• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಏಳು ಜಿಲ್ಲೆಗಳ ಮಕ್ಕಳ ಊಟಕ್ಕೆ ಮೊಟ್ಟೆ! 14.4 ಲಕ್ಷ ಮಕ್ಕಳಿಗೆ 46 ದಿನಗಳಿಗೆ ಮಧ್ಯಾಹ್ನದ ಊಟದಲ್ಲಿ ಮೊಟ್ಟೆ ನೀಡಲು ಸಿದ್ಧತೆ.

padma by padma
in Vijaya Time
ಏಳು ಜಿಲ್ಲೆಗಳ ಮಕ್ಕಳ ಊಟಕ್ಕೆ ಮೊಟ್ಟೆ! 14.4 ಲಕ್ಷ ಮಕ್ಕಳಿಗೆ 46 ದಿನಗಳಿಗೆ ಮಧ್ಯಾಹ್ನದ ಊಟದಲ್ಲಿ ಮೊಟ್ಟೆ ನೀಡಲು ಸಿದ್ಧತೆ.
0
SHARES
0
VIEWS
Share on FacebookShare on Twitter

ಕೊರೋನಾದಿಂದಾಗಿ ಅಪೌಷ್ಟಿಕತೆಯಿಂದ ನರಳುತ್ತಿರುವ ಮಕ್ಕಳ ಸಹಾಯಕ್ಕೆ ಸರ್ಕಾರ ಮುಂದಾಗಿದೆ. ರಾಜ್ಯದ ಒಟ್ಟು ಏಳು ಜಿಲ್ಲೆಗಳ ಮಕ್ಕಳಿಗೆ 46 ದಿನಗಳವರೆಗೆ ಮಧ್ಯಾಹ್ನದ ಊಟಕ್ಕೆ ಮೊಟ್ಟೆ ನೀಡಲು ನಿರ್ಧರಿಸಿದೆ.

 ಬೆಂಗಳೂರು: ಕರ್ನಾಟಕದ ಏಳು ಜಿಲ್ಲೆಗಳ ಮಕ್ಕಳಿಗೆ ಈ ಶೈಕ್ಷಣಿಕ ವರ್ಷದಲ್ಲಿ 46 ದಿನಗಳವರೆಗೆ ಮಧ್ಯಾಹ್ನದ ಊಟದೊಂದಿಗೆ ಮೊಟ್ಟೆಗಳನ್ನು ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ರಕ್ತಹೀನತೆ ಹೆಚ್ಚಾಗಿರುವ ಬೀದರ್, ಬಳ್ಳಾರಿ, ಕಲಬುರಗಿ, ಕೊಪ್ಪಳ ಮತ್ತು ವಿಜಯಪುರ ಜಿಲ್ಲೆಗಳ 1-8ನೇ ತರಗತಿಯ 14.4 ಲಕ್ಷ ಮಕ್ಕಳು ಈ ಅವಧಿಗೆ ದಿನಕ್ಕೆ ಒಂದು ಮೊಟ್ಟೆಯನ್ನು ಪಡೆಯುತ್ತಾರೆ ಎಂದು ಶಿಕ್ಷಣ ಸಚಿವಾಲಯದ ಮಧ್ಯಾಹ್ನದ ಊಟ ವಿಭಾಗದ ಯೋಜನಾ ಅನುಮೋದನೆ ಮಂಡಳಿಯು ತಿಳಿಸಿದೆ.

ಆಗಸ್ಟ್ 4 ರಂದು ನಡೆದ ಪಿಎಬಿ ಸಭೆಯಲ್ಲಿ, ರಾಜ್ಯದಲ್ಲಿ ಮಕ್ಕಳ ಆರೋಗ್ಯದ ಸಾಮಾನ್ಯ ಸ್ಥಿತಿಯನ್ನು ಚರ್ಚಿಸಲಾಗಿದ್ದು, ನಿರ್ದಿಷ್ಟವಾಗಿ ಕ್ವಾಶಿಯೋರ್ಕರ್ ಬಗ್ಗೆ ಚರ್ಚೆಯಾಗಿದ್ದು ಇದು ಸಾಮಾನ್ಯವಾಗಿ ಪ್ರೋಟೀನ್ ಕೊರತೆಯಿಂದ ಉಂಟಾಗುತ್ತದೆ. ಸಭೆಯ ನಂತರದ ಮಾಹಿತಿ ಪ್ರಕಾರ, “ಒಂದು ವೇಳೆ ಕೆಲ ಜಿಲ್ಲೆಗಳಲ್ಲಿ ಅಪೌಷ್ಟಿಕತೆ ಮತ್ತು ರಕ್ತಹೀನತೆ ಅಧಿಕ ಮಟ್ಟದಲ್ಲಿ ಕಂಡುಬಂದಲ್ಲಿ ಪೂರಕ ಪೌಷ್ಠಿಕಾಂಶದ ವಸ್ತುಗಳನ್ನು ಒದಗಿಸುವಂತೆ ಪಿಎಬಿ ರಾಜ್ಯಕ್ಕೆ ಸಲಹೆ ನೀಡಿದೆ.”

