• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಬೆಂಗಳೂರನ್ನು ಬಿಟ್ಟು ರಾಜ್ಯದ 2ನೇ ಹಾಗೂ 3ನೇ ಹಂತದ ನಗರಗಳತ್ತ ಮುಖ ಮಾಡಿ: ಉದ್ಯಮಿಗಳಿಗೆ ಸಲಹೆ ನೀಡಿದ DCM

Keerthana by Keerthana
in Vijaya Time, ದೇಶ-ವಿದೇಶ, ಪ್ರಮುಖ ಸುದ್ದಿ, ಮಾಹಿತಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಬೆಂಗಳೂರನ್ನು ಬಿಟ್ಟು ರಾಜ್ಯದ 2ನೇ ಹಾಗೂ 3ನೇ ಹಂತದ ನಗರಗಳತ್ತ ಮುಖ ಮಾಡಿ: ಉದ್ಯಮಿಗಳಿಗೆ ಸಲಹೆ ನೀಡಿದ DCM
0
SHARES
38
VIEWS
Share on FacebookShare on Twitter

Bengaluru: ಬೆಂಗಳೂರು ನಗರ (Bangalore city) ಈಗಾಗಲೇ ಒಂದು ಹಂತದಲ್ಲಿ ಬೆಳೆದು ನಿಂತಿದೆ. ಸಾಕಷ್ಟು ಹೊಸ ಕಂಪನಿ (New company), ಕಾರ್ಖಾನೆ ಹಾಗೂ ಕೈಗಾರಿಕೆಗೆ (Factory and Industry) ಅನುವು ಮಾಡಿಕೊಟ್ಟಿದೆ. ಹಾಗಾಗಿ ಮುಂದಿನ ದಿನಗಳಲ್ಲಿ ಬೆಂಗಳೂರು ಹೊರತಾಗಿ ರಾಜ್ಯದ 2ನೇ ಹಾಗೂ 3ನೇ ಹಂತದ ನಗರಗಳತ್ತ ಮುಖ ಮಾಡಿ. ನಮ್ಮ ಸರ್ಕಾರ (Govt) ನಿಮಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DCM D.K. Shivakumar) ಅವರು ಅವರು ಸಲಹೆ ನೀಡಿದರು.

ಅರಮನೆ ಮೈದಾನದಲ್ಲಿ (Palace grounds) ನಡೆಯುತ್ತಿರುವ ಇನ್ವೆಸ್ಟ್ ಕರ್ನಾಟಕ 2025 (Invest Karnataka 2025) ಸಮಾವೇಶದಲ್ಲಿ ಮಾತನಾಡಿದ ಅವರು, ನಮ್ಮ ಸಚಿವರಾದ ಎಂ.ಬಿ ಪಾಟೀಲ್ (Minister MB Patil) ಅವರ ನೇತೃತ್ವದಲ್ಲಿ ನೂತನ ಕೈಗಾರಿಕಾ ನೀತಿ (New Industrial Policy) ರೂಪಿಸಿದ್ದಾರೆ. ಆ ಮೂಲಕ ಅನೇಕ ಕಾರ್ಯಕ್ರಮ ನಿಮಗಾಗಿ ರೂಪಿಸಲಾಗಿದೆ. ನೀವು ಬೆಂಗಳೂರಿನ ಬಗ್ಗೆ ಹೆಚ್ಚು ಗಮನಹರಿಸಬೇಡಿ. ಬೆಂಗಳೂರು ಹೊರತಾಗಿ ಎರಡನೇ ಹಾಗೂ ಮೂರನೇ ಹಂತದ ನಗರಗಳತ್ತ ಗಮನಹರಿಸಬೇಕು. ನಂಜುಂಡಪ್ಪ ಅವರ ವರದಿ ಆಧಾರದ ಮೇಲೆ ಹಿಂದುಳಿದ ತಾಲೂಕುಗಳನ್ನು ಗುರುತಿಸಲಾಗಿದ್ದು, ಅಲ್ಲಿ ಬಂಡವಾಳ ಹೂಡಿಕೆ (Capital investment) ಮಾಡಿದರೆ ಅನೇಕ ಪ್ರೋತ್ಸಾಹ ಕಾರ್ಯಕ್ರಮ ರೂಪಿಸಲಾಗಿದೆ. ಜತೆಗೆ ತಾಲೂಕು ಮಟ್ಟದಲ್ಲಿ ಕೈಗಾರಿಕಾ ಪ್ರದೇಶ (Industrial area) ರೂಪಿಸುವ ಉದ್ದೇಶವಿದ್ದು, ಎಲ್ಲೆಡೆ ನೀರು ಹಾಗೂ ವಿದ್ಯುತ್ ಸೌಲಭ್ಯ (Water and electricity facility) ನೀಡಲಾಗುವುದು. ಈ ನೂತನ ನೀತಿಯಲ್ಲಿ ದೊಡ್ಡ ಉದ್ಯಮಗಿಳಿಗಿಂತ ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳಿಗೆ (Industries) ಹೆಚ್ಚಿನ ನೆರವಿನ ಅವಕಾಶ ಕಲ್ಪಿಸಲಾಗಿದೆ ಎಂದಿದ್ದಾರೆ.

