• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಜಮ್ಮು-ಕಾಶ್ಮೀರದಲ್ಲಿ ಉಗ್ರ ದಾಳಿಯ ಹೈ ಅಲರ್ಟ್: 48 ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧ

Neha M by Neha M
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ, ವಿಜಯ ಟೈಮ್ಸ್‌
ಜಮ್ಮು-ಕಾಶ್ಮೀರದಲ್ಲಿ ಉಗ್ರ ದಾಳಿಯ ಹೈ ಅಲರ್ಟ್: 48 ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧ
0
SHARES
11
VIEWS
Share on FacebookShare on Twitter
  • ಕಾಶ್ಮೀರದಲ್ಲಿ ಹೈ ಅಲರ್ಟ್
  • ಪೆಹಲ್ಗಾಂ ರೀತಿಯಲ್ಲಿ ದಾಳಿಗೆ (Entry banned at 48 tourist spots) ಸಂಚು, ಕಾಶ್ಮೀರದ 48 ಪ್ರವಾಸಿ ತಾಣ ಬಂದ್
  • ಪಾಕಿಸ್ತಾನದ ಐಎಸ್ಐ ಪ್ಲಾನ್ ಬಯಲು

New delhi: ಪೆಹಲ್ಗಾಂಗ ಪ್ರತೀಕಾರಕ್ಕೆ ಭಾರತ ಸಜ್ಜಾಗುತ್ತಿರುವಾಗ ಭಾರತಕ್ಕೆ ಮತ್ತಷ್ಟು ಹಿನ್ನಡೆ (Further setback for India) ತರಲು ಇದೀಗ ಪೆಹಲ್ಗಾಂ ರೀತಿಯಲ್ಲಿ ದಾಳಿ ನಡೆಸಲು ಪಾಕಿಸ್ತಾನ ಉಗ್ರರು ಸಜ್ಜಾಗುತ್ತಿದ್ದಾರೆ. ಇದಕ್ಕಾಗಿ ಕಾಶ್ಮೀರದಲ್ಲಿ ಕಾರ್ಯನಿರ್ವಹಿಸುತ್ತಿರುವ ಉಗ್ರ ಸ್ಲೀಪರ್ (Terrorist sleeper) ಸೆಲ್ ಪಡೆಯನ್ನು ಬಳಸಿಕೊಂಡಿದೆ ಅನ್ನೋ ಸೂಚನೆಯನ್ನು ಭಾರತದ ಗುಪ್ತಚರ ಇಲಾಖೆ ನೀಡಿದೆ.

ಪೆಹಲ್ಗಾಂ ರೀತಿಯಲ್ಲಿ ಕಾಶ್ಮೀರದ (Kashmir) ಕೆಲ ತಾಣಗಳ ಮೇಲೆ ದಾಳಿಗೆ ಸಂಚು ನಡೆಸಲಾಗಿದೆ. ಇದು ಭಾರತದ ಪ್ರತೀಕಾರವನ್ನು (India’s revenge) ತಪ್ಪಿಸಲು ಪಾಕಿಸ್ತಾನ ಐಎಸ್ಐ ನಡೆಸಿದ ಪ್ಲಾನ್ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಇದರ ಬೆನ್ನಲ್ಲೇ ಕಾಶ್ಮೀರದ ಒಟ್ಟು 87 ಪ್ರವಾಸಿ ತಾಣಗಳ ಪೈಕಿ (87 tourist destinations) 48 ತಾಣಗಳನ್ನು ಬಂದ್ ಮಾಡಲಾಗಿದೆ.

