• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

‘ವೀರಶೈವ ಲಿಂಗಾಯತರನ್ನು ಒಬಿಸಿ ಪಟ್ಟಿಗೆ ಸೇರಿಸಿ’ : ಕೇಂದ್ರಕ್ಕೆ ಈಶ್ವರ್ ಖಂಡ್ರೆ ಒತ್ತಾಯ!

Mohan Shetty by Mohan Shetty
in ರಾಜಕೀಯ, ರಾಜ್ಯ
Eshwar
0
SHARES
37
VIEWS
Share on FacebookShare on Twitter

12ನೇ ಶತಮಾನದಲ್ಲೇ ಜಗತ್ತಿಗೆ ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು ನೀಡಿದವರು ಬಸವಾದಿ ಶರಣರು. ಆದರೆ ಇಂದು ಬಸವತತ್ವ ಅನುಯಾಯಿಗಳಾದ ವೀರಶೈವ ಲಿಂಗಾಯತರೇ ಸಾಮಾಜಿಕ ನ್ಯಾಯದಿಂದ ವಂಚಿತರಾಗಿದ್ದಾರೆ.

eshwar

ಹೀಗಾಗಿ ಸರ್ಕಾರಗಳು ಸಂವಿಧಾನ(Constitution) ಬದ್ದವಾದ ನಮ್ಮ ಬೇಡಿಕೆಯನ್ನು ಈಡೇರಿಸಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಮಹಾ ಪ್ರಧಾನ ಕಾರ್ಯದರ್ಶಿ ಈಶ್ವರ ಖಂಡ್ರೆ(Eshwar Khandre) ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಮಹಾಸಭಾದ ‘ಪ್ರಾತಿನಿಧಿಕ ಸಭೆ’ಯಲ್ಲಿ ಮಾತನಾಡಿದ ಅವರು, ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಕೇರಳ ರಾಜ್ಯಗಳಲ್ಲಿ ವೀರಶೈವ ಲಿಂಗಾಯತ ಸಮುದಾಯವಿದೆ. ಕರ್ನಾಟಕದಲ್ಲಿ ಸುಮಾರು ಶೇಕಡಾ 18-20ರಷ್ಟು ಜನರಿದ್ದಾರೆ.

ಇದನ್ನೂ ಓದಿ : https://vijayatimes.com/gyanvapi-survey-ends-shivaling-found-in-well/

ಆದರೆ ನಮ್ಮ ಸಮುದಾಯ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕವಾಗಿ ಹಿಂದುಳಿದಿದೆ. ಹೀಗಾಗಿ ಕೇಂದ್ರ ಸರ್ಕಾರ ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಉಪಪಂಗಡಗಳನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಬೇಕೆಂದು ಆಗ್ರಹಿಸಿದರು. ವೀರಶೈವ ಲಿಂಗಾಯತ ಸಮುದಾಯ ಮುಂದುವರೆದಿದೆ ಎಂದು ಕೆಲವರು ವಾದಿಸುತ್ತಾರೆ. ಆದರೆ ಅದು ಶುದ್ದ ಸುಳ್ಳು. ನಮ್ಮ ಸಮುದಾಯ ಸಾಕಷ್ಟು ಹಿಂದುಳಿದಿದೆ. ಕೇಂದ್ರದ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಿಲ್ಲದ ಕಾರಣ ಬ್ಯಾಕಿಂಗ್, ರೈಲ್ವೆ, ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿಯಲ್ಲಿ ಅನ್ಯಾಯವಾಗುತ್ತಿದೆ.

khandre

ಅಲ್ಲದೇ ಐಐಟಿ, ಐಐಎಂ, ಐಐಎಸ್ಸಿ ಸೇರಿದಂತೆ ರಾಷ್ಟ್ರೀಯ ಶೈಕ್ಷಣಿಕ ಸಂಸ್ಥೆಗಳ ಪ್ರವೇಶಾತಿಯಲ್ಲಿಯೂ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದರು. ಇನ್ನು ವೀರಶೈವ ಲಿಂಗಾಯತರಲ್ಲಿ 90 ಉಪಪಂಗಡಗಳಿವೆ. ಆದರೆ ಕೇಂದ್ರ ಸರ್ಕಾರ ಕೇವಲ 14 ಉಪಪಂಗಡಗಳನ್ನು ಮಾತ್ರ ಕೇಂದ್ರದ ಒಬಿಸಿ ಪಟ್ಟಿಗೆ ಸೇರಿಸಿದೆ. ಹೀಗಾಗಿ ಉಳಿದ ಉಪಪಂಗಡಗಳಿಗೆ ಅನ್ಯಾಯವಾಗುತ್ತಿದೆ.

