• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಮೇಕೆದಾಟು ಪಾದಯಾತ್ರೆಗೆ ಬ್ರೇಕ್ ಹಾಕಿದ ಡಿಸಿ!

Mohan Shetty by Mohan Shetty
in ರಾಜಕೀಯ, ರಾಜ್ಯ
ಮೇಕೆದಾಟು ಪಾದಯಾತ್ರೆಗೆ ಬ್ರೇಕ್  ಹಾಕಿದ ಡಿಸಿ!
0
SHARES
0
VIEWS
Share on FacebookShare on Twitter

ಬೆಂಗಳೂರು : 2ನೇ ಅವಧಿಯ ಮೇಕೆದಾಟು ಪಾದಯಾತ್ರೆಗೆ ಮತ್ತೇ ಬ್ರೇಕ್ ಬೀಳುವ ಸಂಭವವಿದ್ದು ಜಿಲ್ಲಾಧಿಕಾರಿ ಅನುಮತಿ ನಿರಾಕರಿಸಿದ್ದಾರೆ. ಇತ್ತೀಚಿಗಷ್ಟೇ ರಾಜ್ಯ ಸರ್ಕಾರದ ಪಾಲಿಗೆ ತಲೆನೋವಾಗಿ ಪರಿಣಮಿಸಿದ್ದ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಮತ್ತೊಮ್ಮೆ ಕಗ್ಗಂಟಾಗುವ ಮುನ್ಸೂಚನೆ ನೀಡಿದೆ. ಕೊರೊನಾ ಕಾರಣಕ್ಕೆ ಸರ್ಕಾರ ಕಠಿಣ ನಿಯಮ ರೂಪಿಸಿ ಕಾಂಗ್ರೆಸ್ ಪಾದಯಾತ್ರೆಯನ್ನು ತಡೆಯುವಲ್ಲಿ ಯಶಸ್ವಿಯಾಗಿತ್ತು. ಆದರೆ ಈಗ ಮತ್ತೊಮ್ಮೆ ಕಾಂಗ್ರೆಸ್ ಪಾದಯಾತ್ರೆಗೆ ಸಿದ್ಧವಾಗಿದ್ದು, ಈ ಭಾರಿ ಜಿಲ್ಲಾಡಳಿತವೇ ಪಾದಯಾತ್ರೆಗೆ ಅಡ್ಡಿಯಾಗೋ ಸಾಧ್ಯತೆ ಇದೆ.
ಮುಂಬರುವ ವಿಧಾನಸಭೆಯಲ್ಲಿ ಗೆದ್ದು ಮುಖ್ಯಮಂತ್ರಿಯಾಗೋ ಕನಸಿನಲ್ಲಿರೋ ಡಿ.ಕೆ.ಶಿವಕುಮಾರ್ ಮಹತ್ವಾಕಾಂಕ್ಷೆಯಿಂದ ಹಮ್ಮಿಕೊಂಡ ಕಾರ್ಯಕ್ರಮ ಮೇಕೆದಾಟು ಪಾದಯಾತ್ರೆ. ಆದರೆ ಈ ಪಾದಯಾತ್ರೆ ಸರಕಾರಕ್ಕೆ ಮುಜುಗರ ತರುತ್ತೆ ಅನ್ನೋ ಕಾರಣಕ್ಕೆ ನಿಯಂತ್ರಣ ಹೇರುವ ಪ್ರಯತ್ನವನ್ನು ರಾಜ್ಯ ಸರ್ಕಾರ ನಡೆಸುತ್ತಲೇ ಬಂದಿದೆ.

mekedatu


ಜನವರಿ 9 ರಿಂದ ಆರಂಭವಾಗಿದ್ದ ಪಾದಯಾತ್ರೆಯನ್ನು ಕೊನೆಗೂ ಸರ್ಕಾರ ಕೊರೊನಾ ಮೂರನೇ ಅಲೆಯ ಕಾರಣ ನೀಡಿ ನಿಲ್ಲಿಸುವ ಪ್ರಯತ್ನ ಮಾಡಿತು. ನೊರೆಂಟು ಪ್ರಯತ್ನಗಳ ಬಳಿಕ ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೆರೆಗೆ ಡಿಕೆಶಿ ಮತ್ತೊಮ್ಮೆ ಪಾದಯಾತ್ರೆ ಆರಂಭಿಸುವ ಶಪಥದೊಂದಿಗೆ ಯಾತ್ರೆ ಮೊಟಕುಗೊಳಿಸಿದ್ದರು. ಈಗ ಮತ್ತೊಮ್ಮೆ ಕೊರೊನಾ ಪ್ರಮಾಣ ತಗ್ಗುತ್ತಿದ್ದಂತೆ ಕಾಂಗ್ರೆಸ್ ಪಾದಯಾತ್ರೆಗೆ ಸಜ್ಜಾಗಿದೆ. ಫೆ.27 ರಿಂದ ಬಾಕಿ ಉಳಿದಿರುವ 5 ದಿನಗಳ ಪಾದಯಾತ್ರೆ ರಾಮನಗರದಿಂದ ಆರಂಭಿಸುವುದಾಗಿ ಡಿಕೆಶಿ ಹೇಳಿದ್ದಾರೆ.
ಆದರೆ ಈ ಪಾದಯಾತ್ರೆಗೆ ಈಗ ರಾಮನಗರ ಜಿಲ್ಲಾಧಿಕಾರಿಗಳೇ ಅಡ್ಡಿಯಾಗುವ ಸಾಧ್ಯತೆ ಇದೆ. ನಾವು ಪಾದಯಾತ್ರೆಗೆ ಅನುಮತಿ ನೀಡಿಲ್ಲ. ಫೆ.28 ರವರೆಗೆ ಯಾವುದೇ ಪ್ರತಿಭಟನೆಗೆ ಅವಕಾಶವಿಲ್ಲ ಎಂದು ಸರ್ಕಾರ ಆದೇಶಿಸಿದೆ. ಫೆ.28 ರವರೆಗೆ ಯಾವುದೇ ಪ್ರತಿಭಟನೆಗೆ ಅವಕಾಶವಿಲ್ಲ ಎಂಬ ನಿಯಮ ಜಾರಿಗೆ ತರಲಾಗಿದೆ.

