• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಗುಡ್ ನ್ಯೂಸ್

ಡಿಸೆಂಬರ್ 10ರಿಂದ ಮೈಸೂರು-ಮಂಗಳೂರು ನಡುವೆ ವಿಮಾನ ಸೇವೆ

Sharadhi by Sharadhi
in ಗುಡ್ ನ್ಯೂಸ್, ಪ್ರಮುಖ ಸುದ್ದಿ, ರಾಜ್ಯ
ಡಿಸೆಂಬರ್ 10ರಿಂದ ಮೈಸೂರು-ಮಂಗಳೂರು ನಡುವೆ ವಿಮಾನ ಸೇವೆ
0
SHARES
0
VIEWS
Share on FacebookShare on Twitter

ಮೈಸೂರು, ನ. 22: ಸಾಂಸ್ಕ್ರತಿಕ ನಗರಿ ಮೈಸೂರು ಹಾಗೂ ಕಡಲನಗರಿ ಮಂಗಳೂರು ನಡುವೆ ಡಿಸೆಂಬರ್ 10 ರಿಂದ ವಿಮಾನ ಸೇವೆ ಆರಂಭವಾಗಲಿದೆ.

ಏರ್ ಇಂಡಿಯಾದ ಅಲಯನ್ ಏರ್ ಸಂಸ್ಥೆಯ ವಿಮಾನ ಹಾರಾಟ ಆರಂಭವಾಗಲಿದೆ. ಬುಧವಾರ, ಶುಕ್ರವಾರ, ಶನಿವಾರ ಮತ್ತು ಭಾನುವಾರದಂದು ವಿಮಾನ ಸೇವೆ ಲಭ್ಯವಿದ್ದು, ಬೆಳಿಗ್ಗೆ 11 ಗಂಟೆ 15 ನಿಮಿಷಕ್ಕೆ ಮೈಸೂರಿನಿಂದ ಹೊರಟರೆ ಮಧ್ಯಾಹ್ನ 12 ಗಂಟೆ 15 ನಿಮಿಷಕ್ಕೆ ಮಂಗಳೂರು ತಲುಪಲಿದೆ.

ಮತ್ತೆ ಮಧ್ಯಾಹ್ನ 12 ಗಂಟೆ 40 ನಿಮಿಷಕ್ಕೆ ಮಂಗಳೂರಿನಿಂದ ಹೊರಡುವ ವಿಮಾನ 1 ಗಂಟೆ 40 ನಿಮಿಷಕ್ಕೆ ಮೈಸೂರು ಬಂದು ತಲುಪಲಿದೆ.

ಮೈಸೂರಿನಿಂದ ಸಂಪರ್ಕ ಕಲ್ಪಿಸುವ ಹಲವು ನಗರಗಳ ವಿಮಾನಕ್ಕೆ ಹೆಚ್ಚಿನ ಪ್ರಯಾಣಿಕರು ಬರುತ್ತಿರುವ ಕಾರಣ ಮತ್ತಷ್ಟು ಸ್ಥಳಗಳಿಗೆ ಉಡಾನ್ ಯೋಜನೆಯಲ್ಲಿ ವಿಮಾನಗಳ ಹಾರಾಟ ಸೇವೆ ಆರಂಭವಾಗಲಿದೆ.

Related News

ಕರ್ನಾಟಕಕ್ಕೆ ಬಿಗ್ ಶಾಕ್: ಅ.15 ರವರೆಗೆ ತಮಿಳುನಾಡಿಗೆ 3,000 ಕ್ಯೂಸೆಕ್ಸ್ ನೀರು ಬಿಡಬೇಕು ಎಂದ ಕಾವೇರಿ ಪ್ರಾಧಿಕಾರ
ದೇಶ-ವಿದೇಶ

ಕರ್ನಾಟಕಕ್ಕೆ ಬಿಗ್ ಶಾಕ್: ಅ.15 ರವರೆಗೆ ತಮಿಳುನಾಡಿಗೆ 3,000 ಕ್ಯೂಸೆಕ್ಸ್ ನೀರು ಬಿಡಬೇಕು ಎಂದ ಕಾವೇರಿ ಪ್ರಾಧಿಕಾರ

September 29, 2023
ಗೋ ಹತ್ಯೆ ಕೇಸ್: ಮನೇಕಾ ಗಾಂಧಿ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಇಸ್ಕಾನ್
ದೇಶ-ವಿದೇಶ

ಗೋ ಹತ್ಯೆ ಕೇಸ್: ಮನೇಕಾ ಗಾಂಧಿ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಇಸ್ಕಾನ್

September 29, 2023
ಬಾಂಬ್ ಸ್ಫೋಟ: ಪಾಕಿಸ್ತಾನದ ಬಲೂಚಿಸ್ತಾನದ ಮಸೀದಿ ಸಮೀಪ ಆತ್ಮಾಹುತಿ ಬಾಂಬ್ ಸ್ಫೋಟ
ದೇಶ-ವಿದೇಶ

ಬಾಂಬ್ ಸ್ಫೋಟ: ಪಾಕಿಸ್ತಾನದ ಬಲೂಚಿಸ್ತಾನದ ಮಸೀದಿ ಸಮೀಪ ಆತ್ಮಾಹುತಿ ಬಾಂಬ್ ಸ್ಫೋಟ

September 29, 2023
ಮಡಿಕೇರಿಯಲ್ಲಿ 50 ಹಾಸಿಗೆ ಸಾಮರ್ಥ್ಯದ ತುರ್ತು ಚಿಕಿತ್ಸಾ ಘಟಕವಾದ ಕ್ರಿಟಿಕಲ್‌ ಕೇರ್‌ ಯೂನಿಟ್‌ ಆರಂಭ
ಪ್ರಮುಖ ಸುದ್ದಿ

ಮಡಿಕೇರಿಯಲ್ಲಿ 50 ಹಾಸಿಗೆ ಸಾಮರ್ಥ್ಯದ ತುರ್ತು ಚಿಕಿತ್ಸಾ ಘಟಕವಾದ ಕ್ರಿಟಿಕಲ್‌ ಕೇರ್‌ ಯೂನಿಟ್‌ ಆರಂಭ

September 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.