• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

`ಇವಿಎಂ ಟ್ಯಾಂಪರಿಂಗ್’ ಆರೋಪವನ್ನು ತಿರಸ್ಕರಿಸಿದ ಚುನಾವಣಾ ಆಯುಕ್ತರು!

Mohan Shetty by Mohan Shetty
in ಪ್ರಮುಖ ಸುದ್ದಿ, ರಾಜಕೀಯ
up elections
0
SHARES
1
VIEWS
Share on FacebookShare on Twitter

ಮಾರ್ಚ್ 10 ರಂದು ಐದು ರಾಜ್ಯಗಳ ಮತಗಳ ಎಣಿಕೆ ಈಗಾಗಲೇ ಪ್ರಾರಂಭವಾಗಿ ಮುನ್ನಡೆಯುತ್ತಿದೆ. ಇವಿಎಂ ಹ್ಯಾಕ್ ವಿಚಾರ ಕುರಿತು ಕೇಳಿಬಂದ ಆರೋಪದ ಬೆನ್ನಲ್ಲೇ ಇಂದು ಮುಖ್ಯ ಚುನಾವಣಾ ಆಯುಕ್ತರಾದ ಸುಶೀಲ್ ಚಂದ್ರ ಅವರು ಮಾತನಾಡಿದ್ದು, ಇವಿಎಂ ಟ್ಯಾಂಪರಿಂಗ್ ಆರೋಪಗಳನ್ನು ತಿರಸ್ಕರಿಸಿದ್ದಾರೆ. ರಾಜಕೀಯ ಪಕ್ಷದ ಏಜೆಂಟರ ಸಮ್ಮುಖದಲ್ಲಿ ಇವಿಎಂಗಳನ್ನು ಸೀಲ್ ಮಾಡಲಾಗಿದೆ.

evm

ಇವಿಎಂ ಟ್ಯಾಂಪರಿಂಗ್ ಮಾಡುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ಕೇಳಿಬಂದಿರುವ ಆರೋಪಗಳನ್ನು ನಾನು ಪರಿಗಣಿಸುವುದಿಲ್ಲ. ಇವಿಎಂಗಳನ್ನು 2004 ರಿಂದಲೂ ನಿರಂತರವಾಗಿ ಬಳಸಲಾಗುತ್ತಿದೆ. 2019ರಲ್ಲಿ ನಾವು ಪ್ರತಿ ಮತಗಟ್ಟೆಯಲ್ಲಿ ವಿವಿಪ್ಯಾಟ್ ಬಳಸಲು ಪ್ರಾರಂಭಿಸಿದ್ದೇವೆ. ರಾಜಕೀಯ ಪಕ್ಷದ ಏಜೆಂಟರ ಸಮ್ಮುಖದಲ್ಲಿ ಇವಿಎಂಗಳನ್ನು ಸೀಲ್ ಮಾಡಲಾಗಿದೆ ಎಂದು ಸುಶೀಲ್ ಚಂದ್ರ ಹೇಳಿದರು. ಮತಎಣಿಕೆಯ ಇವಿಎಂ ಯಂತ್ರಗಳ ಬಗ್ಗೆ ಬುಧವಾರ ಸಮಾಜವಾದಿ ಪಕ್ಷದಿಂದ ಸ್ಪರ್ಧಿಸಿರುವ ಅಖಿಲೇಶ್ ಯಾದವ್ ಮಾಡಿದ ಗಂಭೀರ ಆರೋಪಕ್ಕೆ ಇದು ಸರಿಯಾದ ತಿರುಗೇಟು ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಬುಧವಾರ ವಾರಣಾಸಿ ಜಿಲ್ಲೆಯಲ್ಲಿ ಮ್ಯಾಜಿಸ್ಟ್ರೇಟ್ ವಿಡಿಯೋದಲ್ಲಿರುವ ಇವಿಎಂಗಳನ್ನು ಮತದಾನಕ್ಕೆ ಬಳಸಿಲ್ಲ. ಅವುಗಳು ‘ಹ್ಯಾಂಡ್-ಆನ್’ ತರಬೇತಿಗಾಗಿ ಬಳಸಲಾಗುತ್ತಿರುವ ಮತಯಂತ್ರಗಳಾಗಿವೆ. ಕೆಲ ರಾಜಕೀಯ ಪಕ್ಷಗಳು ಸತ್ಯಾಸತ್ಯತೆಯನ್ನು ಅರಿಯದೇ ಕೇವಲ ವದಂತಿ ಹರಡುತ್ತಿವೆ ಎಂದು ಅಧಿಕಾರಿಯೊಬ್ಬರು ಸ್ಪಷ್ಟನೆ ನೀಡಿದ್ದರು. ಪ್ರತಿಬಾರಿ ಚುನಾವಣೆ ನಡೆದಾಗಲೂ ಇವಿಎಂ ವಿವಾದ ಸದ್ದು ಮಾಡುತ್ತದೆ. ಆದರೆ ಮತದಾನ ಪೂರ್ವದಲ್ಲಿ ಯಾವುದೇ ವಿವಾದ ಇರುವುದಿಲ್ಲ.

