• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

2ರಿಂದ 18ನೇ ವರ್ಷದೊಳಗಿನವರ ಕೋವ್ಯಾಕ್ಸಿನ್ 2 ಮತ್ತು 3ನೇ ಹಂತದ ಕ್ಲಿನಿಕಲ್ ಪ್ರಯೋಗಕ್ಕೆ ಡಿಸಿಜಿಐ ಅನುಮೋದನೆ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
2ರಿಂದ 18ನೇ ವರ್ಷದೊಳಗಿನವರ ಕೋವ್ಯಾಕ್ಸಿನ್ 2 ಮತ್ತು 3ನೇ ಹಂತದ ಕ್ಲಿನಿಕಲ್ ಪ್ರಯೋಗಕ್ಕೆ ಡಿಸಿಜಿಐ ಅನುಮೋದನೆ
0
SHARES
0
VIEWS
Share on FacebookShare on Twitter

ಹೊಸದಿಲ್ಲಿ, ಮೇ. 13: 2ರಿಂದ 18ನೇ ವರ್ಷದೊಳಗಿನವರಿಗೆ ಕೋವ್ಯಾಕ್ಸಿನ್ 2 ಮತ್ತು 3ನೇ ಹಂತದ ಕ್ಲಿನಿಕಲ್ ಪ್ರಯೋಗಕ್ಕೆ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ಅನುಮೋದನೆ ನೀಡಿದೆ.

ವಿಷಯ ತಜ್ಞರ ಸಮಿತಿಯ (ಎಸ್ಇಸಿ) ಶಿಫಾರಸನ್ನು ಅಂಗೀಕರಿಸಿರುವ ಡಿಸಿಜಿಐ ಕೊವಾಕ್ಸಿನ್ ಲಸಿಕೆಯ 2 ಮತ್ತು 3ನೇ ಹಂತದ ಕ್ಲಿನಿಕಲ್ ಪ್ರಯೋಗವನ್ನು ನಡೆಸಲು ಅನುಮತಿ ನೀಡಿದೆ. ಹೈದರಾಬಾದ್ ನ ಭಾರತ್ ಬಯೋಟೆಕ್ ಇಂಟರ್ನ್ಯಾಷನಲ್ ಲಿಮಿಟೆಡ್ (ಬಿಬಿಐಎಲ್) 2 ರಿಂದ 18 ವರ್ಷದೊಳಗಿನ ಕೋವಾಕ್ಸಿನ್ ನ 2 ಮತ್ತು 3ನೇ ಹಂತ ಕ್ಲಿನಿಕಲ್ ಪ್ರಯೋಗವನ್ನು ಪ್ರಸ್ತಾಪಿಸಿತ್ತು.

ತ್ವರಿತ ನಿಯಂತ್ರಕ ಪ್ರತಿಕ್ರಿಯೆಯಾಗಿ ಮೇ 11ರಂದು ವಿಷಯ ತಜ್ಞರ ಸಮಿತಿ(ಎಸ್ಇಸಿ) (ಸಿಒವಿಐಡಿ -19) ನಲ್ಲಿ ಈ ಪ್ರಸ್ತಾಪವನ್ನು ಚರ್ಚಿಸಲಾಗಿತ್ತು. ವಿವರವಾದ ಚರ್ಚೆಯ ನಂತರ ಸಮಿತಿಯು ಕೆಲವು ಷರತ್ತುಗಳಿಗೆ ಪ್ರಸ್ತಾವಿತ ಹಂತ 2 ಮತ್ತು 3ನೇ ಹಂತದ ಕ್ಲಿನಿಕಲ್ ಪ್ರಯೋಗವನ್ನು ನಡೆಸಲು ಅನುಮತಿ ನೀಡಲು ಶಿಫಾರಸು ಮಾಡಿದೆ.

ಕ್ಲಿನಿಕಲ್ ಪ್ರಯೋಗವನ್ನು 525 ಆರೋಗ್ಯವಂತ ಸ್ವಯಂ ಸೇವಕರಲ್ಲಿ ನಡೆಸಲಾಗುತ್ತದೆ. ಪ್ರಯೋಗದಲ್ಲಿ ಲಸಿಕೆಯನ್ನು ದಿನ 0 ಮತ್ತು 28 ನೇ ದಿನದಲ್ಲಿ ಎರಡು ಪ್ರಮಾಣದಲ್ಲಿ ಇಂಟ್ರಾಮಸ್ಕುಲರ್ ಮಾರ್ಗದಿಂದ ನೀಡಲಾಗುತ್ತದೆ.

Related News

2,000 ರೂಪಾಯಿ ನೋಟುಗಳನ್ನು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಸ್ವೀಕರಿಸುತ್ತೇವೆ : ಕೆಎಸ್‌ಆರ್‌ಟಿಸಿ ಸ್ಪಷ್ಟನೆ
Vijaya Time

2,000 ರೂಪಾಯಿ ನೋಟುಗಳನ್ನು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಸ್ವೀಕರಿಸುತ್ತೇವೆ : ಕೆಎಸ್‌ಆರ್‌ಟಿಸಿ ಸ್ಪಷ್ಟನೆ

May 29, 2023
ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ
Vijaya Time

ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ

May 29, 2023
ಮನುವಾದಿಗಳ ಹಿಜಾಬು ಬ್ಯಾನ್ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಉರುಳಿಸಿತ್ತು : ನಟ ಕಿಶೋರ್
Vijaya Time

ಮನುವಾದಿಗಳ ಹಿಜಾಬು ಬ್ಯಾನ್ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಉರುಳಿಸಿತ್ತು : ನಟ ಕಿಶೋರ್

May 29, 2023
ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌
Vijaya Time

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌

May 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.