• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಬರ ಪರಿಹಾರ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ: ಯಾವ ಜಿಲ್ಲೆಗೆ ಎಷ್ಟು ಪರಿಹಾರ.? ಇಲ್ಲಿದೆ ವಿವರ

Bhavya by Bhavya
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಬರ ಪರಿಹಾರ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ: ಯಾವ ಜಿಲ್ಲೆಗೆ ಎಷ್ಟು ಪರಿಹಾರ.? ಇಲ್ಲಿದೆ ವಿವರ
0
SHARES
765
VIEWS
Share on FacebookShare on Twitter

Bengaluru: ರಾಜ್ಯ ವಿಪತ್ತು ನಿರ್ವಹಣಾ ಅನುದಾನದ ನಿಧಿಯಿಂದ (Drought Relief released – Kar Govt) ಬರ ಪರಿಹಾರವನ್ನು ಬಿಡುಗಡೆ ಮಾಡಲು ರಾಜ್ಯ ಸರ್ಕಾರ ಅಧಿಕೃತ

ಆದೇಶವನ್ನು ಹೊರಡಿಸಿದೆ. ಈ ಮೂಲಕ ರಾಜ್ಯ ಸರ್ಕಾರ ಕೊನೆಗೂ ಬರದಿಂದ ಕಂಗಾಲಾಗಿರುವ ರೈತರಿಗೆ (Farmer) ಪರಿಹಾರ ನೀಡಲು ಮುಂದಾಗಿದೆ.

Drought Relief released - Kar Govt

ರಾಜ್ಯದ 31 ಜಿಲ್ಲೆಗಳಿಗೆ ಒಟ್ಟು 324 ಕೋಟಿ ರೂಪಾಯಿ ಬರ ಪರಿಹಾರವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ರಾಜ್ಯದ 216 ತಾಲೂಕುಗಳನ್ನು ಬರ ಪೀಡಿತ ತಾಲೂಕುಗಳು ಎಂದು ಈಗಾಗಲೇ

ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಈ ಎಲ್ಲ ತಾಲೂಕುಗಳಿಗೆ ಬರ ಪರಿಹಾರ ದೊರೆಯಲಿದೆ. ಇನ್ನು ಕೇಂದ್ರ ಸರ್ಕಾರ ಯಾವುದೇ ಬರ ಪರಿಹಾರವನ್ನು ರಾಜ್ಯಕ್ಕೆ ನೀಡಿಲ್ಲ. ಕೇಂದ್ರದಿಂದ ತಂಡ ರಾಜ್ಯಕ್ಕೆ

ಭೇಟಿ ನೀಡಿ ಈಗಾಗಲೇ ಪರಿಶೀಲನೆ ನಡೆಸಿದೆ. ಇನ್ನು ರಾಜ್ಯ ಸರ್ಕಾರ 17 ಸಾವಿರ ಕೋಟಿ ಬರ ಪರಿಹಾರ (Drought Relief released – Kar Govt) ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ.

ಯಾವ ಜಿಲ್ಲೆಗೆ ಎಷ್ಟು ಅನುದಾನ?
ಬೆಂಗಳೂರು (Bengaluru) ನಗರ- 7.50 ಕೋಟಿ.
ಬೆಂಗಳೂರು ಗ್ರಾಮಾಂತರ- 6 ಕೋಟಿ.
ದಾವಣಗೆರೆ- 9 ಕೋಟಿ.
ಚಾಮರಾಜನಗರ-7.50 ಕೋಟಿ
ಚಿಕ್ಕಬಳ್ಳಾಪುರ- 9 ಕೋಟಿ.

ಕಲಬುರ್ಗಿ- 16.50 ಕೋಟಿ.
ಬೀದರ್- 4.50 ಕೋಟಿ.
ಕೋಲಾರ (Kolara) – 9 ಕೋಟಿ.
ಬೆಳಗಾವಿ- 22.50 ಕೋಟಿ.
ರಾಮನಗರ-7.50 ಕೋಟಿ.

Drought Relief released - Kar Govt

ಮೈಸೂರು (Mysore) – 13.50 ಕೋಟಿ.
ಮಂಡ್ಯ- 10.50 ಕೋಟಿ.
ಧಾರವಾಡ-12 ಕೋಟಿ.
ಕೊಡಗು (Kodagu)-7.50 ಕೋಟಿ.
ದಕ್ಷಿಣ ಕನ್ನಡ- 3 ಕೋಟಿ.
ಬಳ್ಳಾರಿ- 7.50 ಕೋಟಿ.

