• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

ಮುಂದಿನ ವಾರ ಬರಲಿದ್ದಾರೆ ‘ಜಿಗ್ರಿದೋಸ್ತ್’..!

Preetham Kumar P by Preetham Kumar P
in ಮನರಂಜನೆ
ಮುಂದಿನ ವಾರ ಬರಲಿದ್ದಾರೆ ‘ಜಿಗ್ರಿದೋಸ್ತ್’..!
0
SHARES
0
VIEWS
Share on FacebookShare on Twitter

ಬಿ.ಎನ್.ಗಂಗಾಧರ್ ಎಂದೊಡನೆ ‘ಅಂಜದ ಗಂಡು’, ‘ಯಾರಿಗೆ ಸಾಲತ್ತೆ ಸಂಬಳ’ ಮುಂತಾದ ಯಶಸ್ವಿ ಚಿತ್ರಗಳ ನೆನಪಾಗುವುದು ಖಚಿತ. ಅವುಗಳ ನಿರ್ಮಾಪಕರಾದ ಗಂಗಾಧರ್ ಅವರ ನಿರ್ಮಾಣದ 27ನೇ ಚಿತ್ರ ‘ಜಿಗ್ರಿದೋಸ್ತ್’ ಇದೇ ಸೆಪ್ಟೆಂಬರ್ 17ರಂದು ತೆರೆಕಾಣಲಿದೆ.

ನಟ, ನಿರ್ದೇಶಕ ಎಸ್.ಮೋಹನ್  ನಿರ್ದೇಶನದ ‘ಜಿಗ್ರಿದೋಸ್ತ್’ ಮೂಲಕ  ಸ್ನೇಹದ ಕತೆ ತೋರಿಸಲಿದ್ದಾರೆ. “ನನಗೆ ಗಂಗಾಧರ್ ಅವರು ಸುಮಾರು 22ವರ್ಷಗಳಿಂದ ಪರಿಚಯ. ಅವರ ‘ಯಾರಿಗೆ ಸಾಲತ್ತೆ ಸಂಬಳ’ ಚಿತ್ರದಲ್ಲಿ ನಟಿಸಲು ನನಗೆ ಅವಕಾಶ ನೀಡಿದ್ದರು.  ಈಗ ಅವರದೇ ನಿರ್ಮಾಣದ ಚಿತ್ರ ನಿರ್ದೇಶಿಸಿದ್ದೇನೆ. ಪ್ರಪಂಚದಲ್ಲಿ ಎಲ್ಲಾ ಸಂಬಂಧಿಗಳನ್ನು ನಮಗೆ ಅಪ್ಪ – ಅಮ್ಮ ಪರಿಚಯ ಮಾಡಿಕೊಟ್ಟರಷ್ಟೇ ತಿಳಿಯುತ್ತದೆ. ಆದರೆ ನಾವು ಇಷ್ಟ ಪಟ್ಟು ಪಡೆಯುವ ಸಂಬಂಧ ಸ್ನೇಹ. ಹಾಗಾಗಿ ಎಲ್ಲಕ್ಕಿಂತ ಮೀರಿದ್ದು ಸ್ನೇಹ. ಇದನ್ನೇ ನಮ್ಮ ಚಿತ್ರದಲ್ಲಿ ಹೇಳಿದ್ದೇವೆ.

ಸ್ಕಂದ ಅಶೋಕ್ ಹಾಗೂ ಚೇತನ್ ಇಬ್ಬರೂ ಸ್ನೇಹಿತರಾಗಿ ಕಾಣಿಸಿಕೊಂಡಿದ್ದಾರೆ. ಅಕ್ಷತ, ಸುಷ್ಮ ನಾಯಕಿಯರು. ಪಂಚಭಾಷಾ ನಟ ವಿನೋದ್ ಆಳ್ವ, ಮಾಜಿ ಸಚಿವರಾದ ಟಿ.ಬಿ.ಜಯಚಂದ್ರ, ಚಿತ್ಕಳಾ ಬಿರಾದಾರ್ , ಇರ್ಫಾನ್, ಮಂಜುನಾಥ್, ರಮೇಶ್ ಪಂಡಿತ್, ಟಿನ್ನಿಸ್ ಕೃಷ್ಣ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ” ಎಂದು ಚಿತ್ರ ಹಾಗೂ ಚಿತ್ರತಂಡದ ಬಗ್ಗೆ ಮಾಹಿತಿ ನೀಡಿದರು ಮೋಹನ್.

” ಕೋವಿಡ್ ಬರದಿದ್ದರೆ ಕಳೆದವರ್ಷ ನಮ್ಮ ಚಿತ್ರ ಬಿಡುಗಡೆ ಅಗಬೇಕಿತ್ತು. ಆದರೆ ಈಗ ಬಿಡುಗಡೆ ಮಾಡುತ್ತಿದ್ದೇವೆ ನೋಡಿ ಹರಸಿ” ಎಂದರು ನಿರ್ಮಾಪಕ ಬಿ.ಎನ್.ಗಂಗಾಧರ್.

