• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಚನ್ನಪಟ್ಟಣ ಗೆಲ್ಲಲು ಡಿಕೆ ಮಾಸ್ಟರ್ ಪ್ಲಾನ್: ಗೊಂಬೆನಾಡಲ್ಲಿ ಏನೆಲ್ಲಾ ನಡೀತಿದೆ?

Bhavya by Bhavya
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಚನ್ನಪಟ್ಟಣ ಉಪಚುನಾವಣೆಗೆ ಡಿಕೆಶಿ ಕಣಕ್ಕೆ: ಸುಳಿವು ಕೊಟ್ಟ ಡಿಕೆ ಹೇಳಿಕೆ!
0
SHARES
373
VIEWS
Share on FacebookShare on Twitter

Ramanagar: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಇದೀಗ ಭಾರೀ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದ್ದು, ಹೇಗಾದರೂ ಮಾಡಿ ಚನ್ನಪಟ್ಟಣವನ್ನು ಗೆಲ್ಲಲು ಡಿಸಿಎಂ ಡಿಕೆ ಶಿವಕುಮಾರ್ (DCM D K Shivakumar) ಭರ್ಜರಿ ಮಾಸ್ಟರ್ ಪ್ಲ್ಯಾನ್ ರೂಪಿಸಿದ್ದಾರೆ. ಇದೀಗ ಚನ್ನಪಟ್ಟಣದಲ್ಲಿ ನಡೆಯುತ್ತಿರುವ ರಾಜಕೀಯ ತಂತ್ರಳ ವಿವರ ಹೀಗಿದೆ.

By Election

• ಚನ್ನಪಟ್ಟಣ (Channapattana) ಕ್ಷೇತ್ರಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವರ ದಂಡನ್ನೇ ಕರೆತಂದು ಸಾರ್ವಜನಿಕ ಸಮಸ್ಯೆಗಳನ್ನ ಬಗೆಹರಿಸುವ ಮೂಲಕ ಕ್ಷೇತ್ರದಲ್ಲಿ ಹಿಡಿತ ಸಾಧಿಸಲು ಡಿಕೆ ಶಿವಕುಮಾರ್ ಮುಂದಾಗಿದ್ದಾರೆ. ಈ ಮೂಲಕ ತಮ್ಮ ವೋಟ್ ಬ್ಯಾಂಕ್ (Vote Bank) ಗಟ್ಟಿಗೊಳಿಸಲು ತಂತ್ರಗಾರಿಕೆ ಹೆಣೆದಿದ್ದಾರೆ.

• ಇನ್ನೊಂದೆಡೆ ಜೆಡಿಎಸ್ (JDS) ಪಕ್ಷದ ನಿಷ್ಠಾವಂತ ಮುಖಂಡರನ್ನು ಕಾಂಗ್ರೆಸ್ ಪಕ್ಷದತ್ತ ಸೆಳೆಯುವ ಕಾರ್ಯವೂ ಸದ್ದಿಲ್ಲದೇ ನಡೆಯುತ್ತಿದೆ.

• ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಬಿಜೆಪಿ (BJP) ಹಾಗೂ ಜೆಡಿಎಸ್ ಕಾರ್ಯಕರ್ತರು ಮತ್ತು ಮುಖಂಡರನ್ನು ಸೆಳೆಯುವ ಪ್ರಯತ್ನ ನಡೆಯುತ್ತಿದೆ. ಇದಕ್ಕಾಗಿ ಖುದ್ದು ಡಿಕೆ ಸುರೇಶ್ (D K Suresh) ಅವರು ಕ್ಷೇತ್ರದಲ್ಲೇ ಬೀಡುಬಿಟ್ಟಿದ್ದಾರೆ.

• ಕಾಂಗ್ರೆಸ್ (Congress) ಸರ್ಕಾರದಲ್ಲಿರುವ ವಿವಿಧ ಸಮುದಾಯದ ಸಚಿವರನ್ನು ಕ್ಷೇತ್ರಕ್ಕೆ ಕರೆತಂದು ಜಾತಿವಾರು ಸಮುದಾಯಗಳನ್ನು ಸೆಳೆಯುವ ತಂತ್ರ ಹೆಣೆಯಲಾಗಿದೆ.

• ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಹಾಗೂ ಮಾಜಿ ಶಾಸಕ ಸಿಪಿ ಯೋಗೇಶ್ವರ್ಗೆ (C P Yogeshwar) ಟಕ್ಕರ್ ಕೊಡಲು ಅವರ ಆಪ್ತರಿಗೆ ಗಾಳ ಹಾಕಲಾಗಿದೆ.

