• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಬರದ ಛಾಯೆ : ರಾಜ್ಯಾದ್ಯಂತ ಕೈಕೊಟ್ಟ ಮುಂಗಾರು ,ಆಗಸ್ಟ್‌ನಲ್ಲಿಯೇ ಸುಡು ಬಿಸಿಲ ಅನುಭವ

Bhavya by Bhavya
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಬರದ ಛಾಯೆ : ರಾಜ್ಯಾದ್ಯಂತ ಕೈಕೊಟ್ಟ ಮುಂಗಾರು ,ಆಗಸ್ಟ್‌ನಲ್ಲಿಯೇ ಸುಡು ಬಿಸಿಲ ಅನುಭವ
0
SHARES
64
VIEWS
Share on FacebookShare on Twitter

Karnataka: ನಾಡಲ್ಲಿ ಮಳೆ ಬೀಳುವ ಸಮಯದಲ್ಲಿ ಮಳೆ ಇಲ್ಲದೆ ಬೆಳೆಗಳು ಒಣಗುತ್ತಿದ್ದು, ಜಾನುವಾರುಗಳಿಗೆ ಮೇವಿನ (drought in Karnataka) ಕೊರತೆ ಉಂಟಾಗಿದೆ.

ಇದೆ ರೀತಿಯ ಪರಿಸ್ಥಿತಿ ಹೀಗೇ ಮುಂದುವರಿದರೆ ಕೃಷಿ ಉತ್ಪನ್ನಗಳ ಉತ್ಪಾದನೆ ಮೇಲೆ ಗಂಭೀರ ಪರಿಣಾಮ ಉಂಟುಮಾಡುವ ಅಪಾಯ ಎದುರಾಗಲಿದೆ. ಆಗಸ್ಟ್ ತಿಂಗಳಲ್ಲಿ

ರಾಜ್ಯಾದ್ಯಂತ ಉತ್ತಮ ಮಳೆಯಾಗಬೇಕಿದ್ದು, ಬಿರು ಬೇಸಿಗೆಯ ಅನುಭವ ಆಗುತ್ತಿದೆ. ಇನ್ನು ಅತಿಹೆಚ್ಚು ಮಳೆ ಬೀಳುವ ಪ್ರದೇಶಗಳಲ್ಲಿಯೇ ಈ ಬಾರಿ ಮಳೆ ಕೊರತೆ ಉಂಟಾಗಿದೆ.

mansoon

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಕೈಕೊಟ್ಟ ಹಿನ್ನೆಲೆಯಲ್ಲಿ ಬರದ ಛಾಯೆ ಆವರಿಸಿದ್ದು, ಬಿತ್ತನೆ ಮಾಡಿರುವಂತಹ ಬೀಜ ಮೊಳಕೆಯೊಡೆದಿಲ್ಲ. ಸ್ವಲ್ಪ ಬೇಗ ಬಿತ್ತನೆ ಮಾಡಿದ ಹೊಲ,

ಗದ್ದೆಗಳಲ್ಲಿಅಲ್ಪಸ್ವಲ್ಪ ಬೆಳೆ ಬಂದಿದ್ದರು ಈಗ ಸೊರಗಿದಂತಿದೆ. ಇದರಿಂದ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗಿದ್ದು, ಮುಂದಿನ ದಿನಗಳಲ್ಲಿ ಕೃಷಿ ಉತ್ಪನ್ನಗಳ ಉತ್ಪಾದನೆ ಮೇಲೆ ಭಾರಿ

ಪರಿಣಾಮ ಉಂಟು ಮಾಡುವ ಅಪಾಯ (drought in Karnataka) ಎದುರಾಗಿದೆ.

