• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಬಿ.ಸಿ ನಾಗೇಶ್ ಅವರೇ ತಮ್ಮಲ್ಲಿ ವಿನಂತಿ, ದಯವಿಟ್ಟು ಇದು ಮುಂದುವರಿಯಬಾರದು : ದೇವನೂರು ಮಹಾದೇವ!

Mohan Shetty by Mohan Shetty
in ರಾಜ್ಯ
Letter
0
SHARES
8
VIEWS
Share on FacebookShare on Twitter

ರಾಜ್ಯದಲ್ಲಿ ನಡೆಯುತ್ತಿರುವ ಪಠ್ಯಪುಸ್ತಕ ಪರಿಷ್ಕರಣೆ ವಿವಾದ ಸದ್ಯ ಅನೇಕ ತಿರುವುಗಳನ್ನು ಪಡಯುತ್ತಿದೆ. ಈ ಮಧ್ಯೆ ರಾಜ್ಯ ಪ್ರಾಥಮಿಕ ಮತ್ತು ಫ್ರೌಡಶಿಕ್ಷಣ ಸಚಿವರಾದ ಬಿ.ಸಿ ನಾಗೇಶ್ ಅವರಿಗೆ, ಸಾಹಿತಿಗಳಾದ ದೇವನೂರು ಮಹಾದೇವ ಅವರು ಪತ್ರ ಬರೆಯುವ ಮುಖೇನ ವಿನಂತಿ ಮಾಡಿಕೊಂಡಿದ್ದಾರೆ.

Author

ಅಷ್ಟಕ್ಕೂ ಪತ್ರದಲ್ಲಿ ತಿಳಿಸಿರುವ ಸಂಗತಿ ಏನು? ಎಂಬುದನ್ನು ತಿಳಿಯುವುದಾದರೆ, ಈ ಹಿಂದೆ ಹತ್ತನೇ ತರಗತಿಯ ಪಠ್ಯಪುಸ್ತಕದಲ್ಲಿರುವ ನನ್ನ ಪಠ್ಯವನ್ನು ಕೈಬಿಡಬೇಕೆಂದು ತಮಗೆ ವಿನಂತಿಸಿ ದಿನಾಂಕ 26.05.2022 ರಂದು ಪತ್ರ ಬರೆದು ಕೊರಿಯರ್ ಮುಖಾಂತರ ರವಾನಿಸಿದ್ದೆ, ಅದನ್ನು ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಿಗೂ, ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರವರಿಗೂ ಬರೆದು ಕೊರಿಯರ್ ರವಾನಿಸಿದ್ದೆ. ಆ ಪತ್ರದಲ್ಲಿ ನಾನು ಒಪ್ಪಿಗೆ ಇಲ್ಲದಿರುವುದಕ್ಕೆ ಸ್ಪಷ್ಟನೆ ನೀಡಿದ್ದೇನೆ. ಹೀಗಿದ್ದೂ ನನ್ನ ಮನವಿಯನ್ನು ತಾವು ಪರಿಗಣಿಸದೆ, ಇತ್ತೀಚಿನ ತಮ್ಮ ಹೇಳಿಕೆಯಲ್ಲಿ“ಪರಿಷ್ಕ್ರತ ಮುದ್ರಣವೇ ಜಾರಿಗೆ ಬರುತ್ತದೆ” ಎಂದಿದ್ದೀರಿ.

ಇದನ್ನೂ ಓದಿ : https://vijayatimes.com/ct-ravi-controversial-statement/

ಕ್ಷಮಿಸಿ, ನಿಮ್ಮಈ ಧೋರಣೆ ನನಗೆ ದಬ್ಬಾಳಿಕೆ ಅನ್ನಿಸಿಬಿಟ್ಟಿತು.
ಮತ್ತೂ ಹೇಳಬೇಕೆಂದರೆ, ಚತುರ್ವರ್ಣ ವಿರೋಧಿ ಬಸವಣ್ಣನವರ ಪಾಠವನ್ನು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಕತ್ತುಹಿಚುಕಿರುವುದು, ಕುವೆಂಪು, ಅಂಬೇಡ್ಕರ್ ಅವರನ್ನು ಗೇಲಿ ಮಾಡುವ ಮನಸ್ಥಿತಿಯ ವ್ಯಕ್ತಿಯನ್ನೇ ಪಠ್ಯಪುಸ್ತಕ ಪರಿಷ್ಕರಣೆಗೆ ಅಧ್ಯಕ್ಷನನ್ನಾಗಿಸಿರುವುದು ಹಾಗೂ ಒಂದು ಒಕ್ಕೂಟ ಸರ್ಕಾರದಲ್ಲಿಆ ಒಕ್ಕೂಟದ ಅಂಗವಾಗಿರುವ ಕರ್ನಾಟಕ ರಾಜ್ಯವು ತನಗೂ ಒಂದು ಧ್ವಜವೂ ಬೇಕು ಎಂದು ದನಿ ಎತ್ತಿದ ಸಂದರ್ಭದಲ್ಲಿ,

