• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Sports

ಮಹಮದ್ ಸಿರಾಜ್ ದಾಳಿಗೆ ಇಂಗ್ಲೆಂಡ್ ಪತನ : ಭಾರತಕ್ಕೆ 151 ರನ್ ಗಳ ಜಯ

Preetham Kumar P by Preetham Kumar P
in Sports, ಪ್ರಮುಖ ಸುದ್ದಿ
ಮಹಮದ್ ಸಿರಾಜ್ ದಾಳಿಗೆ ಇಂಗ್ಲೆಂಡ್ ಪತನ : ಭಾರತಕ್ಕೆ 151 ರನ್ ಗಳ ಜಯ
0
SHARES
0
VIEWS
Share on FacebookShare on Twitter

ಲಾರ್ಡ್ಸ್ : ಯವ ವೇಗಿ ಮಹಮದ್ ಸಿರಾಜ್ ದಾಳಿಗೆ ಸಿಲುಕಿದ ಇಂಗ್ಲೆಂಡ್ ತಂಡ 150 ರನ್ ಗಳಿಂದ ಸೋಲನುಭವಿಸಿದೆ.

ಲಾರ್ಡ್ಸ್ ನಲ್ಲಿ ನಡೆದ ದ್ವಿತೀಯ ಟೆಸ್ಟ್ ನಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ ಭಾರತೀಯರು ಕೆ.ಎಲ್. ರಾಹುಲ್ ಅವರ ಶತಕದ ಮತ್ತು ರೋಹಿತ್ ಶರ್ಮಾ ಅವರ ಅರ್ಧಶತಕದ ನೆರವಿನಿಂದ 364  ರನ್ ಗಳಿಗೆ ಸರ್ವಫತನ ಕಂಡು ಕೊಂಡಿತು. ಮೊದಲ ಇನ್ನಿಂಗ್ಸ್ ನಲ್ಲಿ ಇಂಗ್ಲೆಂಡ್ ಪರ ಜೇಮ್ಸ್ ಅಂಡರ್ಸನ್ 5, ರಾಬಿನ್ ಸನ್ 2, ಮಾರ್ಕ ವುಡ್ 2 ಹಾಗೂ ಮೋಯಿನ್ ಅಲಿ 1 ವಿಕೆಟ್ ಕಬಳಿಸಿದರು. ಇದಕ್ಕುತ್ತರವಾಗಿ ಪ್ರಥಮ ಇನ್ನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡ ಪ್ರಥಮ ಇನ್ನಿಂಗ್ಸ್ ನಲ್ಲಿ 391 ರನ್ ಗಳಿಸಿ 27 ರನ್ ಗಳ ಅಲ್ಪ ಮುನ್ನಡೆ ಸಾಧಿಸಿತು. ಭಾರತ ಪರ ಮಹಮದ್ ಸಿರಾಜ್ 4 , ಇಶಾಂತ್ ಶರ್ಮಾ 3, ಹಾಗೂ ಮಹಮದ್ ಶಮಿ 2 ವಿಕೆಟ್ ಪಡೆದುಕೊಂಡರು.

27 ರನ್ ಅಲ್ಪ ಹಿನ್ನಡೆಯೊಂದಿಗೆ ದ್ವಿತೀಯ ಇನ್ನಿಂಗ್ಸ್ ಆರಂಭಿಸಿದ ಭಾರತೀಯರು ಅಜಿಂಕ್ಯಾ ರಹಾನೆ ಮತ್ತು ಮೊಹಮ್ಮದ್ ಶಮಿ ಅವರ ಅರ್ಧಶತಕದ ನೆರವಿನಿಂದ 298 ರನ್ ಗಳಿಸಿ ಡಿಕ್ಲೇರ್ ಮಾಡಿತ್ತು. ಇದರೊಂದಿಗೆ ಇಂಗ್ಲೆಂಡ್ಗೆ 271 ರನ್ ಗಳ ಗುರಿ ನೀಡಿತ್ತು. ದ್ವಿತೀಯ ಇನ್ನಿಂಗ್ಸ್ ನಲ್ಲಿ ಮಾರ್ಕ ವುಡ್ 3, ರಾಬಿನ್ ಸನ್ 2, ಮೋಯಿನ್ ಆಲಿ 2, ಮತ್ತು ಸ್ಯಾಮ್ ಕರನ್ 1 ವಿಕೆಟ್ ಪಡೆದುಕೊಂಡರು.