ಮುಂಗಾರು ಮಳೆ ಜೂನ್‌ನಲ್ಲಿ (June) ತಡವಾಗಿ ಆರಂಭಗಿದ್ದು, ನಂತರ ಮಳೆ ಬಂದರೂ ಕೃಷಿ ಚಟುವಟಿಕೆಗಳಿಗೆ ಬೇಕಾಗುವಷ್ಟು ಮಳೆಯಾಗಲಿಲ್ಲ. ಈಗ ಸುಮಾರು ಒಂದೂವರೆ ತಿಂಗಳಿಂದ ಹಲವೆಡೆ

ಒಂದು ಹನಿಯೂ ಮಳೆ ಬಾರದೆ ಬೆಳೆ ಎಲ್ಲವೂ ಒಣಗುತ್ತಿದೆ. ಇನ್ನು ಕೆಲವರು ಮಳೆಯಿಲ್ಲದೆ ಬಿತ್ತನೆಯನ್ನೂ ಮಾಡಲಾಗದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ನೂರಕ್ಕಿಂತ ಹೆಚ್ಚು ತಾಲೂಕುಗಳಲ್ಲಿ ತೀವ್ರ ಮಳೆಯ

ಕೊರತೆ ಉಂಟಾಗಿದ್ದು, ಈಗ ಅತಿಯಾದ ಸುಡು ಬಿಸಿಲಿನಿಂದಾಗಿ ಬೇಸಿಗೆಯಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಅಲ್ಪ ಸ್ವಲ್ಪ ಬಂದಿರುವ ಬೆಳೆಯೂ ಒಣಗಿದೆ.

ಬರದ ಛಾಯೆ : ರಾಜ್ಯಾದ್ಯಂತ ಕೈಕೊಟ್ಟ ಮುಂಗಾರು ,ಆಗಸ್ಟ್‌ನಲ್ಲಿಯೇ ಸುಡು ಬಿಸಿಲ ಅನುಭವ

ಕಂದಾಯ ಇಲಾಖೆಯ ನೇತೃತ್ವದಲ್ಲಿ ರಾಜ್ಯದ ಬರ ಪೀಡಿತ ಜಿಲ್ಲೆಗಳ ಕುರಿತು ಅಲ್ಲಿನ ಬೆಳೆ, ವಾತಾವರಣದ ಆಧಾರದ ಮೇಲೆ ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳು ಸಮೀಕ್ಷೆ ನಡೆಸುತ್ತಿದ್ದು,

ಮುಂದಿನ ವಾರದಲ್ಲಿಇದರ ಅಂತಿಮ ವರದಿ ಸಿದ್ಧವಾಗಲಿದೆ. ಈ ಸಲ ಶೇ.80ರಷ್ಟು ಬಿತ್ತನೆಯಾಗಿದ್ದು, ಅದರಲ್ಲಿ ಶೇ.40ರಷ್ಟು ಬೆಳೆ ಮೊಳಕೆಯೊಡೆಯುವ ಮೊದಲೇ ಹಾಳಾಗಿದೆ.

drought

ಇನ್ನುಳಿದ ಶೇ.40 ರಲ್ಲಿ ಅಲ್ಪಸ್ವಲ್ಪ ಬೆಳೆ ಬಂದಿದೆ. ಅದು ಕೂಡ ಈಗ ಅತಿಯಾದ ಸುಡು ಬಿಸಿಲಿನಿಂದ ಒಣಗಿದೆ. ಹಾಗಾಗಿ ಈ ಬಾರಿ ಕೃಷಿ ಉತ್ಪನ್ನಗಳ ಉತ್ಪಾದನೆ ಗಣನೀಯವಾಗಿ ಕುಂಠಿತವಾಗಲಿದ್ದು,

ಅತಿ ಹೆಚ್ಚು ಮಳೆ ಬೀಳುವ ಜಿಲ್ಲೆಗಳಾದ ಉತ್ತರ ಕನ್ನಡ (Uttara Kannada), ಕೊಡಗು, ಶಿವಮೊಗ್ಗ (Shivamogga), ಚಿಕ್ಕಮಗಳೂರು ಜಿಲ್ಲೆಗಳಲ್ಲೇ ಈ ಬಾರಿ ಮಳೆಯ ಕೊರತೆಯಾಗಿರುವದು

ಆತಂಕಕ್ಕೆ ಎಡೆಮಾಡಿಕೊಟ್ಟಿದೆ.

