• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ರೈಲ್ವೆ ಇಲಾಖೆಗೆ ಚಾಟಿ ಬೀಸಿರುವ ದಿಲ್ಲಿ ಹೈಕೋರ್ಟ್

Keerthana by Keerthana
in Vijaya Time, ದೇಶ-ವಿದೇಶ, ಪ್ರಮುಖ ಸುದ್ದಿ, ಮಾಹಿತಿ, ರಾಜಕೀಯ, ವಿಜಯ ಟೈಮ್ಸ್‌, ವೈರಲ್ ಸುದ್ದಿ
ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ರೈಲ್ವೆ ಇಲಾಖೆಗೆ ಚಾಟಿ ಬೀಸಿರುವ ದಿಲ್ಲಿ ಹೈಕೋರ್ಟ್
0
SHARES
13
VIEWS
Share on FacebookShare on Twitter

New delhi: ಮಹಾಕುಂಭ ಮೇಳ (Mahakumbha Mela) ನಡೆಯುತ್ತಿರುವ ಪ್ರಯಾಗರಾಜ್‌ಗೆ (Prayagraj) ಹೊರಡುವ ಧಾವಂತದಲ್ಲಿದ್ದ ಜನರ ನೂಕುನುಗ್ಗಲಿನಿಂದ ದಿಲ್ಲಿ ರೈಲು ನಿಲ್ದಾಣದಲ್ಲಿ (Delhi Railway Station) ಶನಿವಾರ ರಾತ್ರಿ ಕಾಲ್ತುಳಿತ ಉಂಟಾಗಿತ್ತು. ಆಗ ಮಕ್ಕಳು ಸೇರಿ ಒಟ್ಟು 18 ಮಂದಿ ಮೃತಪಟ್ಟಿದ್ದರು.ಇದೀಗ ಹೊಸದಿಲ್ಲಿ ರೈಲ್ವೆ ನಿಲ್ದಾಣದ (New Delhi Railway Station) ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರೈಲ್ವೆ ಇಲಾಖೆಗೆ (Railway Department) ಚಾಟಿ ಬೀಸಿರುವ ದಿಲ್ಲಿ ಹೈಕೋರ್ಟ್ (High Court of Delhi), ಸಾಮರ್ಥ್ಯಕ್ಕಿಂತ ಹೆಚ್ಚು ಟಿಕೆಟ್ (More tickets) ವಿತರಣೆ ಮಾಡಿದ ಕಾರಣವಾದರೂ ಏನು ಎಂದು ಪ್ರಶ್ನೆ ಮಾಡಿದೆ.ರೈಲು ನಿಲ್ದಾಣಗಳಲ್ಲಿ (Railway station) ಪ್ರಯಾಣಿಕರ ಸುರಕ್ಷತೆಗೆ (Passenger safety) ಮುಂಜಾಗ್ರತೆ ವಹಿಸಲು ನಿರ್ದೇಶನ ನೀಡುವಂತೆ ಕೋರಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾ.ಡಿ.ಕೆ.ಉಪಾಧ್ಯಾಯ (Chief Justice .D.K. Upadhyaya) ಹಾಗೂ ನ್ಯಾ.ತುಷಾರ್‌ ರಾವ್‌ ಗೆಡೆಲಾ (Justice Tushar Rao Gedela) ಅವರಿದ್ದ ವಿಭಾಗೀಯ ಪೀಠ, ಒಂದು ಬೋಗಿಗೆ ಇಷ್ಟೇ ಜನ ಪ್ರಯಾಣಿಕರು ಎಂದು ನಿಗದಿಪಡಿಸಿದ ಮೇಲೂ ಹೆಚ್ಚುವರಿ ಟಿಕೆಟ್‌ ನೀಡಿದ್ದೇ ಕಾಲ್ತುಳಿತ ಘಟನೆಗೆ ಕಾರಣ ಎಂದು ಅಭಿಪ್ರಾಯಪಟ್ಟಿದೆ.

