• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಗಣೇಶೋತ್ಸವದ ಮೇಲೆ ಕಲ್ಲು ತೂರಾಟ: ದಾವಣಗೆರೆ ಉದ್ವಿಗ್ನ

Bhavya by Bhavya
in ಪ್ರಮುಖ ಸುದ್ದಿ, ರಾಜ್ಯ, ಲೈಫ್ ಸ್ಟೈಲ್
vijayatimes Kannada News

vijayatimes Kannada News

0
SHARES
198
VIEWS
Share on FacebookShare on Twitter

Stone pelting on Ganesh festival: Davanagere tense

Davanagere: ಗಣೇಶ ಮೂರ್ತಿ ವಿಸರ್ಜನಾ ವೇಳೆ ಕಲ್ಲುತೂರಾಟದಿಂದಾಗಿ ದಾವಣಗೆರೆ (Davanagere) ನಗರದಲ್ಲಿ ಉದ್ವಿಗ್ನತೆ ಉಂಟಾಗಿದೆ. ನಗರಾದಾದ್ಯಂತ ತೀವ್ರ ಭದ್ರತೆ ಕೈಗೊಳ್ಳಲಾಗಿದ್ದು, ಕಲ್ಲು ತೂರಾಟ ನಡೆದ ಇಮಾಂನಗರದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ವಿವಿಧ ಜಿಲ್ಲೆಗಳ ರಿಸರ್ವ್ ಪೊಲೀಸ್ (Reserve Police) ತುಕಡಿಗಳು ಸ್ಥಳದಲ್ಲಿ ಗಸ್ತು ನಡೆಸಿವೆ.

ನಾಗಮಂಗಲದ (Nagamangala) ಬಳಿಕ ದಾವಣಗೆರೆಯಲ್ಲಿ ಉಂಟಾಗಿರುವ ಈ ಘಟನೆಯನ್ನು ಖಂಡಿಸಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಅವರು, ಕಾಂಗ್ರೆಸ್ ಸರ್ಕಾರ ತನ್ನ ಭ್ರಷ್ಟ ಹಗರಣಗಳ ಗಂಭೀರ ಚರ್ಚೆಯ ದಿಕ್ಕು ತಪ್ಪಿಸಿ ಜನರ ಗಮನ ಬೇರೆಡೆ ಸೆಳೆಯಲು ಕೆಲವು ಘಟನೆಗಳನ್ನು ಸೃಷ್ಠಿಮಾಡುತ್ತಿದೆ ಅದರ ಒಂದು ಭಾಗವಾಗಿ ಹಿಂದೂ ಸಮುದಾಯದ ಭಾವನೆ ಕೆರಳಿಸಲು ಗಣೇಶೋತ್ಸವ ಮೆರವಣಿಗೆಗಳ ಮೇಲೆ ದಾಳಿ ನಡೆಸುವ ಮತಾಂಧ ಕಿಡಿಗೇಡಿಗಳಿಗೆ ಕುಮ್ಮಕ್ಕು ನೀಡುತ್ತಿರುವ ಶಂಕೆ ವ್ಯಕ್ತವಾಗುತ್ತಿದೆ.

ಈ ಹಿನ್ನಲೆಯಲ್ಲಿ ಗಣೇಶೋತ್ಸವಗಳ ಮೇಲೆ ಕ್ಷುದ್ರ ಶಕ್ತಿಗಳ ಅಟ್ಟಹಾಸ ನಿರಂತರವಾಗಿ ಸಾಗಿದೆ ನಾಗಮಂಗಲದ ಘಟನೆ ಮಾಸುವ ಮುನ್ನವೇ ತಡರಾತ್ರಿ ದಾವಣಗೆರೆಯಲ್ಲಿ ಗಣೇಶೋತ್ಸವ ಮೆರವಣಿಗೆಯ ಮೇಲೆ ದಾಳಿ ನಡೆದಿರುವ ಘಟನೆ ಗಮನಿಸಿದರೆ ಕಾನೂನು ಸುವ್ಯವಸ್ಥೆಯ ವಿಫಲತೆ ಹಾಗೂ ಗೃಹ ಇಲಾಖೆಯ ಸಂಪೂರ್ಣ ನಿಷ್ಕ್ರಿಯತೆ ಎದ್ದುಕಾಣುತ್ತದೆ, ಹಿಂದೂ ಉತ್ಸವ ಹಾಗೂ ಆಚರಣೆಗಳ ಬಗ್ಗೆ ಕಾಂಗ್ರೆಸ್ (Congress) ಸರ್ಕಾರ ತಾಳಿರುವ ಉಪೇಕ್ಷೆ ಧೋರಣೆಯನ್ನು ಸರಣೀ ಘಟನೆಗಳು ಸಾಕ್ಷಿಕರಿಸುತ್ತಿವೆ ಎಂದಿದ್ದಾರೆ.

