• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಟರ್ಕಿ , ಸಿರಿಯಾದಲ್ಲಿ ಭಾರೀ ಭೂಕಂಪಕ್ಕೆ 4,300ಕ್ಕೂ ಅಧಿಕ ಬಲಿ ! ಭಾರತದಿಂದ ಸಹಾಯ ಹಸ್ತ

Rashmitha Anish by Rashmitha Anish
in ಪ್ರಮುಖ ಸುದ್ದಿ
ಟರ್ಕಿ , ಸಿರಿಯಾದಲ್ಲಿ ಭಾರೀ ಭೂಕಂಪಕ್ಕೆ 4,300ಕ್ಕೂ ಅಧಿಕ ಬಲಿ ! ಭಾರತದಿಂದ ಸಹಾಯ ಹಸ್ತ
0
SHARES
40
VIEWS
Share on FacebookShare on Twitter

Turkey: ಸೋಮವಾರ ಮುಂಜಾನೆ 4.17 ರಲ್ಲಿ ಟರ್ಕಿಯ (Earthquake in Turkey Syria) ಪ್ರಮುಖ ನಗರವಾದ ಗಾಜಿಯಾಂಟೆಪ್‌ನಿಂದ 33 ಕಿಲೋ ಮೀಟರ್‌ ದೂರದಲ್ಲಿ 7.8 ತೀವ್ರತೆಯಲ್ಲಿ ಸಂಭವಿಸಿದ ಭೂಕಂಪಕ್ಕೆ 4300 ಮಂದಿ ಸಾವನ್ನಪ್ಪಿದ್ದಾರೆ.

Earthquake in Turkey Syria

ತೀವ್ರ ಭೂಕಂಪನಕ್ಕೆ ಅನೇಕ ಕಟ್ಟಡಗಳು ಕುಸಿದಿದ್ದು, ಭಾರೀ ಪ್ರಮಾಣದ ಸಾವು ನೋವು ಸಂಭವಿಸಿದೆ. ಇದಾದ (Earthquake in Turkey Syria) ಕೆಲವೇ ಕ್ಷಣಗಳಲ್ಲಿ 7.5 ತೀವ್ರತೆಯಲ್ಲಿ ಮತ್ತೆ ನೆರೆಯ ದೇಶವಾದ ಸಿರಿಯಾದಲ್ಲೂ(Syria) ಭೂಕಂಪವುಂಟಾಗಿದೆ.

ಕೊಲೆ, ಹಿಂಸಾಚಾರ ಮತ್ತು ತಾರತಮ್ಯವನ್ನು ಬೆಂಬಲಿಸುವುದೇ ಹಿಂದುತ್ವ : ಸಿದ್ದರಾಮಯ್ಯ

Earthquake in Turkey Syria

ಟರ್ಕಿಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮಾಹಿತಿ ಪ್ರಕಾರ ಈವರೆಗೆ 15,834 ಮಂದಿ ಗಾಯಗೊಂಡಿದ್ದಾರೆ. ಅವಶೇಷಗಳಡಿ ಸಿಲುಕಿದ್ದ ಸುಮಾರು 7,840 ಮಂದಿಯನ್ನು ರಕ್ಷಿಸಲಾಗಿದೆ.

Earthquake in Turkey Syria

ಭೂಕಂಪದ ತೀವ್ರತೆಯಿಂದ ಇನ್ನಷ್ಟು ಸಾವು ನೋವು ಹೆಚ್ಚಾಗುವ ಸಾಧ್ಯತೆ ಇದೆ, ದೊಡ್ಡ ದೊಡ್ಡ ಕಟ್ಟಡಗಳು ಕುಸಿದಿರುವ ಕಾರಣ ಗಾಯಾಳುಗಳ ಸಂಖ್ಯೆಯೂ ಹೆಚ್ಚಾಗುವ ಭೀತಿ ಹೆಚ್ಚಾಗಿದೆ.

Earthquake in Turkey Syria

ಭೂಕಂಪದಿಂದ ರಕ್ಷಿಸುವ ಕಾರ್ಯದಲ್ಲಿ ಭಾರತವು ಪ್ರಮುಖ ಪಾತ್ರ ವಹಿಸುತ್ತಿದೆ. ಸಹಾಯ ಹಸ್ತ ಚಾಚುತ್ತಿದೆ.

Earthquake in Turkey Syria

ಪ್ರಧಾನಿ ನರೇಂದ್ರ ಮೋದಿಯವರು(Narendra Modi), ಮೃತರ ಕುತುಂಬಗಳಿಗೆ ಸಂತಾಪ ಸೂಚಿಸಿದ್ದಾರೆ ಹಾಗೂ ಗಾಯಾಳುಗಳು ಆದಷ್ಟು ಬೇಗ ಗುಣಮುಖರಾಗಲಿ,ಎಂದು ಹಾರೈಸಿದ್ದಾರೆ.

Tags: earthquakenewssyriaturkey

Related News

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 27, 2023
ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ
Vijaya Time

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ

March 24, 2023
ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ
Vijaya Time

ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ

March 23, 2023
ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!
Vijaya Time

ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.