• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ರಸ್ತೆ ಅಪಘಾತದಲ್ಲಿ ಗಾಯಗೊಂಡ ಬಿಗ್ ಬಾಸ್ ಸೀಸನ್ 08 ರ ಸ್ಪರ್ಧಿ ದಿವ್ಯಾ.!

Preetham Kumar P by Preetham Kumar P
in ರಾಜ್ಯ
divya
0
SHARES
0
VIEWS
Share on FacebookShare on Twitter

ಕನ್ನಡ ರಿಯಾಲಿಟಿ ಶೋಗಳಲ್ಲಿಯೇ ಅತೀ ದೊಡ್ಡ ರಿಯಾಲಿಟಿ ಶೋ ಎಂದರೆ ಅದು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಡೆಸಿಕೊಡುವ ಬಿಗ್‌ಬಾಸ್ ರಿಯಾಲಿಟಿ ಶೋ. ಹೌದು, ಕನ್ನಡದ ರಿಯಾಲಿಟಿ ಅಗ್ರಸ್ಥಾನದಲ್ಲಿ ಹೆಚ್ಚು ಖ್ಯಾತಿ ಹಾಗೂ ಜನರನ್ನು ತನ್ನತ್ತ ಸೆಳೆಯುವ ಸೆಲೆಬ್ರಿಟಿ ಶೋಗಳಲ್ಲಿ ಬಿಗ್‌ಬಾಸ್ ಪ್ರಮುಖವಾದದ್ದು. ಈ ಕಾರ್ಯಕ್ರಮದ ಸೀಸನ್ ೦೮ರ ಸ್ಪರ್ಧಿಯಾಗಿದ್ದ ನಟಿ ದಿವ್ಯಾ ಸುರೇಶ್ ಅವರು ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಷ್ಟಕ್ಕೂ ಅಪಘಾತ ಸಂಭವಿಸಿದ್ದು ಹೇಗೆ.?

ಬಿಗ್ ಬಾಸ್ ಸೀಸನ್ ೦೮ರಲ್ಲಿ ಸ್ಪರ್ಧಿಯಾಗಿದ್ದ ನಟಿ ದಿವ್ಯಾ ಸುರೇಶ್, ಮೊದಲನೇ ಹಂತದಲ್ಲಿ ಅಷ್ಟು ಜನಪ್ರಿಯತೆ ಗಳಿಸದಿದ್ದರೂ, ಎರಡನೇ ಹಂತದಲ್ಲಿ ಬಹಳ ಜನಪ್ರಿಯತೆಯನ್ನು ಗಳಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಬಿಗ್‌ಬಾಸ್ ಕಳೆದ ಬಳಿಕ ಅಷ್ಟಾಗಿ ಕಾಣಿಸಿಕೊಳ್ಳದ ದಿವ್ಯಾ ಸುರೇಶ್, ತಮ್ಮ ಸ್ಕೂಟರ್‌ನಲ್ಲಿ ಸೋಮವಾರ ಲಸಿಕೆ ಹಾಕಿಸಿಕೊಂಡು ಮನೆಗೆ ಹಿಂದಿರುಗುವಾಗ, ಉತ್ತರಹಳ್ಳಿಯ ಮುಖ್ಯ ರಸ್ತೆಯಲ್ಲಿದ್ದ ನಾಯಿಗಳು ಜಗಳವಾಡಿಕೊಳ್ಳುತ್ತಿದ್ದವು. ಈ ವೇಳೆ ದಿವ್ಯಾ ಬರುತ್ತಿದ್ದ ಹಾದಿಯಲ್ಲಿ ನಾಯಿಗಳು ಮಧ್ಯಕ್ಕೆ ಬಂದಿವೆ. ಈ ವೇಳೆ ಗಾಬರಿಗೊಂಡ ದಿವ್ಯಾ ಸುರೇಶ್ ಏಕಾಏಕಿ ಬಿದ್ದಿದ್ದು, ದಿವ್ಯಾ ಅವರ ಮುಖಕ್ಕೆ ಹಾಗೂ ಕೈಗೆ ಗಂಭೀರ ಗಾಯಗಳಾಗಿವೆ. ಸದ್ಯ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಈ ಕುರಿತು ದಿವ್ಯಾ ಸುರೇಶ್ ಪರವಾಗಿ ಅವರ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಮಂಗಳವಾರ ದಿವ್ಯಾ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಚ್ ಮಾಡಲಾಗಿದೆ ಎಂದು ತಿಳಿಸಿದೆ. ಸದ್ಯ ಅವರಿಗೆ ಒಂದು ತಿಂಗಳ ವಿಶ್ರಾಂತಿ ಅಗತ್ಯವಿದೆ. ಎಲ್ಲರಿಗೂ ಈ ಮೂಲಕ ಬೇಸರದಿಂದ ತಿಳಿಸಲು ಇಚ್ಚಿಸುತ್ತೇವೆ. ಸದ್ಯದ ಮಟ್ಟಿಗೆ ಕೆಲ ದಿನಗಳ ಸಮಯ ಅವರು  ಇನ್ಟಾಗ್ರಾಂ ಖಾತೆಯಲ್ಲಿ ಎಂದಿನಂತೆ ಸಕ್ರಿಯರಾಗಿರುವುದಿಲ್ಲ.! ದಯವಿಟ್ಟು ಎಲ್ಲರು ಸಹಕರಿಸಬೇಕಾಗಿ ವಿನಂತಿಸಿಕೊಳ್ಳುತ್ತೇವೆ. ನಿಮ್ಮ ಪ್ರೀತಿ, ಹಾರೈಕೆ ದಿವ್ಯಾ ಸುರೇಶ್ ಅವರ ಮೇಲಿರಲಿ ಎಂದು ಕೇಳಿಕೊಳ್ಳುತ್ತೇವೆ ಎಂದು ಬರೆಯಲಾಗಿದೆ.

Related News

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 28, 2023
ಕರ್ನಾಟಕ ಪೊಲೀಸ್ ಪಡೆಯ ವಿವಿಧ 3 ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ
ಮಾಹಿತಿ

ಕರ್ನಾಟಕ ಪೊಲೀಸ್ ಪಡೆಯ ವಿವಿಧ 3 ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ

March 28, 2023
ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ
ರಾಜಕೀಯ

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ

March 28, 2023
ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ
ರಾಜಕೀಯ

ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.