Congress party kannada news
Congress party kannada news

ಘಟನೆಯ ವೀಡಿಯೋ ತುಣುಕನ್ನು ಸೂಕ್ಷ್ಮವಾಗಿ ಗಮನಿಸಿದರೆ ಮತಾಂಧ ಕಿಡಿಗೇಡಿಗಳು ಕಾಂಗ್ರೆಸ್ ಸರ್ಕಾರ ತಮ್ಮ ರಕ್ಷಣೆಗಿದೆ ಎಂಬ ನಂಬಿಕೆಯಲ್ಲೇ ದಾಳಿ ನಡೆಸುತ್ತಿರುವ ಪರಿ ಗೋಚರವಾಗುತ್ತದೆ. ದಾವಣಗೆರೆ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ದುರ್ಘಟನೆಗೆ ಕಾರಣರಾದ ಮತಾಂಧರನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಶಿಕ್ಷೆಗೆ ಒಳಪಡಿಸಬೇಕು.

ಅಲ್ಲದೇ ನಾಗಮಂಗಲದಂತೆ ಅಮಾಯಕ ಹಿಂದೂ ಸಮುದಾಯಕ್ಕೆ ತೊಂದರೆ ನೀಡಿದರೆ ಬಿಜೆಪಿ (BJP) ವಿಷಯವನ್ನು ಗಂಭೀರವಾಗಿ ತೆಗೆದುಕೊಳ್ಳಲಿದೆ. ಪುಂಡ-ಪೋಕರಿಗಳ, ವಿಧ್ವಂಸಕ ಮನಸ್ಥಿತಿಯ ದೇಶ ದ್ರೋಹಿಗಳ ತಾಣವಾಗುತ್ತಿರುವ ರಾಜ್ಯದಲ್ಲಿ ನಾಗರಿಕ ಸಮಾಜ ನೆಮ್ಮದಿಯಾಗಿ ಬದುಕಲು ಸಾಧ್ಯವಿಲ್ಲದ ಆತಂಕದ ನೆಲೆ ಸೃಷ್ಠಿಯಾಗುತ್ತಿದೆ. ಸಮಾಜಕ್ಕೆ ಸುರಕ್ಷತೆಯ ವಾತಾವರಣ ನಿರ್ಮಿಸುವ ಬದ್ಧತೆ ಹಾಗೂ ಸಾಮರ್ಥ್ಯ ಕಾಂಗ್ರೆಸ್ ಸರ್ಕಾರಕ್ಕೆ ಇದ್ದಂತಿಲ್ಲ, ಈ ಸರ್ಕಾರ ಆಡಳಿತ ಬಿಟ್ಟು ತೊಲಗುವುದೇ ಸದ್ಯಕ್ಕೆ ಕಾಣುತ್ತಿರುವ ಪರಿಹಾರ ಎಂದಿದ್ದಾರೆ.

Davanagere News Today Live Video Vijayatimes Kannada

Tags: davanagereganesha riotsNagamangalapolice

Related News

ಬಿಎಮ್‌ಆರ್‌ಸಿಎಲ್ ಅನ್ನು ಅಗತ್ಯ ಸೇವೆ ಎಂದು ಘೋಷಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ: ಹೈಕೋರ್ಟ್ ಸ್ಪಷ್ಟನೆ
ರಾಜ್ಯ

ಬಿಎಮ್‌ಆರ್‌ಸಿಎಲ್ ಅನ್ನು ಅಗತ್ಯ ಸೇವೆ ಎಂದು ಘೋಷಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ: ಹೈಕೋರ್ಟ್ ಸ್ಪಷ್ಟನೆ

November 8, 2025
ಕರ್ನಾಟಕದಲ್ಲಿ ಸ್ಟಾರ್ಟ್‌ಅಪ್‌ಗಳಿಗೆ ಹೊಸ ಅವಕಾಶ: ಮುಂದಿನ 5 ವರ್ಷದಲ್ಲಿ 25,000 ಸ್ಟಾರ್ಟಪ್​ಗಳ ಸ್ಥಾಪನೆಗೆ ಗುರಿ
ಪ್ರಮುಖ ಸುದ್ದಿ

ಕರ್ನಾಟಕದಲ್ಲಿ ಸ್ಟಾರ್ಟ್‌ಅಪ್‌ಗಳಿಗೆ ಹೊಸ ಅವಕಾಶ: ಮುಂದಿನ 5 ವರ್ಷದಲ್ಲಿ 25,000 ಸ್ಟಾರ್ಟಪ್​ಗಳ ಸ್ಥಾಪನೆಗೆ ಗುರಿ

November 8, 2025
ಬೆಂಗಳೂರಿನಲ್ಲಿ ಆರ್​ಟಿಒ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: 4 ಸಾವಿರ ಖಾಸಗಿ ಬಸ್ ತಪಾಸಣೆ, 102 ಬಸ್ ಸೀಜ್, 1 ಕೋಟಿ ದಂಡ
ದೇಶ-ವಿದೇಶ

ಬೆಂಗಳೂರಿನಲ್ಲಿ ಆರ್​ಟಿಒ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: 4 ಸಾವಿರ ಖಾಸಗಿ ಬಸ್ ತಪಾಸಣೆ, 102 ಬಸ್ ಸೀಜ್, 1 ಕೋಟಿ ದಂಡ

November 8, 2025
ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸುವಂತೆ ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಪ್ರಮುಖ ಸುದ್ದಿ

ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸುವಂತೆ ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ

November 8, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.