• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಬೆಂಗಳೂರಿಗೆ ರಾಮನಗರ ಸೇರ್ಪಡೆ: ಡಿಕೆಶಿ v/s ಎಚ್‌ಡಿಕೆ ನಡುವೆ ಸವಾಲು ಪ್ರತಿಸವಾಲು

Bhavya by Bhavya
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಬೆಂಗಳೂರಿಗೆ ರಾಮನಗರ ಸೇರ್ಪಡೆ: ಡಿಕೆಶಿ v/s ಎಚ್‌ಡಿಕೆ ನಡುವೆ ಸವಾಲು ಪ್ರತಿಸವಾಲು
0
SHARES
100
VIEWS
Share on FacebookShare on Twitter

Bengaluru: ಡಿಸಿಎಂ ಡಿಕೆ ಶಿವಕುಮಾರ್ (D K Shivakumar) ಹಾಗೂ ಜೆಡಿಎಸ್ ಹಂಗಾಮಿ (DKS vs HDK) ರಾಜ್ಯಾಧ್ಯಕ್ಷ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ನಡುವೆ ಬಹಿರಂಗ ಸವಾಲು

ಪ್ರತಿ ಸವಾಲಿಗೆ ಕಾರಣವಾಗಿದ್ದು, ರಾಮನಗರ , ಕನಕಪುರ, ಮಾಗಡಿ, ಚನ್ನಪಟ್ಟಣ (Channapattana) ತಾಲ್ಲೂಕುಗಳನ್ನು ಬೆಂಗಳೂರಿಗೆ ಸೇರ್ಪಡೆ ಮಾಡುವ ವಿಚಾರ ಇದೀಗ ನಾಯಕರಲ್ಲಿ ಭಿನ್ನ

ಅಭಿಪ್ರಾಯಕ್ಕೂ (DKS vs HDK) ಕಾರಣವಾಗುತ್ತಿದೆ.

DKS vs HDK

ಡಿಕೆಶಿ ಅವರು ರಾಮನಗರ, ಕನಕಪುರ (Kanakapura), ಮಾಗಡಿ, ಚನ್ನಪಟ್ಟಣ ಭಾಗದ ಜನರ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳುವ ಉದ್ದೇಶ ಎಂದು ನಿಲುವನ್ನು ಸಮರ್ಥನೆ

ಮಾಡಿಕೊಳ್ಳುತ್ತಿದ್ದು, ಬಿಜೆಪಿ (BJP) ಹಾಗೂ ಜೆಡಿಎಸ್ (JDS) ಇದರ ಹಿಂದೆ ರಾಜಕೀಯ ಹಾಗೂ ಒಕ್ಕಲಿಗ ಮತ ಸೆಳೆಯುವ ಉದ್ದೇಶ ಇದೆ ಎಂಬುವುದು ವಾದವಾಗಿದೆ.

ಈ ಎಲ್ಲಾ ತಾಲ್ಲೂಕುಗಳನ್ನು ಒಟ್ಟು ಸೇರಿಸಿ ಬೆಂಗಳೂರು ದಕ್ಷಿಣ ಜಿಲ್ಲೆ ಮಾಡುವ ಚಿಂತನೆಯನ್ನು ಡಿಕೆಶಿ ವ್ಯಕ್ತಪಡಿಸಿದ್ದರು. ನಾವೆಲ್ಲರೂ ಬೆಂಗಳೂರಿನವರು (Bengaluru) ಎಂಬ ಅಸ್ತಿಸ್ಥವನ್ನು

ಉಳಿಸುವ ನಿಟ್ಟಿನಲ್ಲಿ ಈ ನಿರ್ಧಾರ ಎಂದು ಅವರು ತಿಳಿಸಿದ್ದರು. ಆದರೆ ಈ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ ಆಗಲಿ. ರಾಮನಗರ ಬೆಂಗಳೂರಿನ ಭಾಗವೇ ಆಗಿತ್ತು. ನಂತರ ಗ್ರಾಮಾಂತರ ಆಗಿ

ಪ್ರತ್ಯೇಕ ಜಿಲ್ಲೆಯಾಗಿದೆ ಎಂಬುದು ಡಿಕೆ ಶಿವಕುಮಾರ್ ಸಮರ್ಥನೆಯಾಗಿದೆ.

DKS vs HDK

ರಾಮನಗರ ಜಿಲ್ಲೆಯನ್ನು ಒಡೆಯಲಾಗದು ಎಂದು ಹೇಳಿದ್ದು, ಡಿಕೆಶಿ ಹಾಗೂ ಸರ್ಕಾರದ ಈ ಚಿಂತನೆಗೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ (H D Kumaraswamy) ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಜನ್ಮವಷ್ಟೇ ಅಲ್ಲ, ಮುಂದಿನ ಏಳು ಜನ್ಮ ಎತ್ತಿ ಬಂದರೂ ಜಿಲ್ಲೆಯನ್ನು ಛಿದ್ರ ಮಾಡಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಜನರ ಅನುಕೂಲ ಹಾಗೂ ಅನಾನುಕೂಲವನ್ನು ವೈಜ್ಞಾನಿಕವಾಗಿ ಪರಿಗಣಿಸಿ

ರಾಮನಗರ ಜಿಲ್ಲೆಯನ್ನು ರಚನೆ ಮಾಡಲಾಗಿದೆ. ಒಡೆದು ಚೂರು ಮಾಡಲು ರಾಮನಗರ (Ramanagar) ಏನು ಬಂಡೆ ಕಲ್ಲೇ? ಎಂದು ಪ್ರಶ್ನಿಸಿದ್ದಾರೆ.