up elections

ಮತದಾನವಾದ ನಂತರ ಅದರಲ್ಲೂ ಸಮೀಕ್ಷೆಗಳ ಫಲಿತಾಂಶ ಹೊರಬಿದ್ದ ನಂತರ ಇವಿಎಂ ಗಲಾಟೆ ಜೋರಾಗುತ್ತದೆ. ಇನ್ನು ಇವಿಎಂ ಕುರಿತು ಗಂಭೀರವಾಗಿ ಯೋಚಿಸಬೇಕಾದ ಕೆಲ ಮೂಲಭೂತ ಸಂಗತಿಗಳ ಬಗ್ಗೆ ಮಾತ್ರ ಯಾವುದೇ ರಾಜಕೀಯ ಪಕ್ಷದ ನಾಯಕರು ಮಾತನಾಡುವುದಿಲ್ಲ. ಆರೋಪ ಮಾಡುವಾಗ ತೋರುವ ಬದ್ದತೆಯನ್ನು ಅದಕ್ಕೆ ಉತ್ತರ ಕಂಡುಕೊಳ್ಳುವಾಗ ಮಾತ್ರ ಇರುವುದಿಲ್ಲ ಎಂದು ಹೇಳಿದ್ದಾರೆ.

Tags: #UPElections2022bjpCongressIndiapoliticalpolitics

Related News

ಆರೋಗ್ಯದಲ್ಲಿ ಈ ಸಮಸ್ಯೆ ಗಳು ಕಂಡು ಬಂದರೆ ತಕ್ಷಣ ಹೃದಯ ತಜ್ಞರನ್ನು ಭೇಟಿಮಾಡಿ
ಆರೋಗ್ಯ

ಆರೋಗ್ಯದಲ್ಲಿ ಈ ಸಮಸ್ಯೆ ಗಳು ಕಂಡು ಬಂದರೆ ತಕ್ಷಣ ಹೃದಯ ತಜ್ಞರನ್ನು ಭೇಟಿಮಾಡಿ

September 22, 2023
ಕಾವೇರಿ ಕ್ಲೈಮ್ಯಾಕ್ಸ್: ಕರ್ನಾಟಕಕ್ಕೆ ಶಾಕ್ ಕೊಟ್ಟ ಸುಪ್ರೀಂ ಕೋರ್ಟ್ 5000 ಕ್ಯೂಸೆಕ್ ನೀರು ಬಿಡಲು ಸುಪ್ರೀಂ ಆದೇಶ
ಪ್ರಮುಖ ಸುದ್ದಿ

ಕಾವೇರಿ ಕ್ಲೈಮ್ಯಾಕ್ಸ್: ಕರ್ನಾಟಕಕ್ಕೆ ಶಾಕ್ ಕೊಟ್ಟ ಸುಪ್ರೀಂ ಕೋರ್ಟ್ 5000 ಕ್ಯೂಸೆಕ್ ನೀರು ಬಿಡಲು ಸುಪ್ರೀಂ ಆದೇಶ

September 22, 2023
ಟ್ರುಡೊ ಹೇಳಿಕೆ : ಕೆನಡಾದಲ್ಲಿನ ವೀಸಾ ಸೇವೆಗಳನ್ನು ಸ್ಥಗಿತಗೊಳಿಸಿದ ಭಾರತ..!
ದೇಶ-ವಿದೇಶ

ಟ್ರುಡೊ ಹೇಳಿಕೆ : ಕೆನಡಾದಲ್ಲಿನ ವೀಸಾ ಸೇವೆಗಳನ್ನು ಸ್ಥಗಿತಗೊಳಿಸಿದ ಭಾರತ..!

September 22, 2023
ಭಯೋತ್ಪಾದಕ ಸುಖದೂಲ್ ಸಿಂಗ್ ಹತ್ಯೆಯ ಹೊಣೆ ಹೊತ್ತುಕೊಂಡ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್..!
ಪ್ರಮುಖ ಸುದ್ದಿ

ಭಯೋತ್ಪಾದಕ ಸುಖದೂಲ್ ಸಿಂಗ್ ಹತ್ಯೆಯ ಹೊಣೆ ಹೊತ್ತುಕೊಂಡ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್..!

September 22, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.