• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

Bilkis Bano Case: ಬಿಲ್ಕಿಸ್ ಬಾನೊ ಪ್ರಕರಣ ‘ಅಪರಾಧಿಗಳು ಮತ್ತೆ ಜೈಲು ಸೇರುವವರೆಗೆ ಹಿಂತಿರುಗುವುದಿಲ್ಲ’ ಗ್ರಾಮ ತೊರೆದ ಮುಸ್ಲಿಮರು

Mohan Shetty by Mohan Shetty
in ದೇಶ-ವಿದೇಶ
Culprits Must be sent to jail
0
SHARES
0
VIEWS
Share on FacebookShare on Twitter

New Delhi : ಬಿಲ್ಕಿಸ್ ಬಾನೋ ಪ್ರಕರಣದ 11 ಅಪರಾಧಿಗಳನ್ನು ಗುಜರಾತ್ ಸರ್ಕಾರವು(Gujarat Government) ಬಿಡುಗಡೆ ಮಾಡಿದ ನಂತರ, ರಂಧಿಕ್ಪುರ ಗ್ರಾಮದ ಮುಸ್ಲಿಮರು ತಮ್ಮ ಮನೆಗಳನ್ನು ತೊರೆದು ಹೋಗಿದ್ದಾರೆ ಎನ್ನಲಾಗಿದೆ.

ಅತ್ಯಾಚಾರಿಗಳು ಮತ್ತೆ ಜೈಲಿಗೆ (JAIL) ಸೇರಿದರೆ ಮಾತ್ರ ನಾವು ಹಿಂತಿರುಗುವುದಾಗಿ ಅವರು ಹೇಳಿದ್ದಾರೆ ಎಂದು ವರದಿಯಾಗಿದೆ.

ವಲಸೆ ಹೋಗಿರುವ ಮುಸ್ಲಿಮರು, ಅಪರಾಧಿಗಳನ್ನು ಮತ್ತೆ ಜೈಲಿನಲ್ಲಿಡುವಂತೆ ಗುಜರಾತ್ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಗ್ರಾಮಕ್ಕೆ ಮರಳಲು ಪೊಲೀಸ್ (POLICE) ರಕ್ಷಣೆಯನ್ನು ಕೋರಿದ್ದಾರೆ.

https://fb.watch/f8cnvyGaPe/ ಟ್ರಾಫಿಕ್ ಪೊಲೀಸ್ ರೌಡಿಸಂ

ಮಾದ್ಯಮಗಳ ವರದಿ ಪ್ರಕಾರ, ರಂಧಿಕ್ಪುರ ಗ್ರಾಮದ ಹಲವು ಮುಸ್ಲಿಂ ಕುಟುಂಬಗಳು ತಮ್ಮ ಮನೆಗಳನ್ನು ತೊರೆದು, ಈಗ ದೇವಗಡ (DEVGAD) ಬರಿಯಾದಲ್ಲಿ ವಾಸಿಸುತ್ತಿದ್ದಾರೆ. ಬಿಲ್ಕಿಸ್ ಬಾನೋ ಮತ್ತು ಅವರ ಕುಟುಂಬ ಕೂಡ ದೇವಗಢ್ ಬರಿಯಾದಲ್ಲಿ ವಾಸಿಸುತ್ತಿದ್ದಾರೆ ಎಂದು ವರದಿ ಮಾಡಿವೆ.

Culprits Must be sent to jail

ಗ್ರಾಮ ತೊರೆದಿರುವ ಸಮೀರ್ ಘಾಚಿ, ತಮ್ಮ ಸಂಪೂರ್ಣ ಕುಟುಂಬದೊಂದಿಗೆ ರಂಧಿಕ್ಪುರ ಗ್ರಾಮವನ್ನು ತೊರೆದು ದೇವಗಢ್ ಬರಿಯಾದಲ್ಲಿರುವ ತನ್ನ ಚಿಕ್ಕಪ್ಪನ ಮನೆಗೆ ಹೋಗಿದ್ದು, ಈ ಕುರಿತು ಮಾತನಾಡಿ,

ಆ 11 ಮಂದಿ ಅತ್ಯಾಚಾರಿಗಳು ಮತ್ತು ಕೊಲೆಗಡುಕರು ಜೈಲಿನಿಂದ ಬಿಡುಗಡೆಯಾದ ಬಗ್ಗೆ ನಮಗೆ ಮೊದಲು ತಿಳಿದಿರಲಿಲ್ಲ, ಆದರೆ ಅವರು ಗ್ರಾಮಕ್ಕೆ ಮರಳಿದ ನಂತರ ಪಟಾಕಿ ಮತ್ತು ಸಂಗೀತದೊಂದಿಗೆ ಸಂಭ್ರಮಿಸಿದರು.