ಇಲ್ಲಿರುವ ಎಲ್ಲಾ ಉದ್ಯಮಿಗಳು ನಮ್ಮ ರಾಜ್ಯದ ಆಸ್ತಿ (State property). ನೀವು ಬಲಿಷ್ವಾದಷ್ಟು ನಾವು ಬಲಿಷ್ಠವಾಗಿರುತ್ತದೆ. ನೀವು ದುರ್ಬಲವಾದರೆ ನಾವು ದುರ್ಬಲವಾಗುತ್ತೇವೆ ಎಂದು ನಮ್ಮ ಸರ್ಕಾರ (Govt) ನಂಬಿದೆ. ನಮ್ಮ ರಾಜ್ಯದ 7 ಕೋಟಿ ಜನಸಂಖ್ಯೆಯಲ್ಲಿ ಸುಮಾರು 1 ಕೋಟಿ ಜನರಿಗೆ ಉದ್ಯೋಗ ಸೃಷ್ಟಿಸಿರುವುದು (Job creation) ನಮ್ಮ ರಾಜ್ಯದ ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳು. ನೀವೆಲ್ಲರೂ ಸರ್ಕಾರಕ್ಕೆ ನೆರವಾಗುತ್ತಿದ್ದೀರಿ. ನೀವು ಚಿಂತೆ ಮಾಡುವುದು ಬೇಡ. ನಿಮಗೆ ಕಡಿಮೆ ಮೊತ್ತದ ಕಾರ್ಮಿಕರು (Workers) ಬೇಕಾದಲ್ಲಿ ನೀವು ಎರಡು ಹಾಗೂ ಮೂರನೇ ಹಂತದ ನಗರಗಳತ್ತ ಮುಖ ಮಾಡಬೇಕು. ಅಲ್ಲಿ ಕೂಡ ಮೂಲಸೌಕರ್ಯ (Infrastructure) ಒದಗಿಸಲಾಗುವುದು. ಈ ಸಮಾವೇಶದಿಂದ 10 ಲಕ್ಷ ಕೋಟಿ ಬಂಡವಾಳ ಹೂಡಿಕೆ (Capital investment) ನಿರೀಕ್ಷೆ ಮಾಡಲಾಗಿದ್ದು, 19 ದೇಶಗಳಿಂದ ಅನೇಕ ಸಂಸ್ಥೆಗಳು ಇಲ್ಲಿ ಹೂಡಿಕೆ ಮಾಡಲು ಒಡಂಬಡಿಕೆ (Covenant) ಮಾಡಿಕೊಂಡಿವೆ. ಇನ್ನು ನಮ್ಮ ರಾಜ್ಯದಲ್ಲಿ ನೂತನ ಪ್ರವಾಸೋದ್ಯಮ ನೀತಿ (New tourism policy) ತರಲಾಗಿದೆ. ಇದರ ಜತೆಗೆ ಕರಾವಳಿ ಭಾಗದಲ್ಲಿ 300 ಕಿ.ಮೀ ಉದ್ದದ ಪ್ರದೇಶಕ್ಕೆ ವಿಶೇಷ ನೀತಿ ರೂಪಿಸಲು ಮುಂದಾಗಿದ್ದೇವೆ. ಹಾಗಾಗಿ ಕೃಷಿ ಕ್ಷೇತ್ರದಲ್ಲೂ (Agricultural sector) ಅನೇಕ ಬಂಡವಾಳ ಹೂಡಿಕೆಗೆ ಮುಂದಾಗಿದ್ದಾರೆ ಎಂದು ಹೇಳಿದರು.