ಪಾದಯಾತ್ರೆ ಮಾಡಲು ಬರುವುದಿಲ್ಲ ಎಂದು ಡಿ.ಸಿ. ಡಾ.ಕೆ.ರಾಕೇಶ್ ಕುಮಾರ್ ಹೇಳಿದ್ದಾರೆ. ಅಲ್ಲದೇ ತಮಗೆ ಯಾವುದೇ ಪಾದಯಾತ್ರೆಗೆ ಅನುಮತಿ ಕೋರಿ ಪತ್ರ ಬಂದಿಲ್ಲ ಎಂಬ ಸಂಗತಿಯನ್ನು ಡಿಸಿಯವರು ಬಹಿರಂಗಪಡಿಸಿದ್ದಾರೆ. ಆದರೆ ಡಿಜಿಪಿಗೆ ಪಾದಯಾತ್ರೆ ಭದ್ರತೆ ಕೋರಿ ಪತ್ರ ಬರೆದಿದ್ದಾರೆ. ಇದನ್ನು ಎಸ್ಪಿಗೆ ಕಳುಹಿಸಲಾಗಿದೆ .ಹೀಗಾಗಿ ನಾವು ಎಸ್ಪಿಯಿಂದ ಮಾಹಿತಿ ಕೋರಿದ್ದೇವೆ ಎಂದು ಡಿಸಿ ಮಾಹಿತಿ ನೀಡಿದ್ದಾರೆ. ಅಲ್ಲದೇ ನಮಗೆ ಕೊರೋನ ನಿಯಮಗಳ ನಡುವೆ ಪಾದಯಾತ್ರೆಗೆ ಅನುಮತಿ ನೀಡಲು ಅಧಿಕಾರವೇ ಇಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಾದಯಾತ್ರೆ ಕೈಬಿಡೋದು ಅನುಮಾನ. ಹೀಗಾಗಿ ಇದೇ ಕಾರಣಕ್ಕೆ ಮತ್ತೊಮ್ಮೆ ರಾಜ್ಯದಲ್ಲಿ ಸಂಘರ್ಷಗಳು ನಡೆಯೋದು ಖಚಿತ ಎನ್ನಲಾಗ್ತಿದೆ.

Tags: dkshivkumarmekedattupaadhayathrepoliticsSiddaramaiah

Related News

ಶಾಲಾ-ಕಾಲೇಜು ಮತ್ತು ವಿ.ವಿಗಳಲ್ಲಿ ಸಂವಿಧಾನ ಪ್ರಸ್ತಾವನೆಯ ಪಠಣ ಕಡ್ಡಾಯ
ಪ್ರಮುಖ ಸುದ್ದಿ

ಶಾಲಾ-ಕಾಲೇಜು ಮತ್ತು ವಿ.ವಿಗಳಲ್ಲಿ ಸಂವಿಧಾನ ಪ್ರಸ್ತಾವನೆಯ ಪಠಣ ಕಡ್ಡಾಯ

June 2, 2023
ಆಗಸ್ಟ್ 15ಕ್ಕೆ ಗೃಹಲಕ್ಷ್ಮೀ ಯೋಜನೆ ಜಾರಿ ; ಯಾರು ಅರ್ಜಿ ಸಲ್ಲಿಸಬೇಕು..? ಅರ್ಹತೆಗಳೇನು..?
ಪ್ರಮುಖ ಸುದ್ದಿ

ಆಗಸ್ಟ್ 15ಕ್ಕೆ ಗೃಹಲಕ್ಷ್ಮೀ ಯೋಜನೆ ಜಾರಿ ; ಯಾರು ಅರ್ಜಿ ಸಲ್ಲಿಸಬೇಕು..? ಅರ್ಹತೆಗಳೇನು..?

June 2, 2023
ನುಡಿದಂತೆ ನಡೆದ ಕಾಂಗ್ರೆಸ್‌ ಸರ್ಕಾರ : 5 ಗ್ಯಾರಂಟಿ ಜಾರಿ, ಕಂಡೀಷನ್ಗಳೇನು?
ಪ್ರಮುಖ ಸುದ್ದಿ

ನುಡಿದಂತೆ ನಡೆದ ಕಾಂಗ್ರೆಸ್‌ ಸರ್ಕಾರ : 5 ಗ್ಯಾರಂಟಿ ಜಾರಿ, ಕಂಡೀಷನ್ಗಳೇನು?

June 2, 2023
ದೇಶ-ವಿದೇಶ

ಮುಸ್ಲಿಂ ಲೀಗ್ ಸಂಪೂರ್ಣವಾಗಿ ಜಾತ್ಯತೀತ ಪಕ್ಷ : ವಿವಾದವೆಬ್ಬಿಸಿದೆ ರಾಹುಲ್ ಗಾಂಧಿ ಹೇಳಿಕೆ

June 2, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.