• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ರಾಷ್ಟ್ರ ರಾಜಧಾನಿಯಲ್ಲಿ ದಾಖಲೆ ಮಟ್ಟದ ತಾಪಮಾನ: ನೀರಿಗಾಗಿ ಹಾಹಾಕಾರ, ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ ದೆಹಲಿ ಸರ್ಕಾರ

Bhavya by Bhavya
in ದೇಶ-ವಿದೇಶ, ಪ್ರಮುಖ ಸುದ್ದಿ, ವಿಜಯ ಟೈಮ್ಸ್‌
ರಾಷ್ಟ್ರ ರಾಜಧಾನಿಯಲ್ಲಿ ದಾಖಲೆ ಮಟ್ಟದ ತಾಪಮಾನ: ನೀರಿಗಾಗಿ ಹಾಹಾಕಾರ, ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ ದೆಹಲಿ ಸರ್ಕಾರ
0
SHARES
52
VIEWS
Share on FacebookShare on Twitter

New Delhi: ರಾಷ್ಟ್ರ ರಾಜಧಾನಿಯಲ್ಲಿ ದಾಖಲೆ ಮಟ್ಟದ ಶಾಖದ ತಾಪಮಾನಕ್ಕೆ ಸಾಕ್ಷಿಯಾಗಿದೆ. ನಗರದ ನಜಫ್ಗರ್​​, ನರೆಲಾ ಮತ್ತು ಮಂಗೇಶ್​​ಪುರ್ (Najafgarh, Narela and Mangeshpur)ನ ರಾಜಧಾನಿಯಲ್ಲಿ ಇದೇ ಮೊದಲ ಬಾರಿಗೆ 50 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗಿದೆ. ನರೇಲಾ ಮತ್ತು ಮಂಗೇಶ್​​ಪುರದಲ್ಲಿ 49.9 ಡಿಗ್ರಿ ತಾಪಮಾನ ದಾಖಲಾದರೆ, ನಜಫ್ಗರ್​ನಲ್ಲಿ 49.5 ಡಿಗ್ರಿ ತಾಪಮಾನ ದಾಖಲಾಗಿದೆ. ಹವಾಮಾನ ಇಲಾಖೆ ಪ್ರಕಾರ, ದೆಹಲಿ (Dehli) ಯಲ್ಲಿ ಇದೇ ಮೊದಲ ಬಾರಿಗೆ ಗರಿಷ್ಠ ತಾಪಮಾನ ದಾಖಲಾಗಿದೆ. ಈ ಪ್ರಮಾಣವು ಸಾಧಾರಣಕ್ಕಿಂತ 2.8 ಡಿಗ್ರಿ ಸೆಲ್ಸಿಯಸ್ ಅಷ್ಟು ಹೆಚ್ಚಾಗಲಿದೆ.

ದೆಹಲಿಯ ಗೀತಾ ಕಾಲೋನಿಯಂತಹ ಪ್ರದೇಶಗಳು ಮತ್ತು ಚಾಣಕ್ಯಪುರಿಯ ಕೆಲವು ಭಾಗಗಳಿಗೆ ಟ್ಯಾಂಕರ್‌ಗಳ (Tanker) ಮೂಲಕ ಸೀಮಿತ ನೀರು ಸರಬರಾಜು ಮಾಡಲಾಗುತ್ತಿದೆ. ಜನರು ನೀರಿನ ಟ್ಯಾಂಕರ್ ಅನ್ನು ಸುತ್ತುವರೆದು ತಮ್ಮ ದೈನಂದಿನ ಪೂರೈಕೆಗೆ ನೀರು ಸಂಗ್ರಹಿಸಲು ಪರಸ್ಪರ ಜಗಳ ಮಾಡುವ ದೃಶ್ಯಗಳು ಸಾಮನ್ಯವಾಗಿ ನೋಡಬಹುದಾಗಿದೆ. ದೆಹಲಿ ಸರ್ಕಾರವು ಇದೀಗ ನಿವಾಸಿಗಳಿಗೆ ನೀರನ್ನು ಮಿತವಾಗಿ ಬಳಸುವಂತೆ ಮನವಿ ಮಾಡಿದೆ.

ನೀರು ವ್ಯರ್ಥವಾಗುತ್ತಿರುವ ಪ್ರಕರಣಗಳನ್ನು ಗುರುತಿಸಲು ಮತ್ತು ಪರಿಶೀಲಿಸಲು 200 ಜನರ ತಂಡಗಳನ್ನು ರಚಿಸಲಾಗಿದೆ. ಕಾರುಗಳನ್ನು ತೊಳೆಯುವುದು, ನೀರಿನ ಟ್ಯಾಂಕ್‌ಗಳನ್ನು ತುಂಬಿ ಹರಿಸುವುದು ಮತ್ತು ವಾಣಿಜ್ಯ ಉದ್ದೇಶಗಳಿಗಾಗಿ ಕುಡಿಯುವ ನೀರನ್ನು ಬಳಸುವುದು ಮುಂತಾದ ಚಟುವಟಿಕೆಗಳಿಗೆ 2000 ರೂಪಾಯಿ ದಂಡ ವಿಧಿಸಲಾಗುತ್ತಿದೆ.

