• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸಶಸ್ತ್ರ ಪಡೆಗಳು ಉದ್ಯೋಗ ಖಾತರಿ ಕಾರ್ಯಕ್ರಮಗಳಾಗಬಾರದು!

Mohan Shetty by Mohan Shetty
in ಪ್ರಮುಖ ಸುದ್ದಿ, ರಾಜಕೀಯ
Railway coaches
0
SHARES
0
VIEWS
Share on FacebookShare on Twitter

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಅಗ್ನಿಪಥ್’ ಯೋಜನೆ(Agnipath Yojana) ವಿರೋಧಿಸಿ ದೇಶಾದ್ಯಂತ ತೀವ್ರ ಪ್ರತಿಭಟನೆಗಳು ನಡೆಯುತ್ತಿವೆ. ಈ ಯೋಜನೆ ಜಾರಿಯಾದರೆ ಯುವಕರ ಉದ್ಯೋಗಗಳಿಗೆ ಕತ್ತರಿ ಬೀಳಲಿದೆ ಎಂದು ವಿಪಕ್ಷಗಳು ಆರೋಪಿಸುತ್ತಿವೆ. ಆದರೆ ದೇಶದ ಸಶಸ್ತ್ರ ಪಡೆಗಳು ಉದ್ಯೋಗ ಖಾತರಿ ಕಾರ್ಯಕ್ರಮಗಳಾಗಬಾರದು ಎಂಬ ಸಾಮಾನ್ಯ ಸಂಗತಿಯನ್ನು ವಿಪಕ್ಷಗಳು ಪ್ರಜ್ಞಾಪೂರ್ವಕವಾಗಿ ಮರೆಮಾಚುತ್ತಿವೆ.

manish tiwari

‘ಅಗ್ನಿಪಥ್’ ಯೋಜನೆ ಸೇನೆಯನ್ನು ತ್ವರಿತವಾಗಿ ಆಧುನೀಕರಣಗೊಳಿಸುವ ನಿಟ್ಟಿನಲ್ಲಿ ತೆಗೆದುಕೊಂಡ ಮಹತ್ವದ ಕ್ರಮವಾಗಿದೆ. ಕಾಂಗ್ರೆಸ್ ನಾಯಕ(Congress Leader) ಮನೀಶ್ ತಿವಾರಿ(Manish Tiwari) ಅವರು ಹೇಳಿದಂತೆ, “ಸದ್ಯದ ಪರಿಸ್ಥಿತಿಯಲ್ಲಿ ದೇಶದ ಸಶಸ್ತ್ರ ಪಡೆಗಳಿಗೆ, ತಂತ್ರಜ್ಞಾನ ಮತ್ತು ಆಧುನಿಕ ತಾಂತ್ರಿಕ ಶಿಕ್ಷಣದ ಅರಿವಿರುವ ಯುವ ಸಶಸ್ತ್ರ ಪಡೆಯ ಅಗತ್ಯವಿದೆ. ಸೇನೆಯ ಆಧುನೀಕರಣಕ್ಕೆ ತಂತ್ರಜ್ಞಾನ ಅರಿವಿರುವ ಯುವಪಡೆ ಬೇಕಿದೆ. ಹೀಗಾಗಿ ಈ ಯೋಜನೆ ಮೂಲಕ ತಂತ್ರಜ್ಞಾನ ಅರಿವಿರುವ ಯುವಪಡೆ ಸೇನೆಗೆ ಬಲ ನೀಡಲಿದೆ” ಎಂದು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : https://vijayatimes.com/manish-tiwari-supports-agnipath/


