• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ನಾಳೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಹೋಗ್ತಿದ್ದೀರಾ? ಹಾಗಾದ್ರೆ ಈ ರಸ್ತೆಗಳಲ್ಲಿ ಸಂಚರಿಸಬೇಡಿ!

Mohan Shetty by Mohan Shetty
in ರಾಜ್ಯ
ನಾಳೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಹೋಗ್ತಿದ್ದೀರಾ? ಹಾಗಾದ್ರೆ ಈ ರಸ್ತೆಗಳಲ್ಲಿ ಸಂಚರಿಸಬೇಡಿ!
0
SHARES
0
VIEWS
Share on FacebookShare on Twitter

ಬೆಂಗಳೂರು :  ನಾಳೆ(ಶುಕ್ರವಾರ) ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ(Dont Go in these roads) ನಿಲ್ದಾಣದ ಟರ್ಮಿನಲ್ -2 ಉದ್ಘಾಟನೆ ಮತ್ತು ವಿಮಾನ ನಿಲ್ದಾಣದಲ್ಲಿ ನಿರ್ಮಿಸಲಾಗಿರುವ ನಾಡಪ್ರಭು ಕೆಂಪೇಗೌಡರ(Nadaprabhu Kempegowda) ಪ್ರತಿಮೆ ಅನಾವರಣಕ್ಕಾಗಿ,

Kempegowda statue

ಪ್ರಧಾನಿ ನರೇಂದ್ರ ಮೋದಿ(Narendra Modi) ಅವರ ಬೆಂಗಾವಲು ಪಡೆ ಶುಕ್ರವಾರ ಹಾದುಹೋಗುವ ಕಾರಣ ವಾಹನ ಸಂಚಾರವನ್ನು ನಿಷೇಧಿಸುವ ರಸ್ತೆಗಳನ್ನು ಬೆಂಗಳೂರು ಟ್ರಾಫಿಕ್ ಪೊಲೀಸರು(Bengaluru Traffic Police) ಬಿಡುಗಡೆ ಮಾಡಿದ್ದಾರೆ.‌

ಪ್ರಧಾನಿ ಮೋದಿಯವರ ಬೆಂಗಾವಲು ಪಡೆ ಶುಕ್ರವಾರ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸಮೀಪಿಸುವ ರಸ್ತೆಗಳ ಮೂಲಕ ಸಾಗಲಿದೆ. ಹೀಗಾಗಿ ಈ ರಸ್ತೆಗಳನ್ನು ಬಂದ್‌ ಮಾಡಲಾಗುತ್ತದೆ.

ಇದನ್ನೂ ಓದಿ : https://vijayatimes.com/chetan-over-hindu-controversy/

ಪ್ರಧಾನಿ ನರೇಂದ್ರ ಮೋದಿ ಅವರು ವಿಮಾನ ನಿಲ್ದಾಣಕ್ಕೆ ಭೇಟಿ ನೀಡುತ್ತಿರುವ ಸಮಯಕ್ಕೆ ಈ ಕೆಳಗಿನ ಮಾರ್ಗಗಳಲ್ಲಿ ಸಂಚರಿಸದಂತೆ ಬೆಂಗಳೂರು ನಗರ ಪೊಲೀಸರು ಸಾರ್ವಜನಿಕರಲ್ಲಿ ವಿನಂತಿ ಮಾಡಿಕೊಂಡಿದ್ದಾರೆ. ಈ ಕುರಿತು ಬೆಂಗಳೂರು ಟ್ರಾಫಿಕ್‌ ಪೊಲೀಸರು ಹೊರಡಿಸಿರುವ ಪತ್ರಿಕಾ ಪ್ರಕಟಣೆಯ ವಿವರ ಇಲ್ಲಿದೆ.

“11.11.2022 ರಂದು ಗೌರವಾನ್ವಿತ ಪ್ರಧಾನ ಮಂತ್ರಿಗಳು, ರಾಜಧಾನಿ ಬೆಂಗಳೂರಿಗೆ ಆಗಮಿಸುವ ಹಿನ್ನೆಲೆಯಲ್ಲಿ ಬೆಳಿಗ್ಗೆ 08:00 ರಿಂದ ಮಧ್ಯಾಹ್ನ 02:00 ರವರೆಗೆ ಮಾನ್ಯ ಪ್ರಧಾನ ಮಂತ್ರಿಗಳ ಸಂಚಾರ ಮತ್ತು ಅವರ ಭದ್ರತೆಗಾಗಿ, ಈ ಕೆಳಗಿನ ಮಾರ್ಗಗಳನ್ನು ನಿರ್ಬಂಧಿಸಲಾಗಿದೆ,” ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಬಿಆರ್ ರವಿಕಾಂತೇಗೌಡ ಟ್ವಿಟರ್‌ನಲ್ಲಿ ಬರೆದಿದ್ದಾರೆ.