• ವಿವಿಧ ಸಮುದಾಯಗಳ ಧಾರ್ಮಿಕ ಮುಖಂಡರನ್ನು ಸಂಪರ್ಕಿಸಿ ಬೆಂಬಲ ನೀಡುವಂತೆ ಕೋರಲಾಗುತ್ತಿದೆ. ಧಾರ್ಮಿಕ ಮುಖಂಡರ ಮೂಲಕ ಮತ ಗಳಿಸುವ ಪ್ರಯತ್ನ ನಡೆಯುತ್ತಿದೆ.

• ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರಿಗೆ ಗ್ರಾಮ ಪಂಚಾಯಿತಿವಾರು ಮತ ತಂದು ಕೊಡುವ ಟಾಸ್ಕ್ ನೀಡಲಾಗಿದೆ.

• ಚನ್ನಪಟ್ಟಣ ಕ್ಷೇತ್ರಕ್ಕೆ ವಿಶೇಷ ಅನುದಾನ ಬಿಡುಗಡೆ ಮಾಡುವ ಕಾರ್ಯವೂ ನಡೆಯುತ್ತಿದೆ.

Tags: ChannapattanaD K SureshdkshivakumarramanagarVote Bank

Related News

ಟೆಕ್ ದಿಗ್ಗಜ ಆಪಲ್‌ಗೆ ಹೊಸ ನಾಯಕ: ಟಿಮ್ ಕುಕ್ ನಿರ್ಗಮನ, ಜಾನ್ ಟೆರ್ನಸ್ ನೇಮಕ
ದೇಶ-ವಿದೇಶ

ಟೆಕ್ ದಿಗ್ಗಜ ಆಪಲ್‌ಗೆ ಹೊಸ ನಾಯಕ: ಟಿಮ್ ಕುಕ್ ನಿರ್ಗಮನ, ಜಾನ್ ಟೆರ್ನಸ್ ನೇಮಕ

April 21, 2026
ಹಿಂದಿ ಭಾಷೆಗೆ ಗ್ರೇಡ್ ವಿಚಾರ ಸರ್ಕಾರಕ್ಕೆ ಹಿನ್ನೆಡೆ: ಮಹತ್ವದ ತೀರ್ಪು ಪ್ರಕಟಿಸಿದ ಹೈಕೋರ್ಟ್
ದೇಶ-ವಿದೇಶ

ಹಿಂದಿ ಭಾಷೆಗೆ ಗ್ರೇಡ್ ವಿಚಾರ ಸರ್ಕಾರಕ್ಕೆ ಹಿನ್ನೆಡೆ: ಮಹತ್ವದ ತೀರ್ಪು ಪ್ರಕಟಿಸಿದ ಹೈಕೋರ್ಟ್

April 21, 2026
ಜಪಾನ್​ನಲ್ಲಿ 7.4 ತೀವ್ರತೆಯ ಭೂಕಂಪ: ಸುನಾಮಿ ಭೀತಿ ನಡುವೆ ಕರಾವಳಿ ಪ್ರದೇಶಗಳಿಗೆ ತುರ್ತು ಎಚ್ಚರಿಕೆ
ದೇಶ-ವಿದೇಶ

ಜಪಾನ್​ನಲ್ಲಿ 7.4 ತೀವ್ರತೆಯ ಭೂಕಂಪ: ಸುನಾಮಿ ಭೀತಿ ನಡುವೆ ಕರಾವಳಿ ಪ್ರದೇಶಗಳಿಗೆ ತುರ್ತು ಎಚ್ಚರಿಕೆ

April 21, 2026
ಕದನ ವಿರಾಮಕ್ಕೆ ಇನ್ನೊಂದೇ ದಿನ ಬಾಕಿ : ಅಮೆರಿಕ ಹಠ ಬಿಟ್ಟರಷ್ಟೇ ಚರ್ಚೆ ಮಾಡುತ್ತೇವೆ ಎಂದ ಇರಾನ್
ದೇಶ-ವಿದೇಶ

ಕದನ ವಿರಾಮಕ್ಕೆ ಇನ್ನೊಂದೇ ದಿನ ಬಾಕಿ : ಅಮೆರಿಕ ಹಠ ಬಿಟ್ಟರಷ್ಟೇ ಚರ್ಚೆ ಮಾಡುತ್ತೇವೆ ಎಂದ ಇರಾನ್

April 21, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.