• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಮೋದಿಯನ್ನು ಹೊಗಳಿ ಅಟ್ಟಕ್ಕೇರಿಸುವುದೇ ಜ್ಞಾನವೇ: ಕ್ಯಾ.ಗಣೇಶ್ ಕಾರ್ಣಿಕ್ ಹೇಳಿಕೆಗೆ ದಿನೇಶ್ ಗುಂಡೂರಾವ್ ಕಿಡಿ

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ಮೋದಿಯನ್ನು ಹೊಗಳಿ ಅಟ್ಟಕ್ಕೇರಿಸುವುದೇ ಜ್ಞಾನವೇ: ಕ್ಯಾ.ಗಣೇಶ್ ಕಾರ್ಣಿಕ್ ಹೇಳಿಕೆಗೆ ದಿನೇಶ್ ಗುಂಡೂರಾವ್ ಕಿಡಿ
0
SHARES
0
VIEWS
Share on FacebookShare on Twitter

ಬೆಂಗಳೂರು, ಫೆ. 09: ಮೋದಿ ಅವರನ್ನು ಹೊಗಳಿ ಜ್ಞಾನವೇ? ಎಂದು ಬಿಜೆಪಿ ವಕ್ತಾರ ಕ್ಯಾ. ಗಣೇಶ್ ಕಾರ್ಣಿಕ್ ಅವರನ್ನು
ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ.

ಕಾಂಗ್ರೆಸಿಗರ ಅಲ್ಪಜ್ಞಾನದ ಬಗ್ಗೆ ಮಾತನಾಡಿರುವ ಬಿಜೆಪಿ ವಕ್ತಾರ ಗಣೇಶ್ ಕಾರ್ನಿಕ್ ‌ಅವರು ಯಾವ ಬೋಧಿವೃಕ್ಷದ ಕೆಳಗೆ ಕುಳಿತು ಜ್ಞಾನ ಸಂಪಾದಿಸಿಕೊಂಡಿದ್ದಾರೆ?. ಮೋದಿಯವರನ್ನು ಹೊಗಳಿ ಅಟ್ಟಕೇರಿಸುವುದೇ ಕಾರ್ಣಿಕ್‌ರವರ ಪ್ರಕಾರ ಜ್ಞಾನವೇ? ಎಂದು ಪ್ರಶ್ನಿಸಿದ್ದಾರೆ.

ವಾಸ್ತವ ಅರಿಯದೆ ಭ್ರಮೆಯಲ್ಲಿ ಬದುಕುವುದೂ ಕೂಡ ಅಜ್ಞಾನ ಎಂಬ ಕನಿಷ್ಟ ಜ್ಞಾನವನ್ನು ಕಾರ್ಣಿಕ್ ಬೆಳಸಿಕೊಳ್ಳಲಿ. 2
ಮೋದಿಯವರ ಆಡಳಿತವನ್ನು ಹಿಟ್ಲರ್ ಆಡಳಿತಕ್ಕೆ ಹೋಲಿಸಿದ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ. ಕೇಂದ್ರ ಸರ್ಕಾರದ ಪ್ರತಿ ನೀತಿ ನಿರ್ಧಾರಗಳಲ್ಲೂ ಹಿಟ್ಲರ್‌ನ ಸರ್ವಾಧಿಕಾರಿ ಧೋರಣೆ ಕಾರ್ಣಿಕ್‌ರವರಿಗೆ ಕಾಣಿಸುತ್ತಿಲ್ಲವೆ?
ಅಥವಾ ಗೊತ್ತಿದ್ದರೂ ಜಾಣ ಕುರುಡೇ? ಸಂವಿಧಾನ ಬದಲಿಸುವ ಮನಸ್ಥಿತಿಯವರಿಗೂ ಹಿಟ್ಲರ್‌ಗೂ ಏನಾದರೂ ವ್ಯತ್ಯಾಸವಿದೆಯೇ? ಎಂದು ಪ್ರಶ್ನಿಸಿದ್ದಾರೆ.

ಅಲ್ಲದೇ, ಬಿಜೆಪಿ ವಕ್ತಾರ ಗಣೇಶ್ ಕಾರ್ಣಿಕ್, ಮೋದಿ ಆಡಳಿತದ ಯಾವ ಅಭಿವೃದ್ಧಿ ಪಥದ ಬಗ್ಗೆ ಮಾತನಾಡುತ್ತಿದ್ದಾರೆ?ಸಾರ್ವಜನಿಕ ಸಂಸ್ಥೆಗಳನ್ನು ಖಾಸಗಿಯವರಿಗೆ ಮಾರಿದ್ದು, ಕಾರ್ಪೋರೆಟ್ ಸ್ನೇಹಿತರಿಗಾಗಿ ರೈತರ ಕುತ್ತಿಗೆ ಇಸುಕುತ್ತಿರುವುದು, GDP ಯನ್ನು ಪಾತಾಳಕ್ಕೆ ಇಳಿಸಿದ್ದು, ಇಂಧನ ಬೆಲೆಯೇರಿಸಿ ಜನರನ್ನು ಸುಲಿಗೆ ಮಾಡುತ್ತಿರುವುದು ಅಭಿವೃದ್ಧಿಯ ಪಥವೆ? ಎಂದು ಟೀಕಿಸಿದ್ದಾರೆ.

3
BJP ವಕ್ತಾರ ಗಣೇಶ್ ಕಾರ್ಣಿಕ್, ಮೋದಿ ಆಡಳಿತದ ಯಾವ ಅಭಿವೃದ್ಧಿ ಪಥದ ಬಗ್ಗೆ ಮಾತನಾಡುತ್ತಿದ್ದಾರೆ?

ಸಾರ್ವಜನಿಕ ಸಂಸ್ಥೆಗಳನ್ನು ಖಾಸಗಿಯವರಿಗೆ ಮಾರಿದ್ದು, ಕಾರ್ಪೋರೆಟ್ ಸ್ನೇಹಿತರಿಗಾಗಿ ರೈತರ ಕುತ್ತಿಗೆ ಇಸುಕುತ್ತಿರುವುದು, GDP ಯನ್ನು ಪಾತಾಳಕ್ಕೆ ಇಳಿಸಿದ್ದು, ಇಂಧನ ಬೆಲೆಯೇರಿಸಿ ಜನರನ್ನು ಸುಲಿಗೆ ಮಾಡುತ್ತಿರುವುದು ಅಭಿವೃದ್ಧಿಯ ಪಥವೆ?

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) February 10, 2021

Related News

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ
ರಾಜಕೀಯ

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ

March 27, 2023
ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ
ರಾಜಕೀಯ

ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ

March 27, 2023
ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 27, 2023
ಬಿಎಸ್‌ವೈ ಮನೆ ಮೇಲೆ ಚಪ್ಪಲಿ ! ಒಳಮೀಸಲಾತಿ ವಿರೋಧಿಸಿ ಬಂಜಾರರ ಆಕ್ರೋಶ
ರಾಜಕೀಯ

ಬಿಎಸ್‌ವೈ ಮನೆ ಮೇಲೆ ಚಪ್ಪಲಿ ! ಒಳಮೀಸಲಾತಿ ವಿರೋಧಿಸಿ ಬಂಜಾರರ ಆಕ್ರೋಶ

March 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.