• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಧಾರವಾಡ ಕೃಷಿಮೇಳಕ್ಕೆ ಕ್ಷಣಗಣನೆ! ಬರದ ಹಿನ್ನೆಲೆಯಲ್ಲಿ ರೈತರಿಗೆ ಸಿಗಲಿದೆ ಭರಪೂರ ಮಾಹಿತಿ

Bhavya by Bhavya
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಧಾರವಾಡ ಕೃಷಿಮೇಳಕ್ಕೆ ಕ್ಷಣಗಣನೆ! ಬರದ ಹಿನ್ನೆಲೆಯಲ್ಲಿ ರೈತರಿಗೆ ಸಿಗಲಿದೆ ಭರಪೂರ ಮಾಹಿತಿ
0
SHARES
1.2k
VIEWS
Share on FacebookShare on Twitter

Dharwad: ಸೆಪ್ಟೆಂಬರ್ (September) 9 ರಿಂದ 12 ರ ತನಕ ನಡೆಯಲಿರುವ ಕೃಷಿಮೇಳವು ರಾಜ್ಯದ ಅತಿ ದೊಡ್ಡ ಕೃಷಿಮೇಳವೆಂಬ ಹೆಗ್ಗಳಿಕೆಗೆ ಹೆಸರುವಾಸಿಯಾಗಿದ್ದು, ಧಾರವಾಡ ಕೃಷಿ ವಿಶ್ವವಿದ್ಯಾನಿಲಯದ ವಾರ್ಷಿಕ ಮೇಳವು ನಾಲ್ಕು ದಿನಗಳ ಕಾಲ ನಡೆಯಲಿದೆ. ಹಾಗೂ ಈ ವರ್ಷದ ಮೇಳವು ಸುಸ್ಥಿರ ಕೃಷಿಗಾಗಿ ಸಿರಿಧಾನ್ಯಗಳು ಶೀರ್ಷಿಕೆಯಡಿ ನಡೆಯಲಿದ್ದು, ಈ ಕೃಷಿ ಮೇಳದಲ್ಲಿ ಏನೇನಿರಲಿದೆ ಮತ್ತು ಇದರಿಂದ ರೈತರಿಗೆ ಆಗುವ ಲಾಭವೇನು ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.

dharwad krishi mela

ಇದು ಮಳೆ ಕೊರತೆ, ಬರದ ಛಾಯೆಯಿಂದ ತತ್ತರಿಸಿರುವ ರೈತರಿಗೆ ಬಹಳ ಉಪಯುಕ್ತ ಮೇಳವೆಂದೇ ಹೇಳಲಾಗುತ್ತಿದೆ. ಯಾವ ಯಾವ ದಿನ ಏನೇನು ನಡೆಯುತ್ತದೆ ಎಂಬುದರ ಕುರಿತು ಇಲ್ಲೆದೆ ಮಾಹಿತಿ.
೧. ಸೆಪ್ಟೆಂಬರ್ 9 ರಂದು ಬೆಳಿಗ್ಗೆ ೧೧.ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಂದ ಕೃಷಿ ಮೇಲಕ್ಕೆ ಚಾಲನೆ.
೨. ಸೆಪ್ಟೆಂಬರ್ 10 ರಂದು ಬೀಜ ಮೇಳ ಉದ್ಘಾಟನೆ.
೩. ಇನ್ನು 11ನೇ ತಾರೀಖಿನಂದು ಪೌಷ್ಟಿಕತೆ ಮತ್ತು ಆರ್ಥಿಕ ಭದ್ರತೆಗೆ ಸಿರಿಧಾನ್ಯಗಳು ವಿಚಾರ ಸಂಕಿರಣ.
೪. 12ನೇ ತಾರೀಖಿನಂದು ಚರ್ಚಾಗೋಷ್ಠಿ ನಡೆಯಲಿದ್ದು, ಸಂಜೆ ೪ ಗಂಟೆಗೆ ಸಮಾರೋಪ ಸಮಾರಂಭ ಜರುಗಲಿದೆ.

ಈ ಕೃಷಿ ಮೇಳದಲ್ಲಿ ಏನೆಲ್ಲಾ ಇರಲಿದೆ
೧. ಕೃಷಿ ಮತ್ತು ಕೃಷಿ ಪೂರಕ ತಂತ್ರಜ್ಞಾನ
೨. ಹೈಟೆಕ್ ತೋಟಗಾರಿಕೆ ಹಾಗು ಫಲಪುಷ್ಪ ಪ್ರದರ್ಶನ
೩. ವಿಸ್ಮಯಕಾರಿ ಕೀಟ ಪ್ರಪಂಚ ಮತ್ತು ಜಾನುವಾರು ಪ್ರದರ್ಶನ

