• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಹಸಿವಿನಿಂದ ಎರಡು ಹುಲಿ ಮರಿಗಳು ಸಾವು: ತಾಯಿಗಾಗಿ ಹುಡುಕಾಟ

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ಹಸಿವಿನಿಂದ ಎರಡು ಹುಲಿ ಮರಿಗಳು ಸಾವು: ತಾಯಿಗಾಗಿ ಹುಡುಕಾಟ
0
SHARES
0
VIEWS
Share on FacebookShare on Twitter

ಚಾಮರಾಜನಗರ, ಮಾ. 29: ಹಸಿವಿನಿಂದ ಎರಡು ಹುಲಿ ಮರಿಗಳು ಮೃತಪಟ್ಟಿರುವ ಘಟನೆ ಬಂಡಿಪುರ ಅಭಯಾರಣ್ಯದಲ್ಲಿ ನಡೆದಿದೆ.

ಭಾನುವಾರ ಮಧ್ಯಾಹ್ನ ಬಂಡೀಪುರ ಹುಲಿ ಸಂರಕ್ಷಿತಾರಣ್ಯ ಪ್ರದೇಶ ವ್ಯಾಪ್ತಿಯ ಯಡಿಯಾಲ ಉಪವಿಭಾಗದ ವನ್ಯಜೀವಿ ವಲಯದಲ್ಲಿ ತಾಯಿ ಜತೆ ಇಲ್ಲದ ನಿತ್ರಾಣಗೊಂಡಿದ್ದ ಮೂರು ಹುಲಿ ಮರಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಪತ್ತೆ ಹಚ್ಚಿದ್ದರು.

ಅದರಲ್ಲಿ ಒಂದು ಹೆಣ್ಣು ಹುಲಿ ಮರಿ ಸ್ಥಳದಲ್ಲೇ ಮೃತಪಟ್ಟಿದೆ. ಚಿಂತಾಜನಕ ಸ್ಥಿತಿಯಲ್ಲಿದ್ದ ಉಳಿದ ಎರಡು ಹುಲಿ ಮರಿಗಳನ್ನು ಮೈಸೂರಿನ ಚಾಮರಾಜೇಂದ್ರ ಮೃಗಾಲಯಕ್ಕೆ ರವಾನಿಸಿದ್ದು ಅಲ್ಲಿ ಹೆಣ್ಣು ಹುಲಿ ಮರಿ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದೆ. ಉಳಿದಿರುವ ಒಂದು ಗಂಡು ಹುಲಿ ಮರಿಯ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ.

ತಾಯಿ ಹುಲಿ ಮರಿಗಳೊಂದಿಗೆ ಸಾಮಾನ್ಯವಾಗಿ ಎರಡರಿಂದ ಮೂರು ವರ್ಷ ಜತೆ ಇರುತ್ತವೆ. ಎಲ್ಲೇ ಹೋದರು ತನ್ನ ಮರಿಗಳನ್ನು ಸಂರಕ್ಷಣೆ ಮಾಡುತ್ತ ಆಹಾರ ಹುಡುಕುವುದು, ಬೇಟೆಯಾಡುವುದು, ಬೇರೆ ಹುಲಿಗಳ ಆಕ್ರಮಣ‌ದಿಂದ ತಪ್ಪಿಸಿಕೊಳ್ಳುವ ಕಲೆಯನ್ನು ಕಲಿಸುತ್ತದೆ. ಆದರೆ ಯಡಿಯಾಲ ವಲಯದಲ್ಲಿ ಸಿಕ್ಕಿರುವ ಹುಲಿ ಮರಿಗಳು ತಾಯಿಯಿಂದ ಹೇಗೆ ಬೇರ್ಪಟ್ಟಿವೆ ಎನ್ನುವುದು ಇನ್ನು ತಿಳಿದುಬಂದಿಲ್ಲ.

