• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಈ ಮೊದಲು ಸಿದ್ದುಗೆ ಸಹಕಾರ ಕೊಟ್ಟಿದ್ದೆ, ಅವರೂ ನನಗೆ ಕೊಡ್ತಾರೆ ಅನ್ನೋ ವಿಶ್ವಾಸವಿದೆ : ಡಿ.ಕೆ.ಶಿವಕುಮಾರ್‌

Pankaja by Pankaja
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ಈ ಮೊದಲು ಸಿದ್ದುಗೆ ಸಹಕಾರ ಕೊಟ್ಟಿದ್ದೆ, ಅವರೂ ನನಗೆ ಕೊಡ್ತಾರೆ ಅನ್ನೋ ವಿಶ್ವಾಸವಿದೆ : ಡಿ.ಕೆ.ಶಿವಕುಮಾರ್‌
0
SHARES
190
VIEWS
Share on FacebookShare on Twitter

Tumakuru : ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ (KPCC President D. K Shivakumar), ಸಿದ್ದರಾಮಯ್ಯ (Siddaramaiah) ಮತ್ತು ತಮ್ಮ ನಡುವೆ ಭಿನ್ನಾಭಿಪ್ರಾಯವಿದೆ ಎಂಬ ವದಂತಿಗಳನ್ನು ಸ್ಪಷ್ಟವಾಗಿ ಅಲ್ಲಗಳೆದಿದ್ದಾರೆ. ನನ್ನ ಹಾಗೂ ಸಿದ್ದರಾಮಯ್ಯ (DK Shivakumar Vs Siddaramaiah) ಅವರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ.

DK Shivakumar Vs Siddaramaiah

ನನಗೆ ಬೇರೆಯವರೊಂದಿಗೂ ಯಾವುದೇ ರಾಗ ದ್ವೇಷಗಳಿಲ್ಲ. ಸಿದ್ದರಾಮಯ್ಯನವರ ಸರ್ಕಾರದಲ್ಲಿ ನಾನು ಸಚಿವರಾಗಿರದಿದ್ದರೂ ತಾಳ್ಮೆಯಿಂದ ಅವರಿಗೆ ಸಹಕಾರ ನೀಡಿದ್ದೆ.

ಈ ಚುನಾವಣೆಯಲ್ಲಿ ಸಿದ್ದರಾಮಯ್ಯ ಸೇರಿದಂತೆ ಎಲ್ಲಾ ಹಿರಿಯ ಕಿರಿಯ ನಾಯಕರು ನನಗೆ ಸಂಪೂರ್ಣ ಸಹಕಾರ ನೀಡಿದ್ದಾರೆ. ಮುಂದೆಯೂ ತಮಗೆ ಇದೇ ರೀತಿ ಸಹಕಾರ ನೀಡ್ತಾರೆ ಅನ್ನೋ ವಿಶ್ವಾಸ ಇದೆ.

ಮುಖ್ಯಮಂತ್ರಿಯಾಗುವ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ ಡಿಕೆಶಿ ಅವರು ತಮ್ಮ ಆಶಯಗಳನ್ನು ವಿಶ್ವಾಸದಿಂದ ತಿಳಿಸಿದರು.

ಚುನಾವಣೆಯಲ್ಲಿ ತಮ್ಮ ಪಕ್ಷದ ಯಶಸ್ಸಿನ ಹಿನ್ನೆಲೆಯಲ್ಲಿ ಡಿಕೆಶಿ ಮತ್ತು ಅವರ ಕುಟುಂಬ ಭಾನುವಾರ ತಿಪಟೂರಿನ ನೊಣವಿನಕೆರೆಯ ಕಾಡಸಿದ್ಧೇಶ್ವರ ಮಠಕ್ಕೆ ಪ್ರಯಾಣ ಬೆಳೆಸಿದರು.

ಇದನ್ನೂ ಓದಿ : https://vijayatimes.com/gt-vs-srh-ipl-2023/

ಅಲ್ಲಿ ಕರಿವೃಷಭ ಶ್ರೀಗಳ ಆಶೀರ್ವಾದ ಪಡೆದರು. ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಡಿಕೆಶಿ ಅವರ ಪತ್ನಿ ಉಷಾ, ಪುತ್ರ ಆಕಾಶ್, ಪುತ್ರಿ ಐಶ್ವರ್ಯ, ಅಳಿಯ ಅಮಾರ್ಥ್ಯ ಸಿದ್ದಾರ್ಥ್ ಪುತ್ರಿ ಆಭರಣ ಸೇರಿದಂತೆ ಕುಟುಂಬದವರು ಪಾಲ್ಗೊಂಡಿದ್ದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಹಿರಿಯರ ತೀರ್ಮಾನದ ಮೇರೆಗೆ ಶಾಸಕಾಂಗ ಪಕ್ಷದ (DK Shivakumar Vs Siddaramaiah) ಸಭೆಯಲ್ಲಿ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಾಗುವುದು.

ನಾನು ಪಕ್ಷಕ್ಕಾಗಿ ಹಗಲಿರುಳು ದುಡಿದಿದ್ದೇನೆ, ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ನಾನು ಸಚಿವನಾಗದೇ ಇದ್ದರೂ ಅಸಹನೆಗೆ ಒಳಗಾಗದೆ ಅವರೊಂದಿಗೆ ಕೆಲಸ ಮಾಡಿದ್ದೇನೆ.