Delhi High Court has slapped the Railway Department

ಅಷ್ಟಕ್ಕೂ ಆ ದಿನ ಎಷ್ಟು ಪ್ರಯಾಣಿಕರು ಬರಬಹುದೆಂಬ ಅಂದಾಜು ರೈಲ್ವೆ ಅಧಿಕಾರಿಗಳಿಗೆ (Railway Officers) ಇರಲಿಲ್ಲವೆ? ಒಮ್ಮೆಲೆ ಲಕ್ಷಲಕ್ಷ ಜನ ಆಗಮಿಸಿದರೆ ನಿಯಂತ್ರಣ ಮಾಡಲು ಸಾಧ್ಯವಾಗುವುದಿಲ್ಲ ಎಂಬ ಜ್ಞಾನ ಇರಲಿಲ್ಲವೆ? ಜನರ ನಿಯಂತ್ರಣಕ್ಕೆ (People control) ಸೂಕ್ತ ಮುಂಜಾಗ್ರತಾ ಕ್ರಮ (Appropriate precautions) ಕೈಗೊಳ್ಳದೆ ನಿರ್ಲಕ್ಷ್ಯವಹಿಸಲಾಗಿದೆ ಎಂದು ನ್ಯಾ.ಗೆಡೆಲಾ ಕಿಡಿಕಾರಿದ್ದಾರೆ.ದುರಂತ ನಡೆದ ದಿನ ಪ್ರಯಾಗರಾಜ್‌ (Prayagraj) ರೈಲಿನ ಕೋಚ್‌ಗಳಲ್ಲಿ ಪ್ರಯಾಣಿಕರ ಸಾಮರ್ಥ್ಯ ಎಷ್ಟಿತ್ತು? ಎಷ್ಟು ಟಿಕೆಟ್‌ ವಿತರಣೆ ಮಾಡಲಾಗಿತ್ತು? ಹೆಚ್ಚುವರಿ ಟಿಕೆಟ್‌ ವಿತರಣೆ ಮಾಡಲು ಕಾರಣವೇನು ಎಂಬ ಬಗ್ಗೆ ಸ್ಪಷ್ಟ ಉತ್ತರ ನೀಡಬೇಕು ಎಂದು ಹೈಕೋರ್ಟ್‌ (High Court) ರೈಲ್ವೆ ಇಲಾಖೆಗೆ ಆದೇಶಿಸಿದೆ.

ಇನ್ನು ರೈಲ್ವೆ ಪರವಾಗಿ ಹಾಜರಾದ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ (Solicitor General Tushar Mehta), ಕಾಲ್ತುಳಿತ ಪ್ರಕರಣವನ್ನು ರೈಲ್ವೆ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಕಾನೂನುರೀತ್ಯಾ ಕ್ರಮ ಅನುಸರಿಸಲಾಗಿದೆ. ಅರ್ಜಿದಾರರ ಕಳವಳವನ್ನು ಸರಕಾರ ಪರಿಗಣಿಸಲಿದೆ ಎಂದರು. ಹಾಗಾಗಿ ನ್ಯಾಯಪೀಠವು ವಿಚಾರಣೆಯನ್ನು ಮಾರ್ಚ್ 26ಕ್ಕೆ ಮುಂದೂಡಿದೆ.

Tags: Delhihigh courtIndiamaha kumbha melaPrayag RajRailway DepartmentStampede

Related News

ತಿಂಗಳಿಗೆ ₹10,000 ಹೂಡಿಕೆ ಮಾಡಿದರೆ ನಿವೃತ್ತಿ ಜೀವನ ಭದ್ರ: ಪೋಸ್ಟ್ ಆಫೀಸ್ FD ಮತ್ತು RD ಯೋಜನೆಗಳಿಂದ ಸುರಕ್ಷಿತ ಭವಿಷ್ಯ ಕಟ್ಟಿಕೊಳ್ಳುವ ಸುಲಭ ಮಾರ್ಗ
ಪ್ರಮುಖ ಸುದ್ದಿ

ತಿಂಗಳಿಗೆ ₹10,000 ಹೂಡಿಕೆ ಮಾಡಿದರೆ ನಿವೃತ್ತಿ ಜೀವನ ಭದ್ರ: ಪೋಸ್ಟ್ ಆಫೀಸ್ FD ಮತ್ತು RD ಯೋಜನೆಗಳಿಂದ ಸುರಕ್ಷಿತ ಭವಿಷ್ಯ ಕಟ್ಟಿಕೊಳ್ಳುವ ಸುಲಭ ಮಾರ್ಗ

May 9, 2026
ಬಂಗಾಳ ರಾಜಕೀಯದಲ್ಲಿ ಹೊಸ ಅಧ್ಯಾಯ: ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ
ಪ್ರಮುಖ ಸುದ್ದಿ

ಬಂಗಾಳ ರಾಜಕೀಯದಲ್ಲಿ ಹೊಸ ಅಧ್ಯಾಯ: ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ

May 9, 2026
ಪಂಚರಾಜ್ಯ ಫಲಿತಾಂಶ: ಬಂಗಾಳದಲ್ಲಿ ಅರಳಿದ ಕಮಲ, ತಮಿಳುನಾಡಿನಲ್ಲಿ ವಿಜಯ್ ಜಯ,ದೀದಿ-ಸ್ಟಾಲಿನ್-ಪಿಣರಾಯಿ ಮಹಾ ಪತನ
ಪ್ರಮುಖ ಸುದ್ದಿ

ಮ್ಯಾಜಿಕ್ ಸಂಖ್ಯೆಗೆ ಇನ್ನೂ ಎರಡು ಸ್ಥಾನ ಕೊರತೆ: ಟಿವಿಕೆ ಸರ್ಕಾರ ರಚನೆಗೆ ಮುಂದುವರಿದ ಕಸರತ್ತು

May 9, 2026
ಮನರೇಗಾ ಯೋಜನೆ ಮುಂದುವರಿಸಲು ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾದ ರಾಜ್ಯ ಸರ್ಕಾರ
ಪ್ರಮುಖ ಸುದ್ದಿ

ಮನರೇಗಾ ಯೋಜನೆ ಮುಂದುವರಿಸಲು ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾದ ರಾಜ್ಯ ಸರ್ಕಾರ

May 8, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.