ಇನ್ನು ಒಂದು ತಿಂಗಳ ಮಟ್ಟಿಗೆ ಹರ್ಯಾಣ, ಉತ್ತರ ಪ್ರದೇಶ (Haryana, Uttar Pradesh) ಹಾಗೂ ಹಿಮಾಚಲ ಪ್ರದೇಶದಿಂದ ರಾಷ್ಟ್ರ ರಾಜಧಾನಿಗೆ ಹೆಚ್ಚುವರಿ ನೀರು ಪೂರೈಸಲು ನಿರ್ದೇಶನ ನೀಡಬೇಕು ಎಂದು ದಿಲ್ಲಿಯ ಆಪ್ ಸರಕಾರ ಸುಪ್ರೀಂ ಕೋರ್ಟ್ (Supreme Court) ಮೆಟ್ಟಿಲೇರಿದೆ.ಶಾಖದ ಅಲೆ ಹೆಚ್ಚುತ್ತಿದ್ದು, ಮಧ್ಯಾಹ್ನದ ಬಿಸಿಲು ಕಾದ ಕೆಂಡಂತಿರುತ್ತದೆ. ಈ ಸಮಯದಲ್ಲಿ ಆರೋಗ್ಯ ಸಂಬಂಧಿ ಸಮಸ್ಯೆಗಳು ಹೆಚ್ಚುವ ಸಾಧ್ಯತೆ ಇದೆ. ರಾಷ್ಟ್ರ ರಾಜಧಾನಿಯಲ್ಲಿ ತೀವ್ರ ಸ್ವರೂಪದ ಧಗೆ ಇರುವುದರಿಂದ ನೀರಿಗಾಗಿನ ಬೇಡಿಕೆ ಹೆಚ್ಚಳಗೊಂಡಿದೆ ಎಂದು ದಿಲ್ಲಿ ಸರಕಾರವು ಸುಪ್ರೀಂ ಕೋರ್ಟ್ ಗೆ ಮನವಿಯನ್ನು ಸಲ್ಲಿಸಿದೆ.

Tags: New Delhisupreme courtUttar PradeshWater Tanker

Related News

ದೋಹಾ ಡೈಮಂಡ್‌ನಲ್ಲಿ ಇತಿಹಾಸ ಬರೆದ ನೀರಜ್ ಚೋಪ್ರಾ: ಬೆಳ್ಳಿ ಗೆದ್ದ ಚಿನ್ನದ ಹುಡುಗ
Sports

ದೋಹಾ ಡೈಮಂಡ್‌ನಲ್ಲಿ ಇತಿಹಾಸ ಬರೆದ ನೀರಜ್ ಚೋಪ್ರಾ: ಬೆಳ್ಳಿ ಗೆದ್ದ ಚಿನ್ನದ ಹುಡುಗ

May 17, 2025
ನಮ್ಮ ವಾಯುನೆಲೆಗಳನ್ನು ಭಾರತದ ಕ್ಷಿಪಣಿಗಳು ಉಡಾಯಿಸಿದೆ: ಕೊನೆಗೂ ಸತ್ಯ ಒಪ್ಪಿಕೊಂಡ ಪಾಕಿಸ್ತಾನ
ದೇಶ-ವಿದೇಶ

ನಮ್ಮ ವಾಯುನೆಲೆಗಳನ್ನು ಭಾರತದ ಕ್ಷಿಪಣಿಗಳು ಉಡಾಯಿಸಿದೆ: ಕೊನೆಗೂ ಸತ್ಯ ಒಪ್ಪಿಕೊಂಡ ಪಾಕಿಸ್ತಾನ

May 17, 2025
ಪೂಜೆಗಷ್ಟೇ ಅಲ್ಲ, ಆರೋಗ್ಯಕ್ಕೂ ಒಳ್ಳೆಯದು ಕರ್ಪೂರ
ಆರೋಗ್ಯ

ಪೂಜೆಗಷ್ಟೇ ಅಲ್ಲ, ಆರೋಗ್ಯಕ್ಕೂ ಒಳ್ಳೆಯದು ಕರ್ಪೂರ

May 16, 2025
ಇನ್ಮುಂದೆ ಗ್ರೇಟರ್‌ ಅಲ್ಲ, ಕ್ವಾರ್ಟರ್‌ ಬೆಂಗಳೂರು : ಆರ್‌ ಅಶೋಕ್ ವ್ಯಂಗ್ಯ
ಪ್ರಮುಖ ಸುದ್ದಿ

ಇನ್ಮುಂದೆ ಗ್ರೇಟರ್‌ ಅಲ್ಲ, ಕ್ವಾರ್ಟರ್‌ ಬೆಂಗಳೂರು : ಆರ್‌ ಅಶೋಕ್ ವ್ಯಂಗ್ಯ

May 16, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.