• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಜಯನಗರ ಮತ ಎಣಿಕೆ ಕೇಂದ್ರದಲ್ಲಿ ತೇಜಸ್ವಿ ಸೂರ್ಯಗೆ ಏನು ಕೆಲಸ?.! ಕಾಂಗ್ರೆಸ್ ಪ್ರಶ್ನೆ

Pankaja by Pankaja
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ಜಯನಗರ ಮತ ಎಣಿಕೆ ಕೇಂದ್ರದಲ್ಲಿ ತೇಜಸ್ವಿ ಸೂರ್ಯಗೆ ಏನು ಕೆಲಸ?.! ಕಾಂಗ್ರೆಸ್ ಪ್ರಶ್ನೆ
0
SHARES
279
VIEWS
Share on FacebookShare on Twitter

Bengaluru : ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ (Karnataka assembly election) ಕಾಂಗ್ರೆಸ್ (Congress) ಪಕ್ಷ ಗಮನಾರ್ಹ ಬಹುಮತದೊಂದಿಗೆ ಜಯಭೇರಿ ಬಾರಿಸಿದೆ. ಆದರೆ, ಬೆಂಗಳೂರಿನ (DK Shivakumar Vs tejasvi surya) ಜಯನಗರ ಕ್ಷೇತ್ರವನ್ನು ಪಕ್ಷವು ಕಳೆದುಕೊಂಡಿತು, ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ (Sowmya Reddy) ವಿರುದ್ಧ ನಿಕಟ ಸ್ಪರ್ಧೆಯಲ್ಲಿ ಬಿಜೆಪಿ (BJP) ಅಭ್ಯರ್ಥಿ ಸಿಕೆ ರಾಮಮೂರ್ತಿ (CK Ramamurthy) ಕೇವಲ 16 ಮತಗಳಿಂದ ಗೆದ್ದಿದ್ದಾರೆ.

DK Shivakumar Vs tejasvi surya

ಫಲಿತಾಂಶಗಳು ಆರಂಭದಲ್ಲಿ ಸೌಮ್ಯಾ ರೆಡ್ಡಿ ಅವರನ್ನು ವಿಜೇತ ಎಂದು ಘೋಷಿಸಿತು, ಆದರೆ ನಂತರದ ಪ್ರಕಟಣೆಗಳು ಗೊಂದಲ ಮತ್ತು ಅನಿಶ್ಚಿತತೆಯನ್ನು ಉಂಟುಮಾಡಿದವು.

ಚುನಾವಣಾ ಆಯೋಗದ ವೀಕ್ಷಕ ಸಮೀರ್ ವರ್ಮಾ (Sameer Verma) ಮತ್ತು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಒಟ್ಟಿಗೆ ಕೂತಿರುವ ಚಿತ್ರವು ತುಂಬಾ ವೈರಲ್ ಆಗಿರುವುದರಿಂದ ಕಾಂಗ್ರೆಸ್ ತನ್ನ ಸಂಶಯವನ್ನು ವ್ಯಕ್ತಪಡಿಸಿದೆ.

ಚುನಾವಣೆಯ ಫಲಿತಾಂಶ ಎಣಿಕೆಯಾಗುತ್ತಿದ್ದಂತೆ ಕಾಂಗ್ರೆಸ್ ನಾಯಕರು ಏಕಕಾಲದಲ್ಲಿ ತಮ್ಮ ಇತ್ತೀಚಿನ ಗೆಲುವಿನ ಸಂಭ್ರಮಾಚರಣೆಯ (DK Shivakumar Vs tejasvi surya) ನಡುವೆಯೂ ಮತ ಎಣಿಕೆ ಕೇಂದ್ರದತ್ತ ಧಾವಿಸಿದರು.

ಡಿಕೆ ಶಿವಕುಮಾರ್ (DK Shivakumar) ಮತ್ತು ಡಿಕೆ ಸುರೇಶ್ (DK Suresh) ಸ್ಥಳಕ್ಕೆ ಆಗಮಿಸಿ ಅಧಿಕಾರಿಗಳು ಮತ್ತು ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ : https://vijayatimes.com/who-will-become-cm/

ಹಠಾತ್ ನಷ್ಟದಿಂದ ಕಂಗೆಟ್ಟ ಸೌಮ್ಯಾ ರೆಡ್ಡಿ ಭಾವುಕರಾಗಿ ಅಳಲು ತೋಡಿಕೊಂಡರು. ಸಮಸ್ಯೆ ಬಗೆಹರಿಸಲು ಕಾನೂನು ವ್ಯವಸ್ಥೆಯ ನೆರವು ಪಡೆಯುವುದಾಗಿ ತಿಳಿಸಿದರು.

ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮತ ಎಣಿಕೆ ಕೇಂದ್ರದಲ್ಲಿ ಕಾಣಿಸಿಕೊಂಡಾಗಿನಿಂದ ಒಬ್ಬರಿಗೊಬ್ಬರು ಆರೋಪ-ಪ್ರತ್ಯಾರೋಪ ಮಾಡುತ್ತಲೇ ಇದ್ದಾರೆ.

ಕಾಂಗ್ರೆಸ್ ಅಕ್ರಮ ಚಟುವಟಿಕೆಯಲ್ಲಿ ತೊಡಗಿದೆ ಎಂದು ಬಿಜೆಪಿ ಆರೋಪಿಸಿದೆ, ಆದರೆ ಬಿಜೆಪಿ ಮಧ್ಯಪ್ರವೇಶಿಸಿ ಫಲಿತಾಂಶವನ್ನು ತಿರುಚಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಘಟನೆಯ ಹಿನ್ನೆಲೆ :

ಮತ ಎಣಿಕೆಯ ದಿನದಂದು ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಅವರು 294 ಮತಗಳ ಕಡಿಮೆ ಅಂತರದಲ್ಲಿ ಗೆದ್ದಿದ್ದಾರೆ ಎಂಬ ಸುದ್ದಿ ಬಂದಿತ್ತು ಆದರೆ ಅಂಚೆ ಮತಗಳಿಗಿಂತ ಗೆಲುವಿನ

ಅಂತರ ಕಡಿಮೆ ಇದ್ದುದರಿಂದ ಮರು ಎಣಿಕೆ ಕಡ್ಡಾಯವಾಗಿತ್ತು. ಮರು ಪರಿಶೀಲನೆಯಲ್ಲಿ 16 ಮತಗಳಿಂದ ಬಿಜೆಪಿ ಅಭ್ಯರ್ಥಿ ಸಿ.ಕೆ.ರಾಮಮೂರ್ತಿ ಅವರು ಜಯ ಗಳಿಸಿದ್ದಾರೆಂದು ಅಧಿಕಾರಿಗಳು ಘೋಷಿಸಿದರು.

DK Shivakumar Vs tejasvi surya

ನೂರಾರು ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರು ಈ ವೇಳೆ ಎಣಿಕೆ ಕೇಂದ್ರದ ಸುತ್ತ ನೆರೆದಿದ್ದರಿಂದ ಪರಿಸ್ಥಿತಿ (DK Shivakumar Vs tejasvi surya) ಬಿಗಡಾಯಿಸಿತ್ತು.

ಡಿಕೆ ಶಿವಕುಮಾರ್ ಹಾಗೂ ಸಂಸದ ಡಿಕೆ ಸುರೇಶ್ (D.K Suresh) ರಾತ್ರಿ 8:45 ರ ಸುಮಾರಿಗೆ ಸ್ಥಳಕ್ಕಾಗಮಿಸಿದ್ದಾರೆ. ಸೌಮ್ಯ ಅವರಿಗೆ ರಾಮಮೂರ್ತಿಗಿಂತ ಹೆಚ್ಚು ಮತಗಳಿದ್ದವು ಎಂಬುದು ಕಾಂಗ್ರೆಸ್‌ನ ಪ್ರಮುಖ ಆರೋಪ.

ಈ ವಿರುದ್ದ ಕಾಂಗ್ರೆಸ್ ಬೆಂಬಲಿಗರು ನಿರ್ಧಾರದ ವಿರುದ್ಧ ಪ್ರತಿಭಟಿಸಿದ್ದು, ಬಿಜೆಪಿ ಬೆಂಬಲಿಗರಿಂದ ಸಂಭ್ರಮಾಚರಣೆ ನಡೆಯಿತು.

