• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸಿದ್ದು ಭಾವಚಿತ್ರದ ಮೇಲೆ ಬರದ ಗೆರೆ : ರಾಜ್ಯ ಬಿಜೆಪಿ ವಿರುದ್ಧ ದಿನೇಶ್ ಗುಂಡೂರಾವ್ ಕೆಂಡಾಮಂಡಲ

Bhavya by Bhavya
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಸಿದ್ದು ಭಾವಚಿತ್ರದ ಮೇಲೆ ಬರದ ಗೆರೆ : ರಾಜ್ಯ ಬಿಜೆಪಿ ವಿರುದ್ಧ ದಿನೇಶ್ ಗುಂಡೂರಾವ್ ಕೆಂಡಾಮಂಡಲ
0
SHARES
237
VIEWS
Share on FacebookShare on Twitter

Bengaluru : ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಭಾವಚಿತ್ರದಲ್ಲಿ ಬರದ ಚಿತ್ರವಿರುವ ರೀತಿಯಾಗಿ ಎಡಿಟ್ ಮಾಡಿರುವ ಪೋಟೋವನ್ನು ರಾಜ್ಯ ಬಿಜೆಪಿ (BJP) ಪೋಸ್ಟ್ ಮಾಡಿರುವುದಕ್ಕೆ ಸಚಿವ ದಿನೇಶ್ ಗುಂಡೂರಾವ್ (Dinesh GunduRao) ಕೆಂಡಾಮಂಡಲವಾಗಿದ್ದರೆ.

Siddaramaiah Portrait

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬರದ ಭಾವವಿರುವ ಪೋಟೋವನ್ನು ಪೋಸ್ಟ್ ಮಾಡಿ, ಕರ್ನಾಟಕದಲ್ಲಿ ಹಿಂದೆಂದಿಗಿಂತಲೂ ಕಂಡು ಕೇಳರಿಯದ ಬರ ಆವರಿಸಿಕೊಂಡಿದೆ. ಸಿದ್ದರಾಮಯ್ಯ ಸಾಹೇಬರು ಅಧಿಕಾರದ ಚುಕ್ಕಾಣಿ ಹಿಡಿದ ಮೊದಲ ವಾರದಿಂದಲೇ ಮುಂಗಾರು ಕೈಕೊಟ್ಟು ಬರಗಾಲ ಸೃಷ್ಟಿಯಾಗಿತ್ತು. ಆದರೆ, ವರ್ಗಾವಣೆ ದಂಧೆ, ಕಮಿಷನ್ (Commission), ಕಲೆಕ್ಷನ್, ಶ್ಯಾಡೋ ಸಿಎಂ, ಸಚಿವರ ದರ್ಪದ ಮೇಲಾಟಗಳೇ ಹೆಚ್ಚಾದ ಹಿನ್ನೆಲೆ ಸರ್ಕಾರ ಈಗ ಧೃತರಾಷ್ಟ್ರನಂತೆ ವರ್ತಿಸುತ್ತಿದೆ.

ಪರಿಣಾಮ ರೈತರ ಸರಣಿ ಆತ್ಮಹತ್ಯೆ, ಕಲುಷಿತ ನೀರು ಪೂರೈಕೆಯಿಂದ ರಾಜ್ಯದಲ್ಲಿ ಅಪಾರ ಸಾವು-ನೋವು ಸಂಭವಿಸಿದೆ. ಈ ಹಿಂದೆ ಬರಗಾಲವೇ ಇಲ್ಲವೆಂದು ಸಿದ್ದರಾಮಯ್ಯರವರ ಸರ್ಕಾರ ಮೈಮರೆತ ಕಾರಣ ಇಂದು 195 ತಾಲೂಕುಗಳಲ್ಲಿ ಬರ ಬಂದಿದೆ. ಈಗಲೂ ಸರ್ಕಾರ ಬರಗಾಲವನ್ನು ಸಮರ್ಥವಾಗಿ ಎದುರಿಸಲಾಗದೆ ಕೈಲಾಗದವರಂತೆ ಕೂತಿದೆ ಎಂದು ರಾಜ್ಯ ಬಿಜೆಪಿ ಟೀಕಿಸಿತ್ತು.

dinesh gundurao

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಚಿವ ದಿನೇಶ್ ಗುಂಡೂರಾವ್ (Dinesh GunduRao) , ಪರಿಸರ ನಾಶ, ಜಾಗತಿಕ ತಾಪಮಾನ, ಎಲ್ನಿನೋ ಎಫೆಕ್ಟ್ನಿಂದಾಗಿ ಬದಲಾಗುತ್ತಿರುವ ಋತುಮಾನದ ಬದಲಾವಣೆ ಮಳೆ ಕೊರತೆಗೆ ಕಾರಣ. ಇದು ಪ್ರಾಥಮಿಕ ಶಿಕ್ಷಣ ಪಡೆಯುತ್ತಿರುವ ಶಾಲಾ ಮಕ್ಕಳಿಗೂ ಗೊತ್ತಿದೆ. ಆದರೆ BJPಯವರು ಮಳೆ ಕೊರತೆಗೆ ಕಾಂಗ್ರೆಸ್ ಕಾರಣ ಎಂದು ಅಜ್ಞಾನ ಪ್ರದರ್ಶಿಸುತ್ತಿದ್ದಾರೆ.

