• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಪಾಕಿಸ್ತಾನದ ಕ್ವೆಟ್ಟಾ ಜಿಲ್ಲೆಯಲ್ಲಿ ಪ್ರಬಲ ಭೂಕಂಪ, 20 ಮಂದಿ ಮೃತ

Preetham Kumar P by Preetham Kumar P
in ದೇಶ-ವಿದೇಶ
ಪಾಕಿಸ್ತಾನದ ಕ್ವೆಟ್ಟಾ ಜಿಲ್ಲೆಯಲ್ಲಿ ಪ್ರಬಲ ಭೂಕಂಪ, 20 ಮಂದಿ ಮೃತ
0
SHARES
0
VIEWS
Share on FacebookShare on Twitter

ಇಸ್ಲಾಮಾಬಾದ್ ಅ 7 : ಪಾಕಿಸ್ತಾನದ ದಕ್ಷಿಣ ಭಾಗದ ಕ್ವೆಟ್ಟಾ ಜಿಲ್ಲೆಯ ಹರ್ನಾಯ್ ಪ್ರದೇಶದಲ್ಲಿ ಗುರುವಾರ ನಸುಕಿನಲ್ಲಿ ಸಂಭವಿಸಿದ ಭಾರಿ ಭೂಕಂಪನದಲ್ಲಿ ಸುಮಾರು 20 ಮಂದಿ ಮೃತಪಟ್ಟಿದ್ದು ಜೊತೆಗೆ 200ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಈ ದುರ್ಘಟನೆಯು ಪಾಕಿಸ್ತಾನದ ಕ್ವೆಟ್ಟಾ ಜಿಲ್ಲೆಯ ಹರ್ನಾಯ್ ಪ್ರದೇಶದಲ್ಲಿ ಇಂದು ಮುಂಜಾನೆ ಉಂಟಾಗಿದೆ. ಭೂಕಂಪನದ ತೀವ್ರತೆಗೆ ಮನೆಯ ಚಾವಣಿ, ಗೋಡೆ ಕುಸಿದು ಬಿದ್ದ ಕಾರಣದಿಂದ 20ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ರಿಕ್ಷರ್‌ ಮಾಪಕದಲ್ಲಿ  5.7 ತೀವ್ರತೆಯ ಪ್ರಬಲ ಭೂಕಂಪದಿಂದಾಗಿ 200ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದೆ.

ಈ ಪ್ರಬಲ ಭೂಕಂಪನದಿಂದ 20 ಮಂದಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ನಮಗೆ ಬಂದಿದೆ ಎಂದು ಬಲುಚಿಸ್ತಾನ ಗೃಹ ಸಚಿವ ಮಿರ್ ಜಿಯಾ ಉಲ್ಲಾ ಲಂಗೌ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಹಿರಿಯ ಪ್ರಾಂತೀಯ ಅಧಿಕಾರಿ ಸುಹೈಲ್ ಅನ್ವರ್ ಇದರಲ್ಲಿ  ಒಬ್ಬ ಮಹಿಳೆ ಮತ್ತು ಆರು ಮಂದಿ ಮಕ್ಕಳು ಸೇರಿದ್ದಾರೆ ಹಾಗೂ 200ಕ್ಕ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಈ ಭೂಕಂಪನವು ರಿಕ್ಟರ್ ಮಾಪನದಲ್ಲಿ 5.7 ತೀವ್ರತೆ ಹೊಂದಿದೆ. ಬೆಳಿಗ್ಗೆ 3 ಗಂಟೆ ಸುಮಾರಿಗೆ ಸುಮಾರು 20 ಕಿಮೀ ಆಳದಲ್ಲಿ ಭೂಮಿ ಕಂಪಿಸಿದೆ. ಬಲೂಚಿಸ್ತಾನದ ರಾಜಧಾನಿ ಕ್ವೆಟ್ಟಾದಲ್ಲಿಯೂ ಭೂಮಿ ನಡುಗಿದ ಅನುಭವವಾಗಿದೆ.ಎಂದು ತಿಳಿದು ಬಂದಿದೆ.

Tags: earthquakePakistanPakistan Earthquake"

Related News

ದೇಶ-ವಿದೇಶ

ಪಾಕ್ ಹಣದುಬ್ಬರ ಗಗನಕ್ಕೆ, ಆಹಾರಕ್ಕಾಗಿ ಹಲವೆಡೆ ಲೂಟಿ ; ಬಡವರು ಮತ್ತು ಮಧ್ಯಮ ವರ್ಗದವರು ಕಂಗಾಲು

June 3, 2023
ಒಡಿಶಾದಲ್ಲಿ ಯಶವಂತಪುರ- ಕೊರೊಮಂಡೆಲ್ ಎಕ್ಸ್‌ಪ್ರೆಸ್ ರೈಲು ದುರಂತ : ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ ಸಾವಿನ ಸಂಖ್ಯೆ!
ದೇಶ-ವಿದೇಶ

ಒಡಿಶಾದಲ್ಲಿ ಯಶವಂತಪುರ- ಕೊರೊಮಂಡೆಲ್ ಎಕ್ಸ್‌ಪ್ರೆಸ್ ರೈಲು ದುರಂತ : ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ ಸಾವಿನ ಸಂಖ್ಯೆ!

June 3, 2023
ದೇಶ-ವಿದೇಶ

ಮುಸ್ಲಿಂ ಲೀಗ್ ಸಂಪೂರ್ಣವಾಗಿ ಜಾತ್ಯತೀತ ಪಕ್ಷ : ವಿವಾದವೆಬ್ಬಿಸಿದೆ ರಾಹುಲ್ ಗಾಂಧಿ ಹೇಳಿಕೆ

June 2, 2023
ಫೋನ್‌ ಜಾಸ್ತಿ ನೋಡ್ಬೇಡ ಅಂದಿದ್ದೇ ತಪ್ಪಾಯ್ತಾ? ಅಮ್ಮ ಬೈದಿದ್ದಾರೆ ಎಂದು ಆತ್ಮಹತ್ಯೆ ಮಾಡಿಕೊಂಡ 13 ವರ್ಷದ ಬಾಲಕಿ
ದೇಶ-ವಿದೇಶ

ಫೋನ್‌ ಜಾಸ್ತಿ ನೋಡ್ಬೇಡ ಅಂದಿದ್ದೇ ತಪ್ಪಾಯ್ತಾ? ಅಮ್ಮ ಬೈದಿದ್ದಾರೆ ಎಂದು ಆತ್ಮಹತ್ಯೆ ಮಾಡಿಕೊಂಡ 13 ವರ್ಷದ ಬಾಲಕಿ

June 1, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.