• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಇನ್ನು ಮುಂದೆ ಕೂತಲ್ಲೇ ಲೋಕ ಅದಾಲತ್

padma by padma
in Vijaya Time
ಇನ್ನು ಮುಂದೆ ಕೂತಲ್ಲೇ ಲೋಕ ಅದಾಲತ್
0
SHARES
0
VIEWS
Share on FacebookShare on Twitter

ಕೋವಿಡ್ ಮಹಾಮಾರಿ ನಂತರ ಕರ್ನಾಟ ಕೋರ್ಟ್‌ ವಿನೂತನ ಪ್ರಯತ್ನಕ್ಕೆ ಮುಂದಾಗಿದ್ದು ಕರ್ನಾಟಕದೆಲ್ಲೆಡೆ ವಿಡಿಯೋ ಮೂಲಕ ಕೋರ್ಟ್ ಲೋಕ ಅದಾಲತ್ ನಡೆಸಲು ತೀರ್ಮಾನಿಸಿದೆ.

ಪ್ರತೀ ಎರಡು ತಿಂಗಳಿಗೊಮ್ಮೆ ನಡೆಯುತ್ತಿದ್ದ ಲೋಕ್‌ ಅದಾಲತ್‌ನಲ್ಲಿ ಅರ್ಜೀದಾರರು ಸ್ಥಿರಾಸ್ತಿ, ಒಡಂಬಡಿಕೆಗಳ ಉಲ್ಲಂಘನೆ, ಹಣ ವಸೂಲಾತಿ, ಮಾನನಷ್ಟ ಮತ್ತಿತರ ಸಿವಿಲ್‌ ದಾವೆಗಳಿಗೆ ಸಂಬಂಧಿಸಿದಂತೆ, ರಾಜಿ-ಸಂಧಾನ ಅಥವಾ ದಾವೆ ವಾಪಸ್‌ ಪಡೆದುಕೊಳ್ಳುವ ತೀರ್ಪು ಅಥವಾ ಚರ್ಚೆಗೆ ಇಲ್ಲಿ ಅವಕಾಶ ಕಲ್ಪಿಸಲಾಗಿತ್ತು. ಆದರೆ ಕೋವಿಡ್‌ ಬಳಿಕ ಲೋಕ್‌ ಅದಾಲತ್‌ ನಡೆದಿರಲಿಲ್ಲ.

ಇದೀಗ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವಂತೆ ಸುಪ್ರೀಂ ಆದೇಶಿಸಿದ ಬಳಿಕ ಈ ನೂತನ ತೀರ್ಮಾನಕ್ಕೆ ಬಂದಿರುವ ರಾಜ್ಯ ನ್ಯಾಯಾಲಯ, ಸೆಪ್ಟೆಂಬರ್ 19 ರಿಂದ ಮೊದಲ ಬಾರಿಗೆ E-ಲೋಕ್‌ ಅದಾಲತ್‌ ಲಾಂಚ್‌ ಮಾಡಲು ತೀರ್ಮಾನಿಸಿದೆ.
ಇದರ ಬಗ್ಗೆ ಎಲ್ಲಾ ಜಿಲ್ಲಾ ಸೆಂಟರ್‌ಗಳಲ್ಲೂ ಮಾಹಿತಿ ಹಂಚಿಕೊಳ್ಳಲು ಆದೇಶಿಸಲಾಗಿದೆ.

ಕರ್ನಾಟಕ ಹೈಕೋರ್ಟ್ ಸಿಜೆ ಜಸ್ಟಿಸ್ ಅಭಯ್ ಶ್ರೀನಿವಾಸ್ ಓಕ ಮುಂದಾಳತ್ವದಲ್ಲಿ E-ಲೋಕ್ ಅದಾಲತ್ ಮೂಲಕ ಜನರನ್ನು ತಲುಪುವ ಪ್ರಯತ್ನಕ್ಕೆ ಮುಂದಾಗಿದ್ದು, ರಾಜ್ಯಾದ್ಯಂತ ಎಲ್ಲಾ ಕೋರ್ಟ್ಗಳಲ್ಲಿ ಸೆಪ್ಟೆಂಬರ್ 19 ರಿಂದ ಜಾರಿಯಾಗಲಿದೆ.

