• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಐಎಎಸ್-ಐಪಿಎಸ್‌ ಕಿತ್ತಾಟ: ಡಿ.ರೂಪಾ, ರೋಹಿಣಿ ಸಿಂಧೂರಿ ವರ್ಗಾಯಿಸಿದ ರಾಜ್ಯ ಸರ್ಕಾರ

Rashmitha Anish by Rashmitha Anish
in ರಾಜ್ಯ
ಐಎಎಸ್-ಐಪಿಎಸ್‌ ಕಿತ್ತಾಟ: ಡಿ.ರೂಪಾ, ರೋಹಿಣಿ ಸಿಂಧೂರಿ ವರ್ಗಾಯಿಸಿದ ರಾಜ್ಯ ಸರ್ಕಾರ
0
SHARES
36
VIEWS
Share on FacebookShare on Twitter

Bengaluru :  ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಸದ್ದು ಮಾಡುತ್ತಿರುವ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ(IAS Rohini Sindhuri) ಮತ್ತು ಐಪಿಎಸ್ಅಧಿಕಾರಿ ಡಿ.ರೂಪಾ(IPS D Roopa) ಅವರ ನಡುವಿನ ಸಂಘರ್ಷವನ್ನು ಗಂಭೀರವಾಗಿ ಪರಿಗಣಿಸಿರುವ (DRupa Rohini Sindhuri Transferred) ರಾಜ್ಯ ಸರ್ಕಾರ ಇಬ್ಬರೂ ಅಧಿಕಾರಿಗಳಿಗೆ ಖಡಕ್ಸೂಚನೆ ನೀಡಿದೆ.

DRupa Rohini Sindhuri Transferred

ರೋಹಿಣಿ ಸಿಂಧೂರಿ ಮತ್ತು ಡಿ.ರೂಪಾ ನಡುವಿನ ಬೀದಿ ರಂಪಾಟ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ರಾಜ್ಯ ಸರ್ಕಾರ ಇಬ್ಬರಿಗೂ ನೋಟಿಸ್ ಜಾರಿ ಮಾಡಿದೆ. 

ನೀವಿಬ್ಬರೂ ಅಖಿಲ ಭಾರತೀಯ ಸೇವಾ ನಿಯಮಗಳ ಉಲ್ಲಂಘನೆ ಮಾಡಿದ್ದೀರಿ. ನಿಮಗೆ ಆರೋಪಗಳನ್ನು ಮಾಡಲು, ನಿಮ್ಮ ಸಮಸ್ಯೆಗಳನ್ನು ಹೇಳಲು ಸೂಕ್ತ ವೇದಿಕೆ ಇದೆ. 

ನೀವು ಇಬ್ಬರೂ ಹಿರಿಯ ಅಧಿಕಾರಿಗಳಾಗಿದ್ದು, ನೀವು ಸರ್ಕಾರಕ್ಕೆ ಅಥವಾ ಸಂಬಂಧಿತ ಸಂಸ್ಥೆಗೆ ದೂರು ನೀಡದೇ  ನೇರವಾಗಿ

https://youtu.be/DW-DYrP2rTA

ಮಾದ್ಯಮಗಳ ಮುಂದೆ ಮತ್ತು ಸಾಮಾಜಿಕ  ಮಾದ್ಯಮಗಳಲ್ಲಿ(Social Media) ಆರೋಪಗಳನ್ನು ಮಾಡಿದ್ದೀರಿ. ಇದರಿಂದ ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರ ಉಂಟಾಗಿದೆ.

DRupa Rohini Sindhuri Transferred

ಹೀಗಾಗಿ ಇನ್ನೂ ಮುಂದೆ ನೀವು ಇಬ್ಬರೂ  ಮಾಧ್ಯಮಗಳ ಮುಂದೆ ಹೋಗಬಾರದು ಎಂದು ರಾಜ್ಯ ಸರ್ಕಾರದಿಂದ ಇಬ್ಬರು ಮಹಿಳಾ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದು, ಸಿಬ್ಬಂದಿ ಮತ್ತು ಆಡಳಿತ (DRupa Rohini Sindhuri Transferred) ಇಲಾಖೆಯಿಂದ ನೋಟಿಸ್ ಜಾರಿ ಮಾಡಿದೆ.

