• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಹಣ ದೋಚಲು ಸೈಬರ್ ವಂಚಕರ ಹೊಸ ತಂತ್ರ:ಬೆಂಗಳೂರು ಸಂಚಾರಿ ಪೊಲೀಸರ ಎಚ್ಚರಿಕೆ

Bhavya by Bhavya
in ದೇಶ-ವಿದೇಶ, ಪ್ರಮುಖ ಸುದ್ದಿ, ಮಾಹಿತಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌, ವಿಶೇಷ ಸುದ್ದಿ, ವೈರಲ್ ಸುದ್ದಿ
ಹಣ ದೋಚಲು ಸೈಬರ್ ವಂಚಕರ ಹೊಸ ತಂತ್ರ:ಬೆಂಗಳೂರು ಸಂಚಾರಿ ಪೊಲೀಸರ ಎಚ್ಚರಿಕೆ
0
SHARES
28
VIEWS
Share on FacebookShare on Twitter

Bengaluru: ಕ್ರೆಡಿಟ್ ಕಾರ್ಡ್ (Credit Card) , ಡೆಬಿಟ್ ಕಾರ್ಡ್ (Debit card) ಆಯ್ತು. ಕೋರಿಯರ್, ಪೊಸ್ಟ್ (Post) ,ಕರೆ (Calls) , ಮೆಸೇಜ್ ಗಳ (Messages) ಮೂಲಕವೆಲ್ಲ ಹಣ ದೋಚಿದ ಸೈಬರ್ (Money robbery cyber) ವಂಚಕರು ಇದೀಗ ಸಂಚಾರಿ ವ್ಯವಸ್ಥೆಯ ಬಳಸಿಕೊಂಡು ಜನರ ಹಣವನ್ನು ಕದಿಯಲು ಪ್ರಯತ್ನವನ್ನು ನಡೆಸುತ್ತಾರೆ. ಉದ್ಯಾನ ನಗರಿ ಬೆಂಗಳೂರಿನಲ್ಲಿ ವಾಹನ ಸವಾರರಿಗೆ ದಂಡ ಮೊತ್ತವನ್ನು ಪಾವತಿ ಮಾಡಿ ಎಂದು ನಕಲಿ ಕರೆಗಳು (Fake Calls) ಬರುತ್ತಿವೆ. ಆದ್ದರಿಂದ ನಗರ ಸಂಚಾರಿ ಪೊಲಿಸರು ಈ ಕುರಿತು ಜನರಿಗೆ ಎಚ್ಚರಿಕೆಯನ್ನು ನೀಡಿದ್ದಾರೆ.

ಯಾವುದೇ ಕಾರಣಕ್ಕೂ ಕರೆ ಮಾಡಿದ್ದು ಪೋಲಿಸರು ಎಂದು ನಂಬಿ ವೈಯಕ್ತಿಕ ಮಾಹಿತಿಯನ್ನು (Personal Detals) ಒದಗಿಸಬೇಡಿ ಅಥವಾ ಹಣ ಪಾವತಿಯನ್ನು ಮಾಡಬೇಡಿ. ನಮ್ಮ ಇಲಾಖೆಯನ್ನು (Department) ನೇರವಾಗಿ ಸಂಪರ್ಕಿಸಿ ಎಂದು ಕರೆ ನೀಡಿದ್ದಾರೆ. ಇನ್ನು ಈ ಕುರಿತಾಗಿ ಸಂಚಾರಿ ಪೊಲೀಸರು ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ. ನಕಲಿ ಕರೆಗಳು (Fake Calls) ಮತ್ತು ದುರುದ್ದೇಶಪೂರಿತ ಲಿಂಕ್‌ಗಳ (Malicious links) ಬಗ್ಗೆ ಜಾಗರೂಕರಾಗಿರಿ ಎಂದು ಹೇಳಿದ್ದಾರೆ. ಬೆಂಗಳೂರು ನಗರ ಸಂಚಾರ ಪೊಲೀಸ್‌ ವತಿಯಿಂದ ಎಂದು ಹೇಳಿಕೊಳ್ಳುವ ನಕಲಿ ಕರೆಗಳು ಮತ್ತು ಸಂದೇಶಗಳ (Calls and messages) ಬಗ್ಗೆ ಸಂಚಾರ ಪೊಲೀಸ್ ಇಲಾಖೆಗೆ ಹಲವಾರು ದೂರುಗಳು ಬರುತ್ತಿವೆ. ಈ ಕರೆಗಳು ಮತ್ತು ಸಂದೇಶಗಳು ನಾಗರೀಕರನ್ನು ಮೋಸಗೊಳಿಸಲು ಮತ್ತು ವೈಯಕ್ತಿಕ ಮಾಹಿತಿ ಅಥವಾ ಹಣವನ್ನು ದೋಚಲು ವಾಮಮಾರ್ಗದಲ್ಲಿ ಪಯತ್ನಿಸುತ್ತಿವೆ ಎಂದು ತಿಳಿಸಿದ್ದಾರೆ.

*ಹೊಸ ನಂಬರ್ ಗಳಿಂದ ಕರೆಗಳು ಅಥವಾ ಸಂದೇಶಗಳು ಬಂದರೆ ಪ್ರತಿಕ್ರಿಯಿಸಬೇಡಿ. (Do not respond to calls or messages from new numbers.)