University Of Agricultural Sciences

೪. ಸಿರಿಧಾನ್ಯ ಮಾರುಕಟ್ಟೆ, ನೈಸರ್ಗಿಕ ಮತ್ತು ಸಾವಯವ ಕೃಷಿ
೫. ಮಣ್ಣಿನ ಫಲವತ್ತತೆ ರಕ್ಷಣೆ
೬. ಮಳೆ ನೀರು ಸಂಗ್ರಹ ಮತ್ತು ಅಂತರ್ಜಲ ಮರುಪೂರಣ ಹಾಗೂ ಕಿಸಾನ್ ಡ್ರೋನ್ ಬಳಕೆ
ಇಷ್ಟೇ ಅಲ್ಲದೆ ರೈತರ ಆವಿಷ್ಕಾರಗಳು, ಸಾಧಕ ರೈತ ಹಾಗು ರೈತ ಮಹಿಳೆಯರೊಂದಿಗೆ ಸಂವಾದ ಮೊದಲಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಮಳಿಗೆಗಳು ಮತ್ತು ಮಾರಾಟ ಜಾಲ
ಈ ಕೃಷಿ ಮೇಳ ಪ್ರದರ್ಶನದಲ್ಲಿ 199 ಹೈಟೆಕ್ ಮಳಿಗೆ, 351 ಸಾಮಾನ್ಯ ಮಳಿಗೆ, 24 ಯಂತ್ರೋಪಕರಣ ಮಳಿಗೆ, 50 ಜಾನುವಾರು ಪ್ರದರ್ಶನ ಮಳಿಗೆ, 40 ಆಹಾರ ಮಳಿಗೆ ಹಾಗು 10 ಕ್ಷೇತ್ರ ಮಳಿಗೆಯನ್ನು ವ್ಯವಸ್ಥೆ ಮಾಡಲಾಗಿದ್ದು, ಧಾರವಾಡ ಕೃಷಿ ವಿಶ್ವವಿದ್ಯಾಲಯ ಸಂಶೋಧಿಸಿರುವ 24 ಹೊಸ ತಳಿಗಳು ಹಾಗು 33 ಕೃಷಿ ತಾಂತ್ರಿಕತೆಗಳು ಬಿಡುಗಡೆಯಾಗಲಿವೆ.

ಮೊದಲ ಬಾರಿಗೆ ಕೃಷಿ ವಿಶ್ವವಿದ್ಯಾಲಯಕ್ಕೆ ಉತ್ಪನ್ನ ಹಾಗು ಮಾರಾಟಕ್ಕೆ ಪರವಾನಗಿ ಪಾತ್ರ ದೊರೆತಿದ್ದು, 25 ಕ್ವಿಂಟಲ್ ವಿವಿಧ ಜೈವಿಕ ಗೊಬ್ಬರಗಳ ಪುಡಿ ಹಾಗೂ 2.6 ಸಾವಿರ ಲೀಟರ್ ವಿವಿಧ ಜೈವಿಕ ಗೊಬ್ಬರ ದ್ರವಗಳು, 16 ಕ್ವಿಂಟಲ್ ಜೈವಿಕ ಗೊಬ್ಬರ ದ್ರವಗಳು, ಅಷ್ಟೇ ಅಲ್ಲದೆ ಪೀಡೆನಾಶಕಗಳು ಸದರಿ ಕೃಷಿ ಮೇಳದಲ್ಲಿ ಮಾರಾಟಕ್ಕೆ ಇಡಲಾಗುತ್ತಿದೆ. ಮತ್ತು ಬಿತ್ತನೆ ಬೀಜಗಳ ಮಾರಾಟ ಕೂಡ ಈ ಮೇಳದಲ್ಲಿ ಇರಲಿದೆ.

ಭವ್ಯಶ್ರೀ ಆರ್.ಜೆ

Tags: cmsiddaramaiahdharavadDharwad Krishi Mela 2023FarmersKarnataka

Related News

ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ: 144 ಸೆಕ್ಷನ್ ನಿಷೇಧಾಜ್ಞೆ ಜಾರಿ
ಪ್ರಮುಖ ಸುದ್ದಿ

ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ: 144 ಸೆಕ್ಷನ್ ನಿಷೇಧಾಜ್ಞೆ ಜಾರಿ

October 2, 2023
ಗಾಂಧಿ ಜಯಂತಿ: ರಾಷ್ಟ್ರಪಿತರಾದ ಬಾಪು ರವರ ಜನ್ಮದಿನದ ಕುರಿತಾದ ಮಾಹಿತಿ ಇಲ್ಲಿದೆ.
ದೇಶ-ವಿದೇಶ

ಗಾಂಧಿ ಜಯಂತಿ: ರಾಷ್ಟ್ರಪಿತರಾದ ಬಾಪು ರವರ ಜನ್ಮದಿನದ ಕುರಿತಾದ ಮಾಹಿತಿ ಇಲ್ಲಿದೆ.

October 2, 2023
ಏಷ್ಯನ್ ಗೇಮ್ಸ್ – 2023 : ಮಿಶ್ರ ಡಬಲ್ಸ್ ಟೆನಿಸ್ನಲ್ಲಿ ಚಿನ್ನ ತಂದ ಬೋಪಣ್ಣ-ರುತುಜಾ ಜೋಡಿ
Sports

ಏಷ್ಯನ್ ಗೇಮ್ಸ್ – 2023 : ಮಿಶ್ರ ಡಬಲ್ಸ್ ಟೆನಿಸ್ನಲ್ಲಿ ಚಿನ್ನ ತಂದ ಬೋಪಣ್ಣ-ರುತುಜಾ ಜೋಡಿ

September 30, 2023
ಏಕರೂಪ ನಾಗರಿಕ ಸಂಹಿತೆ ವ್ಯಾಪ್ತಿಯೊಳಗೆ ಸಲಿಂಗ ವಿವಾಹಕ್ಕೆ ಅವಕಾಶವಿಲ್ಲ: ಕಾನೂನು ಆಯೋಗ ವರದಿ
ದೇಶ-ವಿದೇಶ

ಏಕರೂಪ ನಾಗರಿಕ ಸಂಹಿತೆ ವ್ಯಾಪ್ತಿಯೊಳಗೆ ಸಲಿಂಗ ವಿವಾಹಕ್ಕೆ ಅವಕಾಶವಿಲ್ಲ: ಕಾನೂನು ಆಯೋಗ ವರದಿ

September 30, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.