ಇದನ್ನೂ ಓದಿ : https://vijayatimes.com/facts-about-tree/

ಆಗ ನಮಗೆ ವಿಷಯ ತಿಳಿಯಿತು. ನಂತರ ಭಯದಿಂದ ನಮ್ಮ ಗ್ರಾಮವನ್ನು ತೊರೆದು ದೇವಗಢ್ ಬರಿಯಾಕ್ಕೆ ವಲಸೆ ಹೋಗಲು ನಿರ್ಧರಿಸಿದೇವು.

ಎಲ್ಲಾ 11 ಅಪರಾಧಿಗಳನ್ನು ಮತ್ತೆ ಜೈಲಿನಲ್ಲಿಡಬೇಕು ಮತ್ತು ಬಿಲ್ಕಿಸ್ ಬಾನುಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಒತ್ತಾಯಿಸಿ 55 ಜನರು ದಾಹೋದ ಕಲೆಕ್ಟರಿಗೆ (COLLECTOR )ಪತ್ರ ಬರೆದು, ಅದು ಆಗದಿದ್ದರೆ ನಾವು ನಮ್ಮ ಹಳ್ಳಿಗೆ ಹಿಂತಿರುಗುವುದಿಲ್ಲ ಎಂದು ಸಮೀರ್ ಹೇಳಿದರು

ಇನ್ನು 11 ಅಪರಾಧಿಗಳನ್ನು ಮತ್ತೆ ಜೈಲಿನಲ್ಲಿಡಬೇಕು ಮತ್ತು ಬಿಲ್ಕಿಸ್ ಬಾನೋಗೆ ನ್ಯಾಯ ದೊರಕಿಸಿಕೊಡಬೇಕು ಎಂದು ನಾವು ದಾಹೋದ್ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದೇವೆ. ಅದು ಆಗದಿದ್ದರೆ, ನಾವು ನಮ್ಮ ಹಳ್ಳಿಗೆ ಹಿಂತಿರುಗುವುದಿಲ್ಲ” ಎಂದು ಸಮೀರ್ ಘಾಚಿ ಹೇಳಿದ್ದಾರೆ.
Tags: Bilkis Bano CaseGujarat Governmentrape casesupreme court

Related News

ಮುಸ್ಲಿಂ ಸಂಸದನ ವಿರುದ್ದ ಅಸಂಸದೀಯ ಪದ ಬಳಕೆ ; ಸಂಸದ ರಮೇಶ್ ಬಿಧುರಿಗೆ ಶೋಕಾಸ್ ನೋಟಿಸ್
ದೇಶ-ವಿದೇಶ

ಮುಸ್ಲಿಂ ಸಂಸದನ ವಿರುದ್ದ ಅಸಂಸದೀಯ ಪದ ಬಳಕೆ ; ಸಂಸದ ರಮೇಶ್ ಬಿಧುರಿಗೆ ಶೋಕಾಸ್ ನೋಟಿಸ್

September 22, 2023
6 ಭಾರತೀಯ ಷೇರುಗಳಲ್ಲಿ ಕೆನಡಾ ₹16000 ಕೋಟಿ ಹೂಡಿಕೆ ; ಹೂಡಿಕೆದಾರರ ಗತಿ ಏನು..?
ದೇಶ-ವಿದೇಶ

6 ಭಾರತೀಯ ಷೇರುಗಳಲ್ಲಿ ಕೆನಡಾ ₹16000 ಕೋಟಿ ಹೂಡಿಕೆ ; ಹೂಡಿಕೆದಾರರ ಗತಿ ಏನು..?

September 22, 2023
ಸನಾತನ ಹೇಳಿಕೆ ; ಉದಯನಿಧಿ ಸ್ಟಾಲಿನ್, ಎ ರಾಜಾ ಸೇರಿ 12 ಜನರಿಗೆ ನೊಟೀಸ್ ಜಾರಿ ಮಾಡಿದ ಸುಪ್ರೀಂಕೋರ್ಟ್
ದೇಶ-ವಿದೇಶ

ಸನಾತನ ಹೇಳಿಕೆ ; ಉದಯನಿಧಿ ಸ್ಟಾಲಿನ್, ಎ ರಾಜಾ ಸೇರಿ 12 ಜನರಿಗೆ ನೊಟೀಸ್ ಜಾರಿ ಮಾಡಿದ ಸುಪ್ರೀಂಕೋರ್ಟ್

September 22, 2023
ಟ್ರುಡೊ ಹೇಳಿಕೆ : ಕೆನಡಾದಲ್ಲಿನ ವೀಸಾ ಸೇವೆಗಳನ್ನು ಸ್ಥಗಿತಗೊಳಿಸಿದ ಭಾರತ..!
ದೇಶ-ವಿದೇಶ

ಟ್ರುಡೊ ಹೇಳಿಕೆ : ಕೆನಡಾದಲ್ಲಿನ ವೀಸಾ ಸೇವೆಗಳನ್ನು ಸ್ಥಗಿತಗೊಳಿಸಿದ ಭಾರತ..!

September 22, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.