Tags: bengaluruCongressDK Shiva kumarIndiainvest karnatakaKarnatakaMB PatilState Govt

Related News

ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಡಿಜಿಟಲ್ ಕ್ರಾಂತಿ: ಮುಂದಿನ ವರ್ಷದಿಂದ ಫೇಶಿಯಲ್ ಹಾಜರಾತಿ ಕಡ್ಡಾಯ
ಪ್ರಮುಖ ಸುದ್ದಿ

ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಡಿಜಿಟಲ್ ಕ್ರಾಂತಿ: ಮುಂದಿನ ವರ್ಷದಿಂದ ಫೇಶಿಯಲ್ ಹಾಜರಾತಿ ಕಡ್ಡಾಯ

February 17, 2026
ಐಟಿ ವಲಯಕ್ಕೆ ಎಐ ಸವಾಲು:ಐಟಿ ಉದ್ಯೋಗಿಗಳಿಗೆ ಎಚ್ಚರಿಕೆಯ ಘಂಟೆ
ದೇಶ-ವಿದೇಶ

ಐಟಿ ವಲಯಕ್ಕೆ ಎಐ ಸವಾಲು:ಐಟಿ ಉದ್ಯೋಗಿಗಳಿಗೆ ಎಚ್ಚರಿಕೆಯ ಘಂಟೆ

February 17, 2026
ರೈಲು ಪ್ರಯಾಣಿಕರಿಗೆ ಶುಭ ಸುದ್ದಿ: AI ತಂತ್ರಜ್ಞಾನದ ಮೂಲಕ ಸಂಚರಿಸುವಾಗಲೇ ರೈಲು ಕ್ಲೀನ್
ದೇಶ-ವಿದೇಶ

ರೈಲು ಪ್ರಯಾಣಿಕರಿಗೆ ಶುಭ ಸುದ್ದಿ: AI ತಂತ್ರಜ್ಞಾನದ ಮೂಲಕ ಸಂಚರಿಸುವಾಗಲೇ ರೈಲು ಕ್ಲೀನ್

February 17, 2026
ಸ್ಟಾಕ್ ಬ್ರೋಕರ್‌ಗಳ ಸಾಲದ ಮೇಲೆ RBI ಕಣ್ಣು : ಸ್ಟಾಕ್ ಮಾರ್ಕೆಟ್ ನಲ್ಲಿ ಸಂಚಲನ ಮೂಡಿಸಿದ RBI ಹೊಸ ನಿಯಮ
ಪ್ರಮುಖ ಸುದ್ದಿ

ಸ್ಟಾಕ್ ಬ್ರೋಕರ್‌ಗಳ ಸಾಲದ ಮೇಲೆ RBI ಕಣ್ಣು : ಸ್ಟಾಕ್ ಮಾರ್ಕೆಟ್ ನಲ್ಲಿ ಸಂಚಲನ ಮೂಡಿಸಿದ RBI ಹೊಸ ನಿಯಮ

February 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.