* ಅನುಮಾನಾಸದ ಲಿಂಕ್‌ಗಳ ಮೇಲೆ ಕ್ಲಿಕ್, ಡೌನ್‌ಲೋಡ್ ಮಾಡಬೇಡಿ (Do not download, click on suspicious links)

* ವೈಯಕ್ತಿಕ ಮಾಹಿತಿಯನ್ನು ಒದಗಿಸಬೇಡಿ, ಹಣ ಪಾವತಿಸಬೇಡಿ (Do not provide personal information, do not pay)

* ನಮ್ಮ ಇಲಾಖೆಯನ್ನು ನೇರವಾಗಿ ಸಂಪರ್ಕಿಸುವ ಮೂಲಕ ಕರೆಗಳು ಅಥವಾ ಸಂದೇಶಗಳ ವಿಶ್ವಾಸಾರ್ಹತೆಯನ್ನು ಪರಿಶೀಲಿಸಿ. (Check the authenticity of calls or messages by contacting our department directly.)

* ಅಧಿಕೃತ ವೆಬ್‌ಸೈಟ್ ಅಥವಾ ಸಹಾಯವಾಣಿ ಸಂಖ್ಯೆಗಳಲ್ಲಿ (080-22868550/22868444) ದೂರುಗಳನ್ನು ದಾಖಲಿಸಿ. (File complaints on official website or helpline numbers (080-22868550/22868444)


* ಮಾಹಿತಿಯನ್ನು ಒದಗಿಸುವ ಮೊದಲು ಅಧಿಕಾರಿಗಳ ಗುರುತುಗಳನ್ನು ಪರಿಶೀಲಿಸಿ. (Check the identity of the authorities before providing the information.)

* ದಂಡ ಅಥವಾ ಸೇವೆಗಳಿಗಾಗಿ, ದಂಡ ಪಾವತಿಗಾಗಿ ಅಧಿಕೃತ ವೆಬ್‌ಸೈಟ್‌ಗಳನ್ನು ಬಳಸಿ. (For fines or services, use official websites for fine payment.)

  • ಒಂದು ವೇಳೆ ನೀವು ಯಾವುದೇ ಅನುಮಾನಾಸ್ಪದ ಕರೆಗಳು (Suspicious calls) ಅಥವಾ ಸಂದೇಶಗಳನ್ನು ಸ್ವೀಕರಿಸಿದರೆ, ತಕ್ಷಣ Dacpplanningoffice@gmail.com ಗೆ ವರದಿ ಮಾಡಿ. ಸುರಕ್ಷಿತವಾಗಿರಿ, ಜಾಗರೂಕರಾಗಿರಿ ಎಂದು ಸಂಚಾರಿ ಪೊಲೀಸರು ಮಾಹಿತಿ ನೀಡಿದ್ದಾರೆ.

Tags: banglore raffic policebengalurubjpCongresscyber crimeKarnatakamoney robbery cyberpolitics

Related News

ಕರ್ನಾಟಕದಲ್ಲಿ ಶೀಘ್ರವೇ AI ಆಧಾರಿತ ದೂರು ಸಲ್ಲಿಕೆ ವ್ಯವಸ್ಥೆ
ಡಿಜಿಟಲ್ ಜ್ಞಾನ

ಕರ್ನಾಟಕದಲ್ಲಿ ಶೀಘ್ರವೇ AI ಆಧಾರಿತ ದೂರು ಸಲ್ಲಿಕೆ ವ್ಯವಸ್ಥೆ

November 10, 2025
ರಾಜ್ಯ ಸರ್ಕಾರಕ್ಕೆ ಶಾಕ್ ನೀಡಿದ ಕೇಂದ್ರ ಸರ್ಕಾರ: ಎತ್ತಿನಹೊಳೆ, ಶರಾವತಿ ಪಂಪ್‌ ಸ್ಟೋರೇಜ್‌ ಯೋಜನೆಗೆ ತಡೆ
ದೇಶ-ವಿದೇಶ

ರಾಜ್ಯ ಸರ್ಕಾರಕ್ಕೆ ಶಾಕ್ ನೀಡಿದ ಕೇಂದ್ರ ಸರ್ಕಾರ: ಎತ್ತಿನಹೊಳೆ, ಶರಾವತಿ ಪಂಪ್‌ ಸ್ಟೋರೇಜ್‌ ಯೋಜನೆಗೆ ತಡೆ

November 10, 2025
ಬಿಎಮ್‌ಆರ್‌ಸಿಎಲ್ ಅನ್ನು ಅಗತ್ಯ ಸೇವೆ ಎಂದು ಘೋಷಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ: ಹೈಕೋರ್ಟ್ ಸ್ಪಷ್ಟನೆ
ರಾಜ್ಯ

ಬಿಎಮ್‌ಆರ್‌ಸಿಎಲ್ ಅನ್ನು ಅಗತ್ಯ ಸೇವೆ ಎಂದು ಘೋಷಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ: ಹೈಕೋರ್ಟ್ ಸ್ಪಷ್ಟನೆ

November 8, 2025
ಕರ್ನಾಟಕದಲ್ಲಿ ಸ್ಟಾರ್ಟ್‌ಅಪ್‌ಗಳಿಗೆ ಹೊಸ ಅವಕಾಶ: ಮುಂದಿನ 5 ವರ್ಷದಲ್ಲಿ 25,000 ಸ್ಟಾರ್ಟಪ್​ಗಳ ಸ್ಥಾಪನೆಗೆ ಗುರಿ
ಪ್ರಮುಖ ಸುದ್ದಿ

ಕರ್ನಾಟಕದಲ್ಲಿ ಸ್ಟಾರ್ಟ್‌ಅಪ್‌ಗಳಿಗೆ ಹೊಸ ಅವಕಾಶ: ಮುಂದಿನ 5 ವರ್ಷದಲ್ಲಿ 25,000 ಸ್ಟಾರ್ಟಪ್​ಗಳ ಸ್ಥಾಪನೆಗೆ ಗುರಿ

November 8, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.