ಕೊಪ್ಪಳ- 10.50 ಕೋಟಿ.
ತುಮಕೂರು-15 ಕೋಟಿ.
ಚಿತ್ರದುರ್ಗ- 9 ಕೋಟಿ.
ರಾಯಚೂರು- 9 ಕೋಟಿ.
ಬಾಗಲಕೋಟೆ- 13.50 ಕೋಟಿ.

ವಿಜಯಪುರ- 18 ಕೋಟಿ.
ಶಿವಮೊಗ್ಗ (Shivamogga)-10.50 ಕೋಟಿ.
ಹಾಸನ- 12 ಕೋಟಿ.
ಚಿಕ್ಕಮಗಳೂರು-12 ಕೋಟಿ.
ಉತ್ತರ ಕನ್ನಡ-16.50 ಕೋಟಿ.

ಗದಗ-10.50 ಕೋಟಿ.
ಹಾವೇರಿ (Haveri)-12 ಕೋಟಿ.
ಯಾದಗಿರಿ-9 ಕೋಟಿ.
ವಿಜಯನಗರ-9 ಕೋಟಿ.
ಉಡುಪಿ (Udupi)- 4.50 ಕೋಟಿ.

ಇದನ್ನು ಓದಿ: ಹೊಸ ಮೊಬೈಲ್ ಖರೀದಿಸಬೇಕಾ? ಹಾಗಾದ್ರೆ ಇದೇ ತಿಂಗಳು ಖರೀದಿಸಿ: ಬರೋಬ್ಬರಿ 11 ಫೋನುಗಳು ಬಿಡುಗಡೆ

Tags: bengaluruDistrictdroughtFarmergovtKarnataka

Related News

ತಿಂಗಳಿಗೆ ₹10,000 ಹೂಡಿಕೆ ಮಾಡಿದರೆ ನಿವೃತ್ತಿ ಜೀವನ ಭದ್ರ: ಪೋಸ್ಟ್ ಆಫೀಸ್ FD ಮತ್ತು RD ಯೋಜನೆಗಳಿಂದ ಸುರಕ್ಷಿತ ಭವಿಷ್ಯ ಕಟ್ಟಿಕೊಳ್ಳುವ ಸುಲಭ ಮಾರ್ಗ
ಪ್ರಮುಖ ಸುದ್ದಿ

ತಿಂಗಳಿಗೆ ₹10,000 ಹೂಡಿಕೆ ಮಾಡಿದರೆ ನಿವೃತ್ತಿ ಜೀವನ ಭದ್ರ: ಪೋಸ್ಟ್ ಆಫೀಸ್ FD ಮತ್ತು RD ಯೋಜನೆಗಳಿಂದ ಸುರಕ್ಷಿತ ಭವಿಷ್ಯ ಕಟ್ಟಿಕೊಳ್ಳುವ ಸುಲಭ ಮಾರ್ಗ

May 9, 2026
ಬಂಗಾಳ ರಾಜಕೀಯದಲ್ಲಿ ಹೊಸ ಅಧ್ಯಾಯ: ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ
ಪ್ರಮುಖ ಸುದ್ದಿ

ಬಂಗಾಳ ರಾಜಕೀಯದಲ್ಲಿ ಹೊಸ ಅಧ್ಯಾಯ: ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ

May 9, 2026
ಪಂಚರಾಜ್ಯ ಫಲಿತಾಂಶ: ಬಂಗಾಳದಲ್ಲಿ ಅರಳಿದ ಕಮಲ, ತಮಿಳುನಾಡಿನಲ್ಲಿ ವಿಜಯ್ ಜಯ,ದೀದಿ-ಸ್ಟಾಲಿನ್-ಪಿಣರಾಯಿ ಮಹಾ ಪತನ
ಪ್ರಮುಖ ಸುದ್ದಿ

ಮ್ಯಾಜಿಕ್ ಸಂಖ್ಯೆಗೆ ಇನ್ನೂ ಎರಡು ಸ್ಥಾನ ಕೊರತೆ: ಟಿವಿಕೆ ಸರ್ಕಾರ ರಚನೆಗೆ ಮುಂದುವರಿದ ಕಸರತ್ತು

May 9, 2026
ಮನರೇಗಾ ಯೋಜನೆ ಮುಂದುವರಿಸಲು ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾದ ರಾಜ್ಯ ಸರ್ಕಾರ
ಪ್ರಮುಖ ಸುದ್ದಿ

ಮನರೇಗಾ ಯೋಜನೆ ಮುಂದುವರಿಸಲು ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾದ ರಾಜ್ಯ ಸರ್ಕಾರ

May 8, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.