• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ನಮ್ಮ ಸರಕಾರ ಪ್ರಭು ಶ್ರೀರಾಮನ ಈ 10 ಆದರ್ಶಗಳನ್ನು ನನಸಾಗಿಸಲು ಪ್ರಯತ್ನಿಸಲಿದೆ: ದೆಹಲಿ ಸಿಎಂ ಕೇಜ್ರಿವಾಲ್ ಘೋಷಣೆ

Bhavya by Bhavya
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ, ವಿಜಯ ಟೈಮ್ಸ್‌
ನಮ್ಮ ಸರಕಾರ ಪ್ರಭು ಶ್ರೀರಾಮನ ಈ 10 ಆದರ್ಶಗಳನ್ನು ನನಸಾಗಿಸಲು ಪ್ರಯತ್ನಿಸಲಿದೆ: ದೆಹಲಿ ಸಿಎಂ ಕೇಜ್ರಿವಾಲ್ ಘೋಷಣೆ
0
SHARES
35
VIEWS
Share on FacebookShare on Twitter

New Delhi: ನಮ್ಮ ಸರ್ಕಾರ ಪ್ರಭು ಶ್ರೀರಾಮನ ಜೀವನ ಮೌಲ್ಯಗಳನ್ನು ಅಳವಡಿಸಿಕೊಂಡು ಆಡಳಿತ ನಡೆಸಲಿದೆ. ನಾವು ರಾಮರಾಜ್ಯದ ಆಡಳಿತ ನೀಡಬೇಕೆಂದು ಪಣ ತೊಟ್ಟಿದ್ದೇವೆ. ಈ ಮೂಲಕ ದೆಹಲಿ (Dehli) ಜನರ ಬದುಕನ್ನು ಉನ್ನತೀಕರಿಸಲು ನಾವು ಪ್ರಯತ್ನಿಸುತ್ತೇವೆ. ಇದಕ್ಕಾಗಿ ನಮ್ಮ ಸರ್ಕಾರ ಪ್ರಭು ಶ್ರೀರಾಮನ (Shree Rama) ಈ 10 ಆದರ್ಶಗಳನ್ನು ನನಸಾಗಿಸಲು ಪ್ರಯತ್ನಿಸಲಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Aravind Kejrival) ಘೋಷಿಸಿದ್ದಾರೆ.

ದೆಹಲಿಯ ಛತ್ರಸಾಯಿ ಸ್ಟೇಡಿಯಂನಲ್ಲಿ (Chatrasai) ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ ವಿಚಾರ ಜಗತ್ತಿನಾದ್ಯಂತ ಇರುವ ಹಿಂದೂಗಳಲ್ಲಿ ಹೆಮ್ಮೆ ಮೂಡಿಸಿದ. ಹಿಂದೂಗಳ ಸಂಭ್ರಮವನ್ನು ಇಮ್ಮಡಿಗೊಳಿಸಿದೆ. ಹಿಂದೂಗಳ ಬಹುದಿನದ ಕನಸಾದ ರಾಮ ಮಂದಿರ ನಿರ್ಮಾಣವಾಗಿದೆ. ಹೀಗಾಗಿ ಸತ್ಯ, ಪ್ರಾಮಾಣಿಕತೆಯಿಂದ ಕೆಲಸ ಮಾಡುವ ಮೂಲಕ ದೇಶದ ಅಭಿವೃದ್ಧಿಗೆ ನಮ್ಮನ್ನು ತೊಡಗಿಸಿಕೊಳ್ಳುವುದೇ ಶ್ರೀರಾಮನಿಗೆ ನಾವೆಲ್ಲರೂ ನೀಡುವ ಗೌರವವಾಗಿದೆ. ಅಯೋಧ್ಯೆಗೆ (Ayodhya) ಪ್ರಯಾಣ ಕೈಗೊಳ್ಳಲು ಬಯಸುವ ಶ್ರೀರಾಮ ಭಕ್ತರಿಗೆ ದೆಹಲಿ ಸರ್ಕಾರದಿಂದ ಸಂಪೂರ್ಣ ನೆರವು ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ಅರವಿಂದ್ ಕೇಜ್ರಿವಾಲ್ ಅವರು ಅಳವಡಿಸಿಕೊಳ್ಳಲು ಬಯಸಿರುವ ಪ್ರಭು ಶ್ರೀರಾಮನ ಹತ್ತು ಆದರ್ಶಗಳು :