ದೇಶದ ಸಶಸ್ತ್ರ ಪಡೆಗಳು ಅತಿಹೆಚ್ಚು ಉದ್ಯೋಗ ನೀಡುವ ಕೇಂದ್ರಗಳಾಗಬಾರದು. ಇಲ್ಲಿ ಉದ್ಯೋಗಕ್ಕಿಂತ ಸೇನೆಗೆ ಬಲ ನೀಡುವ ಯುವಕರ ಪಡೆ ಮುಖ್ಯವಾಗುತ್ತದೆ. ಮುಂದಿನ ದಿನಗಳಲ್ಲಿ ಭಾರತೀಯ ಸೇನೆ ‘ಟೂ ಫ್ರಂಟ್ ವಾರ್’ಗೆ ಸಿದ್ದವಾಗಬೇಕಿದೆ. ಚೀನಾ(China) ಮತ್ತು ಪಾಕಿಸ್ತಾನ(Pakistan) ಎಂದಿಗೂ ಭಾರತದ ಭದ್ರತೆಗೆ ಬಹುದೊಡ್ಡ ಬೆದರಿಕೆಯಾಗಿವೆ. ಹೀಗಾಗಿ ಭಾರತೀಯ ಸಶಸ್ತ್ರ ಪಡೆಗಳು ತಾಂತ್ರಿಕವಾಗಿ ಹೆಚ್ಚು ಪರಿಣಿತಿ ಹೊಂದಬೇಕಾದ ಅಗತ್ಯವಿದೆ. ಆದರೆ ಸೇನೆಯಲ್ಲಿ ಹೆಚ್ಚಿನ ಪೂರ್ಣಾವಧಿ ನೇಮಕಾತಿ ಸರ್ಕಾರಕ್ಕೆ ಬಹುದೊಡ್ಡ ಹೊರೆಯಾಗಲಿವೆ.

bjp

ಹೀಗಾಗಿ ಅಲ್ಪಾವಧಿ ನಿಪುಣ ಯುವಪಡೆಯೊಂದು ಸದಾ ಸೇನೆಗೆ ಬೆಂಬಲವಾಗಿ ರೂಪಿಸುವ ನಿಟ್ಟಿನಲ್ಲಿ ‘ಅಗ್ನಿಪಥ್’ ಯೋಜನೆ ಮಹತ್ವದ ಹೆಜ್ಜೆಯಾಗಿದೆ.

Tags: Agnipath YojanaIndiapoliticalpolitics

Related News

ಶಾಲಾ-ಕಾಲೇಜು ಮತ್ತು ವಿ.ವಿಗಳಲ್ಲಿ ಸಂವಿಧಾನ ಪ್ರಸ್ತಾವನೆಯ ಪಠಣ ಕಡ್ಡಾಯ
ಪ್ರಮುಖ ಸುದ್ದಿ

ಶಾಲಾ-ಕಾಲೇಜು ಮತ್ತು ವಿ.ವಿಗಳಲ್ಲಿ ಸಂವಿಧಾನ ಪ್ರಸ್ತಾವನೆಯ ಪಠಣ ಕಡ್ಡಾಯ

June 2, 2023
ಆಗಸ್ಟ್ 15ಕ್ಕೆ ಗೃಹಲಕ್ಷ್ಮೀ ಯೋಜನೆ ಜಾರಿ ; ಯಾರು ಅರ್ಜಿ ಸಲ್ಲಿಸಬೇಕು..? ಅರ್ಹತೆಗಳೇನು..?
ಪ್ರಮುಖ ಸುದ್ದಿ

ಆಗಸ್ಟ್ 15ಕ್ಕೆ ಗೃಹಲಕ್ಷ್ಮೀ ಯೋಜನೆ ಜಾರಿ ; ಯಾರು ಅರ್ಜಿ ಸಲ್ಲಿಸಬೇಕು..? ಅರ್ಹತೆಗಳೇನು..?

June 2, 2023
ಪಾಕ್‌ ಮಣಿಸಿ ಏಷ್ಯಾಕಪ್ ಗೆದ್ದ ಭಾರತದ ಜೂನಿಯರ್ ಹಾಕಿ ತಂಡ
Sports

ಪಾಕ್‌ ಮಣಿಸಿ ಏಷ್ಯಾಕಪ್ ಗೆದ್ದ ಭಾರತದ ಜೂನಿಯರ್ ಹಾಕಿ ತಂಡ

June 2, 2023
ನುಡಿದಂತೆ ನಡೆದ ಕಾಂಗ್ರೆಸ್‌ ಸರ್ಕಾರ : 5 ಗ್ಯಾರಂಟಿ ಜಾರಿ, ಕಂಡೀಷನ್ಗಳೇನು?
ಪ್ರಮುಖ ಸುದ್ದಿ

ನುಡಿದಂತೆ ನಡೆದ ಕಾಂಗ್ರೆಸ್‌ ಸರ್ಕಾರ : 5 ಗ್ಯಾರಂಟಿ ಜಾರಿ, ಕಂಡೀಷನ್ಗಳೇನು?

June 2, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.