• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home job

ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯಲ್ಲಿ ಉದ್ಯೋಗ :ಪದವಿ ಪಾಸಾದವರಿಗೆ ಡಾಟಾ ಮ್ಯಾನೇಜರ್ ಹುದ್ದೆ

Keerthana by Keerthana
in job, ಜಾಬ್ ನ್ಯೂಸ್, ದೇಶ-ವಿದೇಶ, ಪ್ರಮುಖ ಸುದ್ದಿ, ಮಾಹಿತಿ, ವಿಜಯ ಟೈಮ್ಸ್‌
ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯಲ್ಲಿ ಉದ್ಯೋಗ :ಪದವಿ ಪಾಸಾದವರಿಗೆ ಡಾಟಾ ಮ್ಯಾನೇಜರ್ ಹುದ್ದೆ
0
SHARES
114
VIEWS
Share on FacebookShare on Twitter

ಶ್ರೀ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಮಹಾವಿದ್ಯಾಲಯ (Atal Bihari Vajpayee Medical College) ಮತ್ತು ಸಂಶೋಧನಾ ಸಂಸ್ಥೆಯ ಅಧೀನದಲ್ಲಿರುವ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ಎ.ಆರ್.ಟಿ. ವಿಭಾಗಕ್ಕೆ ಅಗತ್ಯ ಇರುವ ಡಾಟಾ ಮ್ಯಾನೇಜರ್ (Data Manager) ಹುದ್ದೆಗೆ ನೇಮಕ ಪ್ರಕಟಣೆ ಹೊರಡಿಸಲಾಗಿದೆ. ಈ ಹುದ್ದೆಯನ್ನು ತಾತ್ಕಾಲಿಕವಾಗಿ ನಿಗದಿತ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತದೆ. ಅಸಕ್ತರು ಕೆಳಗಿನ ವಿವರಗಳನ್ನು ತಿಳಿದು ಅರ್ಜಿ ಸಲ್ಲಿಸಬಹುದಾಗಿದೆ.

ಇನ್ನು ಈ ಹುದ್ದೆಗೆ ಈ ಅರ್ಜಿ ಹಾಕಲು 60 ವರ್ಷ ವಯೋಮಿತಿಯೋಳಗಿರುವ ಹಾಗೂ ಆಸ್ಪತ್ರೆ ನಿಗದಿಪಡಿಸಿರುವ ವಿದ್ಯಾರ್ಹತೆ, ಅನುಭವ ಹೊಂದಿರುವ ಅಭ್ಯರ್ಥಿಗಳನ್ನು ಡಾಟಾ ಮ್ಯಾನೇಜರ್ ಹುದ್ದೆಗೆ ನೇರ ನೇಮಕಾತಿ ಅಡಿಯಲ್ಲಿ ಒಂದು ವರ್ಷದ ಅವಧಿಗೆ ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ.

