• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಡಿ.ಸಿ. ಕಚೇರಿಯಲ್ಲೇ ಮುಂಜಾಗ್ರತಾ ಕ್ರಮವಿಲ್ಲ!

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ಡಿ.ಸಿ. ಕಚೇರಿಯಲ್ಲೇ ಮುಂಜಾಗ್ರತಾ ಕ್ರಮವಿಲ್ಲ!
0
SHARES
0
VIEWS
Share on FacebookShare on Twitter

ಬೆಳಗಾವಿ, ಡಿ. 15: ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೋವಿಡ್ ಸಂಬಂಧಿಸಿದ ಯಾವುದೇ ಮುಂಜಾಗ್ರತಾ ಕ್ರಮಗಳಿಲ್ಲ.  ಕೋವಿಡ್-19 ಎರಡನೇ ಅಲೆಯ ಭೀತಿ ಎದುರಾಗಿರುವ ಈ ಸಂದರ್ಭದಲ್ಲಿ, ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲೇ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದಿರುವುದು ಆಶ್ಚರ್ಯವೇ ಸರಿ.

ಜಿಲ್ಲಾಧಿಕಾರಿ ಕಚೇರಿ ಸೇರಿದಂತೆ ವಿವಿಧ ಇಲಾಖೆಗಳ ಕಚೇರಿಗಳು ಇರುವುದರಿಂದ, ವಿವಿಧ ಕೆಲಸಗಳಿಗಾಗಿ ನಿತ್ಯವೂ (ರಜಾ ದಿನ ಹೊರತುಪಡಿಸಿ) ನೂರಾರು ಮಂದಿ ಭೇಟಿ ನೀಡುತ್ತಾರೆ. ಅವರ ದೇಹದ ಉಷ್ಣತೆ ತಪಾಸಣೆ ಮಾಡುವ ಕಾರ್ಯವನ್ನು ಇತ್ತೀಚೆಗೆ ನಿಲ್ಲಿಸಲಾಗಿದೆ. ತಪಾಸಣೆಗೆ ಒಳಗಾಗದೆ ಯಾರು ಬೇಕಾದರೂ ಜಿಲ್ಲಾಧಿಕಾರಿ ಕಚೇರಿ ಕಾಂಪೌಂಡ್ ಪ್ರವೇಶಿಸಬಹುದು ಎನ್ನುವಂತಹ ಪರಿಸ್ಥಿತಿ ಅಲ್ಲಿದೆ!

ಕಚೇರಿಯ ಗೇಟ್‌ ಪಕ್ಕದಲ್ಲಿ ಪೆಂಡಾಲ್ ಹಾಕಿ ಚೌಕಿ ಸ್ಥಾಪಿಸಲಾಗಿದೆಯಾದರೂ ಅಲ್ಲೀಗ ಆರೋಗ್ಯ ಇಲಾಖೆಯ ಸಿಬ್ಬಂದಿಯನ್ನು ನಿಯೋಜಿಸುತ್ತಿಲ್ಲ.ಅಲ್ಲಿ  ಡ್ಯೂಟಿಯಲ್ಲಿರುವ ಪೊಲೀಸ್‌ ಸಿಬ್ಬಂದಿಗೆ ‘ನೆರಳಿನ ತಾಣ’ವಾಗಿ ಹೋಗಿದೆ.

ಈ ಕಚೇರಿಯಲ್ಲಿ ಸ್ಯಾನಿಟೈಸರ್ ವ್ಯವವ್ಥೆಯನ್ನೂ ಮಾಡಿಲ್ಲ. ಜಿಲ್ಲಾಧಿಕಾರಿ ಕಚೇರಿ ಬಾಗಿಲಿನ ಪಕ್ಕದಲ್ಲಿ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ಕಚೇರಿ ಸಮೀಪದಲ್ಲಿ ಸ್ಯಾನಿಟೈಸರ್ ಡಿಸ್ಪೆನ್ಸರಿಗಳನ್ನು ಇಡಲಾಗಿದೆ. ಆದರೆ, ಅವುಗಳಲ್ಲಿ ಸ್ಯಾನಿಟೈಸರ್ ಇಲ್ಲವೇ ಇಲ್ಲ! ಮರು ತುಂಬಿಸುವ ಕೆಲಸವನ್ನು ಸಂಬಂಧಿಸಿದವರು ಮಾಡಿಲ್ಲ. ಹೀಗಾಗಿ, ಅವು ‘ಪ್ರದರ್ಶನ’ಕ್ಕೆ  ಶೋ ಗೆಇಟ್ಟಂತಾಗಿದೆ. ಬರೀ ಪ್ರಚಾರದ ಸಾಮಗ್ರಿಯಾಗಷ್ಟೇ ಉಳಿದಿವೆ. ಸಂದರ್ಶಕರು ಬಳಸಬೇಕೆಂದರೂ ಅಲ್ಲಿ ಸ್ಯಾನಿಟೈಸರ್ ಲಭ್ಯತೆ ಇಲ್ಲವಾಗಿದೆ. ಇದು, ಕೋವಿಡ್ ಹರಡುವಿಕೆ ತಡೆಯುವ ಕಾರ್ಯಕ್ಕೆ ಹಿನ್ನಡೆಯಾಗಿ ಪರಿಣಮಿಸಿದೆ ಎನ್ನುವುದು ಪ್ರಜ್ಞಾವಂತರ ಅನಿಸಿಕೆಯಾಗಿದೆ.  ಪ್ರಸ್ತುತ ಕೋವಿಡ್ ಹರಡುವುದನ್ನು ತಡೆಯುವ ಉದ್ದೇಶದಿಂದ ಮುಖಗವಸು ಬಳಸುವುದು ಕಡ್ಡಾಯ ಎನ್ನುತ್ತದೆ ಸರ್ಕಾರದ ನಿಯಮ. ಆದರೆ, ಜಿಲ್ಲಾಧಿಕಾರಿ ಕಚೇರಿಯೂ ಸೇರಿದಂತೆ ಅಲ್ಲಿನ ವಿವಿಧ ಕಚೇರಿಗಳ ಬಹುತೇಕ ಸಿಬ್ಬಂದಿ ಈ ನಿಯಮವನ್ನು ಪಾಲಿಸುತ್ತಿಲ್ಲದಿರುವುದು ಮಂಗಳವಾರ ಕಂಡುಬಂತು. ಕೆಲವು ಮಂದಿಯಷ್ಟೇ ಮಾಸ್ಕ್‌ ಬಳಸುತ್ತಿದ್ದಾರೆ ಎಂಬುದು ತಿಳಿದು ಬಂದಿದೆ.

Related News

ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.
ಆರೋಗ್ಯ

ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.

March 29, 2023
224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ
ರಾಜಕೀಯ

224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ

March 29, 2023
ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ
ರಾಜಕೀಯ

ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ

March 29, 2023
ಮಂಡ್ಯದಲ್ಲಿ ಸುಮಲತಾ ಫುಲ್‌ ಆಕ್ಟೀವ್‌; ಮದ್ದೂರು ಗೆಲ್ಲಲು ರಣತಂತ್ರ
ರಾಜಕೀಯ

ಮಂಡ್ಯದಲ್ಲಿ ಸುಮಲತಾ ಫುಲ್‌ ಆಕ್ಟೀವ್‌; ಮದ್ದೂರು ಗೆಲ್ಲಲು ರಣತಂತ್ರ

March 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.