ಸಿಎಂ(CM) ಸೂಚನೆ ಬಳಿಕ ಮಹಿಳಾ ಅಧಿಕಾರಿಗಳಿಗೆ ನೊಟೀಸ್ ಜಾರಿಯಾಗಿದ್ದು ಸರ್ಕಾರದ ಅಧೀನ ಕಾರ್ಯದರ್ಶಿ ಜೇಮ್ಸ್ ತಾರಕನ್(James Tharakan) ಈ ಆದೇಶ ಹೊರಡಿಸಿದ್ದಾರೆ.

ಇನ್ನು ರಾಜ್ಯ ಸರ್ಕಾರ ಹೊರಡಿಸಿರುವ  ಆದೇಶದ ಪ್ರಕಾರ, ಡಿ.ರೂಪಾ, ರೋಹಿಣಿ ಸಿಂಧೂರಿ ಮತ್ತು  ಐಎಎಸ್ ಅಧಿಕಾರಿಯಾಗಿರುವ ಡಿ.ರೂಪಾ

ಅವರ ಪತಿ ಮುನೀಶ್‌ ಮೌದ್ಗಿಲ್‌(Munish Moudgil) ಸೇರಿ ಮೂವರಿಗೆ ಕಡ್ಡಾಯ ರಜೆ ನೀಡಿದೆ.

OFFLINE JOURNALISM COURSE

ಇನ್ನು ರಾಜ್ಯದ ಹಿರಿಯ ಅಧಿಕಾರಿಗಳಾದ ರೋಹಿಣಿ ಸಿಂಧೂರಿ ಮತ್ತು  ಡಿ.ರೂಪಾ ಅವರಿಬ್ಬರ ನಡುವಿನ  ಆರೋಪ-ಪ್ರತ್ಯಾರೋಪಗಳಿಂದ  ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರ ಉಂಟಾಗಿದೆ.

ಸಾಮಾಜಿಕ ಮಾದ್ಯಮಗಳಲ್ಲಿ ಅಧಿಕಾರಿಗಳ  ನಡುವಿನ ಸಂಘರ್ಷಕ್ಕೆ ತೀವ್ರ ಟೀಕೆ ವ್ಯಕ್ತವಾಗಿದೆ. ಇದೀಗ ಇಬ್ಬರೂ ಕೂಡಾ ಕಾನೂನು ಸಮರಕ್ಕೆ ಸಿದ್ದತೆ ನಡೆಸಿದ್ದಾರೆ.

ರೋಹಿಣಿ ಸಿಂಧೂರಿ  ಅವರು ಡಿ.ರೂಪಾ ಅವರ ಮೇಲೆ ಕ್ರಿಮಿನಲ್ ಮಾನಹಾನಿ ಮೊಕದ್ದಮೆ ದಾಖಲಿಸಲು ಸಿದ್ದತೆ ನಡೆಸಿದ್ದರೆ, ಡಿ.ರೂಪಾ

ಅವರು ರೋಹಿಣಿ ಸಿಂಧೂರಿ ಅವರ ಮೇಲಿನ ಆರೋಪಗಳ ಕುರಿತು ಲೋಕಾಯುಕ್ತದ ಮೂಲಕ ತನಿಖೆ ನಡೆಸುವಂತೆ ದೂರು ನೀಡಲು ಸಿದ್ದತೆ  ನಡೆಸಿದ್ದಾರೆ.

Tags: controversialdrooparohinisindhuri

Related News

224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ
ರಾಜಕೀಯ

224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ

March 29, 2023
ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ
ರಾಜಕೀಯ

ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ

March 29, 2023
ಮಂಡ್ಯದಲ್ಲಿ ಸುಮಲತಾ ಫುಲ್‌ ಆಕ್ಟೀವ್‌; ಮದ್ದೂರು ಗೆಲ್ಲಲು ರಣತಂತ್ರ
ರಾಜಕೀಯ

ಮಂಡ್ಯದಲ್ಲಿ ಸುಮಲತಾ ಫುಲ್‌ ಆಕ್ಟೀವ್‌; ಮದ್ದೂರು ಗೆಲ್ಲಲು ರಣತಂತ್ರ

March 29, 2023
10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.