ಇಂತಹ ಮೂಢರು BJPಯಲ್ಲಿ ಮಾತ್ರ ಇರಲು ಸಾಧ್ಯ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಳೆ ಬರುವುದಿಲ್ಲ ಎಂಬ ಮೌಢ್ಯವನ್ನು BJP ಬಿತ್ತುತ್ತಿದೆ. ನೆರೆಯ ಕೇರಳ ಹಾಗೂ ತಮಿಳುನಾಡಿನಲ್ಲೂ ಮಳೆಯಿಲ್ಲ. ಈ ಬಾರಿ ಕೇರಳದ (Kerala) ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ 14 ಜಿಲ್ಲೆಗಳನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಲಾಗಿದೆ. ಅಲ್ಲಿ ಕಾಂಗ್ರೆಸ್ (Congress) ಸರ್ಕಾರವಿದೆಯೇ? ಎಂದು ಪ್ರಶ್ನಿಸಿದ್ದಾರೆ.

ಇನ್ನು ರಾಜ್ಯದ 14 ಜಿಲ್ಲೆಗಳಲ್ಲಿ ಮಳೆಯ ಕೊರತೆ ಎದುರಾಗಿದೆ. 195 ತಾಲ್ಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಲು ನಿರ್ಧಾರ ಮಾಡಲಾಗಿದೆ. ಹೀಗಾಗಿ ರಾಜ್ಯ ಬಿಜೆಪಿ ರಾಜ್ಯ ಕಾಂಗ್ರೆಸನ್ನು ಟೀಕಿಸಿದೆ.

Tags: bengalurubjpCongressdineshgunduraoKarnatakapoliticsSiddaramaiah

Related News

ಶಿವಮೊಗ್ಗ ಪ್ರಕರಣ: ಇದೆಲ್ಲಾ ಏನ್ ಹೊಸದಾಗಿ ನಡೆಯುತ್ತಾ? ಗೃಹ ಸಚಿವ ಪರಮೇಶ್ವರ್ ಅಸಡ್ಡೆಉತ್ತರ
ಪ್ರಮುಖ ಸುದ್ದಿ

ಶಿವಮೊಗ್ಗ ಪ್ರಕರಣ: ಇದೆಲ್ಲಾ ಏನ್ ಹೊಸದಾಗಿ ನಡೆಯುತ್ತಾ? ಗೃಹ ಸಚಿವ ಪರಮೇಶ್ವರ್ ಅಸಡ್ಡೆಉತ್ತರ

October 2, 2023
ಸ್ನಾತಕೋತ್ತರ ಪ್ರವೇಶ ಪರೀಕ್ಷೆ ಫಲಿತಾಂಶ ತಡೆಹಿಡಿಯುವಂತೆ ಅ.6ರವರೆಗೆ ಕೆಇಎಗೆ ವಿದ್ಯಾರ್ಥಿಗಳ ಮನವಿ
ಪ್ರಮುಖ ಸುದ್ದಿ

ಸ್ನಾತಕೋತ್ತರ ಪ್ರವೇಶ ಪರೀಕ್ಷೆ ಫಲಿತಾಂಶ ತಡೆಹಿಡಿಯುವಂತೆ ಅ.6ರವರೆಗೆ ಕೆಇಎಗೆ ವಿದ್ಯಾರ್ಥಿಗಳ ಮನವಿ

October 2, 2023
ಬೆಂಗಳೂರು ನಗರವನ್ನು 5 ಜಿಲ್ಲೆಗಳಾಗಿ ವಿಂಗಡಿಸಿ ಅಧ್ಯಕ್ಷರ ನೇಮಕ ಮಾಡಿದ ಎಐಸಿಸಿ
ದೇಶ-ವಿದೇಶ

ಬೆಂಗಳೂರು ನಗರವನ್ನು 5 ಜಿಲ್ಲೆಗಳಾಗಿ ವಿಂಗಡಿಸಿ ಅಧ್ಯಕ್ಷರ ನೇಮಕ ಮಾಡಿದ ಎಐಸಿಸಿ

October 2, 2023
Apple iPhone15: ಇತ್ತೀಚಿನ ಹೊಸ ಐಫೋನ್‌ಗಳು ಹೆಚ್ಚು ಬಿಸಿಯಾಗುತ್ತಿರುವುದಕ್ಕೆ ಇಲ್ಲಿದೆ ಕಾರಣಗಳು
ದೇಶ-ವಿದೇಶ

Apple iPhone15: ಇತ್ತೀಚಿನ ಹೊಸ ಐಫೋನ್‌ಗಳು ಹೆಚ್ಚು ಬಿಸಿಯಾಗುತ್ತಿರುವುದಕ್ಕೆ ಇಲ್ಲಿದೆ ಕಾರಣಗಳು

October 2, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.