Roads Route Change

“ಸಾರ್ವಜನಿಕರು ಈ ಕೆಳಗಿನ ರಸ್ತೆಗಳನ್ನು ಬಳಸದೆ ಸಂಚಾರ ಪೊಲೀಸರೊಂದಿಗೆ ಸಹಕರಿಸಲು ವಿನಂತಿಸಲಾಗಿದೆ” ಎಂದು ಹೇಳಿದ್ದಾರೆ.

https://youtu.be/-I-tDriCCcg ಕಾಪಾಡಿ ಕಂದಮ್ಮಗಳನ್ನ! Killer commission!

ಬೆಳಿಗ್ಗೆ 08:00 ರಿಂದ ಮಧ್ಯಾಹ್ನ 02:00ವರೆಗೆ ನಿರ್ಬಂಧಿಸಲಾಗಿರುವ ರಸ್ತೆಗಳು :

  • CTO ಜಂಕ್ಷನ್
  • ಪೊಲೀಸ್ ತಿಮ್ಮಯ್ಯ ಜಂಕ್ಷನ್ (GPO ವೃತ್ತ)
  • ರಾಜಭವನ ರಸ್ತೆ
  • ಬಸವೇಶ್ವರ ವೃತ್ತ
  • ಅರಮನೆ ರಸ್ತೆ
  • ರೇಸ್ ಕೋರ್ಸ್ ರಸ್ತೆ
  • ಸಂಕೇತ್ ರಸ್ತೆ
  • ಕ್ವೀನ್ಸ್ ರಸ್ತೆ
  • ಬಳ್ಳಾರಿ ರಸ್ತೆ
  • ಏರ್‌ಪೋರ್ಟ್ ಎಲಿವೇಟೆಡ್ ಎಕ್ಸ್‌ಪ್ರೆಸ್‌ವೇ
  • ಶೇಷಾದ್ರಿ ರಸ್ತೆ – ಮಹಾರಾಣಿ ಸೇತುವೆಯಿಂದ ರೈಲು ನಿಲ್ದಾಣದ ಪ್ರವೇಶ ದ್ವಾರದವರೆಗೆ
  • ಕೆ.ಜಿ ರಸ್ತೆ – ಶಾಂತಲಾ ಜಂಕ್ಷನ್‌ನಿಂದ ಮೈಸೂರು ಬ್ಯಾಂಕ್ ವೃತ್ತದವರೆಗೆ
  • ವಾಟಾಳ್ ನಾಗರಾಜ್ ರಸ್ತೆ – ಕೊಡೆ ಅಂಡರ್‌ ಪಾಸ್‌ನಿಂದ ಪಿ.ಎಫ್.
  • ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ರಸ್ತೆಗಳು (KIA)
Basavaraj Bommai

ಇನ್ನು ಪ್ರಧಾನಿ ಭೇಟಿ ವೇಳೆ ವಿಮಾನ ನಿಲ್ದಾಣದಲ್ಲಿ ಯಾವುದೇ ಕಾರ್ಯಚಟುವಟಿಕೆಗೆ ತೊಂದರೆಯಾಗದಂತೆ ನೋಡಿಕೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಹೀಗಾಗಿ ಪರ್ಯಾಯ ಮಾರ್ಗಗಳನ್ನು ಬಳಸಿಕೊಂಡು ವಿಮಾನ ನಿಲ್ದಾಣ ತಲುಪಬಹುದು. ನಿಮಾನ ನಿಲ್ದಾಣದಲ್ಲಿ ಯಾವುದೇ ನಿರ್ಬಂಧಗಳಿರುವುದಿಲ್ಲ ಎನ್ನಲಾಗಿದೆ.

  • ಮಹೇಶ್.ಪಿ.ಎಚ್
Tags: Bengaluru PoliceKarnatakaTraffic Rules

Related News

ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ
Vijaya Time

ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ

May 29, 2023
ಅತ್ತ ಸಂಸತ್‌ ಭವನ ಉದ್ಘಾಟನೆ, ಇತ್ತ ದೇಶಕ್ಕೆ ಕೀರ್ತಿ ತಂಡ ಕುಸ್ತಿಪಟುಗಳ ಬಂಧನ: ಹಾಡುಹಗಲೇ ಪೊಲೀಸ್‌ ಗೂಂಡಾಗಿರಿ
Vijaya Time

ಅತ್ತ ಸಂಸತ್‌ ಭವನ ಉದ್ಘಾಟನೆ, ಇತ್ತ ದೇಶಕ್ಕೆ ಕೀರ್ತಿ ತಂಡ ಕುಸ್ತಿಪಟುಗಳ ಬಂಧನ: ಹಾಡುಹಗಲೇ ಪೊಲೀಸ್‌ ಗೂಂಡಾಗಿರಿ

May 29, 2023
ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ
ಪ್ರಮುಖ ಸುದ್ದಿ

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ

May 27, 2023
ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು
ಪ್ರಮುಖ ಸುದ್ದಿ

ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು

May 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.