ಕನಕಪುರದ ಬಗ್ಗೆ ಕಾಳಜಿ ಇದ್ದಲ್ಲಿ ಬೆಂಗಳೂರು ಸೇರಿಸುವುದನ್ನು ಬಿಟ್ಟು ಪ್ರತ್ಯೇಕ ಜಿಲ್ಲೆ ಮಾಡಿಕೊಳ್ಳಲಿ ನಮ್ಮ ಅಭ್ಯಂತರವಿಲ್ಲ ಎಂದಿದ್ದಾರೆ. ಇನ್ನು ಮಾಜಿ ಸಚಿವ ಸಿ.ಪಿ ಯೋಗಶ್ವರ್ (C P Yogeshwar)

ತಮ್ಮದೇ ಆದ ರೀತಿಯಲ್ಲಿ ಇದನ್ನು ವಿಶ್ಲೇಷಣೆ ಮಾಡಿದ್ದು, ಬೆಂಗಳೂರಿನಲ್ಲಿ ಒಕ್ಕಲಿಗರ ಸಂಖ್ಯೆ ಜಾಸ್ತಿ ಇರುವುದರಿಂದ ಸಮುದಾಯ ಮೇಲೆ ಹಿಡಿತ ಸಾಧಿಸುವ ನಿಟ್ಟಿನಲ್ಲಿ ಈ ಪ್ರಯತ್ನಕ್ಕೆ ಕೈಹಾಕಿದ್ದಾರೆ ಎಂದಿದ್ದಾರೆ.

ಇದನ್ನು ಓದಿ: ಹುಲಿ ಉಗುರು ಪ್ರಕರಣ : ತಲೆತಗ್ಗಿಸುವ ಯಾವ ಕೆಲಸ ಮಾಡಿಲ್ಲ, ಮಾಡೋದಿಲ್ಲಾ – ನಟ ಜಗ್ಗೇಶ್ ಪ್ರತಿಕ್ರಿಯೆ

  • ಭವ್ಯಶ್ರೀ ಆರ್.ಜೆ
Tags: bengalurubjpdkshivakumarHDKumaraswamyJDSKarnatakapoliticsramanagara

Related News

ದೆಹಲಿಯಲ್ಲಿ ಭುಗಿಲೆದ್ದ ನೀಟ್ ಪ್ರತಿಭಟನೆ: ಲಾಠಿ ಚಾರ್ಜ್‌, ಅಶ್ರುವಾಯು ಪ್ರಯೋಗ, ಮೆಟ್ರೋ ಮತ್ತು ಇಂಟರ್‌ನೆಟ್ ಸೇವೆ ಸ್ಥಗಿತ
ದೇಶ-ವಿದೇಶ

ದೆಹಲಿಯಲ್ಲಿ ಭುಗಿಲೆದ್ದ ನೀಟ್ ಪ್ರತಿಭಟನೆ: ಲಾಠಿ ಚಾರ್ಜ್‌, ಅಶ್ರುವಾಯು ಪ್ರಯೋಗ, ಮೆಟ್ರೋ ಮತ್ತು ಇಂಟರ್‌ನೆಟ್ ಸೇವೆ ಸ್ಥಗಿತ

July 20, 2026
18 ಸಾವಿರ ಪೌರ ಕಾರ್ಮಿಕರಿಗೆ ಅಧ್ಯಯನ ಪ್ರವಾಸ: ಸ್ವಚ್ಛತಾ ನಿರ್ವಹಣೆಯ ಹೊಸ ಮಾದರಿಗಳ ಅರಿವಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ
ಪ್ರಮುಖ ಸುದ್ದಿ

18 ಸಾವಿರ ಪೌರ ಕಾರ್ಮಿಕರಿಗೆ ಅಧ್ಯಯನ ಪ್ರವಾಸ: ಸ್ವಚ್ಛತಾ ನಿರ್ವಹಣೆಯ ಹೊಸ ಮಾದರಿಗಳ ಅರಿವಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ

July 20, 2026
ಆಂಧ್ರಪ್ರದೇಶದಲ್ಲಿ ಓಮಿಕ್ರಾನ್ RF.5 ರೂಪಾಂತರ ಪತ್ತೆ: ಆತಂಕ ಬೇಡ, ಎಚ್ಚರಿಕೆ ಮಾತ್ರ ಅಗತ್ಯ ಎಂದ ಆರೋಗ್ಯ ಇಲಾಖೆ
ದೇಶ-ವಿದೇಶ

ಆಂಧ್ರಪ್ರದೇಶದಲ್ಲಿ ಓಮಿಕ್ರಾನ್ RF.5 ರೂಪಾಂತರ ಪತ್ತೆ: ಆತಂಕ ಬೇಡ, ಎಚ್ಚರಿಕೆ ಮಾತ್ರ ಅಗತ್ಯ ಎಂದ ಆರೋಗ್ಯ ಇಲಾಖೆ

July 20, 2026
ಫಿಫಾ ವಿಶ್ವಕಪ್ 2026: ₹6,322 ಕೋಟಿ ಬಹುಮಾನ ಹಂಚಿಕೆ, ಸ್ಪೇನ್‌ಗೆ ವಿಶ್ವಕಪ್ ಕಿರೀಟ
Sports

ಫಿಫಾ ವಿಶ್ವಕಪ್ 2026: ₹6,322 ಕೋಟಿ ಬಹುಮಾನ ಹಂಚಿಕೆ, ಸ್ಪೇನ್‌ಗೆ ವಿಶ್ವಕಪ್ ಕಿರೀಟ

July 20, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.