• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ತನ್ನ ಮಾಲೀಕನನ್ನು ಹಾವಿನ ಕಡಿತದಿಂದ ರಕ್ಷಿಸಿ, ಬಳಿಕ ಪ್ರಾಣ ತ್ಯಜಿಸಿದ ಶ್ವಾನ!

Mohan Shetty by Mohan Shetty
in ದೇಶ-ವಿದೇಶ
ತನ್ನ ಮಾಲೀಕನನ್ನು ಹಾವಿನ ಕಡಿತದಿಂದ ರಕ್ಷಿಸಿ, ಬಳಿಕ ಪ್ರಾಣ ತ್ಯಜಿಸಿದ ಶ್ವಾನ!
0
SHARES
0
VIEWS
Share on FacebookShare on Twitter

UttarPradesh : ವಿಷಪೂರಿತ ಹಾವಿನ ಕಡಿತದಿಂದ ತನ್ನ ಮಾಲೀಕನನ್ನು ರಕ್ಷಿಸಲು ನಾಯಿಯೊಂದು ತನ್ನ ಪ್ರಾಣವನ್ನೇ ತ್ಯಾಗ ಮಾಡಿರುವ ಘಟನೆ ಉತ್ತರ ಪ್ರದೇಶ(Dog Saved His Owner) ರಾಜ್ಯದ ಝಾನ್ಸಿಯಲ್ಲಿ ಸಂಭವಿಸಿದೆ.

ದಾರಿಯಲ್ಲಿ ಮಾಲೀಕನೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ದಾಳಿ ಮಾಡಲು ಬಂದ ಹಾವಿನಿಂದ ತನ್ನ ಮಾಲೀಕನನ್ನು ರಕ್ಷಿಸಿದೆ.

Dog Saved His Owner

ಶ್ವಾನವನ್ನು ಸಾಕಿದ ಅಮಿತ್ ರೈ ಅವರು ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದರು. ಯುಪಿಯ ಝಾನ್ಸಿ ಜಿಲ್ಲೆಯ ಗಡಿಗೆ ಹೊಂದಿಕೊಂಡಿರುವ ಮಧ್ಯಪ್ರದೇಶದ(Dog Saved His Owner) ಪ್ರತಾಪಪುರದಲ್ಲಿ ವಾಸವಾಗಿದ್ದರು ಎನ್ನಲಾಗಿದೆ.

ಶ್ವಾನಗಳೆಂದರೆ ಅಚ್ಚುಮೆಚ್ಚಿನ ಅಮಿತ್ ಸುಮಾರು ಐದು ವರ್ಷಗಳ ಹಿಂದೆ ಅಮೆರಿಕದ ಬುಲ್ಲಿ ನಾಯಿಯನ್ನು ತಂದು ಗಬ್ಬರ್ ಎಂದು ಹೆಸರಿಟ್ಟಿದ್ದರು.

https://youtu.be/-vaB267p8Tc

ಅಮಿತ್ ಗಬ್ಬರ್ ಅನ್ನು ಇತರ ನಾಯಿಗಳಿಗಿಂತ ಸ್ವಲ್ಪ ಹೆಚ್ಚು ಪ್ರೀತಿಸುತ್ತಿದ್ದರು. ಗಬ್ಬರ್ ಕೂಡ ತನ್ನ ನೆಚ್ಚಿನ ಮಾಲಿಕ ಅಮಿತ್ ಅವರನ್ನು ಅಷ್ಟೇ ಪ್ರೀತಿಸುತ್ತಿತ್ತು.

ಗಬ್ಬರ್ ಬಹಳ ಗಡಸು, ಶಕ್ತಿಶಾಲಿ, ಬುದ್ದಿವಂತ ಶ್ವಾನವಾಗಿತ್ತು. ತನ್ನ ಮಾಲಿಕ ಅಮಿತ್ ಅವರ ಅನುಮತಿಯಿಲ್ಲದೆ ಯಾರನ್ನೂ ಅವರ ಹತ್ತಿರಕ್ಕೆ ಬಿಡುತ್ತಿರಲಿಲ್ಲ ಎಂಬ ಸಂಗತಿಯನ್ನು ನೆರೆಹೊರೆಯವರು ತಿಳಿಸಿದ್ದಾರೆ.

ಇದನ್ನೂ ಓದಿ : https://vijayatimes.com/facts-of-eyes-tears/

ಬುಧವಾರ ಪ್ರತಾಪ್ ಪುರದಲ್ಲಿರುವ ತಮ್ಮ ಫಾರ್ಮ್‌ಹೌಸ್‌ಗೆ ಅಮಿತ್ ತನ್ನ ನಾಯಿಯೊಂದಿಗೆ ವಾಕಿಂಗ್‌ಗೆ ತೆರಳಿದ ಸಮಯದಲ್ಲಿ,

ದೈತ್ಯ ವಿಷಕಾರಿ ಹಾವು ಎಂದೇ ಕರೆಯಲ್ಪಡುವ ರಸ್ಸೆಲ್ಸ್ ವೈಪರ್(Russells Viper) ತನ್ನ ಮಾಲೀಕನ ಕಡೆಗೆ ಬರುತ್ತಿರುವುದನ್ನು ನಾಯಿ ಗಮನಿಸಿದೆ. ಅದು ಮಾಲಿಕ ಅಮಿತ್‌ಗೆ ತಿಳಿದಿಲ್ಲ.

