• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

ಏಪ್ರಿಲ್‌ನಲ್ಲಿ `ಬೆಲ್ ಬಾಟಂ 2′ ಚಿತ್ರೀಕರಣ

Sharadhi by Sharadhi
in ಮನರಂಜನೆ
ಏಪ್ರಿಲ್‌ನಲ್ಲಿ `ಬೆಲ್ ಬಾಟಂ 2′  ಚಿತ್ರೀಕರಣ
0
SHARES
0
VIEWS
Share on FacebookShare on Twitter

ರಿಷಬ್ ಶೆಟ್ಟಿ ನಾಯಕರಾಗಿ ನಟಿಸಿರುವ `ಬೆಲ್ ಬಾಟಂ’ ಅದ್ಭುತ ಯಶಸ್ಸು, ಪ್ರಶಸ್ತಿ ಕಂಡ ಬಳಿಕ ಇದೀಗ ಅದರ ಎರಡನೇ ಭಾಗಕ್ಕೆ ಸಜ್ಜಾಗಿದ್ದಾರೆ ನಿರ್ದೇಶಕ ಜಯತೀರ್ಥ. ವಿಶೇಷ ಏನೆಂದರೆ ಮೊದಲ ಭಾಗದಲ್ಲಿ ಪಾತ್ರ ನಿರ್ವಹಿಸಿದ ಎಲ್ಲ ಕಲಾವಿದರು ಎರಡನೇ ಭಾಗದಲ್ಲಿ ಮರಳುತ್ತಿರುವುದರ ಜೊತೆಗೆ ತಾನ್ಯಾ ಹೋಪ್ ಮತ್ತೋರ್ವ ನಾಯಕಿಯಾಗಿ ಎಂಟ್ರಿ ನೀಡಿದ್ದಾರೆ.

ನಿರ್ಮಾಪಕ ಸಂತೋಷ್ ಅವರು ಎರಡನೇ ಭಾಗವನ್ನು `ಬೆಲ್ ಬಾಟಂ’ಗಿಂತ ನಾಲ್ಕರಷ್ಟು ದೊಡ್ಡ ಮಟ್ಟದಲ್ಲಿ ತೆರೆಗೆ ತರುವ ತಯಾರಿ ನಡೆಸಿದ್ದಾರೆ. ಅಂದಹಾಗೆ ಬಜೆಟ್ ದೊಡ್ಡದಾಗಿದೆ ಎಂದ ಮಾತ್ರಕ್ಕೆ ಇದನ್ನು ಪ್ಯಾನ್ ಇಂಡಿಯಾ ಮೂವಿಯಾಗಿ ಮಾಡುತ್ತಿಲ್ಲ. ನಾವು ಕನ್ನಡದಲ್ಲಿ ಮಾತ್ರ ತೆರೆಗೆ ತರುತ್ತಿದ್ದೇವೆ. ಉಳಿದ ಭಾಷೆಗಳಲ್ಲಿ ನೇರವಾಗಿ ಕನ್ನಡ ಅಥವಾ ಡಬ್ಬಿಂಗ್ ಮಾಡಿ ಪ್ರದರ್ಶಿಸಲಾಗುವುದು ಎಂದಿದ್ದಾರೆ ರಿಷಬ್. ಮೊದಲ ಚಿತ್ರದಲ್ಲಿದ್ದ ಗೆಟಪ್‌ಗೆ ಮರಳಲಿರುವುದಾಗಿ ರಿಷಬ್ ಹೇಳಿದ್ದಾರೆ. ಎಂಬತ್ತರ ಕಾಲಘಟ್ಟದ ಕತೆಯೇ ಮುಂದುವರಿಯುವ ಕಾರಣ, ಮತ್ತೆ ಅಂದಿನ ಕಾಲದ ಕಾಸ್ಟ್ಯೂಮ್ ಗಳ ಬಗ್ಗೆ ಅನ್ವೇಷಣೆ ನಡೆಸಿದ್ದೇನೆ ಎಂದಿದ್ದಾರೆ ರಿಷಬ್ ಪತ್ನಿ ಪ್ರಗತಿ ಶೆಟ್ಟಿ. ಅವರ ಚಿತ್ರದ ಕಾಸ್ಟ್ಯೂಮ್ ಡಿಸೈನರಾಗಿ ಕೆಲಸ ಮಾಡುತ್ತಿದ್ದಾರೆ. ನಾಯಕಿಯಾಗಿ ಹರಿಪ್ರಿಯಾ ಜೊತೆಗೆ ಬಸಣ್ಣಿ ಖ್ಯಾತಿಯ ತಾನ್ಯಾ ಹೋಪ್ ಕೂಡ ಅಭಿನಯಿಸುತ್ತಿರುವುದು ಎರಡನೇ ಭಾಗದ ವಿಶೇಷ. ಉಳಿದಂತೆ ಗುರುಪಾದ ಪಾತ್ರದಲ್ಲಿ ಪಿ.ಡಿ ಸತೀಶ್ಚಂದ್ರ, ಸೆಗಣಿ ಪಿಂಟೋ ಪಾತ್ರದಲ್ಲಿ ಸುಜಯ್ ಶಾಸ್ತ್ರಿ, ಹಿರಿಯ ನಿರ್ದೇಶಕ ಶಿವಮಣಿ ಮೊದಲಾದವರು ತಮ್ಮ ಪಾತ್ರಗಳಲ್ಲಿ ಮುಂದುವರಿಯಲಿದ್ದಾರೆ. ಕತೆ ಇನ್ನಷ್ಟು ಟ್ವಿಸ್ಟ್ ತೆಗೆದುಕೊಳ್ಳಲಿದೆ ಎಂದು ಕತೆಗಾರ ಟಿ.ಕೆ ದಯಾನಂದ ಹೇಳಿದ್ದಾರೆ.