ಮುಂದಿನ ವರ್ಷ ಇದನ್ನು 220 ದಿನಗಳಿಗೆ ವಿಸ್ತರಿಸಲು ನಾವು ಸಿದ್ಧ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ವಿ ಅನ್ಬುಕುಮಾರ್ ಹೇಳಿದ್ದು, ಮೊಟ್ಟೆಗಳನ್ನು ಸೇವಿಸದ ಮಕ್ಕಳಿಗೆ ಪರ್ಯಾಯವಾಗಿ ಇಲಾಖೆ ಕರ್ನಾಟಕ ಹಾಲು ಒಕ್ಕೂಟದ ಜೊತೆ ಮಾತುಕತೆ ನಡೆಸುತ್ತಿದೆ. “ಅಂತಹ ಮಕ್ಕಳಿಗೆ ಪೌಷ್ಠಿಕಾಂಶದ ಬಿಸ್ಕತ್ತುಗಳನ್ನು ನೀಡಲು ನಾವು ಅವರಿಗೆ ವಿನಂತಿಸಿದ್ದೇವೆ. ಬಾಳೆಹಣ್ಣು ಮತ್ತೊಂದು ಪರ್ಯಾಯವಾಗಿದ್ದರೂ ಪ್ರಾಯೋಗಿಕ ಸಮಸ್ಯೆಗಳಿವೆ. ಅಲ್ಲದೆ, ಇದು ಮಕ್ಕಳಿಗೆ ಆಕರ್ಷಕ ಆಯ್ಕೆಯಾಗಿಲ್ಲ ಎಂದು ಆಯುಕ್ತರು ಹೇಳಿದ್ದಾರೆ.

Related News

ಪಾಕ್‌ ಮಣಿಸಿ ಏಷ್ಯಾಕಪ್ ಗೆದ್ದ ಭಾರತದ ಜೂನಿಯರ್ ಹಾಕಿ ತಂಡ
Sports

ಪಾಕ್‌ ಮಣಿಸಿ ಏಷ್ಯಾಕಪ್ ಗೆದ್ದ ಭಾರತದ ಜೂನಿಯರ್ ಹಾಕಿ ತಂಡ

June 2, 2023
ಅಂಚೆ ಕಚೇರಿಯ ಈ ಹೊಸ ಯೋಜನೆಯಲ್ಲಿ ಹಣ ಹೂಡಿಕೆ ಮಾಡಿ, ದುಪ್ಪಟ್ಟು ಹಣ ಗಳಿಸಿ!
Vijaya Time

ಅಂಚೆ ಕಚೇರಿಯ ಈ ಹೊಸ ಯೋಜನೆಯಲ್ಲಿ ಹಣ ಹೂಡಿಕೆ ಮಾಡಿ, ದುಪ್ಪಟ್ಟು ಹಣ ಗಳಿಸಿ!

June 1, 2023
ಮಹಿಳೆ ಮೃತದೇಹದ ಮೇಲೆ ನಡೆಯುವ ಅತ್ಯಾಚಾರ ತಡೆಗೆ ಕರ್ನಾಟಕ ಹೈಕೋರ್ಟ್ ಶಿಫಾರಸು : ಶವಗಳನ್ನೂ ಬಿಡುತ್ತಿಲ್ಲ ಕಾಮುಕರು!
Vijaya Time

ಮಹಿಳೆ ಮೃತದೇಹದ ಮೇಲೆ ನಡೆಯುವ ಅತ್ಯಾಚಾರ ತಡೆಗೆ ಕರ್ನಾಟಕ ಹೈಕೋರ್ಟ್ ಶಿಫಾರಸು : ಶವಗಳನ್ನೂ ಬಿಡುತ್ತಿಲ್ಲ ಕಾಮುಕರು!

June 1, 2023
ಕರ್ನಾಟಕದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ಹಳೆ ಬಸ್ ಪಾಸ್ ಅವಧಿ ವಿಸ್ತರಿಸಿದ KSRTC
Vijaya Time

ಕರ್ನಾಟಕದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ಹಳೆ ಬಸ್ ಪಾಸ್ ಅವಧಿ ವಿಸ್ತರಿಸಿದ KSRTC

June 1, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.