• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ನೀವಿದ್ದರೂ ದ.ಕನ್ನಡ ಜಿಲ್ಲೆ ಆತಂಕದಲ್ಲಿದೆ ಎಂದರೆ ಅದಕ್ಕೆ ಬಿಜೆಪಿಯೇ ಕಾರಣ ಅಲ್ಲವೇ? : ರಾಜ್ಯ ಕಾಂಗ್ರೆಸ್

Rashmitha Anish by Rashmitha Anish
in ರಾಜಕೀಯ, ರಾಜ್ಯ
ನೀವಿದ್ದರೂ ದ.ಕನ್ನಡ ಜಿಲ್ಲೆ ಆತಂಕದಲ್ಲಿದೆ ಎಂದರೆ ಅದಕ್ಕೆ ಬಿಜೆಪಿಯೇ ಕಾರಣ ಅಲ್ಲವೇ? : ರಾಜ್ಯ ಕಾಂಗ್ರೆಸ್
0
SHARES
79
VIEWS
Share on FacebookShare on Twitter

Bengaluru : ನೀವು ಲವ್‌ ಜಿಹಾದ್‌(Dakshina Kannada district worried) ಬಗ್ಗೆ ಹೆಚ್ಚು ಗಮನ ಹರಿಸಿ, ರಸ್ತೆಯ ಗುಂಡಿಗಳ ಬಗ್ಗೆ ಅಲ್ಲ ಎಂದು ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌(Nalin kumar Kateel) ನೀಡಿರುವ ಹೇಳಿಕೆ ಇದೀಗ ಭಾರಿ ವಿವಾದಕ್ಕೆ ಕಾರಣವಾಗಿದೆ.

ಇದನ್ನೇ ಅಸ್ತ್ರವಾಗಿಸಿಕೊಂಡಿರುವ ರಾಜ್ಯ ಕಾಂಗ್ರೆಸ್(State congress) ಈಗ ಮತ್ತೊಮ್ಮೆ ನಳೀನ್‌ ಕುಮಾರ್‌ ಅವರನ್ನು ನೀವಿದ್ದರೂ ದ.ಕನ್ನಡ ಜಿಲ್ಲೆ(Dakshina kannada District) ಆತಂಕದಲ್ಲಿದೆ ಎಂದರೆ ಅದಕ್ಕೆ ಬಿಜೆಪಿಯೇ ಕಾರಣ ಅಲ್ಲವೇ? : ಎಂದು ಟೀಕಿಸಿದೆ.


ನಳೀನ್‌ ಕುಮಾರ್‌ ಕಟೀಲ್‌ ಅವರು ಲವ್‌ ಜಿಹಾದ್‌ ಬಗ್ಗೆ ಹೆಚ್ಚು ಗಮನ ಹರಿಸಿ, ರಸ್ತೆಯ ಗುಂಡಿಗಳ ಬಗ್ಗೆ ಅಲ್ಲ ಎಂದು ನೀಡಿದ ಹೇಳಿಕೆಯನ್ನು ಅಪಹಾಸ್ಯ ಮಾಡಿದ ಕಾಂಗ್ರೆಸ್‌,

ಕೇಂದ್ರ, ರಾಜ್ಯ ಸರ್ಕಾರಗಳಿಗೆ ಹಾಗೂ ತನಿಖಾ ಸಂಸ್ಥೆಗಳಿಗೆ ತಿಳಿಯದ ಲವ್ ಜಿಹಾದ್ ಬಗ್ಗೆ ನಳೀನ್‌ ಕುಮಾರ್‌ ಕಟೀಲ್ ಅವರಿಗೆ ತಿಳಿದಿದ್ದು ಹೇಗೆ? ಎಂದು ಟ್ವೀಟ್‌(Tweet) ಮೂಲಕ ಪ್ರಶ್ನಿಸಿದೆ.

tweets

ಲವ್ ಜಿಹಾದ್ ಎಂಬುದಕ್ಕೆ ಪುರಾವೆಗಳಿಲ್ಲ , ಲವ್ ಜಿಹಾದ್ ಬಗ್ಗೆ ಕಾನೂನಾತ್ಮಕ ವಿವರಣೆ ಇಲ್ಲ – ಕೇಂದ್ರ ಸರ್ಕಾರ, ಲವ್ ಜಿಹಾದ್ ಬಗ್ಗೆ ಸರ್ಕಾರ ಚಿಂತಿಸಿಲ್ಲ – ಸಿಎಂ ಬಸವರಾಜ ಬೊಮ್ಮಾಯಿ(Basavaraj bommai)! ಹೇಳಿಕೆಗಳು ಹೊರಬಂದಿದೆ.