ಪಾಕಿಸ್ತಾನ ಉಗ್ರರು ಕಾಶ್ಮೀರದಲ್ಲಿನ ಉಗ್ರ ಸ್ಲೀಪರ್ ಸೆಲ್ (Sleeper cell) ಜೊತೆ ನಡೆಸಿದ ಟೆಲಿ ಕಮ್ಯೂನಿಷೇಕನ್ ಮಾಹಿತಿಯನ್ನು ಗುಪ್ತಚರ ಇಲಾಖೆ ಪತ್ತೆ ಹಚ್ಚಿದೆ. ಭಾರತದ (India) ಪ್ರತಿದಾಳಿ ನಡೆಸುವ ಮುನ್ನವೇ ಉಗ್ರ ದಾಳಿಗೆ (fierce attack) ಸಂಚು ನಡೆಸಲಾಗಿದೆ. ಈ ಮೂಲಕ ಭಾರತ ಆತಂಕರಿಕ ಸುರಕ್ಷತೆ ಚಿಂತೆ ಹೆಚ್ಚಿಸಲು ಅತೀ ದೊಡ್ಡ ಷಡ್ಯಂತ್ರ (Big conspiracy) ನಡೆದಿರುವ ಕುರಿತು ಸೂಚನೆ ನೀಡಲಾಗಿದೆ.

ಪಹಲ್ಗಾಂ ಗಿಂತ ಮುಂಚೆ ನಡೆಸಿದ ಹಲವು ಉಗ್ರರ ಪ್ರಯತ್ನಗಳನ್ನು (Attempts by terrorists) ಭಾರತ ವಿಫಲಗೊಳಿಸಿತ್ತು. ಆದರೆ ಪೆಹಲ್ಗಾಂ ದಾಳಿಯನ್ನು ಭಾರಿ ತಯಾರಿಯೊಂದಿಗೆ ಯಶಸ್ವಿಯಾಗಿ ಉಗ್ರರು ಮಾಡಿದ್ದಾರೆ. ಇದೇ ಮಾದರಿಯಲ್ಲಿ ಸ್ಥಳೀಯ ಉಗ್ರರು, ಸ್ಲೀಪರ್ ಸೆಲ್ ಬಳಸಿಕೊಂಡು ಕಾಶ್ಮೀರದಲ್ಲಿ ದಾಳಿಗೆ ಉಗ್ರರು ಸಜ್ಜಾಗಿದ್ದಾರೆ. ಪೆಹಲ್ಗಾಂ ದಾಳಿ (Pahalgam attack) ಬಳಿಕ ಇದೀಗ ಇದೇ ಮಾದರಿಯಲ್ಲಿ ದಾಳಿಗೆ ಪ್ಲಾನ್ ಮಾಡಿರುವ ಉಗ್ರರು ಸ್ಥಳೀಯ ಉಗ್ರರು, ಸ್ಲೀಪರ್ ಸೆಲ್ ಹಾಗೂ ಉಗ್ರರಿಗೆ ಬೆಂಬಲ ನೀಡುವವರ ಸಹಾಯ ಪಡೆಯಲು ಪ್ಲಾನ್ ಮಾಡಲಾಗಿದೆ.

ಈ ಮೂಲಕ ಅತೀ ದೊಡ್ಡ ದಾಳಿ (big attack) ಸಂಘಟಿಸಲು ಸಂಚು ರೂಪಿಸಿದೆ. ಪ್ರಮುಖವಾಗಿ ಉಗ್ರರಿಗೆ ಕಾಶ್ಮೀರಕ್ಕೆ ಆಗಮಿಸುವ ಪ್ರವಾಸಿಗರೇ ಟಾರ್ಗೆಟ್. ಈ ಪೈಕಿ ಹೆಚ್ಚಿನವರು ಮುಸ್ಲಿಮೇತರರು ಅನ್ನೋದು ಉಗ್ರರ ಪ್ಲಾನ್ (Terrorist plan) ಎಂದು ವರದಿಯಾಗಿದೆ. ಜೊತೆಗೆ ಭಾರತೀಯ ಸೇನೆ ಮೇಲೂ ದಾಳಿಗೆ ಸಂಚು ರೂಪಿಸಿರುವುದು ಬಯಲಾಗಿದೆ.

