• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಬೆಂಗಳೂರಿನ ಜನರಿಗೆ ತಲೆನೋವಾದ ಇ ಖಾತಾ ಕಡ್ಡಾಯ ಯೋಜನೆ: ಗೊಂದಲ ಬಗೆಹರಿಸಲು ಬಿಬಿಎಂಪಿ ಪರದಾಟ

Keerthana by Keerthana
in Vijaya Time, ದೇಶ-ವಿದೇಶ, ಪ್ರಮುಖ ಸುದ್ದಿ, ಮಾಹಿತಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌, ವಿಶೇಷ ಸುದ್ದಿ
ಬೆಂಗಳೂರಿನ ಜನರಿಗೆ ತಲೆನೋವಾದ ಇ ಖಾತಾ ಕಡ್ಡಾಯ ಯೋಜನೆ: ಗೊಂದಲ ಬಗೆಹರಿಸಲು ಬಿಬಿಎಂಪಿ ಪರದಾಟ
0
SHARES
16
VIEWS
Share on FacebookShare on Twitter

Bengaluru: ಕೆಲ ದಿನಗಳ ಹಿಂದಷ್ಟೇ ರಾಜಧಾನಿ ಬೆಂಗಳೂರಿನಲ್ಲಿ ಆಸ್ತಿ ಮಾರಾಟ, ಖರೀದಿ ಸೇರಿದಂತೆ ಇತರೆ ಕೆಲಸಗಳಿಗೆ ಇ-ಖಾತಾ (E-account) ಕಡ್ಡಾಯಗೊಳಿಸಲಾಗಿದೆ. ಇತ್ತ ಇ-ಖಾತಾ ಪಡೆಯಲು ಪ್ರತಿ ವಾರ್ಡ್​​ನ ಬಿಬಿಎಂಪಿಯ (BBMP) ಕಚೇರಿಗಳಲ್ಲಿ ಅವಕಾಶ ಕಲ್ಪಿಸಿದರೂ, ಬೆಂಗಳೂರು ಒನ್ ಕೇಂದ್ರಗಳಲ್ಲಿ (Bangalore One Centres) ಇ-ಖಾತಾ ಪಡೆಯಲು ಅವಕಾಶ ನೀಡಿದ್ದರೂ ನಗರವಾಸಿಗಳಿಗೆ ಮಾತ್ರ ಸಮಸ್ಯೆ ತಪ್ಪದಂತಾಗಿದೆ. ದಾಖಲೆಗಳು ಸರಿಯಿದ್ದರೆ ಸರ್ವರ್ ಸರಿ ಇರೋದಿಲ್ಲ, ಸರ್ವರ್ ಸರಿಯಿದ್ದರೆ ದಾಖಲೆ ಇಲ್ಲ ಎಂಬಂಥ ಸಂದಿಗ್ಧ ಪರಿಸ್ಥಿತಿಗೆ ಸಿಲುಕಿರುವ ಜನ ಇ-ಖಾತಾ ಪಡೆಯಲು ಪರದಾಡುತ್ತಿದ್ದಾರೆ.

ಇನ್ನು ಕೃಷಿಭೂಮಿಯಿಂದ ಪರಿವರ್ತನೆಯಾದ ಜಾಗಗಳು, ಬಿಡಿಎ (BDA) ಸ್ವಾಧೀನದ ಬಳಿಕ ಕೈಬಿಟ್ಟ ಜಾಗಗಳು, ಎ ಖಾತಾ (A account), ಬಿ ಖಾತಾ (B account) ಪಡೆಯುವಾಗ ಮ್ಯಾನುವಲ್ ಇದ್ದಿದ್ದರಿಂದ ಕೆಲ ದಾಖಲೆಗಳು ಇಲ್ಲದಿದ್ರೂ ಖಾತಾ ಲಭ್ಯವಾಗಿದೆ. ಆದರೆ, ಇದೀಗ ಇ-ಖಾತಾ (E-account) ಮಾಡಿಸಲು ಕೆಲವು ದಾಖಲೆಗಳು ಸೂಕ್ತ ರೀತಿಯಲ್ಲಿ ಒದಗಿಸಲು ಆಗದೇ ಇರುವುದು ಜನರಿಗೆ ತಲೆನೋವು ತಂದಿಟ್ಟಿದೆ.ಮತ್ತೊಂದೆಡೆ, ಇ-ಖಾತಾ ಇಲ್ಲದ ಸುಮಾರು 5 ಲಕ್ಷ ಆಸ್ತಿಗಳನ್ನು ಗುರುತಿಸಿರುವ ಪಾಲಿಕೆ (Corporation), ಇತ್ತೀಚೆಗಷ್ಟೇ ಇ-ಖಾತಾ ಪಡೆಯಲು ಹೊಸ ವೆಬ್​ಸೈಟ್ ಕೂಡ ಬಿಡುಗಡೆ ಮಾಡಿತ್ತು. ಆದರೆ, ಎಷ್ಟೇ ಸರ್ಕಸ್ ಮಾಡಿದರೂ ಕೂಡ ನೀರಿಕ್ಷಿತಮಟ್ಟದಲ್ಲಿ ಜನರಿಗೆ ಇ-ಖಾತಾ ತಲುಪಿಸುವುದರಲ್ಲಿ ಪಾಲಿಕೆ ಯಶಸ್ವಿ ಆಗಿಲ್ಲ.

