• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಇಂಧನ ಹೊಂದಾಣಿಕೆ ಶುಲ್ಕ ನೆಪ, ಡಬಲ್ ಆಯ್ತು ಕರೆಂಟ್ ಬಿಲ್ ; ಹಲವೆಡೆ ಪ್ರತಿಭಟನೆ

Shameena Mulla by Shameena Mulla
in ರಾಜ್ಯ
bill
0
SHARES
195
VIEWS
Share on FacebookShare on Twitter

ಬೆಂಗಳೂರು : ನೂತನ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಉಚಿತವಾಗಿ 200 ಯೂನಿಟ್ ವಿದ್ಯುತ್ ಸಿಗುತ್ತದೆ ಎಂದು ಖುಷಿಯಲ್ಲಿದ್ದವರಿಗೆ ಕಾಂಗ್ರೆಸ್ (Double current bill) ಸರ್ಕಾರ ಬಿಗ್ ಶಾಕ್ ನೀಡಿದೆ.

Double current bill

ಇಂಧನ ಇಲಾಖೆ ಇಂಧನ ಹೊಂದಾಣಿಕೆ ಶುಲ್ಕ ಎಂಬ ಹೊಸ ಮಾರ್ಗಸೂಚಿಯ ಮೂಲಕ ಹೆಚ್ಚುವರಿ ಹಣ ಪಡೆಯುತ್ತಿದೆ. ಇನ್ನೊಂದೆಡೆ ವಿದ್ಯುತ್ ದರವನ್ನೂ ಹೆಚ್ಚಿಸಿರುವುದರಿಂದ ವಿದ್ಯುತ್ ಬಿಲ್ ರಾಜ್ಯಾದ್ಯಂತ ಡಬಲ್ ಆಗಿದೆ.

ಸರ್ಕಾರದ ಈ ನೀತಿಯ ವಿರುದ್ದ ಹಲವೆಡೆ ಪ್ರತಿಭಟನೆಯನ್ನೂ (Double current bill) ನಡೆಸಲಾಗಿದೆ.

ಇದನ್ನು ಓದಿ: ಅರ್ಜುನ್​ ಸರ್ಜಾ ವಿರುದ್ಧ ಮೀ ಟೂ ಕೇಸ್‌ಗೆ ಬಿಗ್ ಟ್ವಿಸ್ಟ್ : ಶ್ರುತಿ ಹರಿಹರನ್‌ಗೆ ನೋಟಿಸ್​ ಜಾರಿ ಮಾಡಿದ ಖಾಕಿ


ಕಳೆದ ತಿಂಗಳು 1 ಸಾವಿರ ಬಂದಿದ್ದ ವಿದ್ಯುತ್ ಬಿಲ್ ಈ ತಿಂಗಳು 2500 ರಿಂದ 3000 ಸಾವಿರ ಬಿಲ್ ಬಂದಿದೆ. ಬೀದರ್ ನ ಶಿವರಾಜ್ ಬಿರಾದರ್ ಎಂಬವರಿಗೆ ಕಳೆದ ತಿಂಗಳು 950 ವಿದ್ಯುತ್ ಬಿಲ್ ಬಂದಿತ್ತು.

ಆದರೆ ಈ ಬಾರಿ 2007 ವಿದ್ಯುತ್ ಬಿಲ್ ಬಂದಿದೆ. ಪ್ರಕಾಶ್ ಪಾಟೀಲ್ ಎಂಬವರಿಗೆ ಕಳೆದ ತಿಂಗಳು 1500 ಬಂದಿತ್ತು. ಈ ಬಾರಿ 3800 ಕರೆಂಟ್ ಬಿಲ್ ಬಂದಿದೆ. ಇದೇ ರೀತಿ ರಾಜ್ಯಾದ್ಯಂತ ಅನೇಕ ಕಡೆ ಹೆಚ್ಚುವರಿ ಬಿಲ್ ಬಂದಿದೆ.

ಕೊಪ್ಪಳದಲ್ಲಿ ಇದಕ್ಕೆ ಸಂಬಂಧಿಸಿದಂತೆ ಬಡಾವಣೆಯೊಂದರ ಜನರು ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿರುವ ಘಟನೆಯು ನಡೆದಿದೆ. ಇಂಧನ ಹೊಂದಾಣಿಕೆ ಶುಲ್ಕ ಎಂಬ ನೆಪದಲ್ಲಿ

Double current bill

ಸರ್ಕಾರ ಜನರಿಂದ ಸುಲಿಗೆ ಮಾಡುತ್ತಿದೆ. ಉಚಿತ ವಿದ್ಯುತ್ ಕೊಡುತ್ತೇವೆ ಎಂದು ಹೇಳಿ, ಇದೀಗ ವಿದ್ಯುತ್ ದರ ಹೆಚ್ಚಿಸಿ, ಟ್ಯಾಕ್ಸ್ ಹಾಕಿ, ಇದೀಗ ಇಂಧನ ಹೊಂದಾಣಿಕೆ ಶುಲ್ಕವನ್ನೂ ಗ್ರಾಹಕರ ಮೇಲೆ ಹೇರುತ್ತಿರುವುದು ಹಗಲು