ನಾಯಕರಲೊಬ್ಬರಾದ ಚೇತನ್ ಮತಾನಾಡುತ್ತಾ, ನಾನು ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಪಾತ್ರ ನೀಡಿದ ನಿರ್ಮಾಪಕ – ನಿರ್ದೇಶಕರಿಗೆ ಧನ್ಯವಾದ ಎಂದರು. ನಟಿಯರಾದ ಅಕ್ಷತ, ಸುಷ್ಮ ಕಲಾವಿದರಾದ ಇರ್ಫಾನ್ ಹಾಗೂ ಚಿತ್ರದ ಸಹ ನಿರ್ಮಾಪಕ ಹಾಗೂ ನಟ ಮಂಜುನಾಥ್ ಹಾಗೂ ಸಂಗೀತ ನಿರ್ದೇಶಕ ದಿನೇಶ್ ಕುಮಾರ್ ಮಾಧ್ಯಮದ ಮುಂದೆ ಚಿತ್ರದ ಬಗ್ಗೆ ಮಾಹಿತಿ ನೀಡಿದರು.

ಪ್ರಸಾದ್ ಬಾಬು ಛಾಯಾಗ್ರಹಣ, ಶಿವಪ್ರಸಾದ್ ಯಾದವ್ ಸಂಕಲನ, ಕೌರವ ವೆಂಕಟೇಶ್ ಸಾಹಸ ನಿರ್ದೇಶನ ಹಾಗೂ ಮದನ್ – ಹರಿಣಿ ಅವರ ನೃತ್ಯ ನಿರ್ದೇಶನ ಈ‌ ಚಿತ್ರಕ್ಕಿದೆ.

Related News

‘ಜವಾನ್’ ಅಬ್ಬರ: ವಿಶ್ವಾದ್ಯಂತ ತೆರೆಯ ಮೇಲೆ ‘ಜವಾನ್‌’, ದಾಖಲೆ ಬರೆಯಲು ಶಾರುಖ್ ಖಾನ್‌ ರೆಡಿ!
ದೇಶ-ವಿದೇಶ

‘ಜವಾನ್’ ಅಬ್ಬರ: ವಿಶ್ವಾದ್ಯಂತ ತೆರೆಯ ಮೇಲೆ ‘ಜವಾನ್‌’, ದಾಖಲೆ ಬರೆಯಲು ಶಾರುಖ್ ಖಾನ್‌ ರೆಡಿ!

September 8, 2023
ನಾನು ಸನಾತನ ಧರ್ಮಕ್ಕೆ ಹುಟ್ಟಿಲ್ಲ, ನಮ್ಮ ಅಪ್ಪನಿಗೆ ಹುಟ್ಟಿದ್ದೇನೆ’. ನಾನು ಧರ್ಮದ ವಿರೋಧಿ ಅಲ್ಲ, ನರೇಂದ್ರ ಮೋದಿಯ ವಿರೋಧಿ ಪ್ರಕಾಶ್ ರೈ
ಪ್ರಮುಖ ಸುದ್ದಿ

ನಾನು ಸನಾತನ ಧರ್ಮಕ್ಕೆ ಹುಟ್ಟಿಲ್ಲ, ನಮ್ಮ ಅಪ್ಪನಿಗೆ ಹುಟ್ಟಿದ್ದೇನೆ’. ನಾನು ಧರ್ಮದ ವಿರೋಧಿ ಅಲ್ಲ, ನರೇಂದ್ರ ಮೋದಿಯ ವಿರೋಧಿ ಪ್ರಕಾಶ್ ರೈ

September 7, 2023
ರಮ್ಯಾ ಆಘಾತ: ರಮ್ಯಾಗೆ ಹೃದಯಾಘಾತ ಸುದ್ದಿ ವೈರಲ್ ! ಈ ಸುದ್ದಿ ಸುಳ್ಳಾಗಿದ್ದು ಯೂರೋಪ್ ಪ್ರವಾಸದಲ್ಲಿ ರಮ್ಯಾ
Vijaya Time

ರಮ್ಯಾ ಆಘಾತ: ರಮ್ಯಾಗೆ ಹೃದಯಾಘಾತ ಸುದ್ದಿ ವೈರಲ್ ! ಈ ಸುದ್ದಿ ಸುಳ್ಳಾಗಿದ್ದು ಯೂರೋಪ್ ಪ್ರವಾಸದಲ್ಲಿ ರಮ್ಯಾ

September 6, 2023
ನಟ ಶಾರುಖ್ ಖಾನ್ ನಿವಾಸ ʼಮನ್ನತ್ʼ ಮುಂದೆ ಭಾರೀ ಪ್ರತಿಭಟನೆ ; ಕಾರಣವೇನು..?!
ಪ್ರಮುಖ ಸುದ್ದಿ

ನಟ ಶಾರುಖ್ ಖಾನ್ ನಿವಾಸ ʼಮನ್ನತ್ʼ ಮುಂದೆ ಭಾರೀ ಪ್ರತಿಭಟನೆ ; ಕಾರಣವೇನು..?!

August 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.