ಇದನ್ನೂ ಓದಿ : https://vijayatimes.com/rahul-gandhi-controversial-statement/

ಹೀಗಾಗಿ ವೀರಶೈವ ಲಿಂಗಾಯತ ಸಮುದಾಯದ ಎಲ್ಲ 90 ಉಪಪಂಗಡಗಳನ್ನು ಕೇಂದ್ರದ ಒಬಿಸಿ ಪಟ್ಟಿಗೆ ಸೇರಿಸಿ ಸೂಕ್ತ ಪ್ರಾತಿನಿಧ್ಯ ನೀಡಬೇಕೆಂದು ಮನವಿ ಮಾಡಿದರು.

Tags: eshwar KhandreKarnatakapoliticalstatement

Related News

ತಿಂಗಳಿಗೆ ₹10,000 ಹೂಡಿಕೆ ಮಾಡಿದರೆ ನಿವೃತ್ತಿ ಜೀವನ ಭದ್ರ: ಪೋಸ್ಟ್ ಆಫೀಸ್ FD ಮತ್ತು RD ಯೋಜನೆಗಳಿಂದ ಸುರಕ್ಷಿತ ಭವಿಷ್ಯ ಕಟ್ಟಿಕೊಳ್ಳುವ ಸುಲಭ ಮಾರ್ಗ
ಪ್ರಮುಖ ಸುದ್ದಿ

ತಿಂಗಳಿಗೆ ₹10,000 ಹೂಡಿಕೆ ಮಾಡಿದರೆ ನಿವೃತ್ತಿ ಜೀವನ ಭದ್ರ: ಪೋಸ್ಟ್ ಆಫೀಸ್ FD ಮತ್ತು RD ಯೋಜನೆಗಳಿಂದ ಸುರಕ್ಷಿತ ಭವಿಷ್ಯ ಕಟ್ಟಿಕೊಳ್ಳುವ ಸುಲಭ ಮಾರ್ಗ

May 9, 2026
ಬಂಗಾಳ ರಾಜಕೀಯದಲ್ಲಿ ಹೊಸ ಅಧ್ಯಾಯ: ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ
ಪ್ರಮುಖ ಸುದ್ದಿ

ಬಂಗಾಳ ರಾಜಕೀಯದಲ್ಲಿ ಹೊಸ ಅಧ್ಯಾಯ: ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ

May 9, 2026
ಪಂಚರಾಜ್ಯ ಫಲಿತಾಂಶ: ಬಂಗಾಳದಲ್ಲಿ ಅರಳಿದ ಕಮಲ, ತಮಿಳುನಾಡಿನಲ್ಲಿ ವಿಜಯ್ ಜಯ,ದೀದಿ-ಸ್ಟಾಲಿನ್-ಪಿಣರಾಯಿ ಮಹಾ ಪತನ
ಪ್ರಮುಖ ಸುದ್ದಿ

ಮ್ಯಾಜಿಕ್ ಸಂಖ್ಯೆಗೆ ಇನ್ನೂ ಎರಡು ಸ್ಥಾನ ಕೊರತೆ: ಟಿವಿಕೆ ಸರ್ಕಾರ ರಚನೆಗೆ ಮುಂದುವರಿದ ಕಸರತ್ತು

May 9, 2026
ಮನರೇಗಾ ಯೋಜನೆ ಮುಂದುವರಿಸಲು ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾದ ರಾಜ್ಯ ಸರ್ಕಾರ
ಪ್ರಮುಖ ಸುದ್ದಿ

ಮನರೇಗಾ ಯೋಜನೆ ಮುಂದುವರಿಸಲು ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾದ ರಾಜ್ಯ ಸರ್ಕಾರ

May 8, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.