ದರೋಡೆ ಎನ್ನಬಹುದು ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇನ್ನು ಕೆಲವರು ಕಾಂಗ್ರೆಸ್ ಸರ್ಕಾರದ ಗೃಹ ಜ್ಯೋತಿಯ ಯೋಜನೆಯ ಉಚಿತ 200 ಯೂನಿಟ್ ವಿದ್ಯುತ್ ನಮಗೆ ಬೇಡ. ನಮಗೆ ಮೊದಲಿನ ಹಾಗೆ ವಿದ್ಯುತ್ ಬಿಲ್ ಮಾಡಿ ಸಾಕು. ಈ ರೀತಿಯಾಗಿ ಬೇಕಾಬಿಟ್ಟಿಯಾಗಿ ದರಗಳನ್ನು

ಹೆಚ್ಚಿಸುತ್ತಾ, ಹೋದರೆ ನಾವು ಯಾರು ಕರೆಂಟ್ ಬಿಲ್ ಕಟ್ಟೋದಿಲ್ಲ. ಸರ್ಕಾರ ವಿರುದ್ದ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಕಾಂಗ್ರೆಸ್ ಸರ್ಕಾರಕ್ಕೆ ಛೀಮಾರಿ ಹಾಕಿದ್ದಾರೆ.

Tags: "BESCOM"electricity billKarnatakapoliticalpoliticspower cut

Related News

ರಾಜ್ಯದ ವಿದ್ಯುತ್ ಉತ್ಪಾದನೆ ಕುಸಿತ ಕಂಡಿರುವುದು ಏಕೆ ? ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ
ಪ್ರಮುಖ ಸುದ್ದಿ

ರಾಜ್ಯದ ವಿದ್ಯುತ್ ಉತ್ಪಾದನೆ ಕುಸಿತ ಕಂಡಿರುವುದು ಏಕೆ ? ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ

September 24, 2023
ದುಬಾರಿ ಜಮೀನು : ಆಸ್ತಿಗಳ ಮೌಲ್ಯ ಪರಿಷ್ಕರಣೆ, ರಾಜ್ಯದಲ್ಲಿ ದುಬಾರಿಯಾಗುತ್ತಿದೆ ಭೂಮಿ ಮತ್ತು ನಿವೇಶನ ಮೌಲ್ಯ !
ಪ್ರಮುಖ ಸುದ್ದಿ

ದುಬಾರಿ ಜಮೀನು : ಆಸ್ತಿಗಳ ಮೌಲ್ಯ ಪರಿಷ್ಕರಣೆ, ರಾಜ್ಯದಲ್ಲಿ ದುಬಾರಿಯಾಗುತ್ತಿದೆ ಭೂಮಿ ಮತ್ತು ನಿವೇಶನ ಮೌಲ್ಯ !

September 24, 2023
ತಮಿಳುನಾಡಿನವರು ಕೇಳುವ ಮೊದಲೇ ಕಾಂಗ್ರೆಸ್ ಸರ್ಕಾರ ನೀರು ಬಿಟ್ಟಿದೆ – ಸಿ.ಟಿ. ರವಿ ವಾಗ್ದಾಳಿ
ಪ್ರಮುಖ ಸುದ್ದಿ

ತಮಿಳುನಾಡಿನವರು ಕೇಳುವ ಮೊದಲೇ ಕಾಂಗ್ರೆಸ್ ಸರ್ಕಾರ ನೀರು ಬಿಟ್ಟಿದೆ – ಸಿ.ಟಿ. ರವಿ ವಾಗ್ದಾಳಿ

September 24, 2023
ಅಬ್ಬಾ ಬಚಾವಾದೆವು: ಕೆ.ಎಸ್.ಆರ್.ಟಿ.ಸಿ ಚಾಲಕನ ಸಮಯ ಪ್ರಜ್ಞೆಯಿಂದ ಪ್ರಾಣಾಪಾಯದಿಂದ 40 ಮಂದಿ ಪಾರು
ಪ್ರಮುಖ ಸುದ್ದಿ

ಅಬ್ಬಾ ಬಚಾವಾದೆವು: ಕೆ.ಎಸ್.ಆರ್.ಟಿ.ಸಿ ಚಾಲಕನ ಸಮಯ ಪ್ರಜ್ಞೆಯಿಂದ ಪ್ರಾಣಾಪಾಯದಿಂದ 40 ಮಂದಿ ಪಾರು

September 23, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.