Letter

ಆ ಪರಿಕಲ್ಪನೆಯನ್ನು ತನ್ನ ಲಂಗೋಟಿಗೆ ಹೋಲಿಕೆ ಮಾಡಿದ ಹೀನ ಅಭಿರುಚಿಯ ವ್ಯಕ್ತಿಯನ್ನು ಮಕ್ಕಳ ಪಠ್ಯಪರಿಷ್ಕರಣೆ ಮಾಡಲು ಅಧ್ಯಕ್ಷನನ್ನಾಗಿಸಿರುವುದು ಮತ್ತು ಸಮರ್ಥಿಸುತ್ತಿರುವುದು, ಭಿನ್ನಾಭಿಪ್ರಾಯಗಳನ್ನು ಟೂಲ್ ಕಿಟ್ ಎಂದು ರಾಜಕೀಯಗೊಳಿಸಿ ಪರಾರಿಯಾಗಲು ನೋಡುವುದು, ಇವೆಲ್ಲ ಹಾಗೂ ನಾಡಿನ ಗಣ್ಯರು, ಮಠಾಧಿಪತಿಗಳು, ಲೇಖಕರು, ಪ್ರಜ್ಞಾವಂತರು ತಮ್ಮ ನೋವನ್ನು ವ್ಯಕ್ತಪಡಿಸಿ ಹಿಂದಿನ ಪಠ್ಯಪುಸ್ತಕವನ್ನೇ ಮುಂದುವರಿಸಿ ಎಂದು ಕೇಳಿಕೊಂಡರೂ ತಾವು ಅದನ್ನುಕಾಲು ಕಸಮಾಡಿ ಲೆಕ್ಕಿಸದಿರುವುದನ್ನು ನೋಡಿದಾಗ ಇದು ನಾಡಿನ ಕೇಡಿನ ಲಕ್ಷಣಗಳು ಎಂದೆನಿಸುತ್ತಿದೆ.

ಇದನ್ನೂ ಓದಿ : https://vijayatimes.com/sensex-nifty-rises/

ಕೊನೆಯದಾಗಿ ತಮ್ಮಲ್ಲಿ ಒಂದು ವಿನಂತಿ-ಇದು ಮುಂದುವರಿಯಬಾರದು, ದಯವಿಟ್ಟು ಮುಂದುವರಿಯಬಾರದು! ಎಂದು ಬರೆದು ರವಾನಿಸಿದ್ದಾರೆ.

Tags: AuthorDevanur MahadevKarnatakasyllabusTextbook

Related News

ಮನರೇಗಾ ಯೋಜನೆ ಮುಂದುವರಿಸಲು ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾದ ರಾಜ್ಯ ಸರ್ಕಾರ
ಪ್ರಮುಖ ಸುದ್ದಿ

ಮನರೇಗಾ ಯೋಜನೆ ಮುಂದುವರಿಸಲು ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾದ ರಾಜ್ಯ ಸರ್ಕಾರ

May 8, 2026
ಪೀಣ್ಯ ಕೈಗಾರಿಕೆಗಳಿಗೆ ಯುದ್ಧದ ಬಿಸಿ: ಗ್ಯಾಸ್ ಕೊರತೆಯಿಂದ ಸಾವಿರಾರು ಉದ್ಯೋಗಗಳಿಗೆ ಸಂಕಷ್ಟ
ಪ್ರಮುಖ ಸುದ್ದಿ

ಪೀಣ್ಯ ಕೈಗಾರಿಕೆಗಳಿಗೆ ಯುದ್ಧದ ಬಿಸಿ: ಗ್ಯಾಸ್ ಕೊರತೆಯಿಂದ ಸಾವಿರಾರು ಉದ್ಯೋಗಗಳಿಗೆ ಸಂಕಷ್ಟ

May 8, 2026
ತುಮಕೂರಿನಲ್ಲಿ ಮುಂದುವರೆದ ನವಿಲುಗಳ ಸಾವಿನ ಸರಣಿ: ಹಕ್ಕಿಜ್ವರ ಶಂಕೆ ನಡುವೆ ಮತ್ತೆರಡು ನವಿಲುಗಳ ಕಳೇಬರ ಪತ್ತೆ
ಪ್ರಮುಖ ಸುದ್ದಿ

ತುಮಕೂರಿನಲ್ಲಿ ಮುಂದುವರೆದ ನವಿಲುಗಳ ಸಾವಿನ ಸರಣಿ: ಹಕ್ಕಿಜ್ವರ ಶಂಕೆ ನಡುವೆ ಮತ್ತೆರಡು ನವಿಲುಗಳ ಕಳೇಬರ ಪತ್ತೆ

May 7, 2026
ಕರ್ನಾಟಕದಲ್ಲಿ ಆರೋಗ್ಯ ತುರ್ತು ನಿರ್ವಹಣೆಗೆ ಹೈಟೆಕ್ ವ್ಯವಸ್ಥೆ: 24/7 ಕಾರ್ಯನಿರ್ವಹಿಸುವ HEOC ಕೇಂದ್ರ ಆರಂಭ
ಪ್ರಮುಖ ಸುದ್ದಿ

ಕರ್ನಾಟಕದಲ್ಲಿ ಆರೋಗ್ಯ ತುರ್ತು ನಿರ್ವಹಣೆಗೆ ಹೈಟೆಕ್ ವ್ಯವಸ್ಥೆ: 24/7 ಕಾರ್ಯನಿರ್ವಹಿಸುವ HEOC ಕೇಂದ್ರ ಆರಂಭ

May 7, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.