• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಲೈಫ್ ಸ್ಟೈಲ್

ಈ ಹಣ್ಣು ತಿಂದರೆ ನಿಮ್ಮದಾಗುತ್ತದೆ ಯಥೇಷ್ಟ ಆರೋಗ್ಯ ಸತ್ವ

Sharadhi by Sharadhi
in ಲೈಫ್ ಸ್ಟೈಲ್
ಈ ಹಣ್ಣು ತಿಂದರೆ ನಿಮ್ಮದಾಗುತ್ತದೆ ಯಥೇಷ್ಟ ಆರೋಗ್ಯ ಸತ್ವ
0
SHARES
0
VIEWS
Share on FacebookShare on Twitter

ನೇರಳೆ ಹಣ್ಣು ಯಥೇಷ್ಟವಾದ  ಕಬ್ಬಿಣಾಂಶವನ್ನು ಹೊಂದಿದ್ದು, ಇದರ ಜ್ಯೂಸ್‌ನ್ನು ಕುಡಿದರೆ ರಕ್ತದ ಕಣಗಳು ಶುದ್ದೀಕರಣವಾಗುವುದು. ಆಯುರ್ವೇದದಲ್ಲಿ ಮಹತ್ಬಪೂರ್ಣ ಸ್ಥಾನ ಪಡೆದಿದೆ ನೇರಳೆ ಹಣ್ಣು. ವರ್ಷಕ್ಕೊಮ್ಮೆ ಸಿಗುವ ಅಪರೂಪದ ಹಣ್ಣು ಇದು.  ಯಾವುದೇ  ರಾಸಾಯನಿಕ ಗೊಬ್ಬರವಿಲ್ಲದೆ ನೈಸರ್ಗಿಕವಾಗಿ ಬೆಳೆಯುವ ಈ ಹಣ್ಣಿನಲ್ಲಿ ಅನೇಕ ಔಷಧೀಯ ಗುಣಗಳಿವೆ. ಸಕ್ಕರೆ ಕಾಯಿಲೆ ಇರುವವರಿಗೆ ರಕ್ತದಲ್ಲಿರುವ ಸಕ್ಕರೆ ಪ್ರಮಾಣವನ್ನು ನಿಯಂತ್ರಣದಲ್ಲಿಡಲು ಈ ಹಣ್ಣು ಸಹಕಾರಿಯಾಗಿದೆ. ನೇರಳೆ ಹಣ್ಣಿನಲ್ಲಿ ವಿಶೇಷವಾದ ಪೊಟ್ಯಾಷಿಯಂ ಇದೆ. ರಕ್ತದೊತ್ತಡ ಹಾಗೂ ರಕ್ತ ಹೀನತೆಯನ್ನು ಇದು ಹೋಗಲಾಡಿಸುತ್ತದೆ.

ಪಿತ್ತದೋಷ ನಿವಾರಣೆಗೂ ನೇರಳೆ ಹಣ್ಣಿನ ಜ್ಯೂಸ್  ಅತ್ಯುತ್ತಮವಾಗಿದೆ. ರೋಗ ನಿರೋಧಕ ಶಕ್ತಿಯನ್ನು ಇದು ಹೊಂದಿದೆ. ಇದು ಕಿಡ್ನಿಯಲ್ಲಿರುವ ತೊಂದರೆಗಳನ್ನು ನಿವಾರಣೆ ಮಾಡುತ್ತದೆ. ಇದರ ಬೀಜಗಳನ್ನು ಒಣಗಿಸಿ ಪುಡಿ ಮಾಡಿಕೊಂಡು ಇಟ್ಟು, ಒಂದು ಗ್ಲಾಸ್ ನೀರಿಗೆ ಸ್ವಲ್ಪ ಪುಡಿಯನ್ನು ಸೇರಿಸಿ ಕುಡಿದರೆ ಮಧುಮೇಹ ರೋಗ ನಿಯಂತ್ರಣದಲ್ಲಿಡಲು ಸಹಾಯಕವಾಗಿದೆ.