ಅಷ್ಟೇ ಅಲ್ಲದೆ ಇತ್ತೀಚೆಗೆಷ್ಟೇ ಇ-ಖಾತಾ ತೆರೆಯಲು ಪಾಸ್​ಪೋರ್ಟ್ ಕಚೇರಿ ಮಾದರಿಯಲ್ಲಿ ತಾತ್ಕಾಲಿಕ ಕೇಂದ್ರಗಳನ್ನು (Temporary centers) ತೆರೆಯುತ್ತೇವೆ ಎಂದಿದ್ದ ಪಾಲಿಕೆಯ ಮಾತು ಬರೀ ಮಾತಾಗಿಯೇ ಉಳಿದಿದೆ. ಇತ್ತ ಇ-ಖಾತಾ ಪಡೆಯುವ ಸರ್ಕಸ್​ನಲ್ಲಿ ಬೇಸತ್ತ ಜನರು ಇ-ಖಾತಾ ಇಲ್ಲದೇ ಇರುವುದರಿಂದ ಆಸ್ತಿಗಳನ್ನು ಮಾರಾಟ ಮಾಡಲೂ ಪರದಾಡುತ್ತಿದ್ದಾರೆ. ಸದ್ಯ ಇ-ಖಾತಾ ಸಮಸ್ಯೆಗಳ ಮಧ್ಯೆ ಬರೀ ಮಾತಿನ ಭರವಸೆಗಳ ಕತೆ ಹೇಳುತ್ತಿರುವ ಪಾಲಿಕೆ ನಡೆಗೆ ಜನ ಸಾಮಾನ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Tags: banglore oneBBMPBDAbengalurue khataKarnatakapoliticalState Govt

Related News

ಗಗನಕ್ಕೇರಿದ ಕಾಫಿ ದರ: ಇನ್ಮುಂದೆ ನಾಲಿಗೆ ಮಾತ್ರವಲ್ಲ ಜೇಬಿಗೂ ತಟ್ಟಲಿದೆ ಬಿಸಿ
ರಾಜಕೀಯ

ಗಗನಕ್ಕೇರಿದ ಕಾಫಿ ದರ: ಇನ್ಮುಂದೆ ನಾಲಿಗೆ ಮಾತ್ರವಲ್ಲ ಜೇಬಿಗೂ ತಟ್ಟಲಿದೆ ಬಿಸಿ

November 11, 2025
ದೆಹಲಿಯಲ್ಲಿ ಕಾರ್ ಸ್ಪೋಟ: ಕರ್ನಾಟಕದಲ್ಲಿ ಹೈ-ಅಲರ್ಟ್​, ಸಿಎಂ ಸಿದ್ಧರಾಮಯ್ಯ ಖಡಕ್ ಸೂಚನೆ
ದೇಶ-ವಿದೇಶ

ದೆಹಲಿಯಲ್ಲಿ ಕಾರ್ ಸ್ಪೋಟ: ಕರ್ನಾಟಕದಲ್ಲಿ ಹೈ-ಅಲರ್ಟ್​, ಸಿಎಂ ಸಿದ್ಧರಾಮಯ್ಯ ಖಡಕ್ ಸೂಚನೆ

November 11, 2025
ಕೆಂಪು ಕೋಟೆ ಬಳಿ ಕಾರು ಸ್ಫೋಟ: ಪುಲ್ವಾಮಾ ವೈದ್ಯನಿಂದ ಕಾರು ಚಾಲನೆ, ಉಗ್ರರ ಕೈವಾಡ ಶಂಕೆ
ದೇಶ-ವಿದೇಶ

ಕೆಂಪು ಕೋಟೆ ಬಳಿ ಕಾರು ಸ್ಫೋಟ: ಪುಲ್ವಾಮಾ ವೈದ್ಯನಿಂದ ಕಾರು ಚಾಲನೆ, ಉಗ್ರರ ಕೈವಾಡ ಶಂಕೆ

November 11, 2025
ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ : ಮೂವರು ಅಧಿಕಾರಿಗಳು ಅಮಾನತು, ಹೊಸ ಸಮಿತಿ ರಚನೆ ಮಾಡಿದ ಸರ್ಕಾರ
ಪ್ರಮುಖ ಸುದ್ದಿ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ : ಮೂವರು ಅಧಿಕಾರಿಗಳು ಅಮಾನತು, ಹೊಸ ಸಮಿತಿ ರಚನೆ ಮಾಡಿದ ಸರ್ಕಾರ

November 10, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.