ಬನಶಂಕರಿಯ ಧರ್ಮಗಿರಿ ಮಂಜುನಾಥ ದೇವಾಲಯದಲ್ಲಿ ನಡೆದ ಮುಹೂರ್ತ ಸಮಾರಂಭದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಪಾಲ್ಗೊಂಡು ಕ್ಲ್ಯಾಪ್ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಿರ್ಮಾಪಕರ ತಾಯಿ ಕ್ಯಾಮೆರಾ ಸ್ವಿಚ್ ಆನ್ ಮಾಡಿದರು.

Related News

ರಾಮ್ ಚರಣ್ ನಿರ್ಮಾಣದ ವೀರ ಸಾವರ್ಕರ್ ಜೀವನ ಆಧರಿಸಿದ ಹೊಸ ಚಿತ್ರ : ಶುರುವಾಯ್ತು ಚರ್ಚೆ
Vijaya Time

ರಾಮ್ ಚರಣ್ ನಿರ್ಮಾಣದ ವೀರ ಸಾವರ್ಕರ್ ಜೀವನ ಆಧರಿಸಿದ ಹೊಸ ಚಿತ್ರ : ಶುರುವಾಯ್ತು ಚರ್ಚೆ

May 30, 2023
ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ
Vijaya Time

ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ

May 30, 2023
ಕೊಹ್ಲಿಗೆ Instagram 25 ಕೋಟಿ ಫಾಲೋವರ್ಸ್‌! ಏಷ್ಯಾದಲ್ಲೇ ಅತಿ ಹೆಚ್ಚು ಫಾಲೋವರ್ಸ್ ಹೊಂದಿದ ವ್ಯಕ್ತಿ
Sports

ಕೊಹ್ಲಿಗೆ Instagram 25 ಕೋಟಿ ಫಾಲೋವರ್ಸ್‌! ಏಷ್ಯಾದಲ್ಲೇ ಅತಿ ಹೆಚ್ಚು ಫಾಲೋವರ್ಸ್ ಹೊಂದಿದ ವ್ಯಕ್ತಿ

May 26, 2023
ತಿರುಪತಿಯಲ್ಲಿ ನಡೆಯಲಿದೆ ‘ಆದಿಪುರುಷ್’ ಚಿತ್ರದ ಅದ್ದೂರಿ ಪ್ರೀ-ರಿಲೀಸ್ ಇವೆಂಟ್​
ಪ್ರಮುಖ ಸುದ್ದಿ

ತಿರುಪತಿಯಲ್ಲಿ ನಡೆಯಲಿದೆ ‘ಆದಿಪುರುಷ್’ ಚಿತ್ರದ ಅದ್ದೂರಿ ಪ್ರೀ-ರಿಲೀಸ್ ಇವೆಂಟ್​

May 26, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.