ಮತ ಎಣಿಕೆ ಕೇಂದ್ರದಲ್ಲಿ ಸಂಜೆ 7 ಗಂಟೆ ಸುಮಾರಿಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು ಶಾಸಕ ಆರ್ ಅಶೋಕ ಅವರಿದ್ದ ವಿಡಿಯೋಗಳು ಹೊರಬಿದ್ದವು.

ತೇಜಸ್ವಿ ಅವರೊಂದಿಗೆ ಚುನಾವಣಾ ವೀಕ್ಷಕರು ಸಂಪರ್ಕದಲ್ಲಿದ್ದರು ಎಂದು ಕಾಂಗ್ರೆಸ್ ಆರೋಪಿಸಿದೆ.

ಇದನ್ನೂ ಓದಿ : https://vijayatimes.com/bjp-govt-2023/

ಎಣಿಕೆ ಕೇಂದ್ರದಲ್ಲಿ ತೇಜಸ್ವಿ ಸೂರ್ಯಗೆ ಏನು ಕೆಲಸ?

ಮತಕೇಂದ್ರದೊಳಗೆ ಸಂಸದ ತೇಜಸ್ವಿ ಸೂರ್ಯ ಏಕೆ ಬಂದಿದ್ದರು ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಮತ ಎಣಿಕೆ ಕೇಂದ್ರದಲ್ಲಿರುವ ಕೆಲವು ದೃಶ್ಯಗಳು ತೇಜಸ್ವಿ ಸೂರ್ಯ ಅಲ್ಲಿ ಓಡಾಡುತ್ತಿರುವುದು,

ಫೋನ್‌ನಲ್ಲಿ ಮಾತನಾಡುತ್ತಿರುವುದನ್ನು ತೋರಿಸಿದೆ.ಇನ್ನೊಂದು ದೃಶ್ಯದಲ್ಲಿ ಆರ್ ಅಶೋಕ ಮತ್ತು ಸಿಕೆ ರಾಮಮೂರ್ತಿ ಅವರೊಂದಿಗೆ ತೇಜಸ್ವಿ ಸೂರ್ಯ ಮತ ಎಣಿಕೆ ಕೇಂದ್ರದ ಹೊರಗೆ ಕುಳಿತಿರುವುದು ಕಂಡುಬಂದಿದೆ.

  • ರಶ್ಮಿತಾ ಅನೀಶ್
Tags: bjpCongressKarnataka

Related News

ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ
Vijaya Time

ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ

May 29, 2023
ಜೂನ್ 12ಕ್ಕೆ ಪಾಟ್ನಾದಲ್ಲಿ ಮಹಾಘಟ್‌ ಬಂಧನ್‌ ಸಭೆ: ನಿತೀಶ್‌ ಕುಮಾರ್‌ ಆಹ್ವಾನ ಸ್ವೀಕರಿಸಿದ ಕಾಂಗ್ರೆಸ್‌
Vijaya Time

ಜೂನ್ 12ಕ್ಕೆ ಪಾಟ್ನಾದಲ್ಲಿ ಮಹಾಘಟ್‌ ಬಂಧನ್‌ ಸಭೆ: ನಿತೀಶ್‌ ಕುಮಾರ್‌ ಆಹ್ವಾನ ಸ್ವೀಕರಿಸಿದ ಕಾಂಗ್ರೆಸ್‌

May 29, 2023
ಅತ್ತ ಸಂಸತ್‌ ಭವನ ಉದ್ಘಾಟನೆ, ಇತ್ತ ದೇಶಕ್ಕೆ ಕೀರ್ತಿ ತಂಡ ಕುಸ್ತಿಪಟುಗಳ ಬಂಧನ: ಹಾಡುಹಗಲೇ ಪೊಲೀಸ್‌ ಗೂಂಡಾಗಿರಿ
Vijaya Time

ಅತ್ತ ಸಂಸತ್‌ ಭವನ ಉದ್ಘಾಟನೆ, ಇತ್ತ ದೇಶಕ್ಕೆ ಕೀರ್ತಿ ತಂಡ ಕುಸ್ತಿಪಟುಗಳ ಬಂಧನ: ಹಾಡುಹಗಲೇ ಪೊಲೀಸ್‌ ಗೂಂಡಾಗಿರಿ

May 29, 2023
ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ
ಪ್ರಮುಖ ಸುದ್ದಿ

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ

May 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.