ಈಗ ಅವರು ನನಗೆ ಸಹಕರಿಸುತ್ತಾರೆ ಎಂದು ನಂಬಿದ್ದೇನೆ. ಮಂಡ್ಯ ಜಿಲ್ಲೆಯ (Mandya District) ಎಲ್ಲ ಶಾಸಕರು, ಬೇಳೂರು ಗೋಪಾಲಕೃಷ್ಣ ಇಲ್ಲಿದ್ದಾರೆ.

ಅಜ್ಜಯ್ಯನವರ ಆಶೀರ್ವಾದದಿಂದ ಮುಂದೆ ಹೋಗುವ ವಿಶ್ವಾಸವಿದೆ ಎಂದರು.

DK Shivakumar Vs Siddaramaiah

ಮೊಳಗಿದ ಡಿಕೆಶಿ ಸಿಎಂ ಘೋಷಣೆ :
ಕಾಡಸಿದ್ಧೇಶ್ವರ ಮಠಕ್ಕೆ ಭೇಟಿ ನೀಡಿದ ಡಿಕೆಶಿಗೆ ತಿಪಟೂರಿನ ನೂತನ ಶಾಸಕ ಷಡಕ್ಷರಿ ಮಾಲಾರ್ಪಣೆ ಮಾಡಿದರು.

ಈ ವೇಳೆ ಅಭಿಮಾನಿಗಳು ‘ಮುಂದಿನ ಸಿಎಂ ಡಿಕೆಶಿ’ ಎಂದು ಘೋಷಣೆ ಕೂಗಿದರು.

ಈ ವೇಳೆ ಸಿಟ್ಟಿಗೆದ್ದ ಅವರು, ‘ಇದು ದೇವಸ್ಥಾನ, ಸುಮ್ಮನಿರಿ’ ಎಂದು ಅಭಿಮಾನಿಗಳನ್ನು ತರಾಟೆಗೆ ತೆಗೆದುಕೊಂಡರು. ನಂತರ ಸಿದ್ಧಗಂಗಾ ದೇವಸ್ಥಾನಕ್ಕೂ ಭೇಟಿ ನೀಡಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದರು.

ಗುರು ಮಾರ್ಗದರ್ಶನ ಬೇಕಾಗುತ್ತದೆ :
ನನ್ನ ಕಷ್ಟದ ದಿನಗಳಲ್ಲಿ ಪೀಠ ಹಾಗೂ ಶ್ರೀಗಳು ನನ್ನ ಜೊತೆ ನಿಂತಿದ್ದಾರೆ. ಗೃಹಲಕ್ಷ್ಮೀ, ಹೆಣ್ಣು ಮಕ್ಕಳಿಗೆ ಉಚಿತ ಬಸ್‌ ಪಾಸ್‌ ಕೊಡುವ ಯೋಜನೆ ಶ್ರೀಗಳ ಮಾರ್ಗದರ್ಶನದ ಮೇರೆಗೆ ಘೋಷಣೆ ಮಾಡಿದ್ದೇವೆ ಎಂದರು. ಗಂಗಾಧರ ಅಜ್ಜನವರ ಆಶೀರ್ವಾದ, ಮಾರ್ಗದರ್ಶನ ಪಡೆದಿರುವೆ ಎಂದರು.

  • ರಶ್ಮಿತಾ ಅನೀಶ್
Tags: CongressKarnatakapolitical

Related News

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ
ಪ್ರಮುಖ ಸುದ್ದಿ

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ

May 27, 2023
8 ಬ್ಯಾಂಕುಗಳ ಲೈಸೆನ್ಸ್ ರದ್ದು ಮಾಡಿದೆ RBI : ಕರ್ನಾಟಕದಲ್ಲಿರುವ ಬ್ಯಾಂಕ್‌ಗಳೂ ಈ ಲಿಸ್ಟಲ್ಲಿವೆ
ಪ್ರಮುಖ ಸುದ್ದಿ

8 ಬ್ಯಾಂಕುಗಳ ಲೈಸೆನ್ಸ್ ರದ್ದು ಮಾಡಿದೆ RBI : ಕರ್ನಾಟಕದಲ್ಲಿರುವ ಬ್ಯಾಂಕ್‌ಗಳೂ ಈ ಲಿಸ್ಟಲ್ಲಿವೆ

May 27, 2023
ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು
ಪ್ರಮುಖ ಸುದ್ದಿ

ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು

May 27, 2023
ನೂತನ ಕಾಂಗ್ರೆಸ್ ಸರ್ಕಾರದ ಭರ್ತಿಯಾದ ಸಿದ್ದರಾಮಯ್ಯ ಸಂಪುಟ: ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ? ಯಾವ ಜಿಲ್ಲೆಗಿಲ್ಲ ಮಂತ್ರಿಭಾಗ್ಯ ಪಟ್ಟ?
ಪ್ರಮುಖ ಸುದ್ದಿ

ನೂತನ ಕಾಂಗ್ರೆಸ್ ಸರ್ಕಾರದ ಭರ್ತಿಯಾದ ಸಿದ್ದರಾಮಯ್ಯ ಸಂಪುಟ: ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ? ಯಾವ ಜಿಲ್ಲೆಗಿಲ್ಲ ಮಂತ್ರಿಭಾಗ್ಯ ಪಟ್ಟ?

May 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.