ಭಾರತದ ಗುಪ್ತಚರ ಇಲಾಖೆ ಮಹತ್ವದ ಮಾಹಿತಿಯನ್ನು ಬಹಿರಂಗಪಡಿಸಿದೆ. ಪಾಕಿಸ್ತಾನದ ಐಎಸ್ಐ ಎಜೆನ್ಸಿ (ISI Agency) ಭಾರತದಲ್ಲಿ ಬಹುದೊಡ್ಡ ದಾಳಿಗೆ ಪ್ಲಾನ್ ಮಾಡಿದೆ. ಕಾಶ್ಮೀರಕ್ಕೆ (Kashmir) ಆಗಮಿಸುವ ಹೊರ ರಾಜ್ಯದ ಕಾರ್ಮಿಕರು, ಪ್ರವಾಸಿಗರು, ಕಾಶ್ಮೀರ ಭದ್ರತಾ ಸಿಬ್ಬಂದಿ ಹಾಗೂ ಅಳಿದು ಉಳಿದಿರುವ ಕಾಶ್ಮೀರಿ ಪಂಡಿತರನ್ನು ಟಾರ್ಗೆಟ್ ಮಾಡಿ ದಾಳಿಗೆ ಪಾಕಿಸ್ತಾನದ ಐಎಸ್ಐ ಸಂಚು (ISI conspiracy) ರೂಪಿಸಿದೆ.

ಪ್ರಮುಖವಾಗಿ ಶ್ರೀನಗರ ಹಾಗೂ  ಗಂದೇರ್ಬಾಲ್ ಜಿಲ್ಲೆಯಲ್ಲಿ (Ganderbal district) ಈ ದಾಳಿಗೆ ಸಂಚು ರೂಪಿಸಲಾಗಿದೆ. ಕಾಶ್ಮೀರಕ್ಕೆ ಸಂಪರ್ಕ ಕಲ್ಪಿಸಲು ರೈಲುಗಳ ಮೇಲೂ ದಾಳಿಗೆ ಐಎಸ್ಐ ಪ್ಲಾನ್ ಮಾಡಿದೆ ಅನ್ನೋ ಮಾಹಿತಿಯನ್ನು ಗುಪ್ತಚರ ಇಲಾಖೆ ನೀಡಿದೆ.

ಇದನ್ನು ಓದಿ :  http://ಬೆಂಗಳೂರಿಗಿಂತ ಮುಂಬೈ ರಸ್ತೆಗಳು ಉತ್ತಮ: ಡಿ.ಕೆ ಶಿವಕುಮಾರ್‌ಗೆ ಪತ್ರ ಬರೆದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ

ಈಗಾಗಲೇ ಭದ್ರತಾ ಸಂಸ್ಥೆಗಳು (Security agencies) ರಾಜ್ಯಾದ್ಯಂತ ಬೃಹತ್ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯನ್ನು ಆರಂಭಿಸಿದ್ದು, ಸಂಘಟಿತ ದಾಳಿಗಳನ್ನು ನಡೆಸುತ್ತಿದ್ದು, ನೂರಾರು ಶಂಕಿತರು ಮತ್ತು ಭಯೋತ್ಪಾದಕರಿಗೆ (suspects and terrorists) ಸಹಾಯ ಮಾಡಿದವರನ್ನು ಬಂಧಿಸಿವೆ. (Entry banned at 48 tourist spots) ಕಾರ್ಯಾಚರಣೆ ತೀವ್ರಗೊಳ್ಳುತ್ತಿದ್ದಂತೆ ಕಣಿವೆಯಲ್ಲಿ ಸಕ್ರಿಯ ಭಯೋತ್ಪಾದಕರ ಹಲವಾರು ಮನೆಗಳನ್ನು ಅಧಿಕಾರಿಗಳು ನಾಶಪಡಿಸಿದ್ದಾರೆ.
 