ತನ್ನ ಪ್ರೀತಿಯ ಮಾಲಿಕನಿಗೆ ನಿಷ್ಠನಾಗಿದ್ದ ಗಬ್ಬರ್‌ ಅಮಿತ್‌ನನ್ನು ರಕ್ಷಿಸಲು ತಕ್ಷಣವೇ ಹಾವಿನ ಮೇಲೆ ದಾಳಿ ಮಾಡಿದೆ. ಕೆಲ ಕಾಲ ಹಾವಿನೊಂದಿಗೆ ಕಾಳಗ ನಡೆಸಿದ ಗಬ್ಬರ್,

ವಿಷಪೂರಿತ ಹಾವನ್ನು ಎರಡು ತುಂಡುಗಳಾಗಿ ಕಚ್ಚಿ ಕೊಂದು ಹಾಕುವಲ್ಲಿ ಯಶಸ್ವಿಯಾಗಿದೆ. ಆದ್ರೆ, ಕಾಳಗದ ಮಧ್ಯೆ ಮಂಡಲ ಹಾವಿನ ವಿಷ ಗಬ್ಬರ್ ದೇಹದೊಳಗೆ ಹರಡಿದ್ದರಿಂದ,

ಇದನ್ನೂ ಓದಿ : https://vijayatimes.com/health-tips-for-lungs/

ಹಾವನ್ನು ಕೊಂದ ಕೆಲ ನಿಮಿಷಗಳಲ್ಲೇ ಗಬ್ಬರ್ ಪ್ರಾಣ ಕಳೆದುಕೊಂಡಿದೆ. ತನಗಾಗಿ ಪ್ರಾಣವನ್ನೇ ತ್ಯಾಗ ಮಾಡಿದ ಪ್ರೀತಿಯ ಸಾಕು ಶ್ವಾನ ಗಬ್ಬರ್ ಅನ್ನು ನೆನೆದು ಅಮಿತ್ ಹಾಗೂ ಆತನ ಕುಟುಂಬಸ್ಥರು ಕಣ್ಣೀರು ಹಾಕಿದ್ದಾರೆ.

Related News

ರಾಷ್ಟ್ರಪತಿಯಿಂದ ಹೊಸ ಸಂಸತ್ ಭವನ ಉದ್ಘಾಟನೆಗೆ ಕೋರಿಕೆ: ಸುಪ್ರೀಂ ಕೋರ್ಟ್‌ನಿಂದ ಅರ್ಜಿ ವಜಾ
ದೇಶ-ವಿದೇಶ

ರಾಷ್ಟ್ರಪತಿಯಿಂದ ಹೊಸ ಸಂಸತ್ ಭವನ ಉದ್ಘಾಟನೆಗೆ ಕೋರಿಕೆ: ಸುಪ್ರೀಂ ಕೋರ್ಟ್‌ನಿಂದ ಅರ್ಜಿ ವಜಾ

May 27, 2023
ಕೇವಲ ಭಾರತೀಯರಿಗೆ ಉದ್ಯೋಗ ಅವಕಾಶ ಎಂದು ಜಾಹೀರಾತು; ಅಮೆರಿಕದ ಐಟಿ ಕಂಪನಿಗೆ ಬಿತ್ತು 21 ಲಕ್ಷ ರೂ ದಂಡ
ದೇಶ-ವಿದೇಶ

ಕೇವಲ ಭಾರತೀಯರಿಗೆ ಉದ್ಯೋಗ ಅವಕಾಶ ಎಂದು ಜಾಹೀರಾತು; ಅಮೆರಿಕದ ಐಟಿ ಕಂಪನಿಗೆ ಬಿತ್ತು 21 ಲಕ್ಷ ರೂ ದಂಡ

May 24, 2023
ಇನ್ನು ಮುಂದೆ ದೇವಸ್ಥಾನ ಆವರಣದಲ್ಲಿ ಆರ್‌ಎಸ್ಎಸ್‌ಗೆ ನಿಷೇಧ : ಕೇರಳದಲ್ಲಿ ಭುಗಿಲೆದ್ದ ಮತ್ತೊಂದು ವಿವಾದ
ದೇಶ-ವಿದೇಶ

ಇನ್ನು ಮುಂದೆ ದೇವಸ್ಥಾನ ಆವರಣದಲ್ಲಿ ಆರ್‌ಎಸ್ಎಸ್‌ಗೆ ನಿಷೇಧ : ಕೇರಳದಲ್ಲಿ ಭುಗಿಲೆದ್ದ ಮತ್ತೊಂದು ವಿವಾದ

May 24, 2023
ಫುಡ್ ಡೆಲಿವರಿ ಮಾಡುವ ಸಂದರ್ಭದಲ್ಲಿ ಶ್ವಾನ ದಾಳಿ : 3ನೇ ಮಹಡಿಯಿಂದ ಜಿಗಿದ ಡೆಲಿವರಿ ಬಾಯ್ ಸ್ಥಿತಿ ಗಂಭೀರ
ದೇಶ-ವಿದೇಶ

ಫುಡ್ ಡೆಲಿವರಿ ಮಾಡುವ ಸಂದರ್ಭದಲ್ಲಿ ಶ್ವಾನ ದಾಳಿ : 3ನೇ ಮಹಡಿಯಿಂದ ಜಿಗಿದ ಡೆಲಿವರಿ ಬಾಯ್ ಸ್ಥಿತಿ ಗಂಭೀರ

May 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.