• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಉಸ್ತುವಾರಿಗಳ ನೇಮಕ

Preetham Kumar P by Preetham Kumar P
in ರಾಜಕೀಯ
ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಉಸ್ತುವಾರಿಗಳ ನೇಮಕ
0
SHARES
0
VIEWS
Share on FacebookShare on Twitter

ನವದೆಹಲಿ ಸೆ 08 : ಮುಂಬರುವ ಉತ್ತರಪ್ರದೇಶ, ಉತ್ತರಾಖಂಡ, ಗೋವಾ, ಮಣಿಪುರ ಮತ್ತು ಪಂಜಾಬ್ ವಿಧಾನಸಭಾ ಚುನಾವಣೆಗೆ ಬಿಜೆಪಿ ಚುನಾವಣಾ ಉಸ್ತುವಾರಿಗಳನ್ನು ನೇಮಿಸಿದೆ. 2022ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಈಗಾಗಲೇ ಸಜ್ಜಾಗಿದ್ದು ಬೂತ್‌ ಮಟ್ಟದಿಂದ ಪಕ್ಷವನ್ನು ಸದೃಢಗೊಳಿಸಲು ಬಿಜೆಪಿ ಉಸ್ತುವಾರಿಗಳನ್ನು ನೇಮಿಸಿದೆ.  

ಉತ್ತರಖಂಡದ ಬಿಜೆಪಿ ಉಸ್ತುವಾರಿ ಆಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ನೇಮಕ ಮಾಡಲಾಗಿದೆ. ಸಂಸದ ಲಾಕೆಟ್ ಚಟರ್ಜೀ ಅವರನ್ನು ಸಹ ಉಸ್ತುವಾರಿಯಾಗಿ ನೇಮಿಸಲಾಗಿದೆ. ಉತ್ತರಪ್ರದೇಶದ ಉಸ್ತುವಾರಿಗಳಾಗಿ ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್ ಅವರನ್ನು ಅಲ್ಲಿನ ಚುನಾವಣಾ ಉಸ್ತುವಾರಿಯಾಗಿ ನೇಮಿಸಲಾಗಿದೆ. ಸಹ ಉಸ್ತುವಾರಿಗಳನ್ನಾಗಿ  ಅನುರಾಗ್ ಸಿಂಗ್ ಠಾಕೂರ್, ಅರ್ಜುನ್ ರಾಮ್ ಮೇಘವಾಲ್, ಶೋಭಾ ಕರಂದ್ಲಾಜೆ ಮತ್ತು ಅನ್ನಪೂರ್ಣ ದೇವಿ, ಸಂಸದರಾದ ಸರೋಜ್ ಪಾಂಡೆ ಮತ್ತು ವಿವೇಕ್ ಠಾಕೂರ್ ಅವರನ್ನು ನೇಮಕ ಮಾಡಲಾಗಿದೆ.

ಪಂಜಾಬಿಗೆ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಉಸ್ತುವಾರಿ ಆಗಿ ನೇಮಿಸಲಾಗಿದೆ. ಸಹ ಉಸ್ತುವಾರಿ ಗಳಾಗಿ ಕೇಂದ್ರ ಸಚಿವರಾದ ಹಾರ್ದಿಕ್ ಸಿಂಗ್ ಪುರಿ ಮತ್ತು ಮೀನಾಕ್ಷಿ ಸಿಂಗ್ ಲೇಖಿ ಆಯ್ಕೆಯಾಗಿದ್ದಾರೆ. ಮಣಿಪುರ ವಿಧಾನಸಭಾ ಚುನಾವಣೆಗೆ ಕೇಂದ್ರ ಸಚಿವ ಭೂಪೇಂದ್ರ ಯಾದವ್ ಅವರು ಉಸ್ತುವಾರಿಯಾಗಿ ಆಯ್ಕೆಯಾಗಿದ್ದಾರೆ. ಅಸ್ಸಾಂಗೆ ಉಸ್ತುವಾರಿ ಆಗಿ ಕೇಂದ್ರ ಸಚಿವೆ ಪ್ರತಿಮಾ ಭೌಮಿಕ್ ನೇಮಿಸಲಾಗಿದೆ. ಮತ್ತು ಸಹ ಉಸ್ತುವಾರಿ ಗಳಾಗಿ ಅಸ್ಸಾಂ ಸಚಿವ ಅಶೋಕ್ ಸಿಂಘಲ್ ಅವರನ್ನು ನಿಯೋಜಿಸಲಾಗಿದೆ.