ಇದರ ತೊಗಟೆಯನ್ನು ತಂದು ಮೆಂತೆ ಹಾಗೂ ಜೀರಿಗೆ  ಹಾಕಿ ಕಷಾಯ ಮಾಡಿ ಕುಡಿದರೆ ಬಹಳ ಒಳ್ಳೆಯ ಆರೋಗ್ಯ ಸಿಗುವುದರಲ್ಲಿ ಸಂದೇಹವಿಲ್ಲ. ಈ ಕಷಾಯವು ಕರುಳನ್ನು ಸ್ವಚ್ಛಗೊಳಿಸುವುದು ಹಾಗೂ ಹೃದಯ ಸಮಸ್ಯೆಗಳಿಗೂ ಒಳ್ಳೆಯದು. ಅಸ್ತಮಾ ರೋಗಿಗಳಿಗೂ ಈ ಜ್ಯೂಸ್‌ಗೆ ಚಿಟಿಕೆ ಅರಿಶಿನ ಹಾಗೂ ಕಾಳುಮೆಣಸಿನ ಪುಡಿಯನ್ನು ಸೇರಿಸಿ ಕುಡಿದರೆ ಉತ್ತಮ ಪರಿಹಾರವನ್ನು ಕಾಣಬಹುದಾಗಿದೆ.

Related News

2022ರಲ್ಲಿ ಅತಿ ಹೆಚ್ಚು ವಿವಾಹಗಳನ್ನು ಆಯೋಜಿಸಿದ ನಗರ ಯಾವುದು ಗೊತ್ತಾ ?
ಲೈಫ್ ಸ್ಟೈಲ್

2022ರಲ್ಲಿ ಅತಿ ಹೆಚ್ಚು ವಿವಾಹಗಳನ್ನು ಆಯೋಜಿಸಿದ ನಗರ ಯಾವುದು ಗೊತ್ತಾ ?

January 20, 2023
60 ವರ್ಷ ಪೂರೈಸಿದ್ದೇನೆ, ಈಗ ನಾನು ತಾತನಾಗಿರುವೆ : ಜಗ್ಗೇಶ್ ಪದವಿಪೂರ್ವ ಚಿತ್ರಕ್ಕೆ ಶುಭಹಾರೈಸಿ, ಹಳೆಯ ನೆನಪುಗಳ ಮೇಲುಕು
ಮನರಂಜನೆ

60 ವರ್ಷ ಪೂರೈಸಿದ್ದೇನೆ, ಈಗ ನಾನು ತಾತನಾಗಿರುವೆ : ಜಗ್ಗೇಶ್ ಪದವಿಪೂರ್ವ ಚಿತ್ರಕ್ಕೆ ಶುಭಹಾರೈಸಿ, ಹಳೆಯ ನೆನಪುಗಳ ಮೇಲುಕು

December 10, 2022
ಕಾಂತಾರ ನೋಡಿಲ್ಲ ಎಂದು ಟ್ರೋಲ್ ಮಾಡಿದವರಿಗೆ ನಾನು ನೋಡಿದ್ದೇನೆ ಎಂದ ನಟಿ ರಶ್ಮಿಕಾ ಮಂದಣ್ಣ!
Vijaya Time

ಕಾಂತಾರ ನೋಡಿಲ್ಲ ಎಂದು ಟ್ರೋಲ್ ಮಾಡಿದವರಿಗೆ ನಾನು ನೋಡಿದ್ದೇನೆ ಎಂದ ನಟಿ ರಶ್ಮಿಕಾ ಮಂದಣ್ಣ!

December 10, 2022
2022 ರಲ್ಲಿ ಗೂಗಲ್‌ನಲ್ಲಿ  ಅತಿಹೆಚ್ಚು ಹುಡುಕಿದ ಚಲನಚಿತ್ರಗಳ ಪಟ್ಟಿ ಬಿಡುಗಡೆ ; ಕಾಂತಾರ-ಕೆಜಿಎಫ್‌ಗೆ ಎಷ್ಟನೇ ಸ್ಥಾನ?
ಮನರಂಜನೆ

2022 ರಲ್ಲಿ ಗೂಗಲ್‌ನಲ್ಲಿ  ಅತಿಹೆಚ್ಚು ಹುಡುಕಿದ ಚಲನಚಿತ್ರಗಳ ಪಟ್ಟಿ ಬಿಡುಗಡೆ ; ಕಾಂತಾರ-ಕೆಜಿಎಫ್‌ಗೆ ಎಷ್ಟನೇ ಸ್ಥಾನ?

December 8, 2022

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.