ಹುಲಿ ಮರಿಗಳು ಸಿಕ್ಕ ಸ್ಥಳಕ್ಕೆ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ನಿರ್ದೇಶಕ ನಟೇಶ್ ತೆರಳಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಭಾರತೀಯ ಹುಲಿ ಸಂರಕ್ಷಿತ ಅರಣ್ಯ ಪ್ರಾಧಿಕಾರದ ಮಾರ್ಗಸೂಚಿಯ ಪ್ರಕಾರ ಸಮಿತಿಯೊಂದನ್ನು ರಚಿಸಲಾಗಿದೆ. ಸಮಿತಿಯ ನಿರ್ಧಾರದ ಪ್ರಕಾರ ಮೃತಪಟ್ಟ ಒಂದು ಹೆಣ್ಣುಹುಲಿ ಮರಿಯ ಶವಪರೀಕ್ಷೆಯನ್ನು ಸಮಿತಿಯ ಸದಸ್ಯರು ಮುಂದೆ ಶವ ಪರೀಕ್ಷೆ ನಡೆಸಲಾಗಿದ್ದು, ತಾಯಿ ಹುಲಿ ಪತ್ತೆಗಾಗಿ ಅರಣ್ಯಾಧಿಕಾರಿಗಳು ಕೋಂಬಿಂಗ್‌ ಕಾರ್ಯಾಚರಣೆ ನಡೆಸುತ್ತಿದ್ದಾರೆ.

Related News

ಕಣ್ಣು ಕಾಣದ 58 ವರ್ಷದ ವೃದ್ದೆ ಮಹಿಳೆ ಮೇಲೆ ಅತ್ಯಾಚಾರ, ಮನನೊಂದು ವೃದ್ದೆ ಆತ್ಮಹತ್ಯೆ
ಪ್ರಮುಖ ಸುದ್ದಿ

ಕಣ್ಣು ಕಾಣದ 58 ವರ್ಷದ ವೃದ್ದೆ ಮಹಿಳೆ ಮೇಲೆ ಅತ್ಯಾಚಾರ, ಮನನೊಂದು ವೃದ್ದೆ ಆತ್ಮಹತ್ಯೆ

June 3, 2023
ಬಾಡಿಗೆ ಮನೆಯಲ್ಲಿ ಇರುವವರಿಗೆ 200 ಯೂನಿಟ್ ವಿದ್ಯುತ್​​ ಫ್ರೀ ಇದೆಯೇ?
ಪ್ರಮುಖ ಸುದ್ದಿ

ಬಾಡಿಗೆ ಮನೆಯಲ್ಲಿ ಇರುವವರಿಗೆ 200 ಯೂನಿಟ್ ವಿದ್ಯುತ್​​ ಫ್ರೀ ಇದೆಯೇ?

June 3, 2023
ಒಡಿಶಾದಲ್ಲಿ ಯಶವಂತಪುರ- ಕೊರೊಮಂಡೆಲ್ ಎಕ್ಸ್‌ಪ್ರೆಸ್ ರೈಲು ದುರಂತ : ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ ಸಾವಿನ ಸಂಖ್ಯೆ!
ದೇಶ-ವಿದೇಶ

ಒಡಿಶಾದಲ್ಲಿ ಯಶವಂತಪುರ- ಕೊರೊಮಂಡೆಲ್ ಎಕ್ಸ್‌ಪ್ರೆಸ್ ರೈಲು ದುರಂತ : ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ ಸಾವಿನ ಸಂಖ್ಯೆ!

June 3, 2023
ಶಾಲಾ-ಕಾಲೇಜು ಮತ್ತು ವಿ.ವಿಗಳಲ್ಲಿ ಸಂವಿಧಾನ ಪ್ರಸ್ತಾವನೆಯ ಪಠಣ ಕಡ್ಡಾಯ
ಪ್ರಮುಖ ಸುದ್ದಿ

ಶಾಲಾ-ಕಾಲೇಜು ಮತ್ತು ವಿ.ವಿಗಳಲ್ಲಿ ಸಂವಿಧಾನ ಪ್ರಸ್ತಾವನೆಯ ಪಠಣ ಕಡ್ಡಾಯ

June 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.