ಈ ಕುರಿತು ನ್ಯಾಯಾಧೀಶ ಅರವಿಂದ್ ಕುಮಾರ್, ಸುದ್ದಿ ಗೋಷ್ಠಿ ನಡೆಸಿದ್ದು, ಈ ಮೊದಲಾಗಿ ವಾಹನ ವಿಮಾ ಯೋಜನೆ ಬಗ್ಗೆ ನ್ಯಾಯ ಒದಗಿಸಲು ಪ್ರಯತ್ನ ಮಾಡಿದ್ದೆವು, ಪ್ರಯೋಗ ಯಶಸ್ವಿ ಕಂಡಿದ್ದು ಇದೀಗ ಸೆಪ್ಟಂಬರ್‌ ತಿಂಗಳಲ್ಲಿ ಈ ಯೋಜನೆ ಕಾರ್ಯರೂಪಕ್ಕೆ ಬರಲಿದೆ. ಇದಕ್ಕಾಗಿ ಎಲ್ಲಾ ಪ್ರಕರಣಗಳ ಲಾಯರ್‌ಗಳು ಕಚೇರಿಯಿಂದ ಪಾಲ್ಗೊಳ್ಳಬಹುದು.

‍

Related News

ಕ್ಯೂಬಾಗೆ ತೈಲ ಪೂರೈಕೆ ಮಾಡುವ ರಾಷ್ಟ್ರಗಳಿಗೆ ಹೆಚ್ಚುವರಿ ಸುಂಕ: ಮೆಕ್ಸಿಕೊ ಮೇಲೆ ಒತ್ತಡ ಹೇರಿದ ಟ್ರಂಪ್
Vijaya Time

ಕ್ಯೂಬಾಗೆ ತೈಲ ಪೂರೈಕೆ ಮಾಡುವ ರಾಷ್ಟ್ರಗಳಿಗೆ ಹೆಚ್ಚುವರಿ ಸುಂಕ: ಮೆಕ್ಸಿಕೊ ಮೇಲೆ ಒತ್ತಡ ಹೇರಿದ ಟ್ರಂಪ್

January 30, 2026
WHO ಮೂಲ ಧ್ಯೇಯದಿಂದ ದೂರ ಸರಿದಿದೆ:ವೀಕ್ಷಕನಾಗಿಯೂ ಮುಂದುವರಿಯಲ್ಲ ಎಂದು ಸದಸ್ಯತ್ವ ತ್ಯಜಿಸಿದ ಅಮೆರಿಕ
Vijaya Time

WHO ಮೂಲ ಧ್ಯೇಯದಿಂದ ದೂರ ಸರಿದಿದೆ:ವೀಕ್ಷಕನಾಗಿಯೂ ಮುಂದುವರಿಯಲ್ಲ ಎಂದು ಸದಸ್ಯತ್ವ ತ್ಯಜಿಸಿದ ಅಮೆರಿಕ

January 24, 2026
ಬೆಂಗಳೂರಿನ 23 ಪ್ರಮುಖ ರಸ್ತೆಗಳಲ್ಲಿ ಪೇ–ಅಂಡ್–ಪಾರ್ಕ್ ಜಾರಿ: ಖಾಸಗಿ ನಿರ್ವಾಹಕರ ಮೂಲಕ ಶುಲ್ಕ ಸಂಗ್ರಹ
Vijaya Time

ಬೆಂಗಳೂರಿನ 23 ಪ್ರಮುಖ ರಸ್ತೆಗಳಲ್ಲಿ ಪೇ–ಅಂಡ್–ಪಾರ್ಕ್ ಜಾರಿ: ಖಾಸಗಿ ನಿರ್ವಾಹಕರ ಮೂಲಕ ಶುಲ್ಕ ಸಂಗ್ರಹ

January 10, 2026
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ನೇಮಕಾತಿ; 1146 ಹುದ್ದೆಗಳಿಗೆ ಅರ್ಜಿ ಆಹ್ವಾನ
Vijaya Time

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ನೇಮಕಾತಿ; 1146 ಹುದ್ದೆಗಳಿಗೆ ಅರ್ಜಿ ಆಹ್ವಾನ

January 7, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.