ಆದ್ರೆ, ಈ ಎಲ್ಲಾ ಹೇಳಿಕೆಯನ್ನು ನಳೀನ್‌ ಕುಮಾರ್‌ ಕಟೀಲ್‌ ಅವರು ತಲೆಕೆಳಗಾಗುವಂತೆ ಮಾಡಿದ್ದಾರೆ.

ಬಿಜೆಪಿಯ(Dakshina Kannada district worried) ರಾಜ್ಯಾಧ್ಯಕ್ಷರಾದ ನಳೀನ್‌ ಕುಮಾರ್‌ ಕಟೀಲ್‌ ಅವರು ನೀಡಿರುವ ಲವ್‌ ಜಿಹಾದ್‌ ಹೇಳಿಕೆಯ ಹಿಂದಿರುವ ಸತ್ಯವೇನು? ಎಂಬ ಪ್ರಶ್ನೆಗಳ ಸರಿಮಳೆಯನ್ನು ಕಾಂಗ್ರೆಸ್‌ ಹರಿಸಿದೆ.

ಇದನ್ನೂ ಓದಿ: https://vijayatimes.com/smoke-ice-cream/

ಮತ್ತೊಂದು ಹೇಳಿಕೆಯಲ್ಲಿ ಕಾಮಿಡಿ ಕಿಲಾಡಿ(Comedy kiladi) ನಳೀನ್‌ ಕುಮಾರ್‌ ಕಟೀಲ್‌ ಅವರೇ, 8 ವರ್ಷದಿಂದ ಕೇಂದ್ರದಲ್ಲಿ ಬಿಜೆಪಿ ಆಡಳಿತ, ಮೂರುವರೆ ವರ್ಷದಿಂದ ರಾಜ್ಯದಲ್ಲಿ ಬಿಜೆಪಿ ಆಡಳಿತ,

ದಕ್ಷಿಣ ಕನ್ನಡದ ಸಂಸದರೂ ತಾವೇ. ಹೀಗಿದ್ದೂ ದ.ಕ ಜಿಲ್ಲೆ ಆತಂಕದಲ್ಲಿದೆ ಎಂದರೆ ಅದಕ್ಕೆ ಬಿಜೆಪಿಯೇ ಕಾರಣ ಅಲ್ಲವೇ? ಜನವಿರೋಧದ ಆತಂಕವಿರುವುದರಿಂದ ತಾವು ‘ಆತಂಕವಾದಿಗಳಾಗುತ್ತಿದ್ದೀರಿ ಅಲ್ಲವೇ? ಎಂದು ಕಾಂಗ್ರೆಸ್ ಟೀಕೆ ಮಾಡಿದೆ.

ರಾಜ್ಯ ರಾಜಕೀಯದಲ್ಲಿ ನಳೀನ್‌ ಕುಮಾರ್‌ ಕಟೀಲ್‌ ಅವರು ನೀಡಿದ ಹೇಳಿಕೆ ದಿನದಿಂದ ದಿನಕ್ಕೆ ಒಂದೊಂದು ರೀತಿಯ ತಿರುವನ್ನು ಪಡೆದುಕೊಳ್ಳುತ್ತಿದ್ದು,

ರಾಜಕೀಯ ವಲಯದಲ್ಲಿ ಅನ್ಯ ಪಕ್ಷದ ನಾಯಕರು ಕೂಡ ನಳೀನ್‌ ಕುಮಾರ್‌ ಕಟೀಲ್‌ ಅವರ ಲವ್‌ ಜಿಹಾದ್‌ ಹೇಳಿಕೆಯನ್ನು ಖಂಡಿಸಿದ್ದು, ಇದು ಮುಂದಿನ ದಿನಗಳಲ್ಲಿ ಹೆಚ್ಚು ಪ್ರಭಾವ ಬೀರಲಿದೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Tags: bjpCongressdakshinakannada

Related News

224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ
ರಾಜಕೀಯ

224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ

March 29, 2023
ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ
ರಾಜಕೀಯ

ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ

March 29, 2023
ಮಂಡ್ಯದಲ್ಲಿ ಸುಮಲತಾ ಫುಲ್‌ ಆಕ್ಟೀವ್‌; ಮದ್ದೂರು ಗೆಲ್ಲಲು ರಣತಂತ್ರ
ರಾಜಕೀಯ

ಮಂಡ್ಯದಲ್ಲಿ ಸುಮಲತಾ ಫುಲ್‌ ಆಕ್ಟೀವ್‌; ಮದ್ದೂರು ಗೆಲ್ಲಲು ರಣತಂತ್ರ

March 29, 2023
10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.