• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಇವಿಎಂ ಸಾಗಿಸುವುದರಲ್ಲಿ ತಪ್ಪಾಗಿದೆ : ಅಧಿಕಾರಿ!

Mohan Shetty by Mohan Shetty
in ದೇಶ-ವಿದೇಶ, ರಾಜಕೀಯ
evm
0
SHARES
0
VIEWS
Share on FacebookShare on Twitter

ಇವಿಎಂ ಯಂತ್ರಗಳ ಸಾಗಾಟದಲ್ಲಿ ಶಿಷ್ಟಾಚಾರ ಲೋಪವಾಗಿದೆ ಎಂದು ಅಧಿಕಾರಿಯೊಬ್ಬರು ಒಪ್ಪಿಕೊಂಡಿರುವುದುರ ಬಗ್ಗೆ ಸಮಾಜವಾದಿ ಪಕ್ಷ ಟ್ವೀಟ್ ಮಾಡುವ ಮೂಲಕ ತಿಳಿಸಿದೆ. ವಾರಣಾಸಿಯಲ್ಲಿ ಅಖಿಲೇಶ್ ಯಾದವ್ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಲಾರಿಯಲ್ಲಿ ಇವಿಎಂ ಸಾಗಾಟ ಮಾಡಿದೆ ಎಂದು ಆರೋಪಿಸಿದ್ದರು. ಇದರ ಬೆನ್ನಲ್ಲೇ ಈಗ ಅಧಿಕಾರಿಯೊಬ್ಬರು ಇವಿಎಂ ಯಂತ್ರಗಳ ಸಾಗಾಟದ ಶಿಷ್ಟಾಚಾರದಲ್ಲಿ ಲೋಪವಾಗಿದೆ. ಇದರಲ್ಲಿ ನಮ್ಮ ತಪ್ಪಿದೆ ಎಂದು ಒಪ್ಪಿಕೊಂಡಿದ್ದಾರೆ.

evm

ಅಧಿಕಾರಿಯ ಈ ಹೇಳಿಕೆಯನ್ನು ಸಮಾಜವದಿ ಪಕ್ಷ ಟ್ವೀಟ್ ಮಾಡಿದ್ದು, ಇದೊಂದು ಟ್ವೀಟ್ ಸಾಕಷ್ಟು ವೈರಲ್ ಆಗುತ್ತಿದೆ. ಮತ್ತೊಂದೆಡೆ ಪತ್ರಕರ್ತರೊಡನೆ ಮಾತನಾಡಿದ ವಾರಣಾಸಿಯ ಕಮಿಷನರ್ ದೀಪಕ್ ಅಗರ್ವಾಲ್ ಇವಿಎಂಗಳ ಸಾಗಾಟದಲ್ಲಿ ತಪ್ಪಾಗಿದೆ. ಆ ಯಂತ್ರಗಳು ಯಾವುದೇ ಕಾರಣಕ್ಕೂ ಬಳಸಿಲ್ಲ! ತರಬೇತಿ ಉದ್ದೇಶಕ್ಕಾಗಿ ಅದನ್ನು ಬಳಸಿದ್ದೇವೆ ಎಂದು ಸ್ಪಷ್ಟಪಡಿಸಿದರು. ಮತದಾನಕ್ಕೆ ಬಳಸುವ ಇವಿಎಂಗಳನ್ನು ಬಳಸಿಕೊಳ್ಳುವುದು ಅಸಾಧ್ಯ!

EVM मूवमेंट में चुनाव आयोग के प्रोटोकॉल का पालन नहीं किया गया- कमिश्नर वाराणसी

कई जिलों में ईवीएम में हेरा-फेरी की जानकारी प्राप्त हो रही है। ये किसके इशारे पर हो रहा है? क्या अधिकारियों पर सीएम ऑफिस से दबाव बनाया जा रहा है?

चुनाव आयोग कृपया स्पष्ट करे @ECISVEEP @ceoup pic.twitter.com/D71xr8h8Tu

— Samajwadi Party (@samajwadiparty) March 9, 2022

ಸುಖಾಸುಮ್ಮನೆ ಮಾತನಾಡುವವರು ಈ ರೀತಿಯಲ್ಲೇ ಹೇಳುತ್ತಾರೆ. ಈ ಬಗ್ಗೆ ನಾನು ನಿಮಗೆ ಹೆಚ್ಚಿನ ಖಾತರಿ ಪಡಿಸುತ್ತೇನೆ. ನಾನಾ ಜಿಲ್ಲೆಗಳ ಇವಿಎಂ ಯಂತ್ರಗಳಲ್ಲಿ ಉಲ್ಲಂಘನೆಯಾಗಿರುವ ಮಾಹಿತಿ ದೊರೆತಿದೆ. ಯಾರ ಆದೇಶದ ಮೇಲೆ ಇದು ನಡೆಯುತ್ತಿದೆ. ಸಿಎಂ ಯೋಗಿ ಅದಿತ್ಯನಾಥ್ ಕಛೇರಿಯಿಂದ ಯಾವುದಾದರೂ ಒತ್ತಡಕ್ಕೆ ಒಳಗಾಗಿದ್ದಾರೆಯೇ? ಈ ಬಗ್ಗೆ ಚುನಾವಣಾ ಆಯೋಗವು ಸ್ಪಷ್ಟಪಡಿಸಿಬೇಕು ಎಂದು ಸಮಾಜವಾದಿ ಪಕ್ಷ ಚುನಾವಣಾ ಆಯೋಗವನ್ನು ಟ್ಯಾಗ್ ಮಾಡುವ ಮೂಲಕ ಪ್ರಶ್ನಿಸಿದೆ.

Tags: akhileshyadavEVMupelectionsyogiadhityanath

Related News

ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !
ದೇಶ-ವಿದೇಶ

ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !

March 28, 2023
ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ
ರಾಜಕೀಯ

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ

March 28, 2023
ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ
ರಾಜಕೀಯ

ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ

March 28, 2023
ಬಿಎಸ್‌ವೈ ಮನೆ ಮೇಲೆ ಚಪ್ಪಲಿ ! ಒಳಮೀಸಲಾತಿ ವಿರೋಧಿಸಿ ಬಂಜಾರರ ಆಕ್ರೋಶ
ರಾಜಕೀಯ

ಬಿಎಸ್‌ವೈ ಮನೆ ಮೇಲೆ ಚಪ್ಪಲಿ ! ಒಳಮೀಸಲಾತಿ ವಿರೋಧಿಸಿ ಬಂಜಾರರ ಆಕ್ರೋಶ

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.