ದ್ವಿತೀಯ ಇನ್ನಿಂಗ್ಸ್ ನಲ್ಲಿ 271 ರನ್ ಗಳ ಗುರಿ ಬೆನ್ನತ್ತಿದ್ದ ಇಂಗ್ಲೆಂಡ್ ತಂಡ ಸಿರಾಜ್ ಮಾರಕ ದಾಳಿಗೆ ಸಿಲುಕಿ 120 ರನ್ ಗಳಿಗೆ ಸರ್ವಪಥನ ಕಂಡು ಕೊಂಡಿತು. ಇಂಗ್ಲೆಂಡ್ ಪರ ನಾಯಕ ರೂಟ್ ಮತ್ತು ಮತ್ತು ಬಟ್ಲರ್ 20 ರ ಗಡಿ ದಾಟಿದ್ದು ಬಿಟ್ಟರೆ ಉಳಿದ್ಯಾವ ಬ್ಯಾಟ್ಸ್ಮನ್ ಗಳು ಕೂಡ 20ರ ಗಡಿ ಕೂಡ ದಾಟದೇ ಪ್ರವಾಸಿಗರ ಮುಂದೆ ಶರಣಾದರು. ಬಾರತದ ಪರ ಮೊಹಮದ್ ಸಿರಾಜ್, ಬುಮ್ರಾ 3, ಇಶಾಂತ್ ಶರ್ಮಾ 2 ಹಾಗೂ ಶಮಿ 1 ವಿಕೆಟ್ ಪಡೆದುಕೊಂಡರು.

ಈ ಪಂದ್ಯವನ್ನು ಗೆಲ್ಲುವುದರೊಂದಿಗೆ 5 ಸರಣಿಯ ಪಂದ್ಯದಲ್ಲಿ 1-0 ಯಿಂದ ಭಾರತ ಮುನ್ನಡೆ ಸಾಧಿಸಿದೆ. ಈ ಪಂದ್ಯದಲ್ಲಿ ಉತ್ತಮ ಬ್ಯಾಟಿಂಗ್ ನಿರ್ವಹಣೆ ಮಾಡಿದ  ಕೆ.ಎಲ್. ರಾಹುಲ್ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಪಾತ್ರರಾದರು.

Related News

ಜೂನ್ 2 ರಿಂದ 11ರ ವರೆಗೆ ಲಾಲ್​ಬಾಗ್​ನಲ್ಲಿ ನಡೆಯಲಿದೆ ವಾರ್ಷಿಕ ಮಾವು ಮೇಳ
ಪ್ರಮುಖ ಸುದ್ದಿ

ಜೂನ್ 2 ರಿಂದ 11ರ ವರೆಗೆ ಲಾಲ್​ಬಾಗ್​ನಲ್ಲಿ ನಡೆಯಲಿದೆ ವಾರ್ಷಿಕ ಮಾವು ಮೇಳ

May 31, 2023
ಅಂಚೆ ಕಚೇರಿಯ ಈ ಹೊಸ ಯೋಜನೆಯಲ್ಲಿ ಹಣ ಹೂಡಿಕೆ ಮಾಡಿ, ದುಪ್ಪಟ್ಟು ಹಣ ಗಳಿಸಿ!
Vijaya Time

ಅಂಚೆ ಕಚೇರಿಯ ಈ ಹೊಸ ಯೋಜನೆಯಲ್ಲಿ ಹಣ ಹೂಡಿಕೆ ಮಾಡಿ, ದುಪ್ಪಟ್ಟು ಹಣ ಗಳಿಸಿ!

May 31, 2023
ಮಹಿಳೆ ಮೃತದೇಹದ ಮೇಲೆ ನಡೆಯುವ ಅತ್ಯಾಚಾರ ತಡೆಗೆ ಕರ್ನಾಟಕ ಹೈಕೋರ್ಟ್ ಶಿಫಾರಸು : ಶವಗಳನ್ನೂ ಬಿಡುತ್ತಿಲ್ಲ ಕಾಮುಕರು!
Vijaya Time

ಮಹಿಳೆ ಮೃತದೇಹದ ಮೇಲೆ ನಡೆಯುವ ಅತ್ಯಾಚಾರ ತಡೆಗೆ ಕರ್ನಾಟಕ ಹೈಕೋರ್ಟ್ ಶಿಫಾರಸು : ಶವಗಳನ್ನೂ ಬಿಡುತ್ತಿಲ್ಲ ಕಾಮುಕರು!

May 31, 2023
ಕರ್ನಾಟಕದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ಹಳೆ ಬಸ್ ಪಾಸ್ ಅವಧಿ ವಿಸ್ತರಿಸಿದ KSRTC
Vijaya Time

ಕರ್ನಾಟಕದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ಹಳೆ ಬಸ್ ಪಾಸ್ ಅವಧಿ ವಿಸ್ತರಿಸಿದ KSRTC

May 31, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.