ ಅಟ್ಟಹಾಸ ತೀವ್ರವಾಗಿದ್ದು, ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ ರವಿಯವರಿಗೆ ಕೊರೊನಾ ಸೋಂಕು ದೃಡಪಟ್ಟಿದೆ.

ಸೋಮಾವಾರ ಮುಂಜಾನೆ ಈ ಕುರಿತು ಟ್ವೀಟ್‌ ಮಾಡಿರುವ ಸಚಿವ ಸಿಟಿ ರವಿ, ಥರ್ಡ ಅಂಪೈರ್ ಫಲಿತಾಂಶದಲ್ಲಿ
ನನಗೆ ಕೋವಿಡ್ ಪಾಸಿಟಿವ್ ಇದೆ ಎಂಬುದು ದೃಢವಾಗಿದೆ ಎಂದಿದ್ದಾರೆ.

ಕಳೆದ ಒಂದು ವಾರದಲ್ಲಿ ಸಿ.ಟಿ. ರವಿ ಎರಡು ಬಾರಿ ಕೊರೋನಾ ಟೆಸ್ಟ್ ಮಾಡಿಸಿಕೊಂಡಿದ್ದರು. ಈ ಪೈಕಿ ಒಮ್ಮೆ ನೆಗೆಟಿವ್ ಬಂದರೆ ಮತ್ತೊಮ್ಮೆ ಪಾಸಿಟಿವ್ ಬಂದಿತ್ತು. ಹೀಗಾಗಿ ಮೂರನೇ ಬಾರಿಗೆ ಟೆಸ್ಟ್‌ಗೆ ಒಳಗಾಗಿ ಥರ್ಡ್‌ ಅಂಪೈರ್‌ ರಿಸಲ್ಟ್‌ಗಾಗಿ ಕಾಯುತ್ತಿದ್ದೇನೆ ಎಂದು ಭಾನುವಾರವಷ್ಟೇ(ಜು.12) ಅವರು ಟ್ವೀಟ್ ಮಾಡಿದ್ದರು.

ಇದೀಗ ರಿಸಲ್ಟ್‌ ಹೊರ ಬಿದ್ದಿದ್ದು, ರವಿಗೆ ಸೊಂಕು ಪಾಸಿಟಿವ್‌ ಇದ್ದರ, ಹೆಂಡತಿ ಮಕ್ಕಳಿಗೆ ನೆಗೆಟಿವ್‌ ವರದಿಯಾಗಿದೆ. ಈ ಕುರಿತು ಟ್ವೀಟ್‌ ಮಾಡಿರುವ ಸಚಿವ ಥರ್ಡ್ ಅಂಪೈರ್ ಫಲಿತಾಂಶದಲ್ಲಿ ನನಗೆ ಕೋವಿಡ್ ಪಾಸಿಟಿವ್ ಇದೆ ಎಂಬುದು ದೃಢವಾಗಿದೆ. ಆದರೆ ಯಾವುದೇ ತೊಂದರೆಗಳ ಲಕ್ಷಣಗಳಿಲ್ಲದೆ ನಾನು ಸಹಜವಾಗಿದ್ದೇನೆ. ಸೂಕ್ತ ಚಿಕಿತ್ಸೆಗಳನ್ನು ಪಡೆಯುತ್ತಾ ನಾನು ಇಲ್ಲಿಂದಲೇ ಕೆಲಸ ಮುಂದುವರಿಸುಲಿದ್ದು ಆದಷ್ಟು ಬೇಗ ಗುಣಮುಖನಾಗಿ ನಿಮ್ಮೆಲ್ಲರೊಂದಿಗೆ ಕೆಲಸ ಮಾಡುತ್ತೇನೆ. ಎಂದಿದ್ದಾರೆ.

Related News

ಸಂಸದರ ಆಸ್ತಿ 10 ವರ್ಷದಲ್ಲಿ ಶೇ 71 ಏರಿಕೆ
ಪ್ರಮುಖ ಸುದ್ದಿ

ಸಂಸದರ ಆಸ್ತಿ 10 ವರ್ಷದಲ್ಲಿ ಶೇ 71 ಏರಿಕೆ

February 6, 2023
ಖ್ಯಾತ ಗಾಯಕಿ ವಾಣಿ ಜಯರಾಂ ಆಕಸ್ಮಿಕ ಸಾವಿನ ಕಾರಣ ಬಹಿರಂಗ!
ಪ್ರಮುಖ ಸುದ್ದಿ

ಖ್ಯಾತ ಗಾಯಕಿ ವಾಣಿ ಜಯರಾಂ ಆಕಸ್ಮಿಕ ಸಾವಿನ ಕಾರಣ ಬಹಿರಂಗ!

February 6, 2023
ಮುಸ್ಲಿಮರು ಹಿಂದೂ ಹುಡುಗಿಯರನ್ನು ಅಪಹರಿಸಿ, ಪಾಪಕೃತ್ಯ ಮಾಡ್ತಾರೆ: ರಾಮದೇವ್‌ ಬಾಬಾ ಹೇಳಿಕೆ ವಿರುದ್ದ ಎಫ್‌ಐಆರ್‌
ಪ್ರಮುಖ ಸುದ್ದಿ

ಮುಸ್ಲಿಮರು ಹಿಂದೂ ಹುಡುಗಿಯರನ್ನು ಅಪಹರಿಸಿ, ಪಾಪಕೃತ್ಯ ಮಾಡ್ತಾರೆ: ರಾಮದೇವ್‌ ಬಾಬಾ ಹೇಳಿಕೆ ವಿರುದ್ದ ಎಫ್‌ಐಆರ್‌

February 6, 2023
ಅಚ್ಚರಿ ಆದ್ರೂ ಸತ್ಯ ! ಮಗುವಿನ ನಿರೀಕ್ಷೆಯಲ್ಲಿದ್ದಾರೆ ತೃತೀಯ ಲಿಂಗಿ ದಂಪತಿ
ಪ್ರಮುಖ ಸುದ್ದಿ

ಅಚ್ಚರಿ ಆದ್ರೂ ಸತ್ಯ ! ಮಗುವಿನ ನಿರೀಕ್ಷೆಯಲ್ಲಿದ್ದಾರೆ ತೃತೀಯ ಲಿಂಗಿ ದಂಪತಿ

February 6, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.