.

Tags: dharmendra pradhangoa assembly elections 2022manipur assembly elections 2022punjab assembly elections 2022uttar pradesh assembly elections 2022uttarakhand assembly elections 2022

Related News

ಕರ್ನಾಟಕಕ್ಕೆ ಬಿಗ್ ಶಾಕ್: ಅ.15 ರವರೆಗೆ ತಮಿಳುನಾಡಿಗೆ 3,000 ಕ್ಯೂಸೆಕ್ಸ್ ನೀರು ಬಿಡಬೇಕು ಎಂದ ಕಾವೇರಿ ಪ್ರಾಧಿಕಾರ
ದೇಶ-ವಿದೇಶ

ಕರ್ನಾಟಕಕ್ಕೆ ಬಿಗ್ ಶಾಕ್: ಅ.15 ರವರೆಗೆ ತಮಿಳುನಾಡಿಗೆ 3,000 ಕ್ಯೂಸೆಕ್ಸ್ ನೀರು ಬಿಡಬೇಕು ಎಂದ ಕಾವೇರಿ ಪ್ರಾಧಿಕಾರ

September 29, 2023
ಕಪ್ಪು ಬಣ್ಣದ ಬುರ್ಖಾ ಧರಿಸಿ ವಿಭಿನ್ನವಾಗಿ ಪ್ರತಿಭಟನೆಗೆ ಇಳಿದ ವಾಟಾಳ್ ನಾಗರಾಜ್
ದೇಶ-ವಿದೇಶ

ಕಪ್ಪು ಬಣ್ಣದ ಬುರ್ಖಾ ಧರಿಸಿ ವಿಭಿನ್ನವಾಗಿ ಪ್ರತಿಭಟನೆಗೆ ಇಳಿದ ವಾಟಾಳ್ ನಾಗರಾಜ್

September 29, 2023
ಪ್ರತಿನಿತ್ಯ 5000 ಕ್ಯುಸೆಕ್ ನೀರು ಬಿಡುವಂತೆ ಪ್ರಾಧಿಕಾರಕ್ಕೆ ಒತ್ತಾಯ : ತಮಿಳುನಾಡು ಸರ್ಕಾರ ತೀರ್ಮಾನ
ದೇಶ-ವಿದೇಶ

ಪ್ರತಿನಿತ್ಯ 5000 ಕ್ಯುಸೆಕ್ ನೀರು ಬಿಡುವಂತೆ ಪ್ರಾಧಿಕಾರಕ್ಕೆ ಒತ್ತಾಯ : ತಮಿಳುನಾಡು ಸರ್ಕಾರ ತೀರ್ಮಾನ

September 29, 2023
ಬಂದ್ ಮಾಡುವುದರಿಂದ ಉಪಯೋಗವಿಲ್ಲ, ರಾಜ್ಯದ ಹಿತ ಕಾಪಾಡಬೇಕು ಪ್ರತಿಭಟನಕಾರರಿಗೆ ಗೃಹ ಸಚಿವ ಪರಮೇಶ್ವರ್ ಮನವಿ
ಪ್ರಮುಖ ಸುದ್ದಿ

ಬಂದ್ ಮಾಡುವುದರಿಂದ ಉಪಯೋಗವಿಲ್ಲ, ರಾಜ್ಯದ ಹಿತ ಕಾಪಾಡಬೇಕು ಪ್ರತಿಭಟನಕಾರರಿಗೆ ಗೃಹ ಸಚಿವ ಪರಮೇಶ್ವರ್ ಮನವಿ

September 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.