• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಇನ್ನು 15 ದಿನಗಳ ಒಳಗಾಗಿ ರಸ್ತೆ ಗುಂಡಿಗಳನ್ನು ಮುಚ್ಚಿ ದುರಸ್ತಿ ಮಾಡಲು ಆದೇಶ ಹೊರಡಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

Bhavya by Bhavya
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
D K Shivakumar Kannada Vijayatimes

D K Shivakumar Kannada Vijayatimes

0
SHARES
55
VIEWS
Share on FacebookShare on Twitter

DCM D.K Shivakumar issued an order to close and repair potholes within 15 days.

Bengaluru: ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತಗಳು (Accidents) ಹೆಚ್ಚುತ್ತಿರುವ ಬೆನ್ನಲ್ಲೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ರಸ್ತೆಗುಂಡಿಗಳನ್ನು ಇನ್ನೂ 15 ದಿನಗಳ ಒಳಗಾಗಿ ಮುಚ್ಚಿ ದುರಸ್ತಿ ಮಾಡಬೇಕು. ವಾಹನ ಚಾಲಕರು ಕೆಲ ರಸ್ತೆಗಳಲ್ಲಿ ಪರದಾಡುವಂತಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ (Tushar Girinath) ಅವರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

Bruhat Bengaluru Mahanagara Palike
Bruhat Bengaluru Mahanagara Palike

ಈಗಾಗಲೇ ರಸ್ತೆಗುಂಡಿಗಳ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿವೆ. ಈ ಬಗ್ಗೆ ತುರ್ತು ಗಮನ ಹರಿಸಬೇಕು “ರಸ್ತೆ ಗುಂಡಿ ಗಮನ” ಎನ್ನುವ ಆ್ಯಪ್ ಮೂಲಕ ಸಾರ್ವಜನಿಕರು ರಸ್ತೆ ಗುಂಡಿಗಳ ಫೋಟೋ (Photo) ತೆಗೆದು ಅಪ್ ಲೋಡ್ (Upload) ಮಾಡುವ ವ್ಯವಸ್ಥೆ ಮಾಡಲಾಗಿದೆ. ನಗರದ ಅನೇಕ ಕಡೆ ರಸ್ತೆ ಹಾಳಾಗಿರುವುದರ ಬಗ್ಗೆ ಇಲ್ಲಿಯೂ ಸಹ ದೂರುಗಳು ಕೇಳಿ ಬರುತ್ತಿವೆ.

ಮಳೆಗಾಲದ ಕಾರಣಕ್ಕೂ ರಸ್ತೆ ಗುಂಡಿಗಳು ಬೀಳುತ್ತಿರಬಹುದು. ಇಲ್ಲವೇ ಕಳಪೆ ಕಾಮಗಾರಿ ಕೂಡ ಆಗಿರಬಹುದು ಹಾಗಾಗಿ ಇದರ ಬಗ್ಗೆಯೂ ಬಿಬಿಎಂಪಿ ಆಯುಕ್ತರು ಗಮನ ಹರಿಸಬೇಕು ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಕೆ ಶಿವಕುಮಾರ್ (D K Shivakumar) ಖಡಕ್ ಎಚ್ಚರಿಕೆ ನೀಡಿದ್ದಾರೆ.

ಮೊದಲು ಎಲ್ಲ ರಸ್ತೆಗಳಲ್ಲಿ ಸಂಚರಿಸಿ ಪರಿಶೀಲಿಸಿ ನಂತರದಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು. ಈಗಾಗಲೇ ದೂರು ಕೇಳಿ ಬಂದಿರುವ ರಸ್ತೆಗಳ ಗುಂಡಿ ತುಂಬಿಸಬೇಕು. ರಸ್ತೆ ಗುಂಡಿಗಳನ್ನು ಮುಚ್ಚಲು ಗಡುವು ನೀಡಿರುವ 15 ದಿನಗಳ ನಂತರ ಇಡೀ ಬೆಂಗಳೂರು ನಗರವನ್ನು ತಾವೇ ಸ್ವತಃ ಪ್ರದಕ್ಷಿಣೆ ಹಾಕಲಿದ್ದು, ಪ್ರತಿ ರಸ್ತೆಗಳನ್ನು ಪರಿಶೀಲನೆ ಮಾಡುತ್ತೇನೆ. ಅಷ್ಟರಲ್ಲಿ ಕೆಲಸ ಮುಗಿಸಿರಬೇಕು ಎಂದು ಬಿಬಿಎಂಪಿ (BBMP) ಮುಖ್ಯ ಆಯುಕ್ತರಿಗೆ ಸೂಚನೆ ನೀಡಿದ್ದೇವೆ ಜನರಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸುವುದು ನಮ್ಮ ಗುರಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

DKS Warns To BBMP Kannada Today

Tags: BBMPD K Shivakumarpatholesphoto

Related News

ಪಹಲ್ಗಾಂ ದಾಳಿಗೆ ಒಂದು ವರ್ಷ: ಭಾರತೀಯ ಸೇನೆಯಿಂದ ಖಡಕ್ ಪೋಸ್ಟ್
ದೇಶ-ವಿದೇಶ

ಪಹಲ್ಗಾಂ ದಾಳಿಗೆ ಒಂದು ವರ್ಷ: ಭಾರತೀಯ ಸೇನೆಯಿಂದ ಖಡಕ್ ಪೋಸ್ಟ್

April 22, 2026
ಕಡಿಮೆ ಹೂಡಿಕೆಯಲ್ಲಿ ಹೆಚ್ಚಿನ ಲಾಭ: ಪ್ಯಾಸಿವ್ ಆದಾಯದ ಹೊಸ ಮಾರ್ಗಗಳು
ಪ್ರಮುಖ ಸುದ್ದಿ

ಕಡಿಮೆ ಹೂಡಿಕೆಯಲ್ಲಿ ಹೆಚ್ಚಿನ ಲಾಭ: ಪ್ಯಾಸಿವ್ ಆದಾಯದ ಹೊಸ ಮಾರ್ಗಗಳು

April 22, 2026
ಮುಂದಿನ 7 ದಿನಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ: ಹವಾಮಾನ ಇಲಾಖೆಯ ಮುನ್ಸೂಚನೆ
ಪ್ರಮುಖ ಸುದ್ದಿ

ಮುಂದಿನ 7 ದಿನಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ: ಹವಾಮಾನ ಇಲಾಖೆಯ ಮುನ್ಸೂಚನೆ

April 22, 2026
ಇರಾನ್ ವಿರುದ್ಧ ದಾಳಿಗೆ ತಾತ್ಕಾಲಿಕ ‘ಬ್ರೇಕ್’: ಪಾಕಿಸ್ತಾನದ ಮಧ್ಯಸ್ಥಿಕೆಗೆ ಒಪ್ಪಿದ ಡೊನಾಲ್ಡ್ ಟ್ರಂಪ್
ದೇಶ-ವಿದೇಶ

ಇರಾನ್ ವಿರುದ್ಧ ದಾಳಿಗೆ ತಾತ್ಕಾಲಿಕ ‘ಬ್ರೇಕ್’: ಪಾಕಿಸ್ತಾನದ ಮಧ್ಯಸ್ಥಿಕೆಗೆ ಒಪ್ಪಿದ ಡೊನಾಲ್ಡ್ ಟ್ರಂಪ್

April 22, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.