ಜಿಲ್ಲೆಗಳಲ್ಲಿ ಮಳೆ ಕೊರತೆ
ಚಿಕ್ಕಬಳ್ಳಾಪುರ – ಶೇ. 42
ರಾಮನಗರ- ಶೇ 45
ಕೊಡಗು- ಶೇ 46
ಚಿಕ್ಕಮಗಳೂರು -43
ಮಲೆನಾಡು- ಶೇ 41
ಬಳ್ಳಾರಿ- ಶೇ 42

ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ (N. Cheluvarayaswamy) ಅವರು ಬರ ಸಮೀಕ್ಷಾ ವರದಿಯನ್ನು ಸೆಪ್ಟೆಂಬರ್‌ (September) ಮೊದಲ ವಾರದಲ್ಲಿ ಬಿಡುಗಡೆ ಮಾಡಲಿದ್ದು,

ನಿಗದಿತ ಮಾನದಂಡಗಳ ಆಧಾರದ ಮೇಲೆ ತಯಾರಿಸಿದ ಬರ ಸಮೀಕ್ಷೆಯನ್ನು ಪ್ರಮಾಣೀಕರಿಸಿ ಅಂತಿಮಗೊಳಿಸಲಾಗುವುದು. ಸಮೀಕ್ಷಾ ವರದಿಯ ನಂತರವೇ ನಷ್ಟ, ಉತ್ಪಾದನೆಯ ಬಗ್ಗೆ

ನಿಖರವಾಗಿ ಹೇಳಬಹುದು ಎಂದು ತಿಳಿಸಿದ್ದಾರೆ.

  • ಭವ್ಯಶ್ರೀ ಆರ್.ಜೆ
Tags: droughtKarnatakamansoonNcheluvarayaswamyrainsun

Related News

ತಿಂಗಳಿಗೆ ₹10,000 ಹೂಡಿಕೆ ಮಾಡಿದರೆ ನಿವೃತ್ತಿ ಜೀವನ ಭದ್ರ: ಪೋಸ್ಟ್ ಆಫೀಸ್ FD ಮತ್ತು RD ಯೋಜನೆಗಳಿಂದ ಸುರಕ್ಷಿತ ಭವಿಷ್ಯ ಕಟ್ಟಿಕೊಳ್ಳುವ ಸುಲಭ ಮಾರ್ಗ
ಪ್ರಮುಖ ಸುದ್ದಿ

ತಿಂಗಳಿಗೆ ₹10,000 ಹೂಡಿಕೆ ಮಾಡಿದರೆ ನಿವೃತ್ತಿ ಜೀವನ ಭದ್ರ: ಪೋಸ್ಟ್ ಆಫೀಸ್ FD ಮತ್ತು RD ಯೋಜನೆಗಳಿಂದ ಸುರಕ್ಷಿತ ಭವಿಷ್ಯ ಕಟ್ಟಿಕೊಳ್ಳುವ ಸುಲಭ ಮಾರ್ಗ

May 9, 2026
ಬಂಗಾಳ ರಾಜಕೀಯದಲ್ಲಿ ಹೊಸ ಅಧ್ಯಾಯ: ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ
ಪ್ರಮುಖ ಸುದ್ದಿ

ಬಂಗಾಳ ರಾಜಕೀಯದಲ್ಲಿ ಹೊಸ ಅಧ್ಯಾಯ: ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ

May 9, 2026
ಪಂಚರಾಜ್ಯ ಫಲಿತಾಂಶ: ಬಂಗಾಳದಲ್ಲಿ ಅರಳಿದ ಕಮಲ, ತಮಿಳುನಾಡಿನಲ್ಲಿ ವಿಜಯ್ ಜಯ,ದೀದಿ-ಸ್ಟಾಲಿನ್-ಪಿಣರಾಯಿ ಮಹಾ ಪತನ
ಪ್ರಮುಖ ಸುದ್ದಿ

ಮ್ಯಾಜಿಕ್ ಸಂಖ್ಯೆಗೆ ಇನ್ನೂ ಎರಡು ಸ್ಥಾನ ಕೊರತೆ: ಟಿವಿಕೆ ಸರ್ಕಾರ ರಚನೆಗೆ ಮುಂದುವರಿದ ಕಸರತ್ತು

May 9, 2026
ಮನರೇಗಾ ಯೋಜನೆ ಮುಂದುವರಿಸಲು ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾದ ರಾಜ್ಯ ಸರ್ಕಾರ
ಪ್ರಮುಖ ಸುದ್ದಿ

ಮನರೇಗಾ ಯೋಜನೆ ಮುಂದುವರಿಸಲು ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾದ ರಾಜ್ಯ ಸರ್ಕಾರ

May 8, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.