Ayodhya
  1. ನಮ್ಮ ರಾಜ್ಯದಲ್ಲಿ ಯಾರು ಹಸಿವಿನಿಂದ ಬಳಲಬಾರದು.
  2. ಪ್ರತಿ ಪ್ರಜೆಗೂ ಉತ್ತಮ ಆಹಾರ ಸಿಗುವಂತೆ ನೋಡಿಕೊಳ್ಳುವುದು.
  3. ಪ್ರತಿಯೊಬ್ಬರಿಗೆ ಸಮಾನ ಶಿಕ್ಷಣ ಮತ್ತು ಅವಕಾಶ ಕಲ್ಪಿಸಲಾಗುವುದು.
  4. ಪ್ರತಿಯೊಬ್ಬರ ಆರೋಗ್ಯ ರಕ್ಷಣೆ ಮತ್ತು ಸರ್ವಜನರಿಗೆ ಸೂಕ್ತ ವೈದ್ಯಕೀಯ ವ್ಯವಸ್ಥೆ ಮಾಡುವುದು.
  5. ದಿನದ 24 ಗಂಟೆಯೂ ನಿರಂತರ ಹಾಗೂ ಉಚಿತ ವಿದ್ಯುತ್ ನೀಡುವುದು.
  6. ಅಗತ್ಯ ಇರುವಷ್ಟು ನೀರು ಪೂರೈಕೆಗೆ ಕ್ರಮ ಕೈಗೊಳ್ಳುವುದು.
  7. ಮಹಿಳಾ ಸುರಕ್ಷತೆಗೆ ಕ್ರಮ ಹಾಗೂ ಮಕ್ಕಳ ರಕ್ಷಣೆಗೆ ಆದ್ಯತೆ ನೀಡುವುದು.
  8. 12 ಲಕ್ಷ ಉದ್ಯೋಗ ಸೃಷ್ಟಿಗೆ ಪ್ರಯತ್ನ.
  9. ಹಣದುಬ್ಬರ ನಿವಾರಣೆಗೆ ಕ್ರಮ
  10. ಪ್ರತಿ ನಾಗರಿಕರಿಗೂ ಸಮಾನ ಅವಕಾಶ, ಸಮಾನ ಪ್ರೀತಿ ಲಭಿಸುವಂತೆ ಮಾಡುವುದು.
Tags: Aravind Kejrival ChatrasaiAyodhyaNew Delhi

Related News

ಬೆಂಗಳೂರಲ್ಲಿ 2 ದಿನ ವಿದ್ಯುತ್ ವ್ಯತ್ಯಯ: ನಿರ್ವಹಣಾ ಕಾರ್ಯದ ಹಿನ್ನೆಲೆಯಲ್ಲಿ ಹಲವು ಪ್ರದೇಶಗಳಲ್ಲಿ ತಾತ್ಕಾಲಿಕ ಪವರ್ ಕಟ್
ಪ್ರಮುಖ ಸುದ್ದಿ

ಬೆಂಗಳೂರಲ್ಲಿ 2 ದಿನ ವಿದ್ಯುತ್ ವ್ಯತ್ಯಯ: ನಿರ್ವಹಣಾ ಕಾರ್ಯದ ಹಿನ್ನೆಲೆಯಲ್ಲಿ ಹಲವು ಪ್ರದೇಶಗಳಲ್ಲಿ ತಾತ್ಕಾಲಿಕ ಪವರ್ ಕಟ್

March 7, 2026
ದೇಶಾದ್ಯಂತ ಮಾರ್ಚ್ 7ರಿಂದ ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ದರ ಹೆಚ್ಚಳ:ಗ್ರಾಹಕರಿಗೆ ಹೊಸ ಹೊರೆ
ದೇಶ-ವಿದೇಶ

ದೇಶಾದ್ಯಂತ ಮಾರ್ಚ್ 7ರಿಂದ ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ದರ ಹೆಚ್ಚಳ:ಗ್ರಾಹಕರಿಗೆ ಹೊಸ ಹೊರೆ

March 7, 2026
ಕೇಂದ್ರದ ಅಸಹಕಾರದ ನಡುವೆಯೂ ವಿತ್ತೀಯ ಶಿಸ್ತು ಕಾಯ್ದುಕೊಂಡ ಬಜೆಟ್: ಸಿಎಂ ಸಿದ್ದರಾಮಯ್ಯ
ಪ್ರಮುಖ ಸುದ್ದಿ

ಕೇಂದ್ರದ ಅಸಹಕಾರದ ನಡುವೆಯೂ ವಿತ್ತೀಯ ಶಿಸ್ತು ಕಾಯ್ದುಕೊಂಡ ಬಜೆಟ್: ಸಿಎಂ ಸಿದ್ದರಾಮಯ್ಯ

March 7, 2026
ಬೆಂಗಳೂರಿನಲ್ಲಿ ದಾಖಲೆಗಳಿಲ್ಲದೆ ವಾಸಿಸುತ್ತಿದ್ದ ಬಾಂಗ್ಲಾದೇಶ ಹಾಗೂ ಆಫ್ರಿಕಾ ಮೂಲದವರ ಪತ್ತೆ: 200ಕ್ಕೂ ಹೆಚ್ಚು ಜನರನ್ನು FRROಗೆ ಹಸ್ತಾಂತರ
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ದಾಖಲೆಗಳಿಲ್ಲದೆ ವಾಸಿಸುತ್ತಿದ್ದ ಬಾಂಗ್ಲಾದೇಶ ಹಾಗೂ ಆಫ್ರಿಕಾ ಮೂಲದವರ ಪತ್ತೆ: 200ಕ್ಕೂ ಹೆಚ್ಚು ಜನರನ್ನು FRROಗೆ ಹಸ್ತಾಂತರ

March 7, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.