Tags: Ganderbal districtISI Agencyjammu and kashmirPahalgam attack

Related News

ಕ್ಯಾನ್ಸರ್​ ರೋಗಿಗಳ ಅನುಕೂಲಕ್ಕಾಗಿ ರಾಜ್ಯದ 16 ಜಿಲ್ಲಾಸ್ಪತ್ರೆಗಳಲ್ಲಿ ಕೀಮೋಥೆರಪಿ ಕೇಂದ್ರ ಆರಂಭ : ಸಚಿವ ದಿನೇಶ್ ಗುಂಡೂರಾವ್
ಆರೋಗ್ಯ

ಕ್ಯಾನ್ಸರ್​ ರೋಗಿಗಳ ಅನುಕೂಲಕ್ಕಾಗಿ ರಾಜ್ಯದ 16 ಜಿಲ್ಲಾಸ್ಪತ್ರೆಗಳಲ್ಲಿ ಕೀಮೋಥೆರಪಿ ಕೇಂದ್ರ ಆರಂಭ : ಸಚಿವ ದಿನೇಶ್ ಗುಂಡೂರಾವ್

May 23, 2025
ಮೈಸೂರು ಸ್ಯಾಂಡಲ್ ಸೋಪ್‌ಗೆ ಮಿಲ್ಕಿ ಬ್ಯೂಟಿ ತಮನ್ನಾ ರಾಯಭಾರಿ: ಕನ್ನಡಿಗರಿಂದ ಕಿಡಿ,ವಿವಾದಕ್ಕೆ ಸ್ಪಷ್ಟನೆ ಕೊಟ್ಟ ಸಚಿವ MB ಪಾಟೀಲ್
ಪ್ರಮುಖ ಸುದ್ದಿ

ಮೈಸೂರು ಸ್ಯಾಂಡಲ್ ಸೋಪ್‌ಗೆ ಮಿಲ್ಕಿ ಬ್ಯೂಟಿ ತಮನ್ನಾ ರಾಯಭಾರಿ: ಕನ್ನಡಿಗರಿಂದ ಕಿಡಿ,ವಿವಾದಕ್ಕೆ ಸ್ಪಷ್ಟನೆ ಕೊಟ್ಟ ಸಚಿವ MB ಪಾಟೀಲ್

May 23, 2025
ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಅಂದುಕೊಂಡಿದ್ದನ್ನು ಪಟ್ಟು ಬಿಡದೆ ಸಾಧಿಸಿ ಗೆದ್ದ ಡಿಸಿಎಂ ಡಿ ಕೆ ಶಿವಕುಮಾರ್
ಪ್ರಮುಖ ಸುದ್ದಿ

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಅಂದುಕೊಂಡಿದ್ದನ್ನು ಪಟ್ಟು ಬಿಡದೆ ಸಾಧಿಸಿ ಗೆದ್ದ ಡಿಸಿಎಂ ಡಿ ಕೆ ಶಿವಕುಮಾರ್

May 23, 2025
ಹಾರ್ವರ್ಡ್ ವಿಶ್ವವಿದ್ಯಾಲಯಕ್ಕೆ ವಿದೇಶಿ ವಿದ್ಯಾರ್ಥಿಗಳ ಪ್ರವೇಶ ನಿಷೇಧ: ಸಾವಿರಾರು ವಿದ್ಯಾರ್ಥಿಗಳಿಗೆ ಸಂಕಷ್ಟ
ದೇಶ-ವಿದೇಶ

ಹಾರ್ವರ್ಡ್ ವಿಶ್ವವಿದ್ಯಾಲಯಕ್ಕೆ ವಿದೇಶಿ ವಿದ್ಯಾರ್ಥಿಗಳ ಪ್ರವೇಶ ನಿಷೇಧ: ಸಾವಿರಾರು ವಿದ್ಯಾರ್ಥಿಗಳಿಗೆ ಸಂಕಷ್ಟ

May 23, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.