ವಿವರಗಳು ಹೀಗಿವೆ:
ನೇಮಕಾತಿ ಸಂಸ್ಥೆ: ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆ (Bowring and Lady Curzon Hospital) ಹುದ್ದೆ ಹೆಸರು : ಡಾಟಾ ಮ್ಯಾನೇಜರ್
ಹುದ್ದೆಗಳ ಸಂಖ್ಯೆ : 01
ಮಾಸಿಕ ಗೌರವಧನ: ರೂ.21,000.
ವಿದ್ಯಾರ್ಹತೆ : ಯಾವುದೇ ಪದವಿ ಜತೆಗೆ, ಡಿಪ್ಲೊಮ ಸರ್ಟಿಫಿಕೇಟ್ ಅನ್ನು ಕಂಪ್ಯೂಟರ್ ಅಪ್ಲಿಕೇಶನ್ನಲ್ಲಿ ಪಡೆದಿರಬೇಕು.
ಕಾರ್ಯಾನುಭವ: ಡಾಟಾ ಮ್ಯಾನೇಜ್ಮೆಂಟ್ ಮತ್ತು ಆರೋಗ್ಯಕ್ಕೆ ಸಂಬಂಧಿತ ಸಾಫ್ಟ್ವೇರ್ ನಲ್ಲಿ ಕೆಲಸದ ಅನುಭವ ಇರಬೇಕು.
ಆಧ್ಯತಾ ಶಿಕ್ಷಣ, ಅನುಭವ: ಯುಜಿ, ಪಿಜಿ ಶಿಕ್ಷಣವನ್ನು ಗಣಿತ / ಸ್ಟ್ಯಾಟಿಟಿಕ್ಸ್ನಲ್ಲಿ ಪಡೆದಿದ್ದು, ಹೆಚ್ಐವಿ/ಎಐಡಿಎಸ್ ಪ್ರೋಗ್ರಾಮ್ಗಳಲ್ಲಿ ಕೆಲಸದ ಅನುಭವ.
ಅರ್ಜಿ ಮತ್ತು ಹೆಚ್ಚಿನ ಮಾಹಿತಿಯನ್ನು ಸಂಸ್ಥೆಯ ಅಂತರ್ಜಾಲ https://sabvmcri.karnataka.gov.in ರಲ್ಲಿ ಸಹ ಪಡೆಯಬಹುದು.ನಿಯಮಾನುಸಾರ ಸದರಿ ಹುದ್ದೆಗೆ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅನುಬಂಧಿಸಿದ ನಮೂನೆಯನ್ನು ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಆಸ್ಪತ್ರೆಯ ಕಾರ್ಯಲಯಕ್ಕೆ ಸಲ್ಲಿಸಬಹುದಾಗಿದೆ.ಪೂರ್ಣ ದಾಖಲಾತಿಗಳ ಪ್ರತಿಗಳನ್ನು ಸಲ್ಲಿಸದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 05-03-2025 ರ ಸಂಜೆ 4.00 ಗಂಟೆಯೊಳಗೆ.

ಅರ್ಜಿಯನ್ನು ಸಲ್ಲಿಸುವ ವಿಳಾಸ: ನಿರ್ದೇಶಕರು ಹಾಗೂ ಡೀನ್, ಎಸ್.ಎ.ಬಿ.ವಿ.ಎಂ.ಸಿ.ಆರ್.ಐ., ಬೆಂಗಳೂರು.

ಸಂದರ್ಶನ ದಿನಾಂಕ: 07-03-2025 ರಂದು ಬೆಳಗ್ಗೆ 10.30 ಗಂಟೆಗೆ.

ಸಂದರ್ಶನ ವಿಳಾಸ: ಈ ಸಂಸ್ಥೆಯ ವೈದ್ಯಕೀಯ ಕಾಲೇಜಿನ ಆವರಣದಲ್ಲಿ ಸಂದರ್ಶನವನ್ನು ನಿಗದಿಗೊಳಿಸಲಾಗಿದ್ದು, ಅಭ್ಯರ್ಥಿಗಳು ಸಂದರ್ಶನದದಿನದಂದು ಮೂಲ ದಾಖಲಾತಿಗಳೊಂದಿಗೆ ಖುದ್ದಾಗಿ ಹಾಜರಾಗತಕ್ಕದ್ದು.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು

  • ಆಧಾರ್ ಕಾರ್ಡ್
  • ಎಸ್‌ಎಸ್‌ಎಲ್‌ಸಿ ದಾಖಲೆ
  • ಪದವಿ ಪಾಸಾದ ಸರ್ಟಿಫಿಕೇಟ್
  • ಕಂಪ್ಯೂಟರ್ ಅಪ್ಲಿಕೇಶನ್‌ ಡಿಪ್ಲೊಮ ಸರ್ಟಿಫಿಕೇಟ್‌.
  • ಯುಜಿ / ಪಿಜಿ ಸ್ಟ್ಯಾಟಿಸ್ಟಿಕ್ಸ್‌ ಅಥವಾ ಗಣಿತ ಪದವಿಗಳ ಸರ್ಟಿಫಿಕೇಟ್‌ (ಇದ್ದಲ್ಲಿ).
  • ಕಾರ್ಯಾನುಭವದ ದಾಖಲೆಗಳು
  • ವೈದ್ಯಕೀಯ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಿದ ದಾಖಲೆಗಳು ಇದ್ದಲ್ಲಿ ಸಲ್ಲಿಸಬಹುದಾಗಿದೆ.
    *ಪಾಸ್‌ಪೋರ್ಟ್‌ ಅಳತೆ ಭಾವಚಿತ್ರ

ಅರ್ಜಿ ಭರ್ತಿ ಮಾಡಿ, ಅದರೊಂದಿಗೆ ಈ ದಾಖಲೆಗಳ ಜೆರಾಕ್ಸ್‌ ಕಾಪಿಗಳನ್ನು (Xerox copies of documents) ಲಗತ್ತಿಸಿ ಅರ್ಜಿ ಸಲ್ಲಿಸುವುದು. ಸಂದರ್ಶನದ ದಿನದಂದು ಮೂಲ ದಾಖಲೆಗಳನ್ನು ಹಾಜರುಪಡಿಸಬೇಕಾಗುತ್ತದೆ. ವಿಶೇಷ ಸೂಚನೆ: ಈ ಹುದ್ದೆಗೆ ಆನ್‌ಲೈನ್‌ ಅರ್ಜಿಗೆ ಅವಕಾಶ ಇರುವುದಿಲ್ಲ.

Tags: Atal bihari vajpayee medical collegedata managerjob newsJob vaccan

Related News

ದೋಹಾ ಡೈಮಂಡ್‌ನಲ್ಲಿ ಇತಿಹಾಸ ಬರೆದ ನೀರಜ್ ಚೋಪ್ರಾ: ಬೆಳ್ಳಿ ಗೆದ್ದ ಚಿನ್ನದ ಹುಡುಗ
Sports

ದೋಹಾ ಡೈಮಂಡ್‌ನಲ್ಲಿ ಇತಿಹಾಸ ಬರೆದ ನೀರಜ್ ಚೋಪ್ರಾ: ಬೆಳ್ಳಿ ಗೆದ್ದ ಚಿನ್ನದ ಹುಡುಗ

May 17, 2025
ನಮ್ಮ ವಾಯುನೆಲೆಗಳನ್ನು ಭಾರತದ ಕ್ಷಿಪಣಿಗಳು ಉಡಾಯಿಸಿದೆ: ಕೊನೆಗೂ ಸತ್ಯ ಒಪ್ಪಿಕೊಂಡ ಪಾಕಿಸ್ತಾನ
ದೇಶ-ವಿದೇಶ

ನಮ್ಮ ವಾಯುನೆಲೆಗಳನ್ನು ಭಾರತದ ಕ್ಷಿಪಣಿಗಳು ಉಡಾಯಿಸಿದೆ: ಕೊನೆಗೂ ಸತ್ಯ ಒಪ್ಪಿಕೊಂಡ ಪಾಕಿಸ್ತಾನ

May 17, 2025
ಪೂಜೆಗಷ್ಟೇ ಅಲ್ಲ, ಆರೋಗ್ಯಕ್ಕೂ ಒಳ್ಳೆಯದು ಕರ್ಪೂರ
ಆರೋಗ್ಯ

ಪೂಜೆಗಷ್ಟೇ ಅಲ್ಲ, ಆರೋಗ್ಯಕ್ಕೂ ಒಳ್ಳೆಯದು ಕರ್ಪೂರ

May 16, 2025
ಇನ್ಮುಂದೆ ಗ್ರೇಟರ್‌ ಅಲ್ಲ, ಕ್ವಾರ್ಟರ್‌ ಬೆಂಗಳೂರು : ಆರ್‌ ಅಶೋಕ್ ವ್ಯಂಗ್ಯ
ಪ್ರಮುಖ ಸುದ್ದಿ

ಇನ್ಮುಂದೆ ಗ್ರೇಟರ್‌ ಅಲ್ಲ, ಕ್ವಾರ್ಟರ್‌ ಬೆಂಗಳೂರು : ಆರ್‌ ಅಶೋಕ